sugarcane trash burning

Sugarcane farmers believe in Thrash burning – Why?

90% above sugarcane farmers still follow thrash burning in sugarcane, because, they  realized the advantages of this. It is the cheapest method of disease control. Sugarcane is one of the main commercial crop in India. According to statistical survey, in India sugarcane is cultivated in 4.32 million hectares of land and every year,  300 million…

Read more
sugarcane seedligs

ಕಬ್ಬು ಸಸ್ಯೋತ್ಪಾದನೆ – ಉತ್ತಮ ಆದಾಯದ ವೃತ್ತಿ.

ಕಬ್ಬು ಬೆಳೆಯುವ ಪ್ರದೇಶದಲ್ಲಿ  ಕಣ್ಣು ಸಸಿಯ ನರ್ಸರಿ ಮಾಡುವರೇ ಅವಕಾಶ ಹೇರಳವಾಗಿದ್ದು, ಇದು ಉತ್ತಮ ಆದಾಯವನ್ನೂ ಕೊಡಬಲ್ಲದು. ತಂತ್ರಜ್ಞಾನ ಬಹಳ ಹಿಂದೆಯೇ ಬಂದಿದೆಯಾದರೂ ಇತ್ತೀಚಿನ ದಿನಗಳಲ್ಲಿ ರೈತರು ಇಂತಹ ಸಸಿಗಳನ್ನು ಹೆಚ್ಚು ಹೆಚ್ಚು ಬಳಸಲು ಪ್ರಾರಂಭಿಸಿದ್ದಾರೆ. ಸಸಿ ಮಾಡಿಕೊಡುವವರ ಕೊರತೆಯೂ ಇದೆ. ಆದ ಕಾರಣ ಇದು ಆಸಕ್ತರಿಗೆ ಆದಾಯದ ವೃತ್ತಿಯಾಗಬಹುದು.   ಕಬ್ಬು ನಾಟಿ ಮಾಡುವವರಿಗೆ ತಕ್ಷಣ ಉತ್ತಮ ಗುಣಮಟ್ಟದ ಸಸಿಯೇ ಲಭ್ಯವಾದರೆ ಅವರ ಖರ್ಚು ತುಂಬಾ ಉಳಿತಾಯವಾಗುತ್ತದೆ. ಬಿತ್ತನೆ ಕಡ್ಡಿಗೆ ಹುಡುಕಾಡುವ ಸಮಸ್ಯೆ ಇರುವುದಿಲ್ಲ. ಹೊಲದ ಸಿದ್ದತೆ…

Read more
sugarcane crop

ಕಬ್ಬು ಬೆಳೆಯಲ್ಲಿ ಕೂಳೆ ಬೆಳೆ ನಿರ್ವಹಣೆ ಹೀಗೆ.

ಕೂಳೆ ಬೆಳೆ ಬೆಳೆದರ ಖರ್ಚು ತುಂಬಾ ಕಡಿಮೆಯಾಗುತ್ತದೆ. ಸರಿಯಾದ ಕಾಳಜಿ ವಹಿಸಿದರೆ ಇಳುವರಿ ಚೆನ್ನಾಗಿಯೇ ಬರುತ್ತದೆ. ನಮ್ಮ ದೇಶದಲ್ಲಿ ಕೆಲವು ರೈತರು ಕೂಳೆ ಬೆಳೆಯಲ್ಲಿ ಉತ್ತಮ ಇಳುವರಿ ಪಡೆದರೆ ಬಹಳ ಜನ ಕಡಿಮೆ ಇಳುವರಿ ಪಡೆಯುತ್ತಾರೆ. ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಮುಂತಾದ ದೇಶಗಳಲ್ಲಿ ಕೂಳೆ ಬೆಳೆಯಲ್ಲಿ ಮೂಲ ಬೆಳೆಗಿಂತ ಹೆಚ್ಚು ಇಳುವರಿ ಪಡೆಯುತ್ತಾರೆ. ನಮಗೂ ಸರಿಯಾದ ಬೇಸಾಯ ಕ್ರ ಮ ಅನುಸರಿಸಿದರೆ 2-3 ಕೂಳೆ ಬೆಳೆಯನ್ನು ಬೆಳೆಸಲು ಸಾಧ್ಯವಿದೆ. ನಮ್ಮಲ್ಲಿ ಸಾಮಾನ್ಯವಾಗಿ ತುಂಬಾ ಸೋಮಾರಿಗಳು ಮಾತ್ರ ಕೂಳೆ…

Read more
ಕಬ್ಬು ಸಸ್ಯ -sugarcane plants

ಕಬ್ಬು ಬೆಳೆಯಲ್ಲಿ ದಂಟು ಕೊರಕ ಕೀಟದ ನಿಯಂತ್ರಣ ಹೇಗೆ?

ಕಬ್ಬಿನ ಬೆಳೆ ಉಳಿದೆಲ್ಲಾ ವಾಣಿಜ್ಯ ಬೆಳೆಗಳಿಗಿಂತ ಸುಲಭದ ಬೆಳೆ.ಆದಾಗ್ಯೂ ಇದಕ್ಕೆ ಕೆಲವು ಕೀಟ ರೋಗ ಸಮಸ್ಯೆಗಳು ಇಲ್ಲದಿಲ್ಲ. ಬೇರು ಹುಳದಂತ ಸಮಸ್ಯೆ ಕೆಲವು ಭಾಗಗಳಲ್ಲಿ ಕಬ್ಬು ಬೆಳೆಯಲೇ ಸಾಧ್ಯವಿಲ್ಲ ಎಂಬ ಮಟ್ಟಕ್ಕೆ ಬಂದರೆ, ಗಂಟು ಕೊರೆಯುವ ಹುಳವೂ (Internode borer) ಬಹುತೇಕ ಎಲ್ಲಾ ಕಡೆ ಇದೆ. ನಿಯಂತ್ರಣ ಮಾಡದಿದ್ದರೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಾ ಹೋಗುತ್ತದೆ. ಕರ್ನಾಟಕದ ಬಹುತೇಕ ಕಬ್ಬು ಬೆಳೆಯುವ ಭಾಗಗಳಲ್ಲಿ ಈ ಕೀಟದ ತೊಂದರೆ ಹೆಚ್ಚಾಗಿದ್ದು, ಗಂಟುಗಳು ಹತ್ತಿರವಾಗಿ(ಕಿರಿದಾಗಿ), ಗುಣಮಟ್ಟ ಕುಂಠಿತವಾಗಿ ಕಬ್ಬಿನ ರಿಕವರಿ ನಷ್ಟ…

Read more
ಕ್ಯಾಲ್ಸಿಯಮ್ ಸಮೃಧ ಕಬ್ಬು ಬೆಳೆ

ಕಬ್ಬು ಬೆಳೆಗೆ ಕ್ಯಾಲ್ಸಿಯಂ ಪೋಷಕ ಅಗತ್ಯ.

ಕ್ಯಾಲ್ಸಿಯಂ ಎಲ್ಲಾ ಸಸ್ಯಗಳ ಬೆಳವಣಿಗೆ ಮುಖ್ಯವಾದ ಆಹಾರವಾಗಿದೆ. ಇದು ಮಣ್ಣು ಹಾಗು ಬೆಳೆಯಲ್ಲಿನ ಹುಳಿ ಆಂಶವನ್ನು ತಟಸ್ಥ ಮಾಡುವುದು.  ಕಬ್ಬಿನ ಬೆಳೆಗೆ ಕ್ಯಾಲ್ಸಿಯಂ ಅಥವಾ ಸುಣ್ಣವನ್ನು ಹಾಕುವುದರಿಂದ ಇಳುವರಿ ಹೆಚ್ಚುತ್ತದೆ. ಕಬ್ಬಿನ ಗುಣಮಟ್ಟ ಉತ್ತಮವಾಗುತ್ತದೆ.ಮಣ್ಣಿನ ಗುಣವೂ ಉತ್ತಮವಾಗುತ್ತದೆ. ಯಾವುದೇ ಬೆಳೆ ಇರಲಿ ಅದಕ್ಕೆ ಬರೇ ಮುಖ್ಯ ಪೋಷಕಾಂಶಗಳಾದ ಸಾರಜನಕ , ರಂಜಕ ಮತ್ತು ಪೊಟ್ಯಾಶ್ ಮಾತ್ರ ಸಾಲದು. ಈ ಮೂರು ಪೋಷಕಗಳು ಸಮರ್ಪಕವಾಗಿ ಬೆಳೆಗೆ ದೊರೆಯಲು ದ್ವಿತೀಯ ಪೋಷಕಾಂಶಗಳಾದ ಕ್ಯಾಲ್ಸಿಯಂ, ಮೆಗ್ನೀಶಿಯಂ ಮತ್ತು ಗಂಧಕ ಅಂಶ ಬೇಕು. …

Read more
ಕಬ್ಬು ಬೆಳೆ

ಕಬ್ಬು ಬೆಳೆಗೆ ರಂಜಕ ಗೊಬ್ಬರ ಮತ್ತು ಇಳುವರಿ.

ಕಬ್ಬಿನ ಬೇಸಾಯದಲ್ಲಿ ಇಳುವರಿ ಹೆಚ್ಚಬೇಕಾದರೆ ಬೇರುಗಳು ಅಧಿಕ ಪ್ರಮಾಣದಲ್ಲಿ ಇರಬೇಕು. ಸಸ್ಯಗಳಿಗೆ ಬೇರೇ ಆಧಾರ.  ಹೆಚ್ಚು ಹೆಚ್ಚು ಬೇರುಗಳಿದ್ದರೆ ಆಹಾರ ಸಂಗ್ರಹಣೆ ಹೆಚ್ಚಿ ಬೆಳೆ ಆರೋಗ್ಯವಾಗಿರುತ್ತದೆ.  ಬೇರಿನ ಬೆಳೆವಣಿಗೆ ಮತ್ತು ಕಾಂಡದ ಬೆಳೆವಣಿಗೆಗೆ ರಂಜಕ ಗೊಬ್ಬರ ಅವಶ್ಯಕ. ಕಬ್ಬು ಸಸ್ಯದ ಬೇರು ಸಮರ್ಪಕವಾಗಿ ಬೆಳೆಯದಿದ್ದರೆ ಇಳುವರಿ ಗಣನೀಯವಾಗಿ ಕಡಿಮೆಯಾಗುತ್ತದೆ. ಎಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರಂಜಕಾಂಶ ಇಲ್ಲದಿದ್ದರೆ , ದ್ಯುತಿ ಸಂಶ್ಲೇಷಣ ಕ್ರಿಯೆ ಸರಿಯಾಗಿ ನಡೆಯದು. ಬೇರಿನ ಭಾಗದಲ್ಲಿ ಉಷ್ಣತಾಮಾನವು 16- 22 ಡಿಗ್ರಿ ತನಕ ಇದ್ದಾಗ ಬೇರುಗಳು…

Read more
ಸಮರ್ಪಕ ಪೋಶಕಾಂಶ ದೊರೆತ ಕಬ್ಬು ಬೆಳೆ

ಕಬ್ಬು ಬೆಳೆಗೆ ಪೊಟ್ಯಾಶ್ ಗೊಬ್ಬರದ ಮಹತ್ವ

ಕಬ್ಬಿನ ಬೆಳೆಗೆ ಪೊಟ್ಯಾಶಿಯಂನ ಅವಶ್ಯಕತೆ ಹೆಚ್ಚು.  ಪೊಟ್ಯಾಶಿಯಂ ಸತ್ವ ಕೊರತೆಯಾದ ಕಬ್ಬಿನ ಬೆಳೆಗೆ ಬೆಲೆ ಇಲ್ಲ.ಅದು ಕಬ್ಬು ಎನ್ನಿಸಿಕೊಳ್ಳಲಾರದು.ಸಾರಜನಕ ಕೊಡಿ. ರಂಜಕ ಕೊಡಿ ಆದರೆ ಪೊಟ್ಯಾಶಿಯಂ ಕೊಟ್ಟಾಗ  ಮಾತ್ರ ಅದರ ಪ್ರತಿಫಲ ಲಭ್ಯ. ಇದು ಅತ್ಯಧಿಕ ಪ್ರಮಾಣದಲ್ಲಿ ಬೇಕಾಗುವ ಪೊಷಕಾಂಶ. ಹಿಂದೆ ನಮ್ಮಲ್ಲಿ ಸಕ್ಕರೆ ತಯಾರಿಕೆ ಇರಲಿಲ್ಲ. ಬೆಲ್ಲವೇ ಹೆಚ್ಚು. ಉತ್ತಮ ಬೆಲ್ಲ ದೊರೆಯಬೇಕಾದರೆ  ಮಣ್ಣಿಗೆ ಬೂದಿ ಅಂಶ ಯಥೇಚ್ಚವಾಗಿ ಬೇಕು ಎಂದು ಹೊಲಕ್ಕೆ ರವದಿ ಮತ್ತು ಇನ್ನಿತರ ತ್ಯಾಜ್ಯಗಳನ್ನು ಹಾಕಿ ಅದನ್ನು ಸುಟ್ಟು ಪೊಟ್ಯಾಶಿಯಂ ಸತ್ವವನ್ನು…

Read more
ಕಬ್ಬು ಬೆಳೆಗೆ ಸಾರಜನಕ ಪೋಷಕದ ಫಲ

ಕಬ್ಬು ಬೆಳೆಗೆ ಸಾರಜನಕ ಪೋಷಕಾಂಶದ ಮಹತ್ವ.

 ಕಬ್ಬು ಬೆಳೆಗೆ ಸಾರಜನಕ ಪೋಷಕಾಂಶ  ಅತ್ಯಂತ ಮಹತ್ವದ ಗೊಬ್ಬರವಾಗಿದ್ದು, ರೈತರು ಸಮಯಾಧಾರಿತವಾಗಿ ಇದನ್ನು ಕೊಡುವುದರಿಂದ  ಉತ್ತಮ ಇಳುವರಿ ಪಡೆಯಬಹುದು. ಕಬ್ಬಿನ ಬೆಳೆ ಬೆಳೆಯುವಾಗ ಅದರಿಂದ ನಾವು ಮರಳಿ ಪಡೆಯುವುದು ಬರೇ 12 %  ಸಕ್ಕರೆ ಮಾತ್ರ . ಉಳಿದ ರವದಿ, ಮಡ್ಡಿ, ಕಾಕಂಬಿ, ಮುಂತಾದವುಗಳನ್ನು ಮಣ್ಣಿಗೆ ಸೇರಿಸಿದರೆ ಕಬ್ಬಿಗೆ ಬೇರೆ ಪೋಷಕಾಂಶವನ್ನು ಕಡಿಮೆ ಕೊಟ್ಟೂ  ಬೆಳೆ ಬೆಳೆಸಬಹುದು. ಇವೆಲ್ಲಾ ಬರೇ  ಹೇಳಲಿಕ್ಕಷ್ಟೇ ಚಂದ . ಪ್ರಾಯೋಗಿಕವಾಗಿ  ಇದನ್ನು ಮಾಡಲಿಕ್ಕಾಗುವುದಿಲ್ಲ. ಕಬ್ಬಿನ ಹೊಲ ಒಂದು ಕಡೆ, ಸಕ್ಕರೆ ಕಾರ್ಖಾನೆ …

Read more
error: Content is protected !!