ಸಾವಯವ ಅಂಶ ಮತ್ತು ಬೆಳೆ ಉತ್ಪಾದಕತೆ.

ಮಣ್ಣು ಕಲ್ಲು ಖನಿಜಗಳ ಶಿತಿಲತ್ವದಿಂದ ಉಂಟಾದುದು. ಮಣ್ಣಿನಲ್ಲಿ ಹುಟ್ಟಿ ಬೆಳೆದ ಸಸ್ಯ, ಪ್ರಾಣಿಗಳ ತ್ಯಾಜ್ಯಗಳು ಮಣ್ಣಿಗೆ ಸೇರಲ್ಪಟ್ಟು ಅದು ಸಾವಯವ ಅಂಶವನ್ನು ಹೆಚ್ಚಿಸುತ್ತಾ ಬಂದಿದೆ. ಸಾವಯವ ಅಂಶ ಇಲ್ಲದ ವಿನಹ ಮಣ್ಣು ಜೀವಂತಿಕೆಯಲ್ಲಿರುವುದಿಲ್ಲ….. ಏನು ಆಗಿದೆ? ಇತ್ತೀಚಿನ ದಿನಗಳಲ್ಲಿ ಅತೀಯಾದ ರಾಸಾಯನಿಕ ಗೊಬ್ಬರ, ಕೀಟನಾಶಕ, ಕಳೆನಾಶಕಗಳ ಬಳಕೆಯಿಂದ ಮಣ್ಣು ತನ್ನ ಫಲವತ್ತತೆಯನ್ನು ಕಳೆದುಕೊಳ್ಳುತ್ತಿದೆ. ಹಾಗೇಯೇ ಮಣ್ಣಿನಲ್ಲಿರುವ ಸೂಕ್ಷ್ಮಾಣು ಜೀವಿಗಳ ಸಂಖ್ಯೆಯು ಕಡಿಮೆಯಾಗುತ್ತಿದೆ. ಅವುಗಳ ಅಲ್ಪ ಸ್ವಲ್ಪ ಪ್ರಮಾಣದಲ್ಲಿ ಸೂಕ್ಷ್ಮಾಣು ಜೀವಿಗಳು ಇದ್ದರೂ ಅವುಗಳ ಚಟುವಟಿಕೆಗೆ ಅನುಕೂಲಕರವಾಗಿಲ್ಲ. ಇದರಿಂದಾಗಿ…

Read more

ಅಂಜೂರ – ಒಣ ಭೂಮಿಗೆ ಲಾಭದ ಹಣ್ಣಿನ ಬೆಳೆ.

ಅಂಜೂರದ ಹಣ್ಣು ತಿಂದವನೇ ಬಲ್ಲ ಅದರ ರುಚಿ. ಬಹುಶಃ ಇದು ಸಕ್ಕರೆಗಿಂತಲೂ ಸಿಹಿಯಾದ ಹಣ್ಣು. ಸ್ವಲ್ಪ ತಿಂದರೂ ಸಾಕು ಎನ್ನಿಸುತ್ತದೆ. ಇದೊಂದು ತಾಜಾ ಮತ್ತು ಒಣಗಿಸಿ ಸಂಸ್ಕರಣೆಗೆ  ಸೂಕ್ತವಾದ ಹಣ್ಣು. ಬಹಳಷ್ಟು ಹಣ್ಣುಗಳಲ್ಲಿ ಹುಳಿ ಅಂಶ ( ಆಮ್ಲತೆ ಇದ್ದರೆ, ಇದರಲ್ಲಿ ಅದು ಇಲ್ಲವೇ ಇಲ್ಲ. ಪೌಷ್ಟಿಕಾಂಶ ಭರಿತ ಕೆಲವೇ ಕೆಲವು  ಹಣ್ಣುಗಳಲ್ಲಿ ಇದು ಇದು ಒಂದು. ಕರ್ನಾಟಕದ ಮೈಸೂರಿನ ಶ್ರೀರಂಗಪಟ್ಟಣದ   ಗಂಜಾಮ್ ಎಂಬ ಊರಿನ ಅಂಜೂರದ  ಹಣ್ಣು ಇತಿಹಾಸ  ಪ್ರಸಿದ್ದಿ. ಈಗ ಈ ಪ್ರದೇಶವಲ್ಲದೆ ಹೊಸ…

Read more

ಆರ್ಕಿಡ್ ಬೆಳೆಯಲ್ಲಿದೆ ಉತ್ತಮ ಆದಾಯ.!

ಆರ್ಕಿಡ್ ಸಸ್ಯಗಳನ್ನು ಅಪ್ಪುಗೆ ಗಿಡಗಳು ಎಂದು  ಕರೆಯಲಾಗಿದೆ. ಇದು ಬೇರೆ  ಮರದ ರೆಂಬೆ ಅಥವಾ ಇನ್ಯಾವುದಾದರೂ ಆಸರೆಯಲ್ಲಿ ತಮ್ಮ ಇಳಿಬಿಟ್ಟ ಬೇರುಮತ್ತು ಎಲೆಗಳ ಮೂಲಕ ಮಳೆ ನೀರನ್ನು ಹೀರಿಕೊಂಡು ಬದುಕುತ್ತವೆ.ಇವು ಹುಲ್ಲಿ ಜಾತಿಗೆ  ಸೇರಿದ ಸಂತತಿ. ಮೂಲ: ಭಾರತದ ಪಶ್ಚಿಮ ಘಟ್ಟ ಸಸ್ಯ, ಜೀವ ವೈವಿಧ್ಯಗಳ ಖನಿ. ಇಲ್ಲಿ ಏನುಂಟು ಏನಿಲ್ಲ ಎಂಬುದಿಲ್ಲ. ಅಪರೂಪದ ಸಸ್ಯಗಳು ಪುಷ್ಪಗಳು, ಹಣ್ಣು ಹಂಪಲುಗಳು, ಪಕ್ಷಿ ಪ್ರಾಣಿಗಳು, ಮಣ್ಣು ಜನ್ಯ ಜೀವಿಗಳು ಒಂದೋ ಎರಡೂ ಸಾವಿರಾರು. ಇಂತದ್ದರಲ್ಲಿ ಒಂದು ಆರ್ಕಿಡ್ ಗಳು….

Read more
ಮಾವಿನ ಮರ –ಸಸಿ ಇದ್ದವರು ತಕ್ಷಣ ಈ ಕೆಲಸ ಮಾಡಬೇಕು.

ಮಾವಿನ ಮರ –ಸಸಿ ಇದ್ದವರು ತಕ್ಷಣ ಈ ಕೆಲಸ ಮಾಡಬೇಕು.

ಮಾವಿನ ಮರ- ಸಸಿ ಬಹುತೇಕ ಎಲ್ಲಾ ಕೃಷಿಕರಲ್ಲೂ ಇರುತ್ತದೆ.ಹಣ್ಣು ತಿನ್ನುವ ಆಸೆಗಾಗಿ ಬೆಳೆಸಿದ ಈ ಮರಗಳಿಂದ ಉತ್ತಮ ಫಲ ಪಡೆಯಲು ಈ ಕೆಲಸವನ್ನು ಈಗ ಮಾಡಲೇಬೇಕು. ಮಳೆಗಾಲದ ಸಮಯದಲ್ಲಿ ಮಾವಿನ ಮರಗಳಿಗೆ ಬರುವ ಒಂದು ಶಿಲೀಂದ್ರ ರೋಗದ ಸೋಂಕು ಆ ಮರದ ಫಸಲಿನ ಮೇಲೆ ನೇರ ಪರಿಣಾಮ ಉಂಟು ಮಾಡುತ್ತದೆ.ಬಹಳಷ್ಟು ಜನ ಮಾವಿನ ಸಸಿ ಬೆಳೆದವರು ಅದರಲ್ಲಿ ಫಲ ಬಂದರೂ  ಉಪಯೋಗಕ್ಕಿಲ್ಲ ಎನ್ನುತ್ತಾರೆ. ಇದಕ್ಕೆ ಕಾರಣ ಮಳೆಗಾಲದಲ್ಲಿ ಬರುವ ಶಿಲೀಂದ್ರ ರೋಗದ ರೋಗಾಣು ಮರದಲ್ಲಿ ಜೀವಂತವಾಗಿ ಉಳಿಯುವುದು….

Read more
ಹತ್ತಿ ಕೋಡು- Cotton bulb

ಹತ್ತಿಯ ಎಲೆ ಕೆಂಪಗಾಗುವುದಕ್ಕೆ ಕಾರಣ ಮತ್ತು ಪರಿಹಾರ.

ಉತ್ತರ ಕರ್ನಾಟಕದ ಬಹುತೇಕ ಹತ್ತಿ ಬೆಳೆಯಲಾಗುವ ಪ್ರದೇಶಗಳಲ್ಲಿ ಎಲೆ ಕೆಂಪಾಗುವ ಸಮಸ್ಯೆ  ಹೆಚ್ಚುತಿದ್ದು, ರೈತರು ಇದು ರೋಗವೇ , ಯಾವ ರೋಗ ಎಂಬ ಆತಂಕದಲ್ಲಿ ಸ್ಥಳೀಯ ಬೀಜ, ಕೀಟನಾಶಕ ಮಾರಾಟಗಾರರ ಸಲಹೆ ಮೇರೆಗೆ ಅನವಶ್ಯಕ ಕೀಟ, ರೋಗನಾಶಕ ಬಳಸುತ್ತಿದ್ದಾರೆ. ವಾಸ್ತವವಾಗಿ ಇದು ರೋಗ , ಕೀಟ ಯಾವುದೂ ಅಲ್ಲ. ಬೇಸಾಯ ಕ್ರಮದಲ್ಲಿ ಇದನ್ನು ಸರಿ ಮಾಡಬಹುದು. ನಿರಂತರವಾಗಿ ಬೆಳೆ ಬೆಳೆಯುತ್ತಾ ಇರುವ ಪ್ರದೇಶಗಳಲ್ಲಿ ಸಹಜವಾಗಿ ಕೆಲವು ಪೊಷಕಾಂಶಗಳ ಕೊರತೆ ಕಂಡು ಬರುತ್ತದೆ. ಇದು ಆ ಬೆಳೆ ಈ…

Read more
ಸೌಗಂದ್” ಅಡಿಕೆಯ ಬಳಕೆ ಹೆಚ್ಚಿಸಬಹುದಾದ ಮೌಲ್ಯವರ್ಧಿತ ಉತ್ಪನ್ನ

“ ಸೌಗಂದ್” ಅಡಿಕೆಯ ಬಳಕೆ ಹೆಚ್ಚಿಸಬಹುದಾದ ಮೌಲ್ಯವರ್ಧಿತ ಉತ್ಪನ್ನ.  

ಕ್ಯಾಂಪ್ಕೋ ಸಂಸ್ಥೆಯಿಂದ ಈಗ ಅಡಿಕೆಯ ಬಳಕೆ ಜನಸಾಮಾನ್ಯರೂ ಮಾಡಬಹುದಾದ ಉತ್ಪನ್ನ  “ಸೌಗಂಧ್” (Saugandh) ಅನ್ನು ಬಿಡುಗಡೆ ಆಗಿದೆ. ಬಹುಶಃ ಈ ಒಂದು ಉತ್ಪನ್ನವನ್ನು ಸಮರ್ಪಕವಾಗಿ ಮಾರುಕಟ್ಟೆ ಮಾಡಿದಲ್ಲಿ ಅಡಿಕೆಯ ಬಳಕೆ ಹೆಚ್ಚಳವಾಗಿ ಬೆಳೆಗಾರರಿಗೆ ಅನುಕೂಲವಾಗಬಹುದು. ಸಂಸ್ಥೆಯು ಸುಮಾರು 15 ವರ್ಷಕ್ಕೆ ಮೊತ್ತ ಮೊದಲಬಾರಿಗೆ ಅಡಿಕೆಯನ್ನು ಬಾಲಕರಿಂದ ಹಿಡಿದು ವೃದ್ಧರ ವರೆಗೂ, ಗಂಡಸರು ಹೆಂಗಸರೆಂಬ ಭೇಧವಿಲ್ಲದೆ ತಿನ್ನಬಹುದಾದ  “ಕಾಜೂ ಸುಪಾರಿ” ಎಂಬ ಎಂಬ ಉತ್ಪನ್ನವನ್ನು ಪರಿಚಯಿಸಿ ಜನಮನ್ನಣೆಗಳಿಸಿತ್ತು.  ಬಹುಶಃ ನಮ್ಮ ಅಡಿಕೆ ಬೆಳೆಗಾರರಿಗೆ ಗೊತ್ತಿದೆಯೋ ಇಲ್ಲವೋ, ನಮ್ಮ ಮನೆಯ ಶುಭ…

Read more
ಹತ್ತಿ ಹಿಂಡಿಯಲ್ಲಿ ಶಿಲೀಂದ್ರ ಬೆಳೆದಿರುವುದು

ಮಾನವ ಮತ್ತು ಪಶುಗಳ ಅಸ್ವಾಸ್ತ್ಯಕ್ಕೆ ಕಾರಣವಾಗುವ ಆಹಾರ ವಸ್ತುಗಳು..

ನಾವು ಮತ್ತು ಪಶುಗಳಿಗೆ ತಿನ್ನಿಸುವ ಆಹಾರದಲ್ಲಿ ಕೆಲವೊಮ್ಮೆ ಶಿಲೀಂದ್ರ ಬೆಳೆದಿರುತ್ತದೆ. ಇದು ಒಂದು ವಿಷ.ಇದನ್ನು ಅಪ್ಲೋಟಾಕ್ಸಿನ್ ಎನ್ನುತ್ತಾರೆ. ಅಫ್ಲಾಟಾಕ್ಸಿನ್  ಎಂಬುದು ಒಂದು ವಿಧದ ಶಿಲೀಂದ್ರ ಉತ್ಪತ್ತಿ ಮಾಡುವ ವಿಷಕಾರಿ ಅಂಶ.  ನಾವು ಬಳಕೆ ಮಾಡುವ ಬೇರೆ ಬೇರೆ ವಸ್ತುಗಳ ಮೂಲಕ  ಅದು ನಮ್ಮ ಶರೀರವನ್ನು ಪ್ರವೇಶಿಸಿ ನಮ್ಮಲ್ಲಿ  ಕ್ಯಾನ್ಸರ್ ಕಾಯಿಲೆಗೆ ಕಾರಣವಾಗುತ್ತದೆ.  ಈ ಶಿಲೀಂದ್ರದ  ಹೆಸರು : Aspergillus flavus.ಮತ್ತು  Aspergillus Parasiticus ಇದು ಬೀಜಾಣು ರೂಪದಲ್ಲಿ ಮನುಷ್ಯ  ಹಾಗೂ ಪ್ರಾಣಿಗಳ ಶರೀರಕ್ಕೆ ಸೇರಿದಾಗ, ಅದರ ವಿಷ ಜೀವ ಕೋಶಗಳ…

Read more
arecanut spray

ಮಿಡಿ ಅಡಿಕೆ ಉದುರುತ್ತಿದೆಯೇ ? ಈ ಸಿಂಪರಣೆ ಮಾಡಿ.

ಮಿಡಿ ಅಡಿಕೆ ಉದುರುವ ಸಮಸ್ಯೆ ಇದ್ದಲ್ಲಿ ಅದಕ್ಕೆ ಕೀಟನಾಶಕ , ಶಿಲೀಂದ್ರ ನಾಶಕ ಸಿಂಪರಣೆ  ಮಾಡುವ ಮುಂಚೆ ಒಮ್ಮೆ ಅಥವಾ ಎರಡು ಬಾರಿ ಪೋಷಕಾಂಶ ಸಿಂಪರಣೆ ಮಾಡಿ. ಬಹುತೇಕ ಮಿಡಿ ಉದುವುದು ಆಹಾರದ ಕೊರತೆಯಿಂದ. ಸುಮ್ಮನೆ ಕೀಟನಾಶಕ, ಶಿಲೀಂದ್ರ ನಾಶಕ ಬಳಸಿ ಖರ್ಚು ಮಾಡುವ ಬದಲು ಮಿತ ಖರ್ಚಿನಲ್ಲಿ ಇದನ್ನು ಮಾಡಿ ನೊಡಿ. ಒಂದು ಇನ್ಟಂಟ್ ಆಹಾರವಾಗಿ ಇದು ಕೆಲಸ ಮಾಡಿ ಮಿಡಿ ಉದುರುವುದನ್ನು ಕಡಿಮೆ ಮಾಡುತ್ತದೆ. . ಯಾವುದೇ ಬೆಳೆಯಲ್ಲಿ ಎಳೆ ಕಾಯಿಗಳು ಉದುರುವುದು, ರೋಗ…

Read more

ಅನನಾಸು ತಿಂದವರಿಗೆ ರೋಗ ಇಲ್ಲ.

ನಾವು ಏನೇನೂ ಹಣ್ಣುಗಳನ್ನು ಆರೋಗ್ಯಕ್ಕೆ ಉತ್ತಮ ಎಂದು ದುಬಾರಿ ಬೆಲೆ ಕೊಟ್ಟು ಖರೀದಿಸಿ ತಿನ್ನುತ್ತೇವೆ. ಆದರೆ ಕಾಲಬುಡದಲ್ಲೇ ಇರುವ ಎಲ್ಲಕ್ಕಿಂತ ಶ್ರೇಷ್ಟ ಹಣ್ಣನ್ನು ಮಾತ್ರ ತಾತ್ಸರದಿಂದ ಕಾಣುತ್ತೇವೆ. ನಿಜವಾಗಿ ಹುಳಿ ಸಿಹಿ ಮಿಶ್ರ ಅರೋಗ್ಯಕರ ಹಣ್ಣು ಎಂದರೆ ಅನನಾಸು. ಇದಕ್ಕೆ  ಸಾಟಿಯಾದ ಬೇರೆ ಹಣ್ಣು ಇಲ್ಲ ಎನ್ನುತ್ತಾರೆ ಅಮೇರಿಕನ್ನರು.   ವಿಷೇಶ ಗುಣಗಳು: ಅನನಾಸಿನಲ್ಲಿ ಸಿ ಅನ್ನಾಂಗ ಹೇರಳವಾಗಿದ್ದು ಅದನ್ನು ಸೇವಿಸುವುದು ಎಲ್ಲಾ ವಯೋಮಾನದವರಿಗೂ ಒಳ್ಳೆಯದು. ಬೀಡಿ ಸೇದುವವರು ಕೆಮ್ಮು ಕಡಿಮೆಯಾಗಲು ಅನನಾಸು ಒಳ್ಳೆಯದೆಂದು  ಹೇಳುತ್ತಾರೆ. ಕಾರಣ,…

Read more
error: Content is protected !!