ಭತ್ತದ ಗರಿ ಹುಳ – ಹೇಗೆ ಬರುತ್ತದೆ? ನಿವಾರಣೋಪಾಯ ಏನು?

ಭತ್ತದ ಗರಿ ಹುಳ – ಹೇಗೆ ಬರುತ್ತದೆ? ನಿವಾರಣೋಪಾಯ ಏನು?   

ಭತ್ತದ ಬೆಳೆಯಲ್ಲಿ ಗರಿಯ ತುದಿಯ ಪತ್ರಹರಿತ್ತನ್ನು ತಿಂದು ಪೈರನ್ನೇ ಹಾಳುಗೆಡಹುವ ಒಂದು ಹುಳ ಇದೆ. ಅದನ್ನು ಭತ್ತದ ಗರಿ ತಿನ್ನುವ ಕೀಟ Paddy Leaf folder, leaf roller Cnaphalocrocis medinalis / marasmia patnalis ಎನ್ನುತ್ತಾರೆ. ಇದು ಎಳೆಯ ಸಸಿ ಹಂತದಿಂದ ಪೈರು ತೆನೆ ಕೂಡುವ ತನಕವೂ ಹಾನಿ ಮಾಡುತ್ತಿರುತ್ತದೆ. ಇದರಿಂದ ಬೆಳೆಯಲ್ಲಿ ಬಹಳಷ್ಟು  ಹಾನಿ ಉಂಟಾಗುತ್ತದೆ. ಕೆಲವೊಮ್ಮೆ ಭತ್ತದ ಹೊಲದಲ್ಲಿ ಪೈರೇ ಇಲ್ಲದ ಸ್ಥಿತಿ ಉಂಟಾಗುವುದೂ ಇದೆ. ಇಲ್ಲಿ ಒಂದು ಗದ್ದೆಯನ್ನು ಗಮನಿಸಿ. ಇದರಲ್ಲಿ…

Read more
ಸೂಜಿ ಮೆಣಸಿನ ಇಳುವರಿ

ಅಧಿಕ ಲಾಭದ ಮಿಶ್ರ ಬೆಳೆ – ಸೂಜಿ ಮೆಣಸು

ಸೂಜಿ ಮೆಣಸಿನ ಬೆಳೆಯಲ್ಲೂ ಲಾಭವಿದೆಯೇ ಎಂದು ಹುಬ್ಬೇರಿಸಬೇಡಿ. ಇದಕ್ಕೆ ಒಣ ಮೆಣಸಿಗೆ ಕಿಲೋ 800 ರೂ. ತನಕ ಬೆಲೆ ಇದೆ. ಖರೀದಿ ಮಾಡುವವರೂ ಇದ್ದಾರೆ. ಮಲ್ಲಿಗೆ ಬೇಸಾಯಕ್ಕಿಂತ ಇದು ಸುಲಭ. ಮಲೆನಾಡಿನಲ್ಲಿ ಇದನ್ನು  ಬೆಳೆಸಿಯೇ ವರ್ಷಕ್ಕೆ 50,000 ಕ್ಕೂ ಮಿಕ್ಕಿ ಆದಾಯ ಮಾಡಿಕೊಳ್ಳುವವರು ತುಂಬಾ ಜನ ಇದ್ದಾರೆ. ಕಾಗೆ ಮೆಣಸು, ಜೀರಿಗೆ  ಮೆಣಸು, ಸೂಜಿ ಮೆಣಸು ಇದೆಲ್ಲಾ ಒಂದೇ. ಬಹುತೇಕ ಎಲ್ಲರ ತೋಟದಲ್ಲೂ  ಇದರ ಸಸಿ ಇದೆ. ಅದು ನೆಟ್ಟು ಬೆಳೆಸಿದ್ದಲ್ಲ. ಅದರಷ್ಟಕ್ಕೇ ಹುಟ್ಟಿದ್ದು. ಅನುಕೂಲ ಇದ್ದರೆ …

Read more
Foxtail bunch

ಭತ್ತಕ್ಕಿಂತ ಲಾಭದ ಬೆಳೆ ನವಣೆ.

ಸಿರಿ ಧಾನ್ಯಗಳ (Minor millets) ಸಾಲಿನಲ್ಲಿ ಪ್ರಮುಖವಾದ ನವಣೆಗೆ ಬೇಡಿಕೆ ಚೆನ್ನಾಗಿದ್ದು, ಕಡಿಮೆ ಇಳುವರಿ ಕೊಡಬಲ್ಲ ಖುಷ್ಕಿ ಭತ್ತದ ಹೊಲದಲ್ಲಿ ಇದನ್ನು ಬೆಳೆದರೆ ಲಾಭವಿದೆ. “ ನವಣೆಯನ್ನು ತಿನ್ನುವನು ಹವಣಾಗಿಹನು ಸರ್ವಜ್ಞ” ನವಣೆ ಆರೋಗ್ಯ ಹಾಗೂ ದೇಹ ಸೌಂದರ್ಯ ಕಾಪಾಡುವುದಕ್ಕೆ ಒಳ್ಳೆಯದು ಎಂದು ಸರ್ವಜ್ಞ ತಿಳಿಸಿದ್ದಾನೆ. ಒಂದು ಕಾಲದಲ್ಲಿ “ಬಂಗಾರಕ್ಕಿ ಅನ್ನ” ಎಂದೇ ಪ್ರಸಿದ್ದಿಯಾಗಿತ್ತು ನವಣೆ ಅಕ್ಕಿ. ಹಿಂದಿನವರಿಗೆ ನವಣೆಯ ಬಿಸಿ ಅನ್ನಕ್ಕೆ ತುಪ್ಪ ನಮ್ಮ ರೈತರ ದಿನನಿತ್ಯದ ಆಹಾರವಾಗಿತ್ತು. ಈಗ ಅದು ಕಣ್ಮರೆಯಾಗಿದೆ.  ಇಂದು  ನಮ್ಮ…

Read more
ploughing

“ಮಾಗಿ ಉಳುಮೆ” ಮಾಡುವುದರಿಂದ ಪ್ರಯೋಜನ

ಬೆಳೆ ಬೆಳೆಯುವ ಮಣ್ಣು ಪ್ರಾಕೃತಿಕವಾಗಿ ಸೂರ್ಯನ ಬೆಳಕಿನಿಂದ ವರ್ಷ ವರ್ಷವೂ ಪುನಶ್ಚೇತನ ಆಗಬೇಕು. ಅದಕ್ಕೆ ನೆರವಾಗುವ ಒಂದು ಬೇಸಾಯ ಕ್ರಮ ಮಾಗಿ ಉಳುಮೆ. ಕೃಷಿ ಮಾಡುವಾಗ ಮಣ್ಣಿನ ಉತ್ಪಾದಕತೆ ಎಂಬುದು ಅತೀ ಪ್ರಾಮುಖ್ಯ. ಹೊಲದ ಉತ್ಪಾದಕತೆಯು ಮಣ್ಣಿನ ಗುಣಲಕ್ಷಣಗಳು ಆರೋಗ್ಯ ಮತ್ತು ಪ್ರಮುಖವಾಗಿ ಮಣ್ಣಿನ ಫಲವತ್ತತೆಯನ್ನು ಅವಲಂಬಿಸಿದೆ. ಸಸ್ಯಗಳ ಬೆಳವಣಿಗೆಗೆ ಅತ್ಯವಶ್ಯವಿರುವ ನೀರು ಮತ್ತು ಗಾಳಿಯನ್ನು ಹಿಡಿದಿಟ್ಟುಕೊಳ್ಳುವುದು, ಅಗತ್ಯವಾದಷ್ಟು ಪೋಷಕಾಂಶಗಳನ್ನು ಒದಗಿಸುವುದು ಮಣ್ಣು. ಮಣ್ಣು ಪೋಷಕಾಂಶಗಳ ಆಗರ..ಮಣ್ಣು ಸವೆತದೊಂದಿಗೆ ಮಣ್ಣಲ್ಲಿನ ಉಪಯುಕ್ತವಾದ ಪ್ರಧಾನ ಮತು ಲಘು ಪೋಷಕಾಂಶಗಳು…

Read more
Black rice

ಈ ಔಷಧೀಯ ಅಕ್ಕಿಗೆ ಮಾರುಕಟ್ಟೆಯಲ್ಲಿ ರೂ.150 ಬೆಲೆ.

ಅಸ್ಸಾಂ ನಲ್ಲಿ ಬೆಳೆಯುತ್ತಿದ್ದ ಕಪ್ಪು ಅಕ್ಕಿ ಈಗ ಮಲೆನಾಡಿನ ಸಕಲೇಶಪುರ ಸುತ್ತಮುತ್ತ ಬೆಳೆಯುತ್ತಿದ್ದು,  ಇದು ಔಷಧೀಯ ಅಕ್ಕಿಯಾಗಿ ಮಾರಲ್ಪಡುತ್ತದೆ. ಅಕ್ಕಿಯ ಬಣ್ಣ ಬಿಳಿ ಎಂಬುದು ಹೊಸ ತಲೆಮಾರಿನವರಿಗೆ ಗೊತ್ತಿರುವಂತದ್ದು.  ಕರಾವಳಿಯ ಜನಕ್ಕೆ ಕೆಂಪಕ್ಕಿ ( ಕಜೆ) ಗೊತ್ತು. ಉಳಿದೆಡೆ ಬಿಳಿ ಬೆಳ್ತಿಗೆ ಅಕ್ಕಿ. ಆದರೆ ಅಕ್ಕಿಯಲ್ಲಿ ಬೇರೆ ಬಣ್ಣದ ತಳಿಗಳೂ ಭಾರತವೂ ಸೇರಿದಂತೆ ಬೇರೆ ಭತ್ತ ಬೆಳೆಯುವ ಕಡೆ ಇತ್ತು. ಈಗ ಅದು ಅಳಿವಿನಂಚಿಗೆ ತಲುಪಿದೆ. ಅಕ್ಕಿಯಲ್ಲೂ  ಕೆಲವು ತಳಿಗಳಿಗೆ ಔಷಧೀಯ ಮಹತ್ವ ಇದ್ದು, ಅಂತದ್ದರಲ್ಲಿ ಕಪ್ಪಕ್ಕಿಯೂ…

Read more
ಭತ್ತದ ಬೆಳೆ ಹೊಲದಲ್ಲಿ ನವೀನ್ ಚಂದ್ರ ಜೈನ್ -Naveen chandra jain

ಭತ್ತ ಬೆಳೆಯುವವರು ಒಮ್ಮೆ ಇವರ ಅನುಭವವನ್ನು ಕೇಳಿ.

ಯಾವುದೇ ಬೆಳೆ ನಷ್ಟದ ಬೆಳೆ ಅಲ್ಲ. ಬೆಳೆಯ ಪೂರ್ವಾಪರವನ್ನು ಅರಿತುಕೊಳ್ಳಬೇಕು. ಆಯಾ ಬೆಳೆಗೆ ಏನು ಬೇಕು, ಹೇಗೆ ಬೆಳೆಯಬೇಕು ಎಂಬುದನ್ನು ತಿಳಿದುಕೊಳ್ಳಬೇಕು. ಸಂದೇಹಗಳನ್ನು ಸಂಕೋಚ ಇಲ್ಲದೆ ತಜ್ಞರ ಮೂಲಕ ತಿಳಿದುಕೊಳ್ಳಬೇಕು. ಆಗ ಬೆಳೆ ಕಷ್ಟವಾಗುವುದಿಲ್ಲ. ನಷ್ಟವೂ ಆಗುವುದಿಲ್ಲ. ಯಾವುದರಲ್ಲೂ ಅದು ಕೃಷಿ ಇರಲಿ, ಉದ್ದಿಮೆ ಇರಲಿ, ನಷ್ಟ  ಆಗುವುದಲ್ಲ. ನಾವು ಮಾಡಿಕೊಳ್ಳುವುದು. ಇದು ನಿಟ್ಟೆ ಗುತ್ತು ನವೀನ್ ಚಂದ್ರ ಜೈನ್ ಅವರ ಅನುಭವ. ಇವರು ಎಲ್ ಎಲ್ ಬಿ ವ್ಯಾಸಂಗ ಮಾಡಿ ಆಯ್ಕೆ ಮಾಡಿಕೊಂಡದ್ದು ಕೃಷಿ ವೃತ್ತಿಯನ್ನು….

Read more
paddy

ಭತ್ತದ ಬೆಳೆಯ ಮಹಾ ಶತ್ರು –ಬಂಬು ಕೀಟ ನಿಯಂತ್ರಣ

ಬಂಬು  ಅಥವಾ ಗುಂಧೀ ಬಗ್  (Gundhi bug Leptocorisa oratorius Fabr) ಹೆಸರಿನ ಈ ಕೀಟ ಭತ್ತ ತೆನೆಬಿಡುವ ಹಂತದಲ್ಲಿ ಎಲ್ಲಿದ್ದರೂ ಹಾಜರಾಗುತ್ತದೆ. ತೆನೆಯಲ್ಲಿ ಹಾಲು ಕೂಡುವ ಸಮಯದಲ್ಲಿ ಅದರ  ರಸ ಕುಡಿದು ಭಾರೀ ಬೆಳೆ ನಷ್ಟವನ್ನು ಉಂಟು ಮಾಡುತ್ತದೆ.  ಇದನ್ನು ಯಾವ ಬೆಳೆಗಾರರೂ ನಿರ್ಲಕ್ಷ್ಯ ಮಾಡುವಂತಿಲ್ಲ. ಬಾರದಂತೆ ಮುನ್ನೆಚ್ಚರಿಕೆ ವಹಿಸಬೇಕು. ಬಂದರೆ ತಕ್ಷಣ ನಿಯಂತ್ರಣೋಪಾಯ ಕೈಗೊಳ್ಳಬೇಕು. ಯಾರಾದರೂ ರಾಸಾಯನಿಕ ಕೀಟನಾಶಕ ಬಳಸದೆ ಭತ್ತ ಬೆಳೆಯುತ್ತಾರೆಂದರೆ ಅವರ ಶ್ರಮವನ್ನು ಭಂಗ ಮಾಡುವ ಕೀಟ ಇದ್ದರೆ ಅದು ಬಂಬು….

Read more
red gram

ತೊಗರಿ ಬೆಳೆಯಲ್ಲಿ 20% ಅಧಿಕ ಇಳುವರಿಗೆ ಹೊಸ ತಂತ್ರಜ್ಞಾನ.

ತೊಗರಿಯ ತವರು ಭಾರತವಾಗಿದ್ದು ಜಗತ್ತಿನ ಶೇಕಡಾ 90 ರಷ್ಟು ತೊಗರಿಯನ್ನು ಇಲ್ಲಿ ಬೆಳೆಯಲಾಗುತ್ತಿದೆ. ತೊಗರಿ ಬೆಳೆಯು ಕಲಬುರಗಿ ಜಿಲ್ಲೆಯ ಒಟ್ಟು ಕ್ಷೇತ್ರದ ಅರ್ಧದಷ್ಟನ್ನು ಹೊಂದಿರುವುದರಿಂದ ಇದನ್ನು “ತೊಗರಿಯ ಕಣಜ” ಎಂದು ಕರೆಯಲಾಗುತ್ತದೆ. ಈ ಕಾರಣಕ್ಕಾಗಿಯೇ ಜಿಯೋ ಟ್ಯಾಗ್‍ನ್ನು ಕೂಡಾ ಪಡೆದುಕೊಂಡು ಅಂತರ್‍ರಾಷ್ಟ್ರೀಯ ಮಟ್ಟದಲ್ಲಿ ಹಿರಿಮೆಯನ್ನು ತಂದುಕೊಟ್ಟಿದೆ. ತೊಗರಿ ಬೆಳೆಯುವ ರೈತರು ವೈಜ್ಞಾನಿಕವಾಗಿ ಸಾಬೀತಾದ  ಕೆಲವು ನೂತನ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡರೆ ಕಡಿಮೆ ಖರ್ಚಿನಲ್ಲಿ ಪೋಷಕಾಂಶಗಳ ನಿರ್ವಹಣೆಯ ಜೊತೆಗೆ 20%  ಅಧಿಕ ಇಳುವರಿಯನ್ನು ಪಡೆಯಬಹುದು. ಕರ್ನಾಟಕ ರಾಜ್ಯದಲ್ಲಿ ಬೆಳೆಯುವ ಬೇಳೆಕಾಳು…

Read more
paddy leaf damage by caterpillar

ಭತ್ತದ ಗರಿ ತಿನ್ನುವ ಹುಳ- ನಿಯಂತ್ರಣ.

ಭತ್ತದ ಗದ್ದೆಗಳಲ್ಲಿ ಪೈರು ಬೆಳೆಯುತ್ತಿದೆ. ಈ ಸಮಯದಲ್ಲಿ ಗರಿಗಳು ಬಿಳಿಯಾಗಿ ಕಾಣುವ ಸಮಸ್ಯೆ   ಹಾಗೆಯೇ ಹರಿದು ಹೋದ ಗರಿಗಳು,ಎಲ್ಲಾ ಕಡೆ ಇರುತ್ತದೆ. ದೂರದಿಂದ ನೋಡುವಾಗ ಗರಿಯಲ್ಲಿ ಹರಿತ್ತು ಇಲ್ಲದೆ ಬಿಳಿಯಾಗಿ ಕಾಣಿಸುತ್ತದೆ. ಸಮೀಪ ಹೋಗಿ ನೊಡಿದಾಗ  ಗರಿಯ ಹಸುರು ಭಾಗವನ್ನು ತಿಂದು ಬರೇ ಪತ್ರ ನಾಳಗಳು ಮಾತ್ರ ಉಳಿದುಕೊಂಡಿರುತ್ತವೆ. ಇದಕ್ಕೆ  ಸ್ಕಿಪ್ಪರ್ ಮತ್ತು ಗ್ರೀನ್ ಹಾರ್ನ್ ಕ್ಯಾಟರ್ ಪಿಲ್ಲರ್  ಎಂಬ ಹುಳು ಕಾರಣವಾಗಿರುತ್ತದೆ.Skipper & Green horned catterpiller) ಇದರ ಹೆಸರು philopidus mathyyas & melanitis…

Read more

ಕೊರೋನಾ ಪರಿಣಾಮ- ಶೇಂಗಾ ಬೆಳೆಯ ಸುಗ್ಗಿ.

ಒಂದು ಕಾಲದಲ್ಲಿ ದೇಶದಲ್ಲೇ ಚಿತ್ರದುರ್ಗ ಶೇಂಗಾ ಬೆಳೆಯಲ್ಲಿ ಮುಂಚೂಣಿಯಲ್ಲಿರುವ ಜಿಲ್ಲೆಯಾಗಿತ್ತು. ಇಲ್ಲಿನ ಚಳ್ಲಕೆರೆ ತಾಲೂಕಿನಲ್ಲಿ ಎಲ್ಲಿ ನೋಡಿದರಲ್ಲಿ  ಶೇಂಗಾ ಹೊಲಗಳು, ಮತ್ತು ದೇಶದಲ್ಲೇ ಅತ್ಯಧಿಕ ಪ್ರಮಾಣದ ಶೇಂಗಾ ಎಣ್ಣೆ ಮಿಲ್ಲುಗಳಿದ್ದ ಈ ತಾಲೂಕು ಕ್ರಮೇಣ ತನ್ನ ವೈಭವವನ್ನು ಗತ ಕಾಲಕ್ಕೆ ಸೇರಿಸಿತ್ತು. ಈಗ ಮತ್ತೆ ಈ ವೈಭವ ಮರುಕಳಿಸಿದೆ. ಚಿತ್ರದುರ್ಗದ  ಚಳ್ಳಕೆರೆಯಲ್ಲಿ ಈ ವರ್ಷ 95 % ಕ್ಕೂ ಹೆಚ್ಚು ಶೆಂಗಾ ಬಿತ್ತನೆಯಾಗಿದೆ. ಎಲ್ಲೆಲ್ಲಿ ನೋಡಿದರೂ ಶೇಂಗಾ ಹೊಲಗಳೇ ಕಾಣಿಸುತ್ತಿವೆ.ಅದರ ಸೌಂದರ್ಯವನ್ನು ನೋಡುವುದೇ ಒಂದು ಅನಂದ. ಪ್ರಕೃತಿಯ…

Read more
error: Content is protected !!