hollavenur

ಕರಿಮೆಣಸು ಬಳ್ಳಿ ಸಾಯುತ್ತಿದೆಯೇ? ಈ ಕೀಟ ಇರಬಹುದು ಗಮನಿಸಿ.

ಕರಿಮೆಣಸು ಬಳ್ಳಿ ಸಾಯುತ್ತಿದೆಯೇ? ಈ  ಕೀಟ ಇರಬಹುದು ಗಮನಿಸಿ.

ಕರಿಮೆಣಸಿನ ಬಳ್ಳಿಗೆ ರೋಗ ಬರುತ್ತದೆ. ಇದರಿಂದಾಗಿ ಬಳ್ಳಿ ಸಾಯುತ್ತದೆ ಎಂಬುದು ನಮಗೆಲ್ಲಾ ಗೊತ್ತಿರುವ ವಿಚಾರ. ಆದರೆ ರೋಗ ಬಂದು ಬಳ್ಳಿ ಸಾಯುವುದಲ್ಲದೆ ಕೀಟದ ಕಾರಣದಿಂದಲೂ ಬಳ್ಳಿ ಸಾಯುತ್ತದೆ. ಇದು ಹರಡುವ ಕೀಟವಾಗಿದ್ದು, ರೋಗದಿಂದ ಬಳ್ಳಿ ಒಣಗಿದಂತೆ ಇದರಿಂದಲೂ ಒಣಗುತ್ತದೆ. ಕರೆಗಳೂ ಉದುರುತ್ತದೆ. ಎಲೆಗಳೂ ಉದುರುತ್ತದೆ. ಈ ಬಗ್ಗೆ ಮಾಹಿತಿ ಇಲ್ಲಿದೆ. ಗದ್ದೆ ಬೇಸಾಯ ಮಾಡುವವರಿಗೆ ಬೇಸಾಯ ಕೈ ಹಿಡಿಯಬೇಕಿದ್ದರೆ ದಿನಾ ಗದ್ದೆಗೆ ಸುತ್ತು ಬರಬೇಕಂತೆ. ಅದಕ್ಕಾಗಿಯೇ ಗದ್ದೆಗೆ ಹುಣಿಯೂ ಇರುತ್ತದೆ. ಉತ್ತಮ ಬೇಸಾಯಗಾರರು ಬೆಳಗ್ಗಿನ ಹೊತ್ತು ಗದ್ದೆಗೆ…

Read more
ಅಡಿಕೆ ಕ್ರಯ ಏರಲಿದೆ- ರಾಶಿ ಬೆಲೆ ಚೇತರಿಕೆ. ಚಾಲಿಯೂ ಏರಿಕೆ ಸೂಚನೆ

ಅಡಿಕೆ ಕ್ರಯ ಏರಲಿದೆ-  ರಾಶಿ ಬೆಲೆ ಚೇತರಿಕೆ. ಚಾಲಿಯೂ ಏರಿಕೆ ಸೂಚನೆ.

ಯಾವ ಲೆಕ್ಕಾಚಾರಕ್ಕೂ ಸಿಗದ ಅಡಿಕೆ ಮಾರುಕಟ್ಟೆ ಮತ್ತೆ ಚೇತರಿಕೆಯತ್ತ ಮುಖಮಾಡಿದೆ. ಸಾಮಾನ್ಯವಾಗಿ ವಸ್ತುವೊಂದರ ಬೆಲೆ ಬೇಡಿಕೆ ಮತ್ತು ಪೂರೈಕೆಯನ್ನು ಅವಲಂಭಿಸಿ ಹೆಚ್ಚು ಕಡಿಮೆ ಆಗುತ್ತಿರುತ್ತದೆ. ಆದರೆ ಅಡಿಕೆ ಹಾಗಿಲ್ಲ. ಬೆಳೆ ಹೆಚ್ಚಾದರೂ ಬೆಲೆ ಏರಬಹುದು. ಬೆಳೆ ಕಡಿಮೆಯಾದರೂ ಬೆಲೆ ಏರದೆ ಇರಬಹುದು. ಇದೆಲ್ಲಾ ಅಡಿಕೆ ಮಾರುಕಟ್ಟೆಯಲ್ಲಿ ಯಾವಾಗಲೂ ನಡೆಯುತ್ತಿರುವಂತದ್ದು.ವರ್ಷದುದ್ದಕ್ಕೂ ಗುಟ್ಕಾ ಫ್ಯಾಕ್ಟರಿ ನಡೆಯುತ್ತಿರುತ್ತದೆ. ಗುಟ್ಕಾ ತಿನ್ನುವವರು, ಪಾನ್ ತಿನ್ನುವವರು ಅದಕ್ಕೆ ರಜೆ / ವಿರಾಮ ಕೊಡುವ ಕ್ರಮವೇ ಇಲ್ಲ. ಆದರೂ  ಬೆಲೆ ಮಾತ್ರ ಒಮ್ಮೊಮ್ಮೆ ಏರುತ್ತಾ ಹೋಗುತ್ತದೆ….

Read more
Earthworms how do they increase soil fertility

Earthworms- how do they increase soil fertility?

Earthworms help nature in her overall soil-building and plant growth process through particle breakdown. It may occur in the E worm gizzard which uses ingested mineral particles in small pieces. This grinding process, coupled with the weak acids and enzymes in the gizzards probably the small grinding stones down into even smaller pieces. Now E…

Read more
glory of our black pepper production

How we regain the glory of our black pepper production

Our country is the best suitable place in the world for pepper cultivation. The glory of our black pepper was recognized by foreigners in ancient times.  Here the climate condition for pepper cultivation is very good. We assume that countries like Vietnam, Cambodia, Srilanka,  Malaysia  are the best suitable places for pepper cultivation is not…

Read more
ಜಾನುವಾರುಗಳ ಚರ್ಮ ಗಂಟು ರೋಗ

ಜಾನುವಾರುಗಳ ಚರ್ಮ ಗಂಟು ರೋಗಕ್ಕೆ ಈಗ ಔಷಧಿ ಸಿದ್ದವಾಗಿದೆ.

ಜಾನುವಾರುಗಳ ಚರ್ಮದಲ್ಲಿ ಅಲ್ಲಲ್ಲಿ ಗಂಟುಗಳಂತೆ ಅಥವಾ ಗುಳ್ಳೆಗಳಂತೆ ಎದ್ದು ಉಂಟಾಗುವ ಅಸ್ವಾಸ್ಥ್ಯ ಔಷಧಿ ಇಲ್ಲದೆ  ಇತ್ತೀಚೆಗೆ ಕೆಲವು ಕಡೆ ತೀವ್ರ ಸ್ವರೂಪ ಪಡೆಯುತ್ತಿದೆ.  ಇದನ್ನು Lumpy skin disease (LSD) ಎಂದು ಕರೆಯುತ್ತಾರೆ. ಇದರ ಔಷದೋಪಚಾರಕ್ಕೆ ಹೈನುಗಾರರು ಸಿಕ್ಕ ಸಿಕ್ಕ ವೈದ್ಯರ, ಮೆಡಿಕಲ್ ಶಾಪ್ ಗಳ ಮೊರೆ ಹೋಗುತ್ತಿದ್ದಾರೆ, ಈ ತನಕ ಇದಕ್ಕೆಂದೇ ಔಷಧಿ ಬಿಡುಗಡೆ ಆಗಿಲ್ಲ. ಹಾಗಾಗಿ ಔಷದೋಪಚಾರದಿಂದ ಈ ರೋಗ ವಾಸಿಯಾಗಿಲ್ಲ. ರೋಗಕ್ಕೆ ಕಾರಣ ಒಂದು ವೈರಸ್ ( ನಂಜಾಣು ) ಆಗಿರುತ್ತದೆ.  ಹಿಂದೆ…

Read more
ಏರಿಕೆಯತ್ತ ಅಡಿಕೆ ದಾರಣೆ- ಸದ್ಯವೇ ಬೆಳೆಗಾರರ ನಿರೀಕ್ಷೆ

ಏರಿಕೆಯತ್ತ ಅಡಿಕೆ ದಾರಣೆ- ಸದ್ಯವೇ ಬೆಳೆಗಾರರ ನಿರೀಕ್ಷೆ ರೂ.500 ರತ್ತ.

ಆಗಸ್ಟ್ ಮೊದಲ ವಾರದಲ್ಲಿ ಮಾರುಕಟ್ಟೆಗೆ ಅಡಿಕೆ ಬರುವ ಪ್ರಮಾಣವೇ ಕಡಿಮೆಯಾದ ಕಾರಣ ಸ್ವಲ್ಪ ಸಂಚಲನ ಆಗುವ ಲಕ್ಷಣ ಕಂಡು ಬಂದಿತ್ತಾದರೂ ಅದಕ್ಕೆ ವಿರುದ್ಧವಾಗಿ ಧಾರಣೆ ಏರಿಕೆಯಾತ್ತ ಸಾಗುತ್ತಿದೆ. ಚಾಲಿ ಮಾರುಕಟ್ಟೆಯಲ್ಲಿ ಎರಡು ತಿಂಗಳಿಂದ ನಿಂತಲ್ಲೇ ಸ್ಥಬ್ಧವಾಗಿದ್ದ ಹೊಸ ಅಡಿಕೆ ಧಾರಣೆಗೆ ಸಂಚಲನ ಸಿಕ್ಕಿತು. ಹಳತು ಸಹ ಸ್ವಲ್ಪ ಏರಿತು. ಕೆಂಪಡಿಕೆಯೂ ಏರಿಕೆಯಾಗಲಾರಂಭಿಸಿತು.  ಎಷ್ಟರ ತನಕ ಏರಬಹುದು, ಎಂಬದರ ಯಾವ ಮಾಹಿತಿಯೂ ಇಲ್ಲ. ಪರಿಸ್ಥಿತಿಯನ್ನು ನೋಡಿದರೆ ಇನ್ನು ಏರುತ್ತಾ ಹೂವುದೇ ಒರತು ಇಳಿಕೆ ಸಾಧ್ಯತೆ ತುಂಬಾ ಕಡಿಮೆ. ಕೆಲವು…

Read more
ಮಳೆಗಾಲಕ್ಕೆ ಮುಂಚೆ ಬಸಿಗಾಲುವೆ ಸ್ವಚ್ಚ ಮಾಡಬೇಕಾದದ್ದು ಅಗತ್ಯ ಕೆಲಸ

ಮಳೆಗಾಲಕ್ಕೆ ಮುಂಚೆ ಅಡಿಕೆ ತೋಟದಲ್ಲಿ ಮಾಡಬೇಕಾದ ಅಗತ್ಯ ಕೆಲಸಗಳು.

ಇನ್ನೇನು ಮಳೆಗಾಲ ಬರುವುದಕ್ಕೆ ಹೆಚ್ಚು ಸಮಯ ಇಲ್ಲ. ಅಡಿಕೆ ತೋಟದಲ್ಲಿ ಈಗ ನೀವು ಮಾಡಬೇಕಾದ ಕೆಲವು ಕೆಲಸಗಳು ತೋಟದ ಫಲವತ್ತತೆಯನ್ನು ಹೆಚ್ಚಿಸುತ್ತದೆ. ಮಳೆಗಾಲದಲ್ಲಿ ಯಾವ ಕೆಲಸವನ್ನೂ ಓರಣವಾಗಿ ಮಾಡಲು ಸಾಧ್ಯವಾಗುವುದಿಲ್ಲ. ಈ ಸಮಯದಲ್ಲಿ ಕೆಲಸಗಾರರ ಲಭ್ಯತೆಯೂ ಕಡಿಮೆ ಇರುತ್ತದೆ. ಇದಕ್ಕಿಂತೆಲ್ಲಾ ಮುಖ್ಯವಾಗಿ ಮಳೆಗಾಲದಲ್ಲಿ ಮಾಡಲೇ ಬಾರದ ಕೆಲವು ಕೆಲಸಗಳಿವೆ ಅದನ್ನು ಈಗಲೇ ಮಾಡುವುದು ಬಹಳ ಒಳ್ಳೆಯದು. ಈ ಸಮಯದಲ್ಲಿ  ಕಳೆ ತೆಗೆಯುವುದು, ಬಸಿ ಗಾಲುವೆ ಸ್ವಚ್ಚ ಮಾಡುವುದು ಮಾಡಿದರೆ ಉದುರಿ ಹೆಕ್ಕಲು ಸಿಕ್ಕದ ಅಡಿಕೆ ಸಿಗುತ್ತದೆ. ಅದರಿಂದ…

Read more
ಅಡಿಕೆ

ವರ್ಷಾಂತ್ಯದಲ್ಲೂ ಸ್ಥಿರತೆ ಉಳಿಸಿಕೊಂಡ ಅಡಿಕೆ ಧಾರಣೆ- ಮುಂದೆ ಇದೆ ಚಾನ್ಸ್.

ಸಾಮಾನ್ಯವಾಗಿ ಮಾರ್ಚ್ ವರ್ಷಾಂತ್ಯದಲ್ಲಿ ದರ ಇಳಿಕೆ ಸಾಮಾನ್ಯ. ಆದರೆ ಈ ವರ್ಷ ಹಾಗೆ ಆಗದೆ ಸ್ಥಿರತೆ ಕಾಯ್ದುಕೊಳ್ಳಲಾಗಿದೆ. ಹಾಗಾಗಿ ಮುಂದಿನ ತಿಂಗಳಲ್ಲಿ ಚಾಲಿ- ಕೆಂಪಡಿಕೆ ಎರಡೂ ಏರಿಕೆ ಆಗಲಿದೆ. ಅಡಿಕೆ ಮಾರುಕಟ್ಟೆಯಲ್ಲಿ ಏರಿಕೆಯ ಸೂಚನೆ ದರ ಸ್ಥಿರತೆಯಲ್ಲಿ ಗಮನಿಸಬಹುದು.  ಚಾಲಿ ಎರಡು ತಿಂಗಳಿಂದ ಸ್ಥಿರವಾಗಿತ್ತು. ಈಗ  ಸಾಗರ, ಹೊಸನಗರ, ಇಲ್ಲೆಲ್ಲಾ ಸಿಪ್ಪೆ ಗೋಟಿಗೆ ಬೇಡಿಕೆ ಬರಲಾರಂಭಿಸಿದೆ. ಶಿರಸಿ, ಸಿದ್ದಾಪುರ, ಯಲ್ಲಾಪುರದಲ್ಲಿ ಚಾಲಿ ದರ ಏರಿಕೆ ಪ್ರರಾಂಭವಾಗಿದೆ. ಸಿಪ್ಪೆ ಗೋಟು ದರ ಏರಿಕೆ ಚಾಲಿಗೆ ಬೇಡಿಕೆಯ ಸೂಚನೆಯಾಗಿದ್ದು, ಚಾಲಿ…

Read more
ಕೆಂಪಡಿಕೆ

ಕೆಂಪಡಿಕೆ ಬಲ- ಚಾಲಿಹಿನ್ನೆಡೆ- ಇಂದು 08-03-2022 ಅಡಿಕೆ ಧಾರಣೆ.

ಹಿಂದಿನ ಲೆಕ್ಕಾಚಾರಗಳು ಹಾಗೂ ಪರಿಸ್ಥಿತಿಗಳಂತೆ ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಉತ್ಸಾಹ ಕಡಿಮೆಯಾಗಿದೆ. ಅತ್ಯಲ್ಪ ಪ್ರಮಾಣದ ಅಡಿಕೆ ಮಾತ್ರ ಉತ್ತಮ ದರಕ್ಕೆ ಖರೀದಿಯಾಗುತ್ತಿದ್ದು, ಪ್ರಕಟಣೆಯ ದರಕ್ಕೂ ಕೊಳ್ಳುವ ದರಕ್ಕೂ ಸಂಬಂಧವೇ ಇಲ್ಲದಾಗಿದೆ. ಆದರೆ ಕೆಂಪಡಿಕೆ ಮಾರುಕಟ್ಟೆ ಮಾತ್ರ  ಬಲ ಕಳೆದುಕೊಳ್ಳದೆ ಉಳಿದಿದೆ. ಬಹುತೇಕ ಕೆಂಪಡಿಕೆ ಉಳ್ಳವರು ಉತ್ತಮ ದರದ ನಿರೀಕ್ಷೆಯಲ್ಲಿ ಮಾರಾಟ ಮಾಡುವುದನ್ನು ಮುಂದೂಡುತ್ತಿದ್ದಾರೆ.ಈ ವರ್ಷ ಹಿಂದೆಲ್ಲಾ ಆಗುತ್ತಿದ್ದಂತೆ ಕೆಂಪಡಿಕೆ ದರವನ್ನು ಹಿಂಬಾಲಿಸುತ್ತಾ ಚಾಲಿ ದರ ಮುಂದುವರಿಯಲಿದೆ ಎಂಬ ವದಂತಿಗಳಿವೆ.   ನಿನ್ನೆ ದಿನಾಂಕ 07-03-2022 ರಂದು ಕೆಂಪಡಿಕೆಯ…

Read more
ಕೆಂಪು ರಾಸಿ ಅಯದೆ ಇದ್ದದ್ದು

ಅಡಿಕೆ ಧಾರಣೆ ಸ್ಥಿತಿಗತಿ-ದಿನಾಂಕ 10-01-2022, ಚಾಲಿ ಚುರುಕು. ಕೆಂಪು ಸ್ಥಿರ.

ಹೊಸ ವರ್ಷದ ಎರಡನೇ ವಾರ 10-01-2022 ಅಡಿಕೆ ಧಾರಣೆ ಸ್ಥಿರವಾಗಿ ಮುಂದುವರಿದಿದೆ. ಚಾಲಿ ಅಡಿಕೆ ಮಾರುಕಟ್ಟೆಗೆ ಕ್ಯಾಂಪ್ಕೋ ಬೆಂಗಾವಲಾಗಿ ನಿಂತು ದರ ಕುಸಿಯದಂತೆ ಮಾಡಿದೆ. ಈ ವರ್ಷದಾದ್ಯಂತ ಅಡಿಕೆ ಧಾರಣೆ ಇದೇ ರೀತಿಯಲ್ಲಿ ಮುಂದುವರಿಯಲಿದೆ ಎನ್ನಲಾಗುತ್ತಿದೆ. ಕಳೆದ ವರ್ಷದ ದಾಖಲೆಯ ಬೆಲೆಯನ್ನು ಹಿಂದಿಕ್ಕಿ ಇನ್ನೂ ಏರುವ ಸಾಧ್ಯತೆ ಇದೆ ಎಂಬುದಾಗಿಯೂ  ಹೇಳುತ್ತಿದ್ದಾರೆ. ಈ ಸಮಯದ ದರ ಸ್ಥಿತಿಯನ್ನು ನೋಡಿದಾಗ ಹೊಸ ಚಾಲಿ ಧಾರಣೆ ಈ ವರ್ಷ 500 ದಾಟಬಹುದು, ಕೆಂಪು 50,000 ಮೀರಿ ಏರಿಕೆಯಾಗಬಹುದು ಎಂಬ ವದಂತಿಗಳಿವೆ….

Read more
error: Content is protected !!