ಸರಳ ವಿನ್ಯಾಸದ ಬಹು ಉಪಯೋಗಿ ಡ್ರೈಯರ್.

ಕೃಷಿ ಎಂದದೆ ಮಳೆಗಾಲದಲ್ಲಿ ಏನಾದರೂ ಒಣಗಿಸುವುದು ಇದ್ದೇ ಇರುತ್ತದೆ. ಅಂಗಡಿಯಿಂದ ತರುವ ಕೊತ್ತಂಬರಿ ಮೆಣಸು, ಮುಂತಾದವುಗಳನ್ನು ತೊಳೆದು ಒಣಗಿಸಿಯೇ ಬಳಸಬೇಕಾಗುತ್ತದೆ. ಮಳೆಗಾಲದಲ್ಲಿ ಇದು ತುಂಬಾ ಕಷ್ಟವಾಗುತ್ತದೆ. ಇಂಥ ಉದ್ದೇಶಕ್ಕೆ ಹಾಗೂ ಹಣ್ಣು ಹಂಪಲು, ಜಾಯೀಕಾಯಿ, ಕರಿಮೆಣಸು ಮುಂತಾದ ಆಹಾರ ವಸ್ತುಗಳು ಹಾಗೂ ಬೆಳೆಗಳಾದ ಅಲ್ಪ ಸ್ವಲ್ಪ ಕೊಬ್ಬರಿ, ಅಡಿಕೆ ಮುಂತಾದವುಗಳನ್ನು ಒಣಗಿಸಲು ಅವರರವರ ಅವಶ್ಯಕತೆಗೆ ಅನುಗುಣವಾಗಿ ಡ್ರೈಯರ್ ಗಳನ್ನು ಹೊಂದುವುದು ಉತ್ತಮ. ಇದರ ಒಂದು ವಿನ್ಯಾಸ ಇಲ್ಲಿ ಕೊಡಲಾಗಿದೆ. ಡ್ರೈಯರುಗಳಲ್ಲಿ ಅನುಕೂಲಕ್ಕೆ ತಕ್ಕುದಾಗಿ ಬೇರೆ ಬೇರೆ ಪ್ರಮಾಣ…

Read more

ಕೃಷಿ ಉತ್ಪನ್ನಗಳ ನಿರ್ಜಲೀಕರಣದಿಂದ ಲಾಭ ಹೆಚ್ಚು.

ಮಾರುಕಟ್ಟೆಯಲ್ಲಿ ವ್ಯಾಪಾರಿ ನನಗೆ ನಿಮ್ಮ  ಉತ್ಪನ್ನ ಬೇಕು ಎಂದು ಕೇಳುವ ಸ್ಥಿತಿ ಯಾವಾಗ ಬರುತ್ತದೆಯೋ ಆಗ ರೈತರು ತಮ್ಮ ಉತ್ಪನ್ನಕ್ಕೆ MRP ಇಡಬಹುದು. ಅದಕ್ಕೆ ಸ್ವಲ್ಪವೇ ತಯಾರಿ ನಡೆಯಬೇಕಿದೆ. ನೀವು 100  ಟನ್  ಬೀನ್ಸ್  ಬೆಳೆದರೆ ಕೊಳ್ಳುವ ವ್ಯಾಪಾರಿ ಬುದ್ದಿವಂತಿಕೆ  ಮೆರೆಯುತ್ತಾನೆ. ನಿಮ್ಮ ಕೊಯಿಲಿನ ಸಮಯದ ತನಕ ಉತ್ತಮ ಬೆಲೆ ಇದ್ದರೆ  ನೀವು ಕೊಯ್ಯುವಾಗ ಬೆಲೆ ನೆಲಕಚ್ಚುತ್ತದೆ. ಆ ಸಮಯದಲ್ಲಿ  ನೀವು “ನಾನು ಬೆಳೆದ ಬೆಳೆಯನ್ನು ಪೂರ್ತಿ ಸಂಸ್ಕರಣೆ ಮಾಡುತ್ತೇನೆ. ತಾಜಾ ಮಾರುಕಟ್ಟೆಗೆ ಕೊಡುವುದಿಲ್ಲ” ಎಂದರೆ ತಕ್ಷಣ …

Read more
error: Content is protected !!