ಭತ್ತದ ಗರಿ ಹುಳ – ಹೇಗೆ ಬರುತ್ತದೆ? ನಿವಾರಣೋಪಾಯ ಏನು?

ಭತ್ತದ ಗರಿ ಹುಳ – ಹೇಗೆ ಬರುತ್ತದೆ? ನಿವಾರಣೋಪಾಯ ಏನು?   

ಭತ್ತದ ಬೆಳೆಯಲ್ಲಿ ಗರಿಯ ತುದಿಯ ಪತ್ರಹರಿತ್ತನ್ನು ತಿಂದು ಪೈರನ್ನೇ ಹಾಳುಗೆಡಹುವ ಒಂದು ಹುಳ ಇದೆ. ಅದನ್ನು ಭತ್ತದ ಗರಿ ತಿನ್ನುವ ಕೀಟ Paddy Leaf folder, leaf roller Cnaphalocrocis medinalis / marasmia patnalis ಎನ್ನುತ್ತಾರೆ. ಇದು ಎಳೆಯ ಸಸಿ ಹಂತದಿಂದ ಪೈರು ತೆನೆ ಕೂಡುವ ತನಕವೂ ಹಾನಿ ಮಾಡುತ್ತಿರುತ್ತದೆ. ಇದರಿಂದ ಬೆಳೆಯಲ್ಲಿ ಬಹಳಷ್ಟು  ಹಾನಿ ಉಂಟಾಗುತ್ತದೆ. ಕೆಲವೊಮ್ಮೆ ಭತ್ತದ ಹೊಲದಲ್ಲಿ ಪೈರೇ ಇಲ್ಲದ ಸ್ಥಿತಿ ಉಂಟಾಗುವುದೂ ಇದೆ. ಇಲ್ಲಿ ಒಂದು ಗದ್ದೆಯನ್ನು ಗಮನಿಸಿ. ಇದರಲ್ಲಿ…

Read more
Black rice

ಈ ಔಷಧೀಯ ಅಕ್ಕಿಗೆ ಮಾರುಕಟ್ಟೆಯಲ್ಲಿ ರೂ.150 ಬೆಲೆ.

ಅಸ್ಸಾಂ ನಲ್ಲಿ ಬೆಳೆಯುತ್ತಿದ್ದ ಕಪ್ಪು ಅಕ್ಕಿ ಈಗ ಮಲೆನಾಡಿನ ಸಕಲೇಶಪುರ ಸುತ್ತಮುತ್ತ ಬೆಳೆಯುತ್ತಿದ್ದು,  ಇದು ಔಷಧೀಯ ಅಕ್ಕಿಯಾಗಿ ಮಾರಲ್ಪಡುತ್ತದೆ. ಅಕ್ಕಿಯ ಬಣ್ಣ ಬಿಳಿ ಎಂಬುದು ಹೊಸ ತಲೆಮಾರಿನವರಿಗೆ ಗೊತ್ತಿರುವಂತದ್ದು.  ಕರಾವಳಿಯ ಜನಕ್ಕೆ ಕೆಂಪಕ್ಕಿ ( ಕಜೆ) ಗೊತ್ತು. ಉಳಿದೆಡೆ ಬಿಳಿ ಬೆಳ್ತಿಗೆ ಅಕ್ಕಿ. ಆದರೆ ಅಕ್ಕಿಯಲ್ಲಿ ಬೇರೆ ಬಣ್ಣದ ತಳಿಗಳೂ ಭಾರತವೂ ಸೇರಿದಂತೆ ಬೇರೆ ಭತ್ತ ಬೆಳೆಯುವ ಕಡೆ ಇತ್ತು. ಈಗ ಅದು ಅಳಿವಿನಂಚಿಗೆ ತಲುಪಿದೆ. ಅಕ್ಕಿಯಲ್ಲೂ  ಕೆಲವು ತಳಿಗಳಿಗೆ ಔಷಧೀಯ ಮಹತ್ವ ಇದ್ದು, ಅಂತದ್ದರಲ್ಲಿ ಕಪ್ಪಕ್ಕಿಯೂ…

Read more
ಭತ್ತದ ಬೆಳೆ ಹೊಲದಲ್ಲಿ ನವೀನ್ ಚಂದ್ರ ಜೈನ್ -Naveen chandra jain

ಭತ್ತ ಬೆಳೆಯುವವರು ಒಮ್ಮೆ ಇವರ ಅನುಭವವನ್ನು ಕೇಳಿ.

ಯಾವುದೇ ಬೆಳೆ ನಷ್ಟದ ಬೆಳೆ ಅಲ್ಲ. ಬೆಳೆಯ ಪೂರ್ವಾಪರವನ್ನು ಅರಿತುಕೊಳ್ಳಬೇಕು. ಆಯಾ ಬೆಳೆಗೆ ಏನು ಬೇಕು, ಹೇಗೆ ಬೆಳೆಯಬೇಕು ಎಂಬುದನ್ನು ತಿಳಿದುಕೊಳ್ಳಬೇಕು. ಸಂದೇಹಗಳನ್ನು ಸಂಕೋಚ ಇಲ್ಲದೆ ತಜ್ಞರ ಮೂಲಕ ತಿಳಿದುಕೊಳ್ಳಬೇಕು. ಆಗ ಬೆಳೆ ಕಷ್ಟವಾಗುವುದಿಲ್ಲ. ನಷ್ಟವೂ ಆಗುವುದಿಲ್ಲ. ಯಾವುದರಲ್ಲೂ ಅದು ಕೃಷಿ ಇರಲಿ, ಉದ್ದಿಮೆ ಇರಲಿ, ನಷ್ಟ  ಆಗುವುದಲ್ಲ. ನಾವು ಮಾಡಿಕೊಳ್ಳುವುದು. ಇದು ನಿಟ್ಟೆ ಗುತ್ತು ನವೀನ್ ಚಂದ್ರ ಜೈನ್ ಅವರ ಅನುಭವ. ಇವರು ಎಲ್ ಎಲ್ ಬಿ ವ್ಯಾಸಂಗ ಮಾಡಿ ಆಯ್ಕೆ ಮಾಡಿಕೊಂಡದ್ದು ಕೃಷಿ ವೃತ್ತಿಯನ್ನು….

Read more
paddy

ಭತ್ತದ ಬೆಳೆಯ ಮಹಾ ಶತ್ರು –ಬಂಬು ಕೀಟ ನಿಯಂತ್ರಣ

ಬಂಬು  ಅಥವಾ ಗುಂಧೀ ಬಗ್  (Gundhi bug Leptocorisa oratorius Fabr) ಹೆಸರಿನ ಈ ಕೀಟ ಭತ್ತ ತೆನೆಬಿಡುವ ಹಂತದಲ್ಲಿ ಎಲ್ಲಿದ್ದರೂ ಹಾಜರಾಗುತ್ತದೆ. ತೆನೆಯಲ್ಲಿ ಹಾಲು ಕೂಡುವ ಸಮಯದಲ್ಲಿ ಅದರ  ರಸ ಕುಡಿದು ಭಾರೀ ಬೆಳೆ ನಷ್ಟವನ್ನು ಉಂಟು ಮಾಡುತ್ತದೆ.  ಇದನ್ನು ಯಾವ ಬೆಳೆಗಾರರೂ ನಿರ್ಲಕ್ಷ್ಯ ಮಾಡುವಂತಿಲ್ಲ. ಬಾರದಂತೆ ಮುನ್ನೆಚ್ಚರಿಕೆ ವಹಿಸಬೇಕು. ಬಂದರೆ ತಕ್ಷಣ ನಿಯಂತ್ರಣೋಪಾಯ ಕೈಗೊಳ್ಳಬೇಕು. ಯಾರಾದರೂ ರಾಸಾಯನಿಕ ಕೀಟನಾಶಕ ಬಳಸದೆ ಭತ್ತ ಬೆಳೆಯುತ್ತಾರೆಂದರೆ ಅವರ ಶ್ರಮವನ್ನು ಭಂಗ ಮಾಡುವ ಕೀಟ ಇದ್ದರೆ ಅದು ಬಂಬು….

Read more
paddy leaf damage by caterpillar

ಭತ್ತದ ಗರಿ ತಿನ್ನುವ ಹುಳ- ನಿಯಂತ್ರಣ.

ಭತ್ತದ ಗದ್ದೆಗಳಲ್ಲಿ ಪೈರು ಬೆಳೆಯುತ್ತಿದೆ. ಈ ಸಮಯದಲ್ಲಿ ಗರಿಗಳು ಬಿಳಿಯಾಗಿ ಕಾಣುವ ಸಮಸ್ಯೆ   ಹಾಗೆಯೇ ಹರಿದು ಹೋದ ಗರಿಗಳು,ಎಲ್ಲಾ ಕಡೆ ಇರುತ್ತದೆ. ದೂರದಿಂದ ನೋಡುವಾಗ ಗರಿಯಲ್ಲಿ ಹರಿತ್ತು ಇಲ್ಲದೆ ಬಿಳಿಯಾಗಿ ಕಾಣಿಸುತ್ತದೆ. ಸಮೀಪ ಹೋಗಿ ನೊಡಿದಾಗ  ಗರಿಯ ಹಸುರು ಭಾಗವನ್ನು ತಿಂದು ಬರೇ ಪತ್ರ ನಾಳಗಳು ಮಾತ್ರ ಉಳಿದುಕೊಂಡಿರುತ್ತವೆ. ಇದಕ್ಕೆ  ಸ್ಕಿಪ್ಪರ್ ಮತ್ತು ಗ್ರೀನ್ ಹಾರ್ನ್ ಕ್ಯಾಟರ್ ಪಿಲ್ಲರ್  ಎಂಬ ಹುಳು ಕಾರಣವಾಗಿರುತ್ತದೆ.Skipper & Green horned catterpiller) ಇದರ ಹೆಸರು philopidus mathyyas & melanitis…

Read more

ರಾಸಾಯನಿಕ ಮುಕ್ತ ಭತ್ತ ಬೇಸಾಯ ಹೀಗೆ.

ಸಮಗ್ರ  ಕೃಷಿ ಪದ್ದತಿ ಎಂದರೆ ಲಭ್ಯವಿರುವ ನಿಯಮಿತ ಸಂಪನ್ಮೂಲಗಳನ್ನು ಬಳಸಿಕೊಂಡು ಅಧಿಕ ಉತ್ಪಾದನೆ  ಪಡೆಯುವ  ಕೃಷಿ ಪದ್ದತಿ. ಇದರಲ್ಲಿ ಒಂದಕ್ಕೊಂದು ಅನುಕೂಲಗಳಿರುತ್ತವೆ. ಸ್ವಾವಲಂಬಿಯಾಗಿ ಬೆಳೆ ತೆಗೆಯಲು ಇದು ಸಹಕಾರಿ. ಭತ್ತದ ಬೆಳೆಗೆ ಯಾವುದೇ ಕೀಟನಾಶಕ- ರೋಗ ನಾಶಕ ಬಳಕೆ ತುಂಬಾ ಕಷ್ಟ ಹಾಗೆಯೇ  ಅಪಾಯಕಾರಿಯೂ ಸಹ. ಇದನ್ನು  ಬಳಸದೆ ಬೆಳೆ ಬೆಳೆಯಲು  ಭತ್ತದ ಜೊತೆಗೆ ಮೀನು, ಕೋಳಿ ಸಾಕಿ.  ಭತ್ತದ ಪೈರಿನ ಅಧಿಕ ಇಳುವರಿಗೆ ಮೇಲ್ ಸ್ಥರದಲ್ಲಿ ಕೋಳಿ  ಗೊಬ್ಬರಕೊಟ್ಟರೆ  ಮೀನು ಬೆಳೆ ಸಂರಕ್ಷಿಸುತ್ತದೆ. ಇದರಿಂದ ಕೀಟ-…

Read more

ಅಕ್ಕಿಯ ಬೆಲೆ ಬಾರೀ ಏರಲಿದೆ – ಎಚ್ಚರ.

ಈಗಾಗಲೇ ಅಕ್ಕಿಯ ಬೆಲೆ ಏರಿಕೆಯ ಗತಿಯಲ್ಲಿದ್ದು, ಅಕ್ಕಿ ಮಿಲ್ಲುಗಳು ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಭತ್ತ ಹೊರ ಪ್ರದೇಶಗಳಿಂದ  ಬರುತ್ತಿಲ್ಲ.    ಈ ವರ್ಷ ಅಕ್ಕಿ ಬೆಳೆಯಲಾಗುತ್ತಿರುವ ಪ್ರದೇಶಗಳಲ್ಲಿ ಕೊಯಿಲಿನದ್ದೇ ದೊಡ್ದ ಸಮಸ್ಯೆಯಾಗಿದೆ. ಕರ್ನಾಟಕ, ಆಂದ್ರಪ್ರದೇಶ, ಹರ್ಯಾಣ ಮುಂತಾದ ಕಡೆ ಭತ್ತ ಕಠಾವು ಆಗದೆ ಹೊಲದಲ್ಲಿ ಹಾಳಾಗುತ್ತಿದೆ. ಕೆಲಸಗಾರರಿಲ್ಲ. ಯಂತ್ರ ಸಾಧನಗಳಿಲ್ಲ. ಇಂಥಹ ಪರಿಸ್ಥಿತಿ ಈ ತನಕ ಆಗಿಲ್ಲ ಎಂಬುದಾಗಿ ಮಾಧ್ಯಮಗಳು ವರದಿ ಮಾಡುತ್ತಿವೆ. ನಮ್ಮ ದೇಶದ ಅಕ್ಕಿಯ ಕಣಜಗಳು ಆಂದ್ರಪ್ರದೇಶ, ಹರ್ಯಾಣ, ಪಶ್ಚಿಮ ಬಂಗಾಲ, ಉತ್ತರ ಪ್ರದೇಶ,…

Read more
error: Content is protected !!