
Bengaluru Blue- best grape for your health.
Seeded blue grape-grown surroundings of Bengalure rural is the special variety. It is very healthy…
Seeded blue grape-grown surroundings of Bengalure rural is the special variety. It is very healthy for all people. This is the oldest and wild variety of grown for Table purposes and wine preparation. Initially, it was introduced for table purposes. This is the heritage of Benagaluru, so it is called as Bengaluru blue grape. There…
ಭಾರತ ಸರಕಾರ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ಅಕ್ಕಿ ಹಾಗೂ ಇತರ ಆಹಾರ ಧಾನ್ಯಗಳನ್ನು ಇನ್ನೂ ಐದು ವರ್ಷದ ವರೆಗೆ ಉಚಿತವಾಗಿ ನೀಡಲು ಮುಂದಾಗಿದೆ. ಭತ್ತ ಗೋಧಿ ಮುಂತಾದ ಆಹಾರ ಬೆಳೆಗಳ ಬೆಂಬಲ ಬೆಲೆಯನ್ನು ಹೆಚ್ಚಿಸಿದೆ. ಈ ಕಾರಣದಿಂದ ಭತ್ತದ, ಗೋಧಿಯ ಬೆಲೆ ಹೆಚ್ಚಳವಾಗಿದೆ. ಇನ್ನೂ ಹೆಚ್ಚಳವಾಗಲಿದೆ. ಸರಕಾರದ ಯೋಜನೆ ರೈತಾಪಿ ವರ್ಗಕ್ಕೆ ಪರೋಕ್ಷವಾಗಿ ಲಾಭದಾಯಕವಾಗಿದೆ. ಕಳೆದ ವರ್ಷದಿಂದ ಭತ್ತದ ಬೆಲೆ ಏರಿಕೆ ಆದ ಕಾರಣದಿಂದಾಗಿ ಬೆಳೆ ಪ್ರದೇಶ ಹೆಚ್ಚಳವಾಗಲಾರಂಭಿಸಿದೆ. ಭತ್ತದ ಬೆಳೆಗಾರರು ಈ ತನಕ ಬೇಸಾಯ…
Arecanut leaves are the indicators of its health and yield. The greener, vigorous leaves are very important in their all-growth phase. But this year almost all farm become yellow. Why? In this video, we can discuss the reason for the yellowing of areca nut leaves. Everywhere we can see this situation. Now after the rain,…
Trichoderma is a genus of asexual fungi found in the soils of all climatic zones. Out of the existing fungal biocontrol agents, Trichoderma spp. are studied for their effects on reducing plant diseases. These fungi are opportunistic, avirulent plant symbionts, and function as parasites and antagonists of many disease causing fungi and nematodes thus protecting…
Is it possible to grow a giant Jamun tree in to bush shape? Yes. By doing essential pruning we can limit its height to around 6 feet. It is the ideal height for the commercial cultivation of Jamun. We all know about Java (Nerale) tree, which grow gaint size. Java tree fruit is very healthy…
ಕೃಷಿಕರಾದವರೆಲ್ಲರೂ ಒಂದಿಲ್ಲೊಂದು ಉದ್ದೇಶಕ್ಕೆ ಕೀಟನಾಶಕ- ರೋಗನಾಶಕ ಸಿಂಪಡಿಸಿರಬಹುದು. ಇವುಗಳನ್ನು ಸಿಂಪಡಿಸುವಾಗ ನಾವು ಅನುಸರಿಸಿದ ಕ್ರಮ ಎಷ್ಟು ಸರಿ- ಎಷ್ಟು ತಪ್ಪು ಎಂಬುದನ್ನು ಒಮ್ಮೆ ಯೋಚನೆ ಮಾಡಲೇಬೇಕು. ಪ್ರತೀಯೊಂದು ಸಸ್ಯ ಸಂರಕ್ಷಣಾ ಔಷಧಿಗಳ ಬಳಕೆಗೆ ನಿರ್ದಿಷ್ಟ ಪ್ರಮಾಣ ಎಂಬುದಿದೆ. ಅದಕ್ಕಿಂತ ಹೆಚ್ಚು ಬಳಕೆ ಮಾಡಿದಾಗ ಆಗುವ ಅನಾಹುತಗಳೇನು? ಈಗಾಗಲೇ ಆದದ್ದು ಏನು ಎಂಬುದರ ಬಗ್ಗೆ ತಿಳಿದುಕೊಳ್ಳೋಣ. ವೈಧ್ಯರು ರೋಗಿಗೆ ಒಂದು ಔಷಧಿ ಕೊಡುತ್ತಾರೆ, ಯಾವ ವೈಧ್ಯರೂ ಕೊಡುವಾಗ ಇದನ್ನು ಇಂತಹ (ಬೆಳಿಗ್ಗೆ+ ಮಧ್ಯಾನ್ಹ+ ರಾತ್ರೆ) ಹೊತ್ತಿನಲ್ಲಿ, ಇಂತಹ ಸಮಯದಲ್ಲಿ…
ಒಬ್ಬ ಮೆಕ್ಯಾನಿಕ್ ಶಿಕ್ಷಣ ಕಡಿಮೆಯಾದರೂ ಸಹ ತನ್ನ ವೃತ್ತಿ ಕ್ಷೇತ್ರದಲ್ಲಿ ಪ್ರೌಢತೆಯನ್ನು ಬೆಳೆಸಿಕೊಳ್ಳುತ್ತಾ ಮುಂದುವರಿಯುತ್ತಿರುತ್ತಾನೆ. ಇಂತಹ ಪಾರ್ಟ್ ಹಾಳಾದ ಕಾರಣ ಈ ಸಮಸ್ಯೆ ಉಂಟಾಗಿದೆ ಎಂಬುದಾಗಿ ನಿಖರವಾಗಿ ಹೇಳುತ್ತಾನೆ. ಆದರೆ ನಮ್ಮ ಕೃಷಿಕರು ಈ ವಿಷಯದಲ್ಲಿ ಇನ್ನೂ ಪ್ರೌಢರಾಗಿಲ್ಲ. ಪ್ರತೀಯೊಂದು ವಿಚಾರಕ್ಕೂ ಇನ್ನೊಬ್ಬನಲ್ಲಿ ಕೇಳುವ, ಅವನ ಸಂಭಾವನೆ ರಹಿತ ಉಚಿತ ಸಲಹೆ ಕೇಳುವ ಬಹಳಶ್ಟು ಸಂದೇಹಗಳಲ್ಲೇ ಮುಂದುವರಿಯುವ ಮನೋಸ್ಥಿತಿ ನಮ್ಮ ಕೃಷಿಕ ವರ್ಗದಲ್ಲಿ ಕಾಣಿಸುತ್ತಿದೆ. ಹತ್ತು ಜನರ ಅಭಿಪ್ರಾಯ ಕೇಳಿ ತನಗೆ ತೋಚಿದಂತೆ ಅದನ್ನು ಅಳವಡಿಸಿಕೊಳ್ಳುವುದು ನಮ್ಮಲ್ಲಿ…
ಭತ್ತದ ಬೆಳೆಯಲ್ಲಿ ಗರಿಯ ತುದಿಯ ಪತ್ರಹರಿತ್ತನ್ನು ತಿಂದು ಪೈರನ್ನೇ ಹಾಳುಗೆಡಹುವ ಒಂದು ಹುಳ ಇದೆ. ಅದನ್ನು ಭತ್ತದ ಗರಿ ತಿನ್ನುವ ಕೀಟ Paddy Leaf folder, leaf roller Cnaphalocrocis medinalis / marasmia patnalis ಎನ್ನುತ್ತಾರೆ. ಇದು ಎಳೆಯ ಸಸಿ ಹಂತದಿಂದ ಪೈರು ತೆನೆ ಕೂಡುವ ತನಕವೂ ಹಾನಿ ಮಾಡುತ್ತಿರುತ್ತದೆ. ಇದರಿಂದ ಬೆಳೆಯಲ್ಲಿ ಬಹಳಷ್ಟು ಹಾನಿ ಉಂಟಾಗುತ್ತದೆ. ಕೆಲವೊಮ್ಮೆ ಭತ್ತದ ಹೊಲದಲ್ಲಿ ಪೈರೇ ಇಲ್ಲದ ಸ್ಥಿತಿ ಉಂಟಾಗುವುದೂ ಇದೆ. ಇಲ್ಲಿ ಒಂದು ಗದ್ದೆಯನ್ನು ಗಮನಿಸಿ. ಇದರಲ್ಲಿ…
ಕೆಲವು ಸಸ್ಯಗಳ ಬೇರಿನ ಮೇಲೆ ಗಂಟು ಗಂಟು ರಚನೆ ಕಾಣಿಸುತ್ತದೆ. ಇದು ಏನು? ಯಾಕೆ ಆಗುತ್ತದೆ?ಇದರಿಂದ ಪ್ರಯೋಜನ ಏನು ಎಂಬುದನ್ನು ತಿಳಿದುಕೊಳ್ಳೋಣ. ಕೆಲವು ನಿರ್ದಿಷ್ಟ ಸಸ್ಯಗಳಲ್ಲಿ ಮಾತ್ರ ಬೇರಿನ ಸನಿಹದಲ್ಲಿ ಗಂಟುಗಳನ್ನು ಕಾಣಬಹುದು. ಇವು ಪ್ರಕೃತಿಯ ಕೊಡುಗೆ. ದ್ವಿದಳ ಸಸ್ಯಗಳಲ್ಲಿ ಮಾತ್ರ ಇಂತಹ ಗಂಟು Root Nodules ರಚನೆಗಳನ್ನು ಕಾಣಬಹುದು. ಬೇರಿನಲ್ಲಿ ಬರುವ ಎಲ್ಲಾ ಗಂಟುಗಳೂ ಒಂದೇ ಅಲ್ಲ. ಕೆಲವು ಜಂತುಹುಳುಗಳ (root-knot nematode) ಕಾಟದಿಂದಲೂ ಆಗುತ್ತದೆ. ಜಂತು ಹುಳುಗಳಾಗಿದ್ದರೆ ಬೇರಿನ ಬೆಳವಣಿಗೆ ಕುಂಠಿತವಾಗುತ್ತದೆ. ಸಸ್ಯದ ಬೆಳವಣಿಗೆ…
ಇತ್ತೀಚೆಗೆ ಮಾರುಕಟ್ಟೆಗೆ ಬಂದ ನ್ಯಾನೋ ಯೂರಿಯಾ ಮತ್ತು DAP ದ್ರವ ಗೊಬ್ಬರಗಳನ್ನು ಹೇಗೆ ಬಳಕೆ ಮಾಡುವುದು, ಇದರಿಂದ ಏನು ಪ್ರತಿಫಲ ಇದೆ ಎಂಬ ಬಗ್ಗೆ ಹೆಚ್ಚಿನವರಿಗೆ ಗೊತ್ತಿಲ್ಲ. ಈ ಗೊಬ್ಬರಗಳು ಎಂದರೆ ನಮ್ಮ ಸಾಂಪ್ರದಾಯಿಕ ಗೊಬ್ಬರಗಳಿಗಿಂತ ಗಾತ್ರದಲ್ಲಿ (size) ಮತ್ತು ಆಕಾರದಲ್ಲಿ (Shape) ಸಂಸ್ಲೇಶಣೆ (synthesize) ನಡೆಸಿ ತಯಾರಿಸಲಾದ ಗೊಬ್ಬರಗಳು. ಇದರ ಸಾರಾಂಶಗಳು ನೇರವಾಗಿ (Shortcut way ) ತಲುಪಬೇಕಾದ ಸಸ್ಯಾಂಗಕ್ಕೆ ಲಭ್ಯವಾಗಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಇದನ್ನು SMART FERTILIZER ಎಂಬುದಾಗಿಯೂ ಕರೆಯಲಾಗುತ್ತದೆ. ಇದನ್ನು ವಿಶೇಷ…