ಸಾವಯವ ಇಂಗಾಲ- ಇದು ಇದ್ದರೆ ಮಣ್ಣಿಗೆ ಬೇರೆ ಹೆಚ್ಚೇನೂ ಬೇಡ.

ಮಣ್ಣು ವಿಜ್ಞಾನಿಗಳು ಮಣ್ಣು ನೋಡಿ ಮೊದಲು ಹೇಳುವುದು ಈ ಮಣ್ಣಿನಲ್ಲಿ ಸಾವಯವ ಇಂಗಾಲ ಎಷ್ಟು ಇದೆ ಎಂಬುದನ್ನು. ಇದನ್ನು ಅನುಸರಿಸಿ ನಂತರದ ಸಲಹೆಗಳು. ಮಣ್ಣು ಯಾವ ಪೋಷಕಾಂಶ  ಹಾಕಿದರೂ ಅದು ಸಸ್ಯ ಸ್ವೀಕರಿಸಬೇಕಾದರೆ ಆದರಲ್ಲಿ ಇಂಗಾಲದ ಅಂಶ ಹೆಚ್ಚಿನ ಪ್ರಮಾಣದಲ್ಲಿ  ಇರಬೇಕು. ಈಗ ನಮ್ಮ ಸುತ್ತಮುತ್ತ ಮಾರಾಟವಾಗುತ್ತಿರುವ ವಿವಿಧ ಹೆಸರಿನ ಜೈವಿಕ ಗೊಬ್ಬರಗಳೂ ಕೆಲಸ ಮಾಡಿ ನಮಗೆ ತೃಪ್ತಿಕರ ಫಲಿತಾಂಶ ಕೊಡಬೇಕಿದ್ದರೆ ಮಣ್ಣಿನಲ್ಲಿ  ಕಾರ್ಬನ್ ( ಇಂಗಾಲ) ಅಂಶ ಹೇರಳವಾಗಿ ಇರಬೇಕು. ಹೀಗಿರುವಾಗ ನಾವು ಗೊಬ್ಬರ ಹಾಕುವುದಕ್ಕಿಂತ…

Read more
ಹಳ್ಳಿಯ ಮನೆಗಳಲ್ಲಿ ರಾಶಿ ರಾಶಿ ದುಂಬಿ

ಹಳ್ಳಿಯ ಮನೆಗಳಿಗೆಲ್ಲಾ ನುಗ್ಗಿದೆ- ‘ಕೆಲ್ಲು’ ಎಂಬ ಈ ಅನಾಹುತಕಾರಿ ದುಂಬಿ.

ಹಳ್ಳಿಗಳಲ್ಲಿ, ಹಳ್ಳಿಗೆ ತಾಗಿದ ಪಟ್ಟಣಗಳಲ್ಲಿ ಈಗ ಬೆಳಕಿನ ದೀಪವನ್ನು ಹುಡುಕಿ ಬರುವ ಹಿಂಡು ಹಿಂಡು ದುಂಬಿಗಳು (ಕೆಲ್ಲು) ಜನರಲ್ಲಿ ಆತಂಕವನ್ನು ಉಂಟು ಮಾಡಿದೆ. ಕೆಲವು ಜನ ಇದು ಯಾವುದೋ ಮಾರಿ. ದೆವ್ವದ ಉಪಟಳ ಎಂದು ಮಾತಾಡುತ್ತಿದ್ದಾರೆ. ವಾಸ್ತವವಾಗಿ ಇದು ನಾವೇ ಮಾಡಿಕೊಂಡ ಆವಾಂತರ. ಬಹುತೇಕ ಎಲ್ಲಾ ಮನೆಗಳಲ್ಲೂ ಇದು ಇದೆ. ರಸ್ತೆ ಸಂಚರಿಸುವಾಗ ಮೈಗೆ ತಾಗಿ ಮನೆ ಮನೆಗೆ ಪ್ರಸಾರವಾಗುತ್ತಿದೆ.ಮನೆಯ ಕಿಟಕಿ ಬಾಗಿಲು ಸಂದು, ಬಟ್ಟೆ ಬರೆ, ಪುಸ್ತಕಗಳು, ಹಂಚಿನ ಛಾವಣಿಯ ರೀಪು ಪಕ್ಕಾಸುಗಳಲ್ಲಿ, ಗೊಡೆ ಸಂದುಗಳಲ್ಲಿ,…

Read more
ವಯಸ್ಸಿನಲ್ಲಿ ಮರ ಗಾತ್ರದಲ್ಲಿ ಗಿಡ

ವಯಸ್ಸಿನಲ್ಲಿ ಮರ – ಗಾತ್ರದಲ್ಲಿ ಗಿಡ.

ಇವು ವಯಸ್ಸಿನಲ್ಲಿ  ಮರಗಳಾದರೂ  ನೋಡಲು  ಸಸಿಗಳು. ಇದು ನಾವು ಮಾಡುವುದು. ಇದರ ಉದ್ದೇಶ ಭವಿಷ್ಯದಲ್ಲಿ ಕೃಷಿಗೆ ಎದುರಾಗಲಿರುವ  ಕಾರ್ಮಿಕರ ಕೊರತೆಗೆ ಪರಿಹಾರ.  ಮರ ಸಣ್ಣದಿರಬಹುದು. ಇದಕ್ಕೆ  ನೀರು, ಗೊಬ್ಬರ, ಮತ್ತು ಇನ್ನಿತರ ನಿರ್ವಹಣೆ  ಮಾಡಿದಾಗ  ಇದರಲ್ಲಿ ದೊಡ್ದ  ಮರದಲ್ಲಿ ಪಡೆಯುವಷ್ಟೇ ಇಳುವರಿಯನ್ನು  ಪಡೆಯಬಹುದು. ಇದುವೇ ಅತ್ಯಧಿಕ ಸಾಂದ್ರ ಬೇಸಾಯ ತಾಂತ್ರಿಕತೆ. ಅಧಿಕ ಸಾಂದ್ರ ಬೆಳೆ: ಸಾಂಪ್ರದಾಯಿಕವಾಗಿ ಮಾವನ್ನು 30 ಅಡಿ ಅಂತರದಲ್ಲಿ ಬೆಳೆಸುತ್ತಾರೆ. ಆಗ ಅದು ದೊಡ್ದ ಮರ ಈ ಪ್ರಕಾರ  ಬೆಳೆಸಿದಾಗ ಎಕ್ರೆಗೆ  80 ಗಿಡ…

Read more

ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಕೃಷಿ ಶಿಕ್ಷಣದ ಅವಕಾಶಗಳು

ನಾಳೆಯೇ CET ಫಲಿತಾಂಶ. ಪಿಯುಸಿ ಪರೀಕ್ಷೆ ಬರೆದು ಸಿಇಟಿ ಪರೀಕ್ಷೆಯ ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳ  ಉನ್ನತ ವ್ಯಾಸಂಗದ ಆಯ್ಕೆಗೆ  ಇರುವ ಹಲವಾರು ಅವಕಾಶಗಳಲ್ಲಿ  ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ಮೀನುಗಾರಿಕೆ ವಿಷಯಗಳು  ಜಾಗತಿಕ ಮನ್ನಣೆಯನ್ನು ಪಡೆದಿವೆ. ಇದರಲ್ಲಿ ಕೃಷಿಕರ ಮಕ್ಕಳಿಗೆ ಮೀಸಲಾತಿಯೂ ಇದೆ. ಈ ವರ್ಷ ಅದಕ್ಕಾಗಿಯೇ  ಇರುವ ಪರೀಕ್ಷೆಯೂ ಇಲ್ಲ. ಅದುದರಿಂದ ಈ ಕ್ಷೇತ್ರವು ನಿಮ್ಮ ಆಯ್ಕೆಗೆ ಸೂಕ್ತ ಎನ್ನಿಸುತ್ತದೆ. ನಮ್ಮ ಮಕ್ಕಳನ್ನು ಯಾವ ದಾರಿಯಲ್ಲಿ ಮುನ್ನಡೆಸುವುದು ಎಂದು    ಪೋಷಕರು ಗೊಂದಲದಲ್ಲಿದ್ದಾರೆ. ಪಡೆದಿರುವ ಅಂಕಗಳ ಕೊರತೆಯಿಲ್ಲದಿದ್ದರೂ…

Read more
ರೈತ ಶಕ್ತಿ ದೇಶದಲ್ಲಿ ಸೈನಿಕ ಶಕ್ತಿಗಿಂತಲೂ ಮಿಗಿಲಾದುದು

ರೈತರಾಗಿ ಹುಟ್ಟಿದ್ದೇ ಪುಣ್ಯ. ಒಕ್ಕಲುತನ ಕೀಳಲ್ಲ.

ಒಕ್ಕಲುತನ ಮಾಡುತ್ತಾ ಜಗತ್ತಿನಲ್ಲಿ  ಎಲ್ಲರಿಗೂ ಅನ್ನ ಕೊಡುತ್ತಾ ಬಂದವರು ರೈತರು. ಎಲ್ಲರೂ ಜೀವಮಾನ ಪರ್ಯಂತ  ಬೇರೆಯವರ ಋಣದಲ್ಲಿದ್ದರೆ ಅದು ರೈತರಲ್ಲಿ. ರೈತರೆಂದರೆ  ನಿತ್ಯ ಸ್ಮರಣೀಯರು. ಅದರೂ ಇಂದು ನಮಗಾಗಿ ವಿಶೇಷ ದಿನ. ಡಿಸೆಂಬರ್  23   ಇದು ಜಾಗತಿಕ ರೈತರ ದಿನ. ಅಥವಾ ಕಿಸಾನ್ ದಿವಸ್. ಈ ದಿನ ನಮ್ಮ ದೇಶದ ಮಾಜೀ ಪ್ರಧಾನಿ ಛೌಧುರಿ ಚರಣ್ ಸಿಂಗ್ ಇವರ ಜನ್ಮ ದಿನ. ಚೌಧುರಿ ಚರಣ್ ಸಿಂಗ್ ಇವರು ರೈತರ ಮುಖಂಡರು.  ಸರಳ ಮನುಷ್ಯ.  ಇವರು ಜೈ ಜವಾನ್ …

Read more

ಕೀಟನಾಶಕ ಇಲ್ಲದೆ ಅಡಿಕೆ ಉಳಿಸಬಹುದು.

ಕೀಟನಾಶಕ ಬಳಸದೆ ಅಡಿಕೆ ಉಳಿಸಿಕೊಂಡವರು ಇದ್ದಾರೆ. ಕೆಲವರು ಅಡಿಕೆ ಮಿಡಿ ಉಳಿಸಲು ಪ್ರತೀ ಹೂ ಗೊಂಚಲಿಗೂ ತಿಂಗಳು ತಿಂಗಳು ಕೀಟ ನಾಶಕ ಸಿಂಪಡಿಸುವವರೂ ಇದ್ದಾರೆ. ಸಿಂಪಡಿಸದವರಲ್ಲೂ ಫಸಲು ಇದೆ. ಸಿಂಪಡಿಸಿದಲ್ಲಿಯೂ ಫಸಲು ಇದೆ. ಹೀಗಿರುವಾಗ ಅಡಿಕೆ ಮರದ ಆರೋಗ್ಯ ಹೊಂದಿಕೊಂಡು ಹೂ ಗೊಂಚಲಿನಲ್ಲಿ ಮಿಡಿ ಕಾಯಿ ಉಳಿಯುತ್ತದೆ ಎಂದರೆ ತಪ್ಪಾಗಲಾರದು. ಅಡಿಕೆ ಮರದ ಹೂ ಗೊಂಚಲಿಗೆ ಬರುವ ಕೀಟಗಳಲ್ಲಿ ಈ ತನಕ ಗುರುತಿಸಲಾದದ್ದು, ಸಿಂಗಾರ ತಿನ್ನುವ ಕಂಬಳಿ ಹುಳ. ಬಸವನ ಹುಳ ಪೆಂಟಟೋಮಿಡ್  ಬಗ್. ಇದಲ್ಲದೆ ಬೇರೆ…

Read more
ಜಾನುವಾರುಗಳ ಚರ್ಮ ಗಂಟು ರೋಗ

ಜಾನುವಾರುಗಳ ಚರ್ಮ ಗಂಟು ರೋಗಕ್ಕೆ ಈಗ ಔಷಧಿ ಸಿದ್ದವಾಗಿದೆ.

ಜಾನುವಾರುಗಳ ಚರ್ಮದಲ್ಲಿ ಅಲ್ಲಲ್ಲಿ ಗಂಟುಗಳಂತೆ ಅಥವಾ ಗುಳ್ಳೆಗಳಂತೆ ಎದ್ದು ಉಂಟಾಗುವ ಅಸ್ವಾಸ್ಥ್ಯ ಔಷಧಿ ಇಲ್ಲದೆ  ಇತ್ತೀಚೆಗೆ ಕೆಲವು ಕಡೆ ತೀವ್ರ ಸ್ವರೂಪ ಪಡೆಯುತ್ತಿದೆ.  ಇದನ್ನು Lumpy skin disease (LSD) ಎಂದು ಕರೆಯುತ್ತಾರೆ. ಇದರ ಔಷದೋಪಚಾರಕ್ಕೆ ಹೈನುಗಾರರು ಸಿಕ್ಕ ಸಿಕ್ಕ ವೈದ್ಯರ, ಮೆಡಿಕಲ್ ಶಾಪ್ ಗಳ ಮೊರೆ ಹೋಗುತ್ತಿದ್ದಾರೆ, ಈ ತನಕ ಇದಕ್ಕೆಂದೇ ಔಷಧಿ ಬಿಡುಗಡೆ ಆಗಿಲ್ಲ. ಹಾಗಾಗಿ ಔಷದೋಪಚಾರದಿಂದ ಈ ರೋಗ ವಾಸಿಯಾಗಿಲ್ಲ. ರೋಗಕ್ಕೆ ಕಾರಣ ಒಂದು ವೈರಸ್ ( ನಂಜಾಣು ) ಆಗಿರುತ್ತದೆ.  ಹಿಂದೆ…

Read more
ಅಡಿಕೆ ಧಾರಣೆ ಮುಂದೆ ಏನಾಬಹುದು? ಏರಿಕೆ ಸಾಧ್ಯತೆ ಎಷ್ಟು?

ಅಡಿಕೆ ಧಾರಣೆ ಮುಂದೆ ಏನಾಬಹುದು? ಏರಿಕೆ ಸಾಧ್ಯತೆ ಎಷ್ಟು?

ನಮ್ಮೆಲ್ಲರ ಚಿತ್ತ ಈಗ ಅಡಿಕೆ ಧಾರಣೆಯ ಏರಿಳಿತದ ಮೇಲೆ. ಈ ವರ್ಷದ ಹವಾಮಾನ ಮತ್ತು ಮುಂದಿನ ವರ್ಷದ ರಾಜಕೀಯ ವಿಧ್ಯಮಾನಗಳ ಕೃಪೆಯಿಂದ ಅಡಿಕೆಗೆ ಬೆಲೆ ಏರುವ ಸೂಚನೆಯೇ ಹೆಚ್ಚಾಗಿ ಕಾಣಿಸುತ್ತಿದೆ. ಈಗಾಗಲೇ ರಾಜ್ಯ ಚುನಾವಣೆಯ ಕಾವು ಮುಗಿದಿದೆ. ರಾಜ್ಯದಲ್ಲಿ ಅಧಿಕಾರ ನಡೆಸುವ ಪಕ್ಷ ಬದಲಾಗಿದೆ. ಯಾವುದೇ ಪಕ್ಷವಾದರೂ ರೈತರಿಗೆ ತೊಂದರೆ ಮಾಡಲಾರರು. ಹಣ, ಸ್ವತ್ತು ಯಾವುದೇ ವಸ್ತು ಸಾಗಾಣಿಕೆಗೆ ಇರುವ ಅಡ್ಡಿ ಆತಂಕಗಳು ದೂರವಾಗಿವೆ. ಇದೇ ಕಾರಣದಿಂದ ಧಾರಣೆ ಏರಲು ಪ್ರಾರಂಭವಾಗಿದೆ.ಅಡಿಕೆ ಧಾರಣೆ ಏರಿಕೆಯಾಗಬೇಕೇ? ಹಾಗಾದರೆ ಅದಕ್ಕೆ…

Read more
ಕೆಂಪು ಚಾಲಿ ದರ

ಚಾಲಿಗೆ ರೂ. 50ಸಾವಿರ – ಕೆಂಪಡಿಕೆಗೆ ಗ್ರಹಣ- ಕರಿಮೆಣಸು ಸಧ್ಯವೇ ಚೇತರಿಕೆ

ಕಳೆದ ವಾರದಿಂದ  ಭಾರೀ ಚೇತರಿಕೆ ಕಂಡ ಚಾಲಿ + ಕೆಂಪಡಿಕೆ ಧಾರಣೆಯಲ್ಲಿ ಮತ್ತೆ ಚಾಲಿ ಸ್ಪರ್ಧೆಯಲ್ಲಿ ಮುಂದೆ ಹೋಗುವ ಸಾಧ್ಯತೆ ಕಂಡು ಬರುತ್ತಿದೆ. ಚಾಲಿ ಅಡಿಕೆ ಮಾರುಕಟ್ಟೆಗೆ ಬರುತ್ತಾ ಇಲ್ಲ. ಬೆಲೆ ಏರುತ್ತಾ ಇದೆ. ಕೆಂಪು ಇಳಿಕೆಯ ಹಾದಿಯಲ್ಲಿದೆ.  ಒಟ್ಟಿನಲ್ಲಿ  ಅಡಿಕೆ ಮಾರುಕಟ್ಟೆ ಬಿಡಿಸಲಾಗದ ಕಗ್ಗಂಟಾಗಿದೆ. ಹೊಸ ಅಡಿಕೆ ಮತ್ತು ಹಳೆ ಅಡಿಕೆಯ ಅಂತರವನ್ನು ಕಡಿಮೆ ಮಾಡುವ ತಂತ್ರ ಇದು ಎಂಬುದಾಗಿ ಹೇಳುತ್ತಾರೆ.ಕೆಲವು ಮೂಲಗಳ ಪ್ರಕಾರ ಆಮದು ಸಂಪೂರ್ಣ ನಿಂತು, ಕೊರತೆ ಉಂಟಾಗಿ, ಕರಿಮೆಣಸು ಏರಿಕೆ ಆಗುವ…

Read more

ದಾಳಿಂಬೆ-ಗುಣಮಟ್ಟದ ಹಣ್ಣು ಪಡೆಯುವ ವಿಧಾನ

ದಾಳಿಂಬೆ  ಬೆಳೆಯಲ್ಲಿ ಹೆಚ್ಚಾಗಿ ಕಂಡುಬರುವ ಸಮಸ್ಯೆ ಕಾಯಿ ಒಡೆಯುವಿಕೆ ಮತ್ತು ಕಾಯಿಯ ನೋಟ ಕೆಡುವಿಕೆ. ಬೆಳೆದು ಇನ್ನೇನು ಕಠಾವಿಗೆ ಸಿದ್ದವಾಗುವ ಸಮಯದಲ್ಲಿ ನೋಟವನ್ನು ಕೆಡಿಸುವ  ಕಾಯಿ ಒಡಕ, ಮತ್ತು ಸನ್ ಬರ್ನ್ ಸಮಸ್ಯೆ ಕಂಡು ಬರುತ್ತದೆ. ಇದರಿಂದ ಅರ್ಧಕ್ಕೂ  ಹೆಚ್ಚು ಕಾಯಿ ಉಪಯೋಗಕ್ಕಿಲ್ಲದೆ ನಷ್ಟವಾಗುತ್ತದೆ. ಈ ತೊಂದರೆ  ಮತ್ತು ರೋಗ ,ಕೀಟ ಸಮಸ್ಯೆಗಳಿಂದ ಪಾರಾದರೆ ಇದು ಲಾಭದ ಉತ್ತಮ ಬೆಳೆ.   ಯಾಕೆ ಆಗುತ್ತದೆ? ದಾಳಿಂಬೆಯ ಕಾಯಿಗೆ ಯಾವ ರೋಗಾಣು – ಕೀಟಾಣು ಬಾಧೆ ಇಲ್ಲದಿದ್ದರೂ ಇದು…

Read more
error: Content is protected !!