ಸಕ್ಕರೆ ಕಾಯಿಲೆಗೆ ಇದು ರಾಮಬಾಣ- ಖರ್ಚು ಇಲ್ಲದ ಚಿಕಿತ್ಸೆ.

ಸಕ್ಕರೆ ಕಾಯಿಲೆಗೆ ಇದು ರಾಮಬಾಣ- ಖರ್ಚು ಇಲ್ಲದ ಚಿಕಿತ್ಸೆ.

ಸಕ್ಕರೆ ಖಾಯಿಲೆ, ಮಧುಮೇಹ, ಡಯಾಬಿಟಿಸ್ ಗೆ ರಾಮಬಾಣದಂತೆ ಕೆಲವು ಮನೆಮದ್ದುಗಳು ಕೆಲಸಮಾಡುತ್ತವೆ. ವೈದ್ಯರಿಗೆ  ಖರ್ಚು ಮಾಡಿ ಚಿಕಿತ್ಸೆ ಮಾಡಿದರೂ ತಾತ್ಕಾಲಿಕ ಉಪಶಮನ ಮಾತ್ರ ಆಗುವ ಈ ಖಾಯಿಲೆಗೆ ಶಾಶ್ವತ ಪರಿಹಾರ ಕೊಡುವಲ್ಲಿ ಈ ಔಷಧಿ ಸಹಾಯಕ. ಇದಕ್ಕೆ ಖರ್ಚು ಇಲ್ಲ. ಮನೆಯಲ್ಲಿ  ನಾವೇ ತಯಾರಿಸಿಕೊಳ್ಳಬಹುದು. ಸಕ್ಕರೆ ಖಾಯಿಲೆ ಬರುವುದು ರಕ್ತದಲ್ಲಿ ಇನ್ಸುಲಿನ್ ಎಂಬ ಹಾರ್ಮೋನ್ ನ ಉತ್ಪಾದನೆ ಕಡಿಮೆಯಾಗಿ. ಕೆಲವರಿಗೆ ಎಳೆ ಪ್ರಾಯದಲ್ಲಿ ಈ ಸಮಸ್ಯೆ ಉಂಟಾಗುತ್ತದೆ. ಹೆಚ್ಚಿನವರಿಗೆ 50 ವಯಸ್ಸು ದಾಟಿದ ನಂತರ ಪ್ರಾರಂಭವಾಗುತ್ತದೆ. ಅಪರೂಪವಾಗಿ…

Read more
ಪ್ರಪಂಚದಲ್ಲೇ ಅತೀ ಉತ್ಕೃಷ್ಟ ಸಾಗುವಾನಿ ತಳಿ

ಪ್ರಪಂಚದಲ್ಲೇ ಅತೀ ಉತ್ಕೃಷ್ಟ ಸಾಗುವಾನಿ ತಳಿ ಇದು.

ಕೆಲವೊಂದು ಮರಮಟ್ಟುಗಳು ಅವುಗಳ ವಂಶ ಗುಣಕ್ಕನುಗುಣವಾಗಿ ಚೆನ್ನಾಗಿ ಬೆಳೆಯುತ್ತದೆ. ಕೆಲವು ಎಷ್ಟೇ ಪಾಲನೆ ಪೋಷಣೆ  ಮಾಡಿದರೂ ಬೆಳವಣಿಗೆ ಕಡಿಮೆ. ತಳಿ ಆಯ್ಕೆ ಮಾಡುವಾಗ ಯಾವಾಗಲೂ ಉತ್ತಮ ವಂಶ ಗುಣದ ತಳಿಯನ್ನೇ ಆಯ್ಕೆ ಮಾಡುವುದು ಕ್ರಮ. ಕೇರಳದ ನಿಲಂಬೂರು ಎಂಬಲ್ಲಿ  ಇಂತಹ ವಂಶ ಗುಣದ ಸಾಗುವಾನಿ ತಳಿಯನ್ನು  ಬ್ರಿಟೀಷರೇ ಆಯ್ಕೆ ಮಾಡಿದ್ದಾರೆ. ಸ್ವಾತಂತ್ರ್ಯಾ ನಂತರ ನಾವೂ ಅದನ್ನು ಮುಂದುವರಿಸಿದ್ದೇವೆ. ಪ್ರಪಂಚದಲ್ಲೇ ಅತ್ಯುತೃಷ್ಟ ಸಾಗುವಾನಿ ಎಂದು ಇದ್ದರೆ ಅದು ಯಾವುದೇ ಒಂದು ಸಸ್ಯ- ಪ್ರಾಣಿ ಅದರ ಉತ್ಕೃಷ್ಟ ಗುಣಮಟ್ಟಕ್ಕೆ ಅದರ…

Read more
ಹುಲುಸಾಗಿ ಬೆಳೆದ ನೀಲಗಿರಿ ಮರಗಳು

ನೀಲಗಿರಿ- ಹಾಳೂ ಅಲ್ಲ – ತೀರಾ ಒಳ್ಳೆಯದೂ ಅಲ್ಲ.

ನೀಲಗಿರಿಯ ನೆಡುತೋಪುಗಳು ಪ್ರಾರಂಭವಾಗಿ ಸುಮಾರು 150  ವರ್ಷ ಕಳೆದಿದೆ. ಈಗ ಪ್ರಾರಂಭವಾಗಿದೆ ಈ ಮರದಿಂದ ನೀರು ಬರಿದಾಗುತ್ತದೆ ಎಂದು. ನಿಜಕ್ಕೂ ನೀರು ಬರಿದಾಗುವುದು ಹೌದೇ?ಅಥವಾ ಇದು ಒಂದು  ಅಪ ಪ್ರಚಾರವೇ ಸ್ವಲ್ಪ ಚರ್ಚೆ ಮಾಡೋಣ. ತಜ್ಜರ ಪ್ರಕಾರ ಇದು  ಹಾಳೂ ಅಲ್ಲ- ತೀರಾ ಒಳ್ಳೆಯದೂ ಅಲ್ಲ. ನೀಲಗಿರಿ ಮರ ಏನು: ನೀಲಗಿರಿ Eucalyptus ಎಂಬ ಮರ ಬಹಳ ವೇಗವಾಗಿ ಬೆಳೆಯುವ ಮರ. ಆಸ್ಟ್ರೇಲಿಯಾ ಮೂಲದ ಈ ಮರವನ್ನು  1790 ರಲ್ಲಿ  ಕರ್ನಾಟಕದ ರಾಜ್ಯದ ನಂದಿ ಬೆಟ್ಟಗಳಲ್ಲಿ ಬೆಳೆಸಲಾಯಿತು….

Read more
ನೇರಳೆ ಹಣ್ಣು

ನೇರಳೆ ಹಣ್ಣು – ಡಯಾಬಿಟಿಸ್ ಉಳ್ಳವರಿಗೆ ರಾಮಬಾಣ

ನಮ್ಮ ದೇಶದ ಒಟ್ಟು ಜನಸಂಖ್ಯೆಯಲ್ಲಿ  50% ಜನರಿಗೆ ಸಕ್ಕರೆ ಖಾಯಿಲೆ (ಡಯಾಬಿಟಿಸ್) ಇದೆ ಎಂಬ ವರದಿ ಇದೆ. ಯಾಕೆ  ಹೀಗಾಯಿತೋ  ಗೊತ್ತಿಲ್ಲ. ಸಕ್ಕರೆ  ಖಾಯಿಲೆ ಎಂಬುದು ಬೇರೆ ರೋಗಗಳ ಪ್ರವೇಶಕ್ಕೆ ತೆರೆದ ಹೆಬ್ಬಾಗಿಲು. ಇದರ  ಉಪಶಮನಕ್ಕೆ ತಾತ್ಕಾಲಿಕವಾಗಿ ರಾಸಾಯನಿಕ ಔಷಧೋಪಚಾರಗಳಿವೆ. ಎಡೆ ತೊಂದರೆ  ಇಲ್ಲದ ಔಷಧಿ ಎಂದರೆ ನೇರಳೆ ಹಣ್ಣು ಜಾವಾ ಪ್ಲಮ್  ಮತ್ತು ಮರದ ಭಾಗ. ಆಧುನಿಕ ಔಷಧೋಪಚಾರಗಳು ಈ ಸಮಸ್ಯೆಯನ್ನು  ಸ್ವಲ್ಪ ಮಟ್ಟಿಗೆ ಹದ್ದುಬಸ್ತಿನಲ್ಲಿಡುತ್ತದೆ. ನಮ್ಮ ಗುಡ್ದ ಬೆಟ್ಟಗಳ ಹಣ್ಣು  ಹಂಪಲುಗಳು ಹಲವು ರೋಗ…

Read more

ಸಾಗುವಾನಿ (ತೇಗ)ಮರದ ಗೆಲ್ಲು ಕಡಿದರೆ ಏನಾಗುತ್ತದೆ?

ಮರಮಟ್ಟುಗಳಲ್ಲಿ ಚಿನ್ನದ ಮರವೆಂದೇ ಖ್ಯಾತವಾದ ಸಾಗುವಾನಿ (ತೇಗ) ಮರವನ್ನು ನೇರವಾಗಿ ಬೆಳೆಯಲಿ ಎಂದೋ, ಇತರ ಉದ್ಡೆಶಗಳಿಗಾಗಿಯೋ ಗೆಲ್ಲು ಸವರುತ್ತೇವೆ. ಗೆಲ್ಲು ಸವರುವುದರಿಂದ ಮರದ ಗುಣಮಟ್ಟ ಏನಾಗುತ್ತದೆ ಎಂಬುದರ ಪೂರ್ಣ ಮಾಹಿತಿ. ಬಹಳ ಜನ ನಮ್ಮ ಹಲಸಿನ ಮರ ಸಾಗುವಾನಿ ಮರ ಹೆಬ್ಬಲಸಿನ ಮರದಲ್ಲಿ ಒಡಕು( ಬಿರುಕು) ಬಂದು ಯಾವುದಕ್ಕೂ ಆಗದಂತಾಯಿತು ಎಂದು ಹೇಳುತ್ತಾರೆ.  ಇದಕ್ಕೆ ಕಾರಣ ನಾವೇ ಹೊರತು ಮರ ಅಲ್ಲ. ಸಾಗುವಾನಿ ಇರಲಿ, ಇನ್ಯಾವುದೇ ನಾಟಾ ಉದ್ದೇಶದ ಮರಮಟ್ಟುಗಳು  ಇರಲಿ ನಾವು ತಿಳಿದೋ ತಿಳಿಯದೆಯೋ  ಗೆಲ್ಲುಗಳನ್ನು…

Read more
ನೆಟ್ಟು ಬೆಳೆಸಿದ ಬಿದಿರು

ಬಿದಿರು ಬೆಳೆದರೆ ಸಸಿಯೊಂದಕ್ಕೆ ಸರಕಾರ ರೂ. 120 ಕೊಡುತ್ತದೆ.

ಬಿದಿರು ಬೆಳೆಸಿ, ಭಾರೀ ಆದಾಯಗಳಿಸಿ ಎಂಬೆಲ್ಲಾ ಸುದ್ದಿಗಳು ಹರಿದಾಡುತ್ತಿರುವಾಗ ರೈತರಿಗೆ ಈ ವಿಚಾರದಲ್ಲಿ ಆಸಕ್ತಿ ಬರುವುದು ಸಹಜ. ಭಾರತ ಸರಕಾರ ಬಿದಿರು ಅಭಿವೃದಿಗೆ ಪ್ರತ್ಯೇಕ ಮಿಷನ್  ಸ್ಥಾಪಿಸಿದೆ. ಪ್ಲಾಸ್ಟಿಕ್ ಬದಲಿಗೆ ಬಿದಿರು ಬಳಕೆಗೆ ಬರಬೇಕು. ರೈತರಿಗೆ ಆದಾಯ ಸಿಗಬೇಕು. ಬಿದಿರಿನ ಮೂಲಕ ನೆಲ ಜಲ ಸಂರಕ್ಷಣೆಯೂ ಆಗಬೇಕು ಎಂಬುದು ಈ ಯೋಜನೆಯ ಉದ್ದೇಶ. ಆದರೆ ಬಿದಿರು ಕೃಷಿಗೂ ಒಂದು ಇತಿ ಮಿತಿ ಇದೆ. ಒಂದು ಕಾಲದಲ್ಲಿ ಬಿದಿರಿನ ಬಳಕೆ ಅಪರಿಮಿತವಾಗಿತ್ತು. ಬಿದಿರನ್ನು ಬಳಸಿ ಮನೆಯ ಚಾವಣಿಯನ್ನೂ ಮಾಡುತ್ತಿದ್ದರು….

Read more
ಶ್ರೀಗಂಧದ ಸಸಿಗಳು

ಶ್ರೀಗಂಧ ಬೆಳೆಯಿಂದ ಕೋಟಿ ಗಳಿಕೆ ಸಾಧ್ಯವೇ?

ಶ್ರೀಗಂದ ಬೆಳೆದರೆ ರೈತರು ಕೋಟಿಯಲ್ಲಿ ಮಾತಾಡಬಹುದಂತೆ. ರೈತರೇ ಕೋಟಿಯ ಆಶೆಗಾಗಿ ಗಂಧ ಬೆಳೆಸಬೇಡಿ. ಆದರೆ ಹೋದರೆ ಬಂದರೆ ಕೊಟಿ ಅಷ್ಟೇ.    ಶ್ರೀಗಂಧದ ಬೆಳೆ ಎಲ್ಲದಕ್ಕಿಂತ ಸುಲಭ,ನಿರ್ವಹಣೆ ಇಲ್ಲ, ಬಂಡವಾಳದ ಅವಶ್ಯಕತೆ ಇಲ್ಲ, ಕಡಿಮೆ ಪರಿಶ್ರಮದಲ್ಲಿ ಕೋಟಿ ಲೆಕ್ಕದ ಆದಾಯ ಎಂದೆಲ್ಲಾ ಸಲಹೆ ಕೊಡುವವರು ಸಾಕಷ್ಟು ಜನ ಇದ್ದಾರೆ. ಮಾಡುವುದು ಯಾರೋ, ಬಂಡವಾಳ ಯಾರದ್ದೋ , ಹೇಳುವವರಿಗೆ ಪರೋಕ್ಷವಾಗಿ ತಕ್ಷಣದ ಲಾಭ ಇರುತ್ತದೆ. ಹಿತ್ತಾಳೆಯನ್ನು ಅಪ್ಪಟ ಚಿನ್ನವೆಂದೇ ವಾದ ಮಾಡುವವರಿರುತ್ತಾರೆ. ರೈತರೇ ಕೋಟಿ ಮಾಡಲಾಗುವುದಿದ್ದರೆ ನಿಮಗೆ ಯಾರೂ…

Read more
error: Content is protected !!