krushiabhivruddi

ಸೀಬೆ ಸಸ್ಯದ ಎಲೆ ಹೀಗೆ ಬಣ್ಣ ಕಳೆದುಕೊಳ್ಳುವುದಕ್ಕೆ ಕಾರಣ

ಸೀಬೆ ಸಸ್ಯ ಸೊರಗುವುದಕ್ಕೆ ಕಾರಣ ಮತ್ತು ಪರಿಹಾರ

ಸೀಬೆ (ಪೇರಳೆ) ಹಣ್ಣು ಹಂಪಲು ಬೆಳೆಗಳಲ್ಲಿ  ಲಾಭದಾಯಕ ಹಣ್ಣಿನ ಬೆಳೆಯಾಗಿದೆ. ಇದು ಎಲ್ಲಾ ಪ್ರದೇಶಕ್ಕೂ ಹೊಂದಿಕೆಯಾಗುವ ಹಣ್ಣಿನ ಬೆಳೆ. ಕೆಲವು ಪ್ರದೇಶಗಳಲ್ಲಿ ಸೀಬೆ ಸಸ್ಯ ಏನೇ ಮಾಡಿದರೂ ಏಳಿಗೆ ಆಗುವುದಿಲ್ಲ. ಸಸ್ಯದ ಎಲೆಗಳು ತಿಳಿ ಹಳದಿ ಬಣ್ಣ ಮತ್ತು ತಾಮ್ರದ ಬಣ್ಣದ ಮೂಲಕ ತನ್ನ ಅನಾರೋಗ್ಯವನ್ನು ತೋರಿಸುತ್ತದೆ. ಸೀಬೆ ಸಸ್ಯದ ಎಲೆಗಳು ಹೀಗೆ ಆದರೆ ಅವು ಒಂದು ರೀತಿಯ ಪರಾವಲಂಭಿ ಜಂತು ಹುಳದ ಬಾಧೆ ಎನ್ನಬಹುದು. ಇದನ್ನು ಕರಾರುವಕ್ಕಾಗಿ ತಿಳಿಯಲು ಒಂದು ಬೇರನ್ನು ಅಗೆದು ನೋಡಿ. ನಮ್ಮ…

Read more
ದ್ರಾಕ್ಷಿ ಬೆಳೆಯ ರೋಗ

ದ್ರಾಕ್ಷಿ ಬೆಳೆಯ ಈ ರೋಗ ನಿಯಂತ್ರಣ.

ರೈತರು ಎಷ್ಟೇ ವ್ಯವಸ್ಥಿತವಾಗಿ ಬೆಳೆ ಬೆಳೆದರೂ ಕೆಲವು ವಾತಾವರಣ ಸಂಬಂಧಿತ ಮತ್ತು ಸಸ್ಯ ಮೂಲ ಸಂಬಂಧಿತ ರೋಗಗಳು  ಫಸಲು ಕೊಡುವ ಸಮಯದಲ್ಲಿ ಹೆಚ್ಚುತ್ತವೆ. ಇದಂತದ್ದರಲ್ಲಿ ಒಂದು ಎಲೆ- ಕಾಯಿ- ಹಣ್ಣು  ಕೊಳೆಯುವ ಚಿಬ್ಬು ರೋಗ. ಇದನ್ನು ಮುಂಜಾಗ್ರತೆ ವಹಿಸಿಯೇ ನಿಯಂತ್ರಣ ಮಾಡಿಕೊಳ್ಳಬೇಕು.   ರೋಗ ಲಕ್ಷಣ  ಹೀಗಿರುತ್ತದೆ:   ದ್ರಾಕ್ಷಿ ಹಣ್ಣುಗಳ ಮೇಲೆ ಕಪ್ಪು ಚುಕ್ಕೆಗಳು ಉಂಟಾಗಿ ಹಣ್ಣಿನ ನೋಟ ಅಸಹ್ಯವಾಗಿ ಕಾಣುವುದು ರೋಗದ ಲಕ್ಷಣ. ಇದಕ್ಕೆ ಅಂತ್ರಾಕ್ನೋಸ್ ರೋಗ ಎನ್ನುತ್ತಾರೆ. ಇದು ಕೇವಲ ಹಣ್ಣು ಆಗುವಾಗ…

Read more
ಜಾನುವಾರುಗಳಿಗೆ ಸಿಡುಬು ರೋಗ- ಪಶುಗಳು ಸಂತತಿಯ ವಿನಾಶಕ್ಕೆ ಕಾರಣವಾಗಬಹುದೇ

ಜಾನುವಾರುಗಳಿಗೆ ಸಿಡುಬು ರೋಗ- ಪಶು ಸಂತತಿಯ ವಿನಾಶಕ್ಕೆ ಕಾರಣವಾಗಬಹುದೇ?

ಪಶುಗಳ ಅದರಲ್ಲೂ ದನಗಳ ಚರ್ಮಗಂಟು ರೋಗ ತೀವ್ರ ರೂಪ ತಳೆಯುತ್ತಿದ್ದು, ಈಗಾಗಲೇ ಸಾವಿರಾರು ಹಸುಗಳು ಮರಣ ಹೊಂದಿವೆ. ಸಾವಿರಾರು ಜೀವನ್ಮರಣ ಹೋರಾಟದಲ್ಲಿವೆ. ಕೊರೋನಾ, ಅಥವಾ ಸಿಡುಬು  ತರಹದ ಸಾಂಕ್ರಾಮಿಕ ರೋಗವೊಂದು  ಹಸು ಸಾಕುವರ ಮನೆಯಲ್ಲಿ ಸೂತಕದ ವಾತಾವರಣವನ್ನು ಉಂಟುಮಾಡಿದೆ. ಯಾವಾಗ  ಯಾವುದಕ್ಕೆ ಬರಬಹುದೋ ಎಂಬ ಆತಂಕ ಉಂಟಾಗಿದೆ. ಹೊಸ ತಲೆಮಾರಿಗೆ ಕೊರೋನಾ ರೋಗ ಹೇಗೆ ಮನುಷ್ಯ ಮನುಷ್ಯರನ್ನು ದೂರ ದೂರ ಮಾಡುವ ಸನ್ನಿವೇಶ ಉಂಟು ಮಾಡಿತ್ತು ಎಂಬುದರ ಅರಿವು ಇದೆ. ಸುಮಾರು 70 ರ ದಶಕದಲ್ಲಿ ಸಿಡುಬು…

Read more
ಸಾಲ್ಯುಬಲ್ ಗೊಬ್ಬರ

ಸಾಲ್ಯುಬಲ್ ಗೊಬ್ಬರ ಬಳಸುವವರು ಇದನ್ನು ಮೊದಲು ತಿಳಿದುಕೊಳ್ಳಿ

ಹಸಿರು ಕ್ರಾಂತಿಯ ಪರಿಣಾಮದಿಂದ ನಮ್ಮ ಕೃಷಿಗೆ  ರಾಸಾಯನಿಕ ಗೊಬ್ಬರಗಳ ಪರಿಚಯವಾಯಿತು. ಇದರಲ್ಲಿ ಸಾಂಪ್ರದಾಯಿಕ ಗೊಬ್ಬರಗಳಿಗಿಂತ ಹೆಚ್ಚು ಸಾರಾಂಶಗಳು ಇರುವುದಕ್ಕೆ ಅದನ್ನು ರಸ ಗೊಬ್ಬರ ಎಂಬ ಹೆಸರಿನೊಂದಿಗೆ  ಕರೆಯಲಾಯಿತು. ಇದಕ್ಕೆ ನಂತರದ ಸೇರ್ಪಡೆ ಸಾಲ್ಯುಬಲ್ ಗೊಬ್ಬರಗಳು.(Water soluble fertilizers) ಏನಿದು ರಸಗೊಬ್ಬರ: ರಸ ಗೊಬ್ಬರಗಳಲ್ಲಿ ಮೂರು ಮುಖ್ಯವಾದವುಗಳು. ಅದು ಸಾರಜನಕ , ರಂಜಕ ಮತ್ತು ಪೊಟ್ಯಾಶಿಯಂ. ಇದನ್ನು ಯೂರಿಯಾ , ಸೂಪರ್ ಫೋಸ್ಪೇಟ್ ಮತ್ತು ಮ್ಯುರೇಟ್ ಆಫ್ ಪೊಟ್ಯಾಶ್ ಗಳು. ಅದನ್ನು ಉತ್ಪಾದಿಸಿಕೊಡುವವರು ಅದರಲ್ಲಿ ಬೇರೆ ಬೇರೆ ಸಂಯುಕ್ತ…

Read more
ಚಳಿ ಇಳಿಮುಖ – ರಾಶಿ - ಚಾಲಿ 50,000!

ಉತ್ತರ ಭಾರತದ ಚಳಿ – ರಾಶಿ 50,000!- ಚಾಲಿ ಅನುಮಾನ.

ಉತ್ತರ ಭಾರತದಲ್ಲಿ ಚಳಿ ಹೆಚ್ಚಾದಾಗ ಸಂಸ್ಕರಣಾ ಉದ್ದಿಮೆಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಕೆಲಸ ನಡೆಯದ ಕಾರಣ ರಾಶಿ ಮತ್ತು ಚಾಲಿ ಎರಡಕ್ಕೂ ಬೇಡಿಕೆ ಕಡಿಮೆಯಾಗಿತ್ತು. ಈಗ  ಚಳಿ ಕಡಿಮೆಯಾಗಲಿಲ್ಲವಾದರೂ ಕೆಂಪಡಿಕೆ ಮತ್ತೆ ಚೇತರಿಸಿಕೊಳ್ಳಲಾರಂಭಿಸಿದೆ. ಚಾಲಿ ಸ್ಟಾಕು ಹೆಚ್ಚು ಇರುವ ಕಾರಣ ತಕ್ಷಣಕ್ಕೆ ಅನುಮಾನ ಎನ್ನುತ್ತಾರೆ. ಚಳಿ ಇದ್ದರೂ ಅಡಿಕೆಗೆ ಮತ್ತೆ ಬೇಡಿಕೆ ಪ್ರಾರಂಭವಾಗಿದೆ. ಬೆಲೆ ಚೇತರಿಕೆಯ  ಹಾದಿಯಲ್ಲಿದೆ. ಗುಟ್ಕಾ ಇತ್ಯಾದಿ ಅಡಿಕೆ ಸೇರಿಸಿದ ಉತ್ಪನ್ನ ತಯಾರಿಸುವಾಗ ಅವು ತೇವಾಂಶ ಎಳೆದುಕೊಳ್ಳಬಾರದು.  ವಿಶೇಷ ಚಳಿ, ಇಬ್ಬನಿ ಇದ್ದಾಗ ಅವುಗಳ ಸಂಸ್ಕರಣೆಗೆ…

Read more
ವ್ಯಾಕ್ಯೂಮ್ ಪ್ಯಾಕ್ ನಲ್ಲಿ ಕೃಷಿ ಉತ್ಪನ್ನಗಳು

ಕೃಷಿ ಉತ್ಪನ್ನಗಳ ರಕ್ಷಕ- ವ್ಯಾಕ್ಯೂಮ್ ಪ್ಯಾಕಿಂಗ್.

ಹಾಳಾಗುವ ಕೃಷಿ ಉತ್ಪನ್ನಗಳನ್ನು ರಕ್ಷಿಸಲು  ಗ್ರಾಹಕರಿಗೆ ಗುಣಮಟ್ಟದ ಉತ್ಪನ್ನಗಳು ದೊರೆಯುವಂತೆ ಮಾಡಲು  ವ್ಯಾಕ್ಯೂಮ್ (ನಿರ್ವಾತ) ಪ್ಯಾಕಿಂಗ್ ವ್ಯವಸ್ಥೆ ಎಂಬುದು ಅತೀ ಸೂಕ್ತ. ಇಲ್ಲಿ ದೊಡ್ಡ ಗಾತ್ರದ ಸಾಮಾನುಗಳು ಒತ್ತಲ್ಪಟ್ಟು  ಹದ ಗಾತ್ರಕ್ಕೆ ಬರುತ್ತವೆ. ಸ್ವಚ್ಚತೆ ಮತ್ತು ಆರೋಗ್ಯದ ದೃಷ್ಟಿಯಿಂದ ಇದು ಅತೀ ಅಗತ್ಯ. ಮಾರುಕಟ್ಟೆಯಿಂದ ತರುವ ಬಹಳಷ್ಟು ದಿನಸಿ ಸಾಮಗ್ರಿಗಳು ಅಂಗಡಿಯಿಂದ ತಂದು ಮನೆಯಲ್ಲಿ ಎರಡು ದಿನ ಇಟ್ಟು ಮತ್ತೆ ತೂಕ ಮಾಡಿದರೆ 50-100  ಗ್ರಾಂ ಕಡಿಮೆಯೇ. ಇನ್ನು ಜೀರಿಗೆಯು ಓಮದ ವಾಸನೆಯನ್ನೂ, ಮೆಣಸು ಸಾಬೂನಿನ ವಾಸನೆಯನ್ನೂ…

Read more
ಅಡಿಕೆ ಬೆಳೆಗಾರೇ ಆತಂಕ ಬೇಡ- ಉತ್ಪಾದನೆ ಹೆಚ್ಚಾಗಿ ಬೆಲೆ ನೆಲಕಚ್ಚುವ ಸಾಧ್ಯತೆ ಇಲ್ಲ

ಅಡಿಕೆ ಬೆಳೆಗಾರೇ ಆತಂಕ ಬೇಡ- ಉತ್ಪಾದನೆ ಹೆಚ್ಚಾಗಿ ಬೆಲೆ ನೆಲಕಚ್ಚುವ ಸಾಧ್ಯತೆ ಇಲ್ಲ.

ಬಹಳಷ್ಟು ಅಡಿಕೆ ಬೆಳೆಗಾರರು, ತಜ್ಞರು ಅಡಿಕೆ ಬೆಳೆಪ್ರದೇಶ ವಿಸ್ತರಣೆ ಆಗಿ ಮುಂದೇನು ಎಂದು ಆತಂಕದಲ್ಲಿದ್ದಾರೆ. ಆದರೆ ಅಂತಹ ಆತಂಕದ ಅಗತ್ಯವಿಲ್ಲ. ಬೆಳೆ ಹೆಚ್ಚಾದರೆ ಈಗಿರುವ ಬೆಲೆ ಸ್ವಲ್ಪ ಕಡಿಮೆಯಾಗಬಹುದು. ಅಲ್ಲದೆ ಕೆಲವು ಪ್ರದೇಶಗಳಲ್ಲಿ ಅಡಿಕೆ ಬೆಳೆಗೆ ಪ್ರಾಕೃತಿಕ ಅನುಕೂಲ  ಇಲ್ಲದೆ ಬೆಳೆ ಇದ್ದರೂ ಉತ್ಪತ್ತಿ ಹೆಚ್ಚಾಗಲಾರದು. ಈ ಹಿಂದೆಯೂ ಅಡಿಕೆ ಬೆಳೆ ಪ್ರದೇಶ ವಿಸ್ತರಣೆ ಆದಾಗಲೂ ಇದೇ ಮಾತನ್ನು ಎಲ್ಲರೂ ಹೇಳುತ್ತಿದ್ದರು. ಎಲ್ಲರ  ಭವಿಶ್ಯವೂ , ಉಪದೇಶವೂ ಹುಸಿಯಾಗಿದೆ. ಅಡಿಕೆ ಬೆಳೆ ಪ್ರದೇಶ ಎಲ್ಲೆಲ್ಲಾ ವಿಸ್ತರಿಸಲ್ಪಡುತ್ತದೆ ಎಂದರೆ…

Read more
ತೆಂಗಿನ ಮರದ ಕಾಂಡದಿಂದ ರಸ ಸೋರುವ ರೋಗ

ತೆಂಗಿನ ಮರದ ಕಾಂಡದಿಂದ ರಸ ಸೋರುವ ರೋಗಕ್ಕೆ ಸರಳ ಔಷಧಿ.

ತೆಂಗಿನ ಮರದ ಕಾಂಡದಲ್ಲಿ ಕೆಂಪಗಿನ ರಸ ಸೋರುವ ಸಮಸ್ಯೆ ಇತ್ತೀಚೆಗೆ ಹೆಚ್ಚಾಗುತ್ತಿದೆ. ಹಿಂದೆ ಇದು ಬಯಲು ಸೀಮೆಯಲ್ಲಿ ಹೆಚ್ಚಾಗಿತ್ತು. ಈಗ ಕರಾವಳಿಯಲ್ಲೂ ಕಂಡುಬರುತ್ತಿದೆ. ಬಹುತೇಕ ಹೆಚ್ಚಿನವರ ತೆಂಗಿನ ತೋಟದಲ್ಲಿ ಈ ಸಮಸ್ಯೆ ಇದ್ದು, ಬಹಳಷ್ಟು ಜನ ಇದನ್ನು ಗಮನಿಸಿಯೇ ಇರುವುದಿಲ್ಲ. ಮರದ ಶಿರ ಭಾಗ  ನಿತ್ರಾಣವಾಗಿ ಗರಿಗಳು ಕಾಂಡಕ್ಕೆ ಜೋತು ಬಿದ್ದು, ಕೆಲವು ಸಮಯದ ನಂತರ ಸತ್ತು ಹೋಗುತ್ತದೆ. ಬೆಳೆಗಾರರು ಏನೋ ಆಗಿ ಸತ್ತು ಹೋಗಿದೆ ಎಂದು ಸುಮ್ಮನಿರುತ್ತಾರೆ. ತೆಂಗಿನ ಮರದ ಕಾಂಡದಲ್ಲಿ ರಸ ಸೋರುವುದು ಒಂದು…

Read more
ಎಲೆ ಚುಕ್ಕೆ ರೋಗ ಔಷದೋಪಚಾರ – ತಿಳಿದು ಮಾಡದಿದ್ದರೆ ಸಮಸ್ಯೆ ಇನ್ನೂ ಹೆಚ್ಚಾಗಬಹುದು

ಎಲೆ ಚುಕ್ಕೆ ರೋಗ ಉಪಚಾರ – ತಿಳಿದು ಮಾಡದಿದ್ದರೆ ಸಮಸ್ಯೆ ಇನ್ನೂ ಹೆಚ್ಚಾಗಬಹುದು.

ಎಲೆ ಚುಕ್ಕೆ ರೋಗಕ್ಕೆ ಸಿಕ್ಕ ಸಿಕ್ಕ ಔಷದೋಪಚಾರ ಮಾಡಬೇಡಿ. ಯಾರೋ ಹೇಳಿದರು ಎಂದು ಅದನ್ನು ಸಿಂಪಡಿಸುವುದು, ಅಥವಾ ನಾವೇ ಪ್ರಯೋಗ ಮಾಡಿ ನೋಡುವುದು ಮಾಡುವುದರ ಬದಲು ಸ್ವಲ್ಪ ಯೋಚಿಸಿ ಅಥವಾ ಈ ಬಗ್ಗೆ ಸ್ವಲ್ಪ ತಿಳಿದವರಲ್ಲಿ ಕೇಳಿಕೊಳ್ಳಿ. ರೋಗಗಳಿಗೆ ಕೆಲವು ಔಷಧಿಗಳು ನಿರೋಧಕ ಶಕ್ತಿ ಪಡೆದಿರಬಹುದು ಅಥವಾ ಅದು ಸಂಬಂಧಿಸಿದ ರೋಗಾಣುವಿಗೆ ಸೂಕ್ತ ಔಷದೋಪಚಾರ ಆಗಿರದೇ ಇರಬಹುದು. ಹಾಗಾಗಿ ಹುರುಳಿಲ್ಲದ ಸಲಹೆಗಳಿಗೆ ಮಾನ್ಯತೆ ಕೊಡುವ ಬದಲು ಸ್ವಲ್ಪ ನೀವೇ ವಿಮರ್ಶೆ ಮಾಡಿಕೊಳ್ಳಿ. ಒಬ್ಬರು ಎಲೆ ಚುಕ್ಕೆ ರೋಗ…

Read more
ಅಡಿಕೆ ಸಸಿ ಆಯ್ಕೆ ಮಾಡುವಾಗ ಈಗ ಯಾವ ಮುಂಜಾಗ್ರತೆ ವಹಿಸಬೇಕು?

ಅಡಿಕೆ ಸಸಿ ಆಯ್ಕೆ ಮಾಡುವಾಗ ಈಗ ಯಾವ ಮುಂಜಾಗ್ರತೆ ವಹಿಸಬೇಕು?

ಅಡಿಕೆ ತೋಟ ಮಾಡುವವರು  ಹಿಂದೆ ಇಂತಹ ಸಸಿ ಒಳ್ಳೆಯಯದು, ಇದನ್ನು ಆಯ್ಕೆ ಮಾಡಬೇಕು ಎಂದೆಲ್ಲಾ ಮುಂಜಾಗ್ರತಾ ಕ್ರಮ ಅನುಸರಿಸುತ್ತಿದ್ದರು. ಈಗಿನ ಪರಿಸ್ಥಿತಿಯಲ್ಲಿ ಗಮನಿಸಬೇಕಾದದ್ದು ಗಿಡದ ತಳಿ, ಬೆಳವಣಿಗೆ ಲಕ್ಷಣ ಮಾತ್ರವಲ್ಲದೆ ಗಿಡದ ಆರೋಗ್ಯವೂ ಸಹ. ಎಳೆ ಗಿಡಗಳ ಆರೋಗ್ಯ ಹೇಗಿದೆ ಎಂಬುದನ್ನು ಕೂಲಂಕುಶವಾಗಿ ನೋಡಿ ನಂತರ ಆಯ್ಕೆ ಮಾಡಿ ನೆಡಬೇಕು. ಬರೇ ಅಡಿಕೆ ಮಾತ್ರವಲ್ಲ ತೆಂಗಿನ ಸಸಿಯೂ ಹಾಗೆಯೇ.  ಅಡಿಕೆ ಸಸಿ ನೆಡುವವರು ಅದು ಅವರೇ ಮಾಡಿದ ಗಿಡ ಇರಬಹುದು ಅಥವಾ ನರ್ಸರಿಯಿಂದ ಖರೀದಿ ಮಾಡಿ ನೆಡುವುದೇ…

Read more
error: Content is protected !!