1 ಕಿಲೋ ಪೇಪರ್ ಸಿದ್ಧವಾಗಲು ಬೇಕು- 1000 ಲೀ. ನೀರು.

ನದಿ, ಕೊಳವೆ  ಬಾವಿ, ಅಣೆಕಟ್ಟು  ಮುಂತಾದ ನೀರಿನ ಮೂಲಗಳಿಂದ ಅತ್ಯಧಿಕ ಪ್ರಮಾಣ ಉಪಯೋಗವಾಗುವುದು ಉದ್ದಿಮೆಗಳಿಗೆ.ಒಂದು ನೀರಾವರಿ ಯೋಜನೆ ಊರಿಗೆ ಮಂಜೂರಾಗುತ್ತದೆ ಎಂದರೆ ಅದರ ಹಿಂದೆ  ಯಾವುದೋ ಒಂದು ಉದ್ದಿಮೆಗೆ ನೀರು ಸರಬರಾಜು ಅಗಲಿದೆ ಎಂದರ್ಥ. ಒಂದೊಂದು ಉದ್ದಿಮೆಗಳು ಕೃಷಿಕರು ಬಳಕೆ ಮಾಡುವ ನೀರಿನ ಹತ್ತು ಪಟ್ಟು  ಹೆಚ್ಚು ನೀರನ್ನು ಬಳಸುತ್ತವೆ.. ಕೈಗಾರಿಕೆಗಳಲ್ಲಿ  ಬಳಕೆಯಾಗಿ  ಹೊರ ಹಾಕುವ ನೀರು ಕಲುಷಿತ ನೀರಾಗಿರುತ್ತದೆ. ರೈತ ಬಳಕೆ ಮಾಡಿದ ನೀರು ಮರಳಿ ಭೂಮಿಗೆ ಮರಳಿ ಸೇರಲ್ಪಡುವ ಶುದ್ಧ ನೀರೇ ಆಗಿರುತ್ತದೆ. ರೈತ…

Read more
less water ans weed less

15 ದಿನಕ್ಕೊಮ್ಮೆ ನೀರು ಕೊಟ್ಟರೆ ಸಾಕು!

ಪಾಲಿಥೀನ್ ಶೀಟನ್ನು ಮಳೆಗಾಲ ಮುಗಿಯುವಾಗ ನೆಲಕ್ಕೆ ಹಾಕಿ. ತೀವ್ರ ಬೇಸಿಗೆಯ ಜನವರಿ ನಂತರ  15 ದಿನಕ್ಕೊಮ್ಮೆ ನೀರುಣಿಸಿದರೆ ಯತೇಚ್ಚ ಸಾಕಾಗುತ್ತದೆ.ಈ ವಿಧಾನದಿಂದ ಗರಿಷ್ಟ ನೀರು ಉಳಿಸಬಹುದು. ಸಸ್ಯಗಳ ಬೇರುಗಳಿಗೆ ಬೇಕಾಗುವ ಸೂಕ್ತ ವಾತಾವರಣವನ್ನೂ ದೊರಕಿಸಿಕೊಡಬಹುದು.  ಆಧುನಿಕ ತಂತ್ರಜ್ಞಾನಗಳು ಕೃಷಿ ಕ್ಷೇತ್ರದ ಸುಧಾರಣೆಗೆ ನೀಡಿದ ಕೋಡುಗೆಗಳನ್ನು ಸಮರ್ಪಕವಾಗಿ ಬಳಸಿಕೊಂಡದ್ದೇ ಆದರೆ ಭವಿಷ್ಯದಲ್ಲಿ  ನೀರಿನ ಸಮಸ್ಯೆಯಿಂದ ಪಾರಾಗಬಹುದು.    ಒಂದು ಕಾಲದಲ್ಲಿ ತರಕಾರಿ ಬೆಳೆಗಳಿಗೆ ಮಾತ್ರ ಬಳಸಲ್ಪಡುತ್ತಿದ್ದ ಈ ಮಲ್ಚಿಂಗ್ ಶೀಟುಗಳು ಈಗ ಬಹುತೇಕ ಎಲ್ಲಾ ಬೆಳೆಗಳಿಗೂ ಬಳಕೆಯಾಗುತ್ತಿವೆ.  ಮಲ್ಚಿಂಗ್…

Read more
mulching for water saving

ಇದು 75% ದಷ್ಟು ನೀರು ಉಳಿಸುವ ವಿಧಾನ.

 ಬೇಸಿಗೆ ಬಂದರೆ ಸಾಕು .ನೀರು- ನೀರಾವರಿ, ನೀರಿನ ಕೊರತೆ.  ದಿನಾ ಇದೇ ಕೆಲಸ. ಬೇಸಿಗೆ ಬಂದರೆ ಸಾಕು ಎಲ್ಲೂ ಹೋಗುವಂತಿಲ್ಲ. ನೀರಾವರಿಯದ್ದೇ ತಲೆಬಿಸಿ. ಇಷ್ಟೆಲ್ಲಾ ನೀರುಣಿಸಿದರೆ  ಅಂತರ್ಜಲ ಯಾಕೆ  ಭೂ ಗರ್ಭದ ಪಾತಾಳ ಜಲಕ್ಕೂ ಹೋಗಬೇಕಾಗ ಬಹುದು. ಇದಕ್ಕೆ  ಪರಿಹಾರ ಎಷ್ಟು ಬೇಕೋ ಅಷ್ಟು ನೀರು ಕೊಟ್ಟು, ಆವೀಕರಣವನ್ನು ಶೂನ್ಯ ಮಾಡುವುದು. ಆವೀಕರಣ ತಡೆದರೆ ಸಸ್ಯಕ್ಕೆ  ಬೇಕಾಗುವ ನೀರು ತುಂಬಾ ಕಡಿಮೆ. ಮಳೆ ಹಿಂದಿನಂತಿಲ್ಲ: ಪ್ರಕೃತಿಯ ನಡೆ ಹೇಗಿರುತ್ತದೆ ಎಂದು ಬಲ್ಲವರಾರೂ ಇಲ್ಲ. ಮಳೆ ಬಂದರೆ ಬಂತು….

Read more

ಅಂತರ್ಜಲ ಮಟ್ಟ ಏರಿಸಲು ಕಷ್ಟ ಇಲ್ಲ.

ಎಲ್ಲೆಡೆ ಆಂತರ್ಜಲ ಮಟ್ಟ ಕುಸಿದಿದೆ, ನಾಳೆಯ ನೀರಿಗಾಗಿ ಇಂದು ಚಿಂತನೆ ನಡೆಯುತ್ತಿದೆ.ನೀರಿನ ತೃಷೆ ತಣಿಸಲು ಆಂತರ್ಜಲ ಬಳಕೆ ಪ್ರಾರಂಭ ಆದ ನಂತರ ಅಂತರ್ಜಲ ಮಟ್ಟ ಕುಸಿಯಲಾರಂಭಿಸಿತು. ಜನ ಮಳೆ ಕಡಿಮೆಯಾಗಿದೆ, ಹವಾಮಾನ ವೈಪರೀತ್ಯ ಎಂದೆಲ್ಲಾ ಹೇಳುತ್ತಾ ಜಲ ಜಾಗೃತಿ ಮೂಡಿಸುತ್ತಿದ್ದಾರೆ. ವಾಸ್ತವಾಗಿ ಅಂತರ್ಜಲ ಮಟ್ಟ ಕುಸಿತಕ್ಕೆ ಕಾರಣ ಹಲವು ಇದೆ. ಇದರಲ್ಲಿ ಅತಿಯಾದ ನೀರಿನ ಬಳಕೆ ಒಂದು. ಅಂತರ್ಜಲ ಕೆಳಗಿಳಿಯಲು ಕಾರಣ: ಸರಳವಾಗಿ ಹೇಳಬೇಕೆಂದರೆ ಲೆಕ್ಕಕ್ಕಿಂತ ಮಿತಿ ಮೀರಿ ನೀರಿನ ಬಳಕೆ ಆದುದೇ ಅಂತರ್ಜಲ ಕುಸಿತಕ್ಕೆ ಕಾರಣ….

Read more

ಬೇಸಿಗೆ ಕಾಲದಲ್ಲಿ ನೀರೊತ್ತಾಯ ತಡೆಯಲು ಹೀಗೆ ಮಾಡಿಕೊಳ್ಳಿ.

ಬೇಸಿಗೆಯಲ್ಲಿ ಕೃಷಿಕರಿಗೆ ಹೊಲಕ್ಕೆ ನೀರುಣಿಸುವುದೇ ಕೆಲಸ. ಇಂದು ನೀರುಣಿಸಿದರೆ ನಾಳೆ ನೋಡುವಾಗ ಒಣಗಿರುತ್ತದೆ. ಅಷ್ಟೂ ನೀರನ್ನೂ ಬೆಳೆ ಸಸ್ಯಗಳು ಹೀರಿಕೊಳ್ಳುವುದಲ್ಲ. ಅದರಲ್ಲಿ ಮುಕ್ಕಾಲು ಪಾಲು ಆವಿಯಾಗಿ ವ್ಯಯವಾದರೆ ಕಾಲು ಪಾಲು ಮಾತ್ರ ಸಸ್ಯ ಬಳಕೆ ಮಾಡಿಕೊಳ್ಳುತ್ತದೆ. ಆವೀಕರಣ ತಡೆದರೆ ನೀರು ತುಂಬಾ ಕಡಿಮೆ ಸಾಕು. ಬೇಸಿಗೆ ಕಾಲ ಎಂದರೆ ಸೂರ್ಯನ ಪ್ರಖರ ಬಿಸಿಲಿಗೆ ಏನಿದ್ದರೂ ಒಣಗಿ ಹೋಗುವ ಕಾಲ. ಈ ಸಮಯದಲ್ಲಿ ಸಿಮೆಂಟ್ ನೆಲಕ್ಕೆ  1 ಲೀ. ನೀರು ಚೆಲ್ಲಿದರೆ ಅದು ಆವಿಯಾಗಲು ಆಗಲು  1 ಗಂಟೆ…

Read more
error: Content is protected !!