ಜಂಬಿಟ್ಟಿಗೆ ಮಣ್ಣು

ಈ ಮಣ್ಣು ಬೆಳೆಯ ಗುಣಮಟ್ಟ ಹೆಚ್ಚಿಸುತ್ತದೆ. ಯಾಕೆ?

ಮಣ್ಣಿನ ಗುಣ ಎಂಬುದು ನಮಗೆಲ್ಲಾ ಗೊತ್ತಿರುವ ಸಂಗತಿ. ಮಣ್ಣಿನ ಗುಣ ಚೆನ್ನಾಗಿದ್ದರೆ ಕೃಷಿ ಲಾಭದಾಯಕವಾಗುತ್ತದೆ. ನಾವು ಬೆಳೆಯುವ ಬೆಳೆಯ ಫಸಲಿಗೆ ಗುಣಮಟ್ಟ ಬರುತ್ತದೆ.  ಮಣ್ಣು ಎಂಬುದು ಶಿಲಾ ಶಿಥಿಲತೆಯಿಂದ ಆದ ವಸ್ತು. ಶಿಲೆಯಲ್ಲಿರುವ ಖನಿಜಗಳು,  ಸಸ್ಯ , ಪ್ರಾಣಿಗಳ ಕಳಿಯುವಿಕೆಯಿಂದಾದ ಸಾವಯವ ವಸ್ತುಗಳು ಸೇರಿ, ಅದು ಬೇರೆ ಬೇರೆ ರೂಪಾಂತರ ಹೊಂದಿವೆ. ಒಂದೊಂದು ಕಡೆಯ ಮಣ್ಣು ಒಂದೊಂದು ರೀತಿಯಲ್ಲಿ ಇರುತ್ತವೆ. ಇದಕ್ಕೆಲ್ಲಾ ಕಾರಣ ಅಲ್ಲಿ ಆದ ಶಿಲೆ ಮತ್ತು ಅದರ ರೂಪಾಂತರ. ಕರಾವಳಿಯ ಮಣ್ಣು, ಮಲೆನಾಡಿನ ಮಣ್ಣು,…

Read more
ಮಣ್ಣು ಪರೀಕ್ಷೆ ಬೇಕಾಗಿಲ್ಲದ ಮಣ್ಣು ಇದು

ಮಣ್ಣು ಪರೀಕ್ಷೆ -ನಿಮ್ಮ ಸ್ವ ಅನುಭವದಲ್ಲೇ ಮಾಡಬಹುದು.

ಮಣ್ಣು ಪರೀಕ್ಷೆ ಮಾಡುವುದರಿಂದ ಗೊಬ್ಬರವನ್ನು  ಎಷ್ಟು ಬಳಸಬೇಕು, ಯಾವುದು ಬೇಕು, ಯಾವುದು ಬೇಕಾಗಿಲ್ಲ ಎಂಬುದು ತಿಳಿಯುತ್ತದೆ. ಇದು ಸತ್ಯವಾದರೂ ಮಣ್ಣು ಎಂಬುದು ಕಾಲಕಾಲಕ್ಕೆ  ಸ್ಥಿತಿಗತಿ ಬದಲಾವಣೆಯಾಗುವ ಕಾರಣ ಅದನ್ನು ಹೇಗೆ ಪರೀಕ್ಷಿಸಿ ಅದನ್ನು ತಿಳಿಯುವುದು ಎಂಬುದೇ  ಪ್ರಶ್ನೆ. ಇದಕ್ಕೆಇರುವ ಉತ್ತರ ರೈತರೇ  ಪರೀಕ್ಷೆ ವಿಚಾರದಲ್ಲಿ ತಜ್ಞತೆ ಹೊಂದುವುದು. ಹಾಗೆಂದು ಮಣ್ಣು ಪರೀಕ್ಷೆ ಎಂಬುದು ಬೇಡ ಎಂದಲ್ಲ. ಅನುಕೂಲ ಇದ್ದವರು ಇದನ್ನು ಸಮೀಪದ ಕೃಷಿ ಇಲಾಖೆಯಲ್ಲಿ ಮಾಡಿಸಿಕೊಳ್ಳಬಹುದು. ಕೆಲವು ಖಾಸಗಿ ಮಣ್ಣು ಪರೀಕ್ಷಾ ಪ್ರಯೋಗಾಲಯದಲ್ಲಿ ಮಾಡಿಸಿಕೊಳ್ಳಬಹುದು. ಕೆಲವು ಭಾರತ…

Read more
ಬಯೋ ಚಾರ್

ಮಣ್ಣಿನ ಸ್ನೇಹಿತ -ಬಯೋ ಚಾರ್.

ಮಣ್ಣಿಗೆ ಒಂದು ಜೀವ ಚೈತನ್ಯ ಎಂಬುದಿದೆ. ಮಣ್ಣಿನ ಜೀವಾಣುಗಳಿಗೆ ಬದುಕಲು ಸೂಕ್ತವಾದ ವಾತಾವರಣ ಬೇಕು. ಅದೇ ರೀತಿಯಾಗಿ ತೇವಾಂಶ ಭರಿತ ತಂಪಾದ ವಾತಾವರಣವೂ ಬೇಕು. ಇದನ್ನು ಒದಗಿಸಿಕೊಡುವಂತದ್ದೇ  ಬಯೋ ಚಾರ್. ಅರೆ ಸುಟ್ಟ ಕೃಷಿ ತ್ಯಾಜ್ಯಗಳು ಮಣ್ಣಿನಲ್ಲಿ ಸಾವಯವ ಇಂಗಾಲದ ಅಂಶವನ್ನು ಹೆಚ್ಚಿಸಿ, ಮಣ್ಣಿಗೆ ಜೀವ ಚೈತನ್ಯವನ್ನು ಕೊಡುತ್ತದೆ. ಮಣ್ಣಿಗೆ ಒಂದಷ್ಟು ತರಗೆಲೆ ಹಾಕಿ. ಅದು ಮಣ್ಣಿನಲ್ಲಿರುವ ಅಸಂಖ್ಯಾತ ಜೀವಾಣುಗಳ ಸಹಯೋಗದಿಂದ ಕರಗಿ ಮಣ್ಣಾಗುತ್ತದೆ. ಹೆಚ್ಚೆಂದರೆ  ವರ್ಷ ತನಕ ಇರಬಹುದು. ಅದೇ ರೀತಿಯಲ್ಲಿ ಒಂದು ಕಟ್ಟಿಗೆಯನ್ನು ಹಾಕಿದರೂ…

Read more
ಪರಭಕ್ಷಕ ಇರುವೆ

ಇರುವೆಗಳಿಂದ ಬೆಳೆಗೆ ತೊಂದರೆ ಇದೆಯೇ?

ಇರುವೆಗಳು ನಮ್ಮ ಹೊಲದಲ್ಲಿ ಅಲ್ಲಲ್ಲಿ ನೆಲದ ಮಣ್ಣನ್ನು ತಿರುವಿ ಹಾಕುವ  ಕೆಲಸವನ್ನು ಮಾಡುತ್ತವೆ. ಕೆಲವೊಮ್ಮೆ  ಹಣ್ಣು ಹಂಪಲುಗಳ ಮೇಲೆಯೂ ವಾಸಿಸುತ್ತವೆ. ಎಲೆಯಲ್ಲಿ ಗೂಡುಕಟ್ಟಿ ಕುಳಿತಿರುತ್ತವೆ. ಇವುಗಳಿಂದ ರೈತನಿಗೆ ಯಾವ ಹಾನಿಯೂ ಇಲ್ಲ. ಇವು ಒಂದು ದೃಷ್ಟಿಯಲ್ಲಿ  ಮಣ್ಣನ್ನು ಸುಸ್ಥಿತಿಯಲ್ಲಿಡುವ ಜೀವಿಗಳು. ಯಾರ ಮಣ್ಣಿನಲ್ಲಿ ಇರುವೆಗಳು ಚಟುವಟಿಕೆಯಲ್ಲಿ ಇರುತ್ತವೆಯೋ ಆ ಮಣ್ಣು ಫಲವತ್ತಾದ ಮಣ್ಣಾಗಿರುತ್ತದೆ. ಇರುವೆಗಳಲ್ಲಿ ಪ್ರಕಾರಗಳು: ನೆಲದಲ್ಲಿ ಹಲವಾರು ಬಗೆಯ ಇರುವೆಗಳು ವಾಸವಾಗಿರುತ್ತವೆ. ಸಾಮಾನ್ಯವಾಗಿ ನೆಲದಲ್ಲಿ  ಹರಿದಾಡುವ ಇರುವೆಗಳು ಬೇರೆ ಕಡೆ ವಾಸಿಸುವುದು ಅಪರೂಪ. ಕೆಲವು ಇರುವೆಗಳು…

Read more

ಹ್ಯೂಮಸ್ ಹೆಚ್ಚಿಸಿ ಅಧಿಕ ಫಸಲು ಪಡೆಯಿರಿ.

ಎಲ್ಲರೂ ಹ್ಯೂಮಸ್ ಎಂಬ ಶಬ್ಧವನ್ನು ಕೇಳಿರುತ್ತಾರೆ.ಆದರೆ ಇದು ಏನು, ಹೇಗೆ ಉತ್ಪಾದನೆಯಾಗುತ್ತದೆ ಎಂಬ ಬಗ್ಗೆ ಹೆಚ್ಚಿನವರಿಗೆ ತಿಳಿದಿಲ್ಲ.ಹ್ಯೂಮಸ್ ಎಂದರೆ ಮಣ್ಣಿನಲ್ಲಿ ಜೀವ ರಾಸಾಯನಿಕ ಕ್ರಿಯೆಯಿಂದ ಉತ್ಪಾದನೆಯಾಗುವ ಆಕಾರ ರಹಿತ, ಒಂದು ವಸ್ತು. ಇದು ಮಣ್ಣಿನ ಸ್ಥಿತಿಯನ್ನು ಫಲವತ್ತಾಗಿ ಇಡಲು ನೆರವಾಗುವ ಅಂಶ. ನಾವು ಮಣ್ಣಿಗೆ ಸೇರಿಸುವ ಕೃಷಿ ತ್ಯಾಜ್ಯಗಳು, ಮಣ್ಣಿನಲ್ಲೇ ಇರುವ ಕೆಲವು ಜೀವಿಗಳು ತಮ್ಮ ಆಯುಸ್ಸನ್ನು ಮುಗಿಸಿ ಮತ್ತೆ ಮಣ್ಣಿಗೇ ಸೇರುತ್ತವೆ. dead plant and animals and ferns etc.  ಅದು ಮಣ್ಣಿನಲ್ಲಿ ವಿಘಟನೆಯಾಗುವಾಗ…

Read more
ನಾವೇ ಮಣ್ಣು ಪರೀಕ್ಷಿಸುವ ವಿಧಾನ

ಮಣ್ಣು ಪರೀಕ್ಷೆ ನೀವೇ ಮಾಡುವುದು ಹೀಗೆ.

ಮಣ್ಣು ಬೆಳೆ ಉತ್ಪಾದನೆಗೆ ಒಂದು ಶಕ್ತಿ.  ಇದರ ಬೌತಿಕ ಗುಣಧರ್ಮ , ಜೈವಿಕ ಗುಣದರ್ಮ, ರಾಸಾಯನಿಕ ಗುಣ ಸರಿಯಾಗಿದ್ದರೆ ಅದರಲ್ಲಿ ಬೆಳೆಯುವ ಬೆಳೆ ಉತ್ತಮ ಫಲವನ್ನು ಕೊಡುತ್ತದೆ. ಮಣ್ಣಿನ ಬೌತಿಕ ಗುಣಧರ್ಮಗಳ ಮೇಲೆ ಮಣ್ಣು ಹೇಗಿದೆ, ಇದರಲ್ಲಿ ಫಸಲು ಹೇಗೆ ಪಡೆಯಬಹುದು ಎಂಬುದನ್ನು ನಿರ್ಧರಿಸಬಹುದು. ಬಹಳಷ್ಟು ಜನ ರೈತರ ಹೊಲದಲ್ಲಿ ಬೆಳೆಗಳು ಕೈಕೊಡುವುದಕ್ಕೆ ಮೂಲ ಕಾರಣ ಅವರ ಹೊಲದ ಮಣ್ಣಿನ  ಗುಣಧರ್ಮ. ಮಣ್ಣು ಸಸ್ಯ ಬೆಳವಣಿಗೆಗೆ ಅನುಕೂಲಕರವಾಗಿದ್ದರೆ ಮಾತ್ರ ಎಲ್ಲವೂ ಸುಲಭ. ಜಮೀನಿನಲ್ಲಿ ಅಗೆಯುವಾಗ ಯಾವ ರೀತಿಯ…

Read more
ರಸಸಾರ pH ಸರಿ ಇರುವ ಮಣ್ಣು ಹೀಗಿರುತ್ತದೆ.

ಮಣ್ಣಿನ pH ಸ್ಥಿತಿ ಅವಲಂಭಿಸಿ ಫಸಲು ಮತ್ತು ಆರೋಗ್ಯ.

ಮಣ್ಣಿನ ಆರೋಗ್ಯ ಸ್ಥಿತಿಯನ್ನು ಅಳೆಯುವ ಮಾಪಕ pH (Potential of Hydrogen)  ಮೌಲ್ಯ. pH ಮೌಲ್ಯ ತಟಸ್ಥವಾಗಿದ್ದರೆ (ಸಮಸ್ಥಿತಿ)   ಅದು ಸಹನಾ ಸ್ಥಿತಿ ಯುಳ್ಳ ಮಣ್ಣು ಎನ್ನಿಸುತ್ತದೆ.   ಬೆಳೆ ಬೆಳೆಯುವ ಮಣ್ಣು  ಸಮಸ್ಥಿತಿಯಲ್ಲಿದ್ದರೆ ( nutral) ಅಲ್ಲಿ ಬೆಳೆಯುವ ಬೆಳೆಗೆ ನಾವು ಕೊಡುವ ಎಲ್ಲಾ ಪೋಷಕಗಳೂ ಸಮರ್ಪಕವಾಗಿ ದೊರೆತು  ಬೆಳೆಯಲ್ಲಿ ಫಸಲು ಉತ್ತಮವಾಗುತ್ತದೆ. ಮಣ್ಣಿನ ಆರೋಗ್ಯ ಸಹ ಉತ್ತಮವಾಗಿದ್ದು,  ರೋಗ ಕೀಟ ಬಾಧೆಯೂ ಕಡಿಮೆಯಾಗುತ್ತದೆ. ಬಹುತೇಕ ನಾವೆಲ್ಲಾ ತಾಂಬೂಲ ತಿಂದು ಬಲ್ಲವರು. ತಾಂಬೂಲ  ಜಾಗಿಯುವಾಗ  ವೀಳ್ಯದೆಲೆ, ಸುಣ್ಣ…

Read more
ಮಣ್ಣು ಪರೀಕ್ಷೆಗೆ ಮಾದರಿಯನ್ನು ತೆಗೆಯುವ ವಿಧಾನ

ಮಣ್ಣು ಪರೀಕ್ಷೆಗೆ ಮಾದರಿಯನ್ನು ತೆಗೆಯುವ ವಿಧಾನ

ಮನುಷ್ಯನ ದೇಹಾರೋಗ್ಯವನ್ನು ಕೆಲವು ಪರೀಕ್ಷೆಗಳಿಗೆ ಒಳಪಡಿಸಿ ಅನಾರೋಗ್ಯ ಪತ್ತೆ ಮಾಡಿ ಅದರ ಪ್ರಕಾರ ಚಿಕಿತ್ಸೆ ಮಾಡಲಾಗುತ್ತದೆ. ಹೀಗೆ ಮಾಡಿದಾಗ ಅದರ ಫಲಿತಾಂಶ  ಕರಾರುವಕ್ಕಾಗಿರುತ್ತದೆ. ಅದೇ ರೀತಿಯಲ್ಲಿ ಬೆಳೆಗಳಿಗೆ ಕೊಡುವ ಯಾವುದೇ ಪೋಷಕಗಳನ್ನು ಸಸ್ಯಕ್ಕೆ ಅಗತ್ಯವಿದ್ದರೆ ಮಾತ್ರ ಕೊಟ್ಟರೆ ಒಳ್ಳೆಯದು. ಯಾವುದು ಇದೆ, ಯಾವುದರ ಕೊರತೆ ಇದೆ, ಎಷ್ಟು ಕೊಡಬೇಕು ಎಂಬುದನ್ನು ಮಣ್ಣು ಪರೀಕ್ಷೆ ಮಾಡಿ ತಿಳಿಯಲಾಗುತ್ತದೆ.  ಮಣ್ಣು ಎಂಬುದು ಪ್ರಕೃತಿದತ್ತ ಅಮೂಲ್ಯ ಸಂಪತ್ತು. ನಾವು ಬೆಳೆಸುವ ಬೆಳೆಗಳಿಗೆಲ್ಲಾ ಮಣ್ಣೇ ಮೂಲಾಧಾರ. ಮಣ್ಣಿನ ಆರೋಗ್ಯ ಹದಗೆಟ್ಟರೆ ಬೆಳೆಗಳ ಹಾಗೂ…

Read more
error: Content is protected !!