ರಾಸಾಯನಿಕ ಮುಕ್ತ ಭತ್ತ ಬೇಸಾಯ ಹೀಗೆ.

ಸಮಗ್ರ  ಕೃಷಿ ಪದ್ದತಿ ಎಂದರೆ ಲಭ್ಯವಿರುವ ನಿಯಮಿತ ಸಂಪನ್ಮೂಲಗಳನ್ನು ಬಳಸಿಕೊಂಡು ಅಧಿಕ ಉತ್ಪಾದನೆ  ಪಡೆಯುವ  ಕೃಷಿ ಪದ್ದತಿ. ಇದರಲ್ಲಿ ಒಂದಕ್ಕೊಂದು ಅನುಕೂಲಗಳಿರುತ್ತವೆ. ಸ್ವಾವಲಂಬಿಯಾಗಿ ಬೆಳೆ ತೆಗೆಯಲು ಇದು ಸಹಕಾರಿ. ಭತ್ತದ ಬೆಳೆಗೆ ಯಾವುದೇ ಕೀಟನಾಶಕ- ರೋಗ ನಾಶಕ ಬಳಕೆ ತುಂಬಾ ಕಷ್ಟ ಹಾಗೆಯೇ  ಅಪಾಯಕಾರಿಯೂ ಸಹ. ಇದನ್ನು  ಬಳಸದೆ ಬೆಳೆ ಬೆಳೆಯಲು  ಭತ್ತದ ಜೊತೆಗೆ ಮೀನು, ಕೋಳಿ ಸಾಕಿ.  ಭತ್ತದ ಪೈರಿನ ಅಧಿಕ ಇಳುವರಿಗೆ ಮೇಲ್ ಸ್ಥರದಲ್ಲಿ ಕೋಳಿ  ಗೊಬ್ಬರಕೊಟ್ಟರೆ  ಮೀನು ಬೆಳೆ ಸಂರಕ್ಷಿಸುತ್ತದೆ. ಇದರಿಂದ ಕೀಟ-…

Read more

ಅಕ್ಕಿಯ ಬೆಲೆ ಬಾರೀ ಏರಲಿದೆ – ಎಚ್ಚರ.

ಈಗಾಗಲೇ ಅಕ್ಕಿಯ ಬೆಲೆ ಏರಿಕೆಯ ಗತಿಯಲ್ಲಿದ್ದು, ಅಕ್ಕಿ ಮಿಲ್ಲುಗಳು ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಭತ್ತ ಹೊರ ಪ್ರದೇಶಗಳಿಂದ  ಬರುತ್ತಿಲ್ಲ.    ಈ ವರ್ಷ ಅಕ್ಕಿ ಬೆಳೆಯಲಾಗುತ್ತಿರುವ ಪ್ರದೇಶಗಳಲ್ಲಿ ಕೊಯಿಲಿನದ್ದೇ ದೊಡ್ದ ಸಮಸ್ಯೆಯಾಗಿದೆ. ಕರ್ನಾಟಕ, ಆಂದ್ರಪ್ರದೇಶ, ಹರ್ಯಾಣ ಮುಂತಾದ ಕಡೆ ಭತ್ತ ಕಠಾವು ಆಗದೆ ಹೊಲದಲ್ಲಿ ಹಾಳಾಗುತ್ತಿದೆ. ಕೆಲಸಗಾರರಿಲ್ಲ. ಯಂತ್ರ ಸಾಧನಗಳಿಲ್ಲ. ಇಂಥಹ ಪರಿಸ್ಥಿತಿ ಈ ತನಕ ಆಗಿಲ್ಲ ಎಂಬುದಾಗಿ ಮಾಧ್ಯಮಗಳು ವರದಿ ಮಾಡುತ್ತಿವೆ. ನಮ್ಮ ದೇಶದ ಅಕ್ಕಿಯ ಕಣಜಗಳು ಆಂದ್ರಪ್ರದೇಶ, ಹರ್ಯಾಣ, ಪಶ್ಚಿಮ ಬಂಗಾಲ, ಉತ್ತರ ಪ್ರದೇಶ,…

Read more

ಮೆಕ್ಕೇ ಜೋಳ ಬೆಳೆಗಾರರು ಕಂಗಾಲಾಗಬೇಕಾಗಿಲ್ಲ.

  ಕೈಯಲ್ಲಿ ತುತ್ತು ಹಿಡಿದುಕೊಂಡ ನಂತರ ಅದನ್ನು ಬಾಯಿಗೆ ಇಡಲೇ ಬೇಕು. ಅದನ್ನು ಸಿಟ್ಟಿನಲ್ಲಿ  ಹೊರ ಚೆಲ್ಲಿದರೆ  ಯಾರಿಗೂ ಏನೂ ಪ್ರಯೋಜನ ಇಲ್ಲ. ನಮ್ಮ ರೈತರು ದಾಸ್ತಾನು ಇಡಬಹುದಾದ ಬೆಳೆಗಳ ಬೆಲೆ ಕುಸಿತವಾದಾಗ ತೆಗೆದುಕೊಳ್ಳೂವ ಅವಸರದ ತೀರ್ಮಾನ ಅವನಿಗೇ ನಷ್ಟದ  ಬಾಬ್ತು ಆಗುತ್ತದೆ. ಮೆಕ್ಕೇ ಜೋಳದ ಬೆಲೆ ಕುಸಿತಕೆ ಕಾರಣ, ಕೋಳೀ  ಉದ್ದಿಮೆಯ ನಷ್ಟ ಎನ್ನಲಾಗುತ್ತಿದೆ. ನಮ್ಮಲ್ಲಿ  ಬೆಳೆಯುವ ಸುಮಾರು 60 % ಹೆಚ್ಚಿನ ಮೆಕ್ಕೇ ಜೋಳ ಕೋಳೀ  ಆಹಾರ ತಯಾರಿಕೆಗೇ ಬಳಸಲ್ಪಡುತ್ತದೆ. ಉಳಿದದ್ದು ಪಶು ಆಹಾರ …

Read more
error: Content is protected !!