ಕೊಳೆರೋಗ ಹೆಚ್ಚಳಕ್ಕೂ ಸಸ್ಯ ಆರೋಗ್ಯ

ಕೊಳೆ ರೋಗ ಹೆಚ್ಚಳಕ್ಕೂ ಸಸ್ಯ ಆರೋಗ್ಯಕ್ಕೂ  ಸಂಬಂಧಗಳಿರಬಹುದೇ ಯೋಚಿಸಿ.

ಈ ವರ್ಷ ಬಹಳಷ್ಟು ಅಡಿಕೆ ಬೆಳೆಗಾರರು ಅಡಿಕೆ ಕಾಯಿಗಳಿಗೆ ಕೊಳೆ ರೋಗ ಬಂದಿದೆ ಎಂದು ಹೇಳುತ್ತಿದ್ದಾರೆ.  ಹೆಚ್ಚಿನ ಕಡೆ ಕೊಳೆ ರೋಗ ಬಂದಿದೆ. ಇದಕ್ಕೆ ಸಸ್ಯ ಆರೋಗ್ಯ  ಕಾರಣ ಇರಬಹುದೇ? ಕೆಲವು ದೃಷ್ಟಿಕೋನದಲ್ಲಿ ಇದು ನಿಜ ಎನ್ನಿಸುತ್ತದೆ. ಅಡಿಕೆಯ ಕೊಳೆ ರೋಗ ಬಂದಂತೆ ಅಡಿಕೆ ಸಸಿ/ ಮರಗಳಿಗೆ , ತೆಂಗಿನ ಮರಗಳಿಗೆ ಸುಳಿ ಕೊಳೆ ರೋಗವೂ  ಇತ್ತೀಚೆಗೆ ಬಹಳಷ್ಟು ಹೆಚ್ಚಾಗುತ್ತಿದೆ. ಪೋಷಕಾಂಶಗಳು ಅಸಮತೋಲನವಾಗಿ ಸಸ್ಯಕ್ಕೆ ಲಭ್ಯವಾಗದಿರುವುದೇ ಇದಕ್ಕೆ ಒಂದು ಕಾರಣ ಇರಬಹುದೇ ಎಂಬ ಬಗ್ಗೆ ಸಂಶಯವಿದೆ.  ನಾವೆಲ್ಲಾ…

Read more
ಅಡಿಕೆ ಬೆಳೆಗಾರರನ್ನು ಬೆನ್ನತ್ತಿದೆ ಕೊಳೆರೋಗ

ಅಡಿಕೆ ಬೆಳೆಗಾರರನ್ನು ಬೆನ್ನತ್ತಿದೆ ಕೊಳೆರೋಗ – ಕಾರಣ ಏನು ಗೊತ್ತೇ?

ಕೊಳೆರೋಗ ಅಡಿಕೆ ಬೆಳೆಗೆ, ಕರಿಮೆಣಸು, ಕೊಕ್ಕೋ, ಹಾಗೆಯೇ ಇನ್ನಿತರ ಬೆಳೆಗಳಿಗೆ ಮಳೆಗಾಲದಲ್ಲಿ ಕಾಡುವ ಅತೀ ದೊಡ್ಡ ಸಮಸ್ಯೆಯಾಗಿದ್ದು, ಈ ರೋಗವು ಬರೇ ಬೆಳೆ ಮಾತ್ರವಲ್ಲದೆ ಮರವನ್ನೂ ನಿತ್ರಾಣಗೊಳಿಸುತ್ತದೆ. ರೋಗ ಹೆಚ್ಚಳಕ್ಕೆ ವಾತಾವರಣದ ಜೊತೆಗೆ ನಾವು ತೆಗೆದುಕೊಳ್ಳುವ ಮುನ್ನೆಚ್ಚರಿಕಾ ವಿಧಾನವೂ ಒಂದು ಕಾರಣವಾಗಿದೆ. ಈ ವರ್ಷ ಜುಲೈ ತಿಂಗಳಲ್ಲಿ ಬಂದ ಮಳೆಯ ಕಾರಣ ಹೆಚ್ಚಿನವರ ತೋಟದಲ್ಲಿ ಕೊಳೆ ರೋಗ ಪ್ರಾರಂಭವಾಗಿದೆ. ಅಡಿಕೆಗೆ ಕಾಯಿಗೆ ಕೊಳೆ ಬಂದು ಉದುರುವುದು, ಅದು  ಉಲ್ಬಣವಾದರೆ ಗೊನೆ ಬುಡದ ಮೃದು ಭಾಗದ ಮೂಲಕ  ಸುಳಿಗೆ…

Read more
ಸುಣ್ಣ ಮತ್ತು ಮೈಲುತುತ್ತೆ ಸೇರಿಸಿ ತಯಾರಿಸಿದ ಬೋರ್ಡೋ ದ್ರಾವಣ

ಬೋರ್ಡೋ ದ್ರಾವಣದ ಸುಣ್ಣ – ರೈತರ ಸಂದೇಹಗಳಿಗೆ ಉತ್ತರ.

ಕೆಲವು ದಿನಗಳಿಂದ ಅಡಿಕೆ , ಕಾಫಿ, ಕರಿಮೆಣಸು ಮುಂತಾದ ಬೆಳೆಗಾರರು ಬೋರ್ಡೋ ದ್ರಾವಣ ಸಿಂಪರಣೆಗಾಗಿ ಬಳಕೆ ಮಾಡುವ ಹುಡಿ ಸುಣ್ಣದ ಬಗ್ಗೆ ಕೆಲವು ಸಂದೇಹಗಳು ಉಧ್ಬವವಾಗಿದೆ. ಕೆಲವು ಬ್ರಾಂಡ್ ನ ಸುಣ್ಣ ಬಳಕೆ ಮಾಡದಂತೆ ಕೃಷಿ ಇಲಾಖೆ ಆದೇಶ ಹೊರಡಿಸಿದ ಪ್ರತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದೆಲ್ಲದರ ನಡುವಿನಲ್ಲಿ ಎಲ್ಲಾ ಸುಣ್ಣದ ಮೇಲೂ ರೈತರು ಸಂದೇಹ ಪಡುವಂತಾಗಿದೆ. ಈ ಕುರಿತಂತೆ ರೈತರ ಸಂದೇಹಗಳಿಗೆ ಉತ್ತರ ಇಲ್ಲಿದೆ. ಸುಣ್ಣವನ್ನು ಸಿಂಪರಣೆಗೆ ಕ್ಯಾಲ್ಸಿಯಂ ಮೂಲಕ್ಕಾಗಿ ಬಳಕೆ ಮಾಡಲಾಗುತ್ತದೆ. ಕ್ಯಾಲ್ಸಿಯಂ ಮೂಲವಸ್ತುಗಳನ್ನು…

Read more
ಬೋರ್ಡೋ ದ್ರಾವಣ ಸಿಂಪರಣೆ

ಬೋರ್ಡೋ ದ್ರಾವಣ ಸಿಂಪರಣೆ ಮತ್ತು ಕೆಲವು ಸೂಕ್ಷ್ಮಗಳು.

ಅಡಿಕೆಯ ಕೊಳೆ ರೋಗ ನಿಯಂತ್ರಿಸುವ ಉಪಚಾರವಾಗಿ ಬೋರ್ಡೋ ದ್ರಾವಣದ ಸಿಂಪರಣೆಯನ್ನು ಮಾಡಲಾಗುತ್ತದೆ. ವಿವಿಧ ನಮೂನೆಯ ತುತ್ತೆ, ಸುಣ್ಣ, ಗಮ್ ಗಳು ಇರುವಾಗ ರೈತರಿಗೆ ದ್ವಂದ್ವ ಉಂಟಾಗುವುದು ಸಹಜ. ಈ ನಿಟ್ಟಿನಲ್ಲಿ ಕೆಲವು ಸೂಕ್ಷ್ಮ ವಿಚಾರಗಳೊಳಗೊಂಡ ಮಾಹಿತಿ ಇಲ್ಲಿದೆ. ಬೊರ್ಡೋ ದ್ರಾವಣವನ್ನು ಪ್ರಪ್ರಥಮವಾಗಿ,  ಪ್ರಾನ್ಸ್ ದೇಶದ ಬೋರ್ಡೋ ಎಂಬ ಪ್ರಾಂತದಲ್ಲಿ ದ್ರಾಕ್ಷಿ ಬೆಳೆಗೆ ಶಿಲೀಂದ್ರಗಳಿಂದ ಉಂಟಾಗುವ ರೋಗ ನಿಯಂತ್ರಣಕ್ಕೆ ಬಳಸುತ್ತಿದ್ದರಂತೆ. ಅದನ್ನು ಬ್ರಿಟೀಷರ ಕಾಲದಲ್ಲಿ ಆಗಿನ ಮೈಸೂರು ಸರಕಾರದ ಕೃಷಿ ಅಧಿಕಾರಿಯಾಗಿದ್ದ ಲೆಸ್ಲಿ ಸಿ ಕೋಲ್ಮನ್ ಇವರು  ನಮ್ಮ…

Read more
ಈ ರೋಗ ಬಂದರೆ ಉಪಚಾರಕ್ಕೆ ಅದರ ಫಸಲು ಸಾಲದು

ಸ್ಥಳೀಯ ತಳಿಗಳಿಗೆ ಆದ್ಯತೆ ನೀಡಿ-ಇದುವೇ ಶಾಶ್ವತ.

ಸ್ಥಳೀಯ ತಳಿಗಳು ಅನಾದಿ ಕಾಲದಿಂದಲೂ ನಮ್ಮ ಸ್ಥಳಕ್ಕೆ ಹೊಂದಿಕೊಂಡ ತಳಿಗಳಾದ ಕಾರಣ ಇವು ಎಲ್ಲಾ ದೃಷ್ಟಿಯಲ್ಲೂ ಸುರಕ್ಷಿತ ಮತ್ತು ಶಾಶ್ವತ. ಅಧಿಕ ಇಳುವರಿ ಇಲ್ಲ ಎಂಬ ಕಾರಣಕ್ಕೆ ನಾವು ಸ್ಥಳೀಯ ತಳಿಗಳನ್ನು ದೂರ ಇಡುವುದು ಸೂಕ್ತವಲ್ಲ. ಅದನ್ನು ಉಳಿಸಿಕೊಳ್ಳಲೇ ಬೇಕು. ಬೇರೆ ತಳಿಗಳು ಇರಲಿ, ಆದರೆ ಸ್ಥಳೀಯ ತಳಿಗಳನ್ನು ಮಾತ್ರ ಬಿಡಬೇಡಿ. ಯಾಕೆ ಇಲ್ಲಿ ಈ ಪ್ರಸ್ತಾಪ ಎನ್ನುತ್ತೀರಾ? ಬಹುತೇಕ ರೋಗ ರುಜಿನಗಳು, ಕೀಟ ಕಸಾಲೆಗಳು ಮೊದಲಾಗಿ ಧಾಳಿ ಮಾಡುವುದು ಇದೇ ಅಧಿಕ ಇಳುವರಿಯ ಅಥವಾ ವಿಶಿಷ್ಟ…

Read more

ಕೊಳೆ ರೋಗ ಬಂದಿದೆಯೇ?ಹಾಗಿದ್ದರೆ ನೀವು ಮಾಡಬೇಕಾದ ಅಗತ್ಯ ಕೆಲಸ ಏನು?

ಈ ವರ್ಷ ಮಳೆಯ ಅರ್ಭಟ ಸ್ವಲ್ಪ ಕಡಿಮೆಯಾದ ಕಾರಣ ಕೊಳೆ ರೋಗ ಬಂದ ಪ್ರಮಾಣ ತುಂಬಾ ಕಡಿಮೆ. ಒಂದು ವೇಳೆ ಕೊಳೆ ರೋಗ ಬಂದಿದ್ದರೆ ನೀವು ತೋಟದಲ್ಲಿ ಏನು ಮಾಡಬೇಕು. ಇದರ ಪ್ರತಿಫಲ ಏನು ಇಲ್ಲಿದೆ ಮಾಹಿತಿ. ಅಡಿಕೆ ಮರಗಳಲ್ಲಿ ಕಾಯಿಗಳು ಬಲಿಯುತ್ತಿರುವಾಗ ಒಂದು ಶಿಲೀಂದ್ರ ಕಾಯಿಯ ಒಳಗೆ ಹೋಗಿ ಅದನ್ನು ಹಾನಿ ಮಾಡಿ ಕೊಳೆಯುವಂತೆ ಮಾಡುತ್ತದೆ. ಈ ಶಿಲೀಂದ್ರವು ಒಂದು ಪರಾವಲಂಭಿ ಜೀವಿಯಾಗಿದ್ದು, ಅಡಿಕೆಯ ಕಾಯಿಯ ಒಳಗೆ ಅದು ಸಂಖ್ಯಾಭಿವೃದ್ದಿಯಾಗಿ  ಅಲ್ಲಿಂದ ಹೊರ ಬರುವ ಸಮಯಕ್ಕೆ…

Read more
ಅಣಬೆ ರೋಗದ ಅಂತಿಮ ಚಿನ್ಹೆ

ಅಡಿಕೆ ಮರದ ಅಣಬೆ ರೋಗ- ನಿಯಂತ್ರಣ.

ಇತ್ತೀಚೆಗೆ ಅಡಿಕೆ ಮರಗಳು ಅಣಬೆ ರೋಗ ಎಂಬ ಖಾಯಿಲೆ ಯಿಂದಾಗಿ ಕಾಂಡದಲ್ಲಿ ರಸ ಸೋರಲು ಪ್ರಾರಂಭವಾಗಿ ನಿಧಾನವಾಗಿ ಮರದ ಗರಿ ಹಳದಿಯಾಗುತ್ತಾ ಕಾಂಡದ ಬುಡ ಭಾಗದಲ್ಲಿ ಅಣಬೆ ಬೆಳೆದು ಮರ ಸಾಯುತ್ತಿದೆ. ಇದು ಒಂದು ಶಿಲೀಂದ್ರ ಸೋಂಕು ಆಗಿದ್ದು, ಇದು ಹರಡುತ್ತದೆ. ಇಂತಹ ಚಿನ್ಹೆ ಕಂಡು ಬಂದಾಗ ಮೊದಲ ಹಂತದಲ್ಲಿ ಉಪಚಾರ  ಮಾಡಬೇಕು. ತಡವಾದರೆ ಪ್ರಯೋಜನ ಇಲ್ಲ. ಯಾವುದೇ ಒಂದು ಮರದಲ್ಲಿ ಅಣಬೆ ಬೆಳೆಯಬೇಕಾದರೆ ಅದರ ಅಂಗಾಂಶ ಸತ್ತಿರಬೇಕು. ಅಣಬೆ ಬೆಳೆಯುವುದು ಸೆಕೆಂಡರಿ( ದ್ವಿತೀಯ ಹಂತದ ಹಾನಿ)….

Read more
ಈಗ ಅಡಿಕೆಗೆ ಬೋರ್ಡೋ ಸಿಂಪರಣೆ ಮಾಡಬಹುದೇ

ಈಗ ಅಡಿಕೆಗೆ ಬೋರ್ಡೋ ಸಿಂಪರಣೆ ಮಾಡಬಹುದೇ?

ಮಳೆಗಾಲದಲ್ಲಿ ಕೊಳೆ ನಿವಾರಣೆಗೆ ಸಿಂಪಡಿಸುವ ಬೋರ್ಡೋ ದ್ರಾವಣವನ್ನು ಈಗ ಸಿಂಪಡಿಸುವುದರಿಂದ ಅನುಕೂಲ ಏನು? ಇಲ್ಲಿದೆ ಸಂಪೂರ್ಣ ಮಾಹಿತಿ. ಕೊಳೆ ರೋಗಕ್ಕೆ ಸಿಂಪಡಿಸುವ ಮೈಲುತುತ್ತೆ ಮತ್ತು ಸುಣ್ಣ ಇವುಗಳ ಸಮತೋಲಿತ ಮಿಶ್ರಣಕ್ಕೆ ಬೋರ್ಡೋ ದ್ರಾವಣ Bordeaux mixture ಎನ್ನುತ್ತಾರೆ. ಈ ದ್ರಾವಣವು ಶೇ. 1  ರ ಪ್ರಮಾಣದಲ್ಲಿ ಸಿಂಪಡಿಸಬೇಕು ಎಂಬುದು ಶಿಫಾರಸು. ಇದು ತಟಸ್ಥ ಮಿಶ್ರಣವಾಗಿರಬೇಕು. ಇದರಿಂದ ಫಲ ಹೆಚ್ಚು. ಇದನ್ನು ಮಳೆ ಬಂದ ನಂತರವೇ ಸಿಂಪಡಿಸಬೇಕಾಗಿಲ್ಲ. ಮಳೆ ಬರುವ ಮುಂಚೆಯೂ ಇದನ್ನು ಸಿಂಪರಣೆ ಮಾಡಬಹುದು. ಈಗಾಗಲೇ ಅಡಿಕೆ…

Read more

ಅಡಿಕೆ- ಈ ರೀತಿಯಾಗಿ ಯಾಕೆ ಉದುರುತ್ತಿದೆ?

ಈ ವರ್ಷ ಅಡಿಕೆ ಬೆಳೆಗಾರರು ಬಹಳ ಸಮಸ್ಯೆಯನ್ನು  ಅನುಭವಿಸಿದ್ದಾರೆ. ಮೊದಲು ಸಿಂಗಾರ ಒಣಗುವ ಸಮಸ್ಯೆ , ನಂತರ ಮಿಡಿ ಕಾಯಿ ಉದುರುವುದು, ಈಗ ಮತ್ತೆ ಬಲಿಯುತ್ತಿರುವ (ಹಸ) ಕಾಯಿಗಳ ಉದುರುವಿಕೆ. ಬರೇ ಉದುರುವುದು ಮಾತ್ರವಲ್ಲ. ಕಾಯಿಯಲ್ಲಿ  ಸುಟ್ಟಂತಹ ಕಪ್ಪು ಕಲೆಗಳಿವೆ. ಕೊಳೆತ ಇಲ್ಲ. ಇದು ಯಾವ ಸಮಸ್ಯೆ ಎಂಬುದು ನಿಘೂಢವಾಗಿದೆ. ಒಬ್ಬೊಬ್ಬರು ಒಂದೊಂದು ರೀತಿಯ ಅಭಿಪ್ರಾಯ ಹೇಳುತ್ತಿದ್ದಾರೆ. ಕಳೆದ 2 ವರ್ಷಗಳಲ್ಲಿ  ಅದೇನೂ ಮಹಾ ಮಳೆಯೋ, ಅಡಿಕೆಗೆ ಭಾರೀ ಕೊಳೆ ರೋಗ ಬಂತು. ಸುಮಾರು 25-30% ಬೆಳೆ ನಷ್ಟವಾಯಿತು. ಈ…

Read more

ಕೊಳೆ ರೋಗ ಓಡಿಸಿದ ಬಯೋ ಔಷಧಿಗಳ ಹಿಂದಿನ ರಹಸ್ಯ.

ಅಡಿಕೆ ಬೆಳೆಗಾರರಿಗೆ ಕೊಳೆ ರೋಗ ನಿಯಂತ್ರಣ ಆದರೆ ದೊಡ್ದ ಪರೀಕ್ಷೆ ಪಾಸ್. ಇದನ್ನು ಪಾಸ್ ಮಾಡಿಸಿದ ಔಷಧಿಯೇ  ಬಯೋ ಔಷಧಿಗಳು.  ಏನು ಹೆಸರೋ, ಒಳಗೆ ಏನು ಇರುವುದೋ ಯಾರಿಗೂ ಗೊತ್ತಿಲ್ಲ. ಸಾವಯವ, ಜೈವಿಕ, ಹರ್ಬಲ್ ಎಂಬ ಹೆಸರಿನಲ್ಲಿ ರೈತರ ಉದ್ದಾರಕ್ಕೆ ಅದೆಷ್ಟೋ ಜನ ಬಂದರು,  ಹೋದರು. ಅಡಿಕೆಯ ಕೊಳೆ ರೋಗ ನಿಯಂತ್ರಣಕ್ಕೆ ಬೆಳೆಗಾರರು ವ್ಯಯಿಸುವ ಮೊತ್ತ ಕೋಟ್ಯಾಂತರ ರೂಪಾಯಿಗಳು. ನಮ್ಮ ಅಡಿಕೆ ತೋಟಗಳಿಗೆ  ಏನಿಲ್ಲವೆಂದರೂ 10,000 ಟನ್ ಗೂ ಹೆಚ್ಚು ಮೈಲುತುತ್ತೆ ಬೇಕಾಗುತ್ತದೆ. ಇದನ್ನು ಮನಗಂಡ ಕೆಲವರು…

Read more
error: Content is protected !!