ಡ್ರಿಪ್ - ಕಟ್ಟಿಕೊಳ್ಳುವಂತೆ ಮಾಡುವ ಕಶ್ಮಲಗಳನ್ನು ನಿವಾರಿಸುವ ವ್ಯವಸ್ಥೆ

ಡ್ರಿಪ್ – ಕಟ್ಟಿಕೊಳ್ಳುವಂತೆ ಮಾಡುವ ಕಶ್ಮಲಗಳು.

ಬಹಳಷ್ಟು ಜನ ರೈತರು ಡ್ರಿಪ್ ನೀರಾವರಿಯಲ್ಲಿ ಕಟ್ಟಿಕೊಳ್ಳುವ ಸಮಸ್ಯೆ ರಗಳೆ ಎಂದು ಒಮ್ಮೆ ಅಳವಡಿಸಿ ನಂತರ ಕಿತ್ತು ಬಿಸಾಡುತ್ತಾರೆ. ಹೀಗೆ ಆಗುವುದು ಕಶ್ಮಲಗಳು  ಸೇರಿಕೊಂಡು. ಒಂದು ದಿನದ ಕೆಲಸ ಮತ್ತು ಸ್ವಲ್ಪ ತಾಳ್ಮೆ ಇದ್ದರೆ ಅದನ್ನು ಸ್ವಚ್ಚ ಮಾಡುವುದು ತುಂಬಾ ಸುಲಭ. ಹನಿ ನೀರಾವರಿ ವ್ಯವಸ್ಥೆಯಲ್ಲಿ ನೀರಿನ ಗುಣ ಹೊಂದಿಕೊಂಡು ಕಟ್ಟಿಕೊಳ್ಳುವ ಸಮಸ್ಯೆ ಉಂಟಾಗುತ್ತದೆ.ಇದನ್ನು ನಿವಾರಿಸಲು ಸೂಕ್ತ ಫಿಲ್ಟರ್ ಮತ್ತು ಆಗಾಗ ಪೈಪನ್ನು  ಪ್ಲಶ್ ಮಾಡುವುದು ವರ್ಷಕ್ಕೊಮ್ಮೆ , ಆಮ್ಲ ಉಪಚಾರ ಮಾಡುವುದು ಪರಿಹಾರ. ಹನಿ ನೀರಾವರಿಗೆ …

Read more
Good yield in Arecanut

ನಿರೀಕ್ಷಿಸಿದಂತೆ ಇಳುವರಿ ಪಡೆಯಬೇಕೇ? ರಸಾವರಿ ಮಾಡಿ.

ನೀರಾವರಿಯೊಂದಿಗೆ ಪೊಷಕಗಳನ್ನು ಕೊಡುವ ಕ್ರಮಕ್ಕೆ ರಸಾವರಿ ಎನ್ನುತ್ತಾರೆ. ಕರಾರುವಕ್ಕಾಗಿ ಇಷ್ಟು ಇಳುವರಿ ಪಡೆಯುತ್ತೇನೆ ಎಂಬವರಿಗೆ ಇದು ಕೈಹಿಡಿಯುತ್ತದೆ. ಸಸ್ಯಗಳು ಯಾವುದೇ ಇರಲಿ. ಅವು ಪೊಷಕಗಳನ್ನು ಬಳಸಿಕೊಳ್ಳಬೇಕಾದರೆ ಜೊತೆಗೆ ನೀರು ಬೇಕು. ನೀರು ಮಣ್ಣನ್ನು ತೇವ ಮಾಡುತ್ತದೆ.  ತೇವ ಇರುವ ಇರುವಲ್ಲಿ  ಪೊಷಕಗಳು ಲಭ್ಯವಿದ್ದರೆ ಅದನ್ನು ಸಸ್ಯಗಳು ತಮ್ಮ  ಬೇರಿನ ಮೂಲಕ ಬಳಸಿಕೊಳ್ಳುತ್ತವೆ. ತೇವಾಂಶ ಇಲ್ಲದಲ್ಲಿ ನಾವು ಎಷ್ಟೇ ಪೋಷಕಾಂಶ ಸುರಿದರೂ ಅದು ಪ್ರಯೋಜನಕ್ಕೆ ಬರಲಾರದು. ಇದರಿಂದಾಗಿ ನಾವು ಪೋಷಕಗಳನ್ನು ಹೆಚ್ಚು ಹೆಚ್ಚು ಬಳಸಿದರೂ  ಅದರ ಫಲ ಚೆನ್ನಾಗಿ…

Read more
ಡ್ರಿಪ್ ವ್ಯವಸ್ಥೆಯಲ್ಲಿ ಅಡಿಕೆ ಬೆಳೆ

ಡ್ರಿಪ್ ಸಮಸ್ಯೆ ಕೊಡುತ್ತಿದೆಯೇ ? ಕಾರಣ ಇಲ್ಲಿದೆ.

ಸರಕಾರ ಡ್ರಿಪ್ ನೀರಾವರಿಗೆ  ಸಹಾಯಧನ ಕೊಡುತ್ತದೆ ಎಂದು ಹನಿ ನೀರಾವರಿ ಮಾಡಿಸಿಕೊಳ್ಳಬೇಡಿ. ನಿಮಗೆ ಅದರ ಮೇಲ್ವಿಚಾರಣೆ ಮಾಡಲು ಜ್ಞಾನ  ಇದ್ದರೆ ಮಾತ್ರ ಮಾಡಿಕೊಳ್ಳಿ. ಗರಿಷ್ಟ ಪ್ರಮಾಣದಲ್ಲಿ ನೀರು ಉಳಿಸುವ ನೀರಾವರಿ ವ್ಯವಸ್ಥೆ ಎಂದರೆ ಹನಿ ನೀರಾವರಿ. ಇದು ಸಸ್ಯಗಳಿಗೆ ಎಷ್ಟು ನೀರು ಬೇಕೋ ಅಷ್ಟನ್ನು ಮಾತ್ರ ಒದಗಿಸಿಕೊಡುವ ವ್ಯವಸ್ಥೆ. ಗಂಟೆಗೆ ಕೆಲವೇ ಲೀಟರುಗಳಷ್ಟು  ನೀರನ್ನು ಸಸ್ಯದ ಬೇರು ವಲಯದ ಒಂದು ಅಥವಾ ಎರಡು ಕಡೆಗೆ ತೊಟ್ಟಿಕ್ಕುವ ಈ ವ್ಯವಸ್ಥೆ ಉತ್ತಮ ಹೌದು ಆದರೆ ಮಣ್ಣು, ನೀರು  ಮುಂತಾದವುಗಳನ್ನು …

Read more
PVC pipe

ನೀವು ಕೊಳ್ಳುವ ಪಿ ವಿ ಸಿ ಪೈಪು ಗುಣಮಟ್ಟ ಪರೀಕ್ಷಿಸುವುದು ಹೇಗೆ?

ಮಾರುಕಟ್ಟೆಯಲ್ಲಿ  ನಾನಾ ನಮೂನೆಯ   ಪಿ ವಿ ಸಿ ಪೈಪುಗಳು ಲಭ್ಯವಿದೆ. ಖರೀದಿ ಮಾಡುವ ಜನರಿಗೆ ಯಾವುದು ಉತ್ತಮ ಯಾವುದು ಕಳಫೆ ಎಂಬುದನ್ನು ತಿಳಿಯುವ ವಿಧಾನ ಗೊತ್ತಿದ್ಡರೆ ಉತ್ತಮ ಸಾಮಾಗ್ರಿಯನ್ಣೇ ಅಯ್ಕೆ ಮಾಡಭಹುದು. PVC  ಪೈಪಿನಲ್ಲಿ  ಉತ್ತಮ ಗುಣಮಟ್ಟದ್ದು  ಯಾವುದು  ಎಂದು ತಿಳಿಯುವ ವಿಧಾನ ಹೀಗೆ. ನೀರಾವರಿಗೆ ಪ್ರತೀಯೊಬ್ಬ ಕೃಷಿಕರೂ ಬಳಸುವ ಪೈಪು ಪಿ ವಿ ಸಿ  (ಪಾಲಿ ವಿನೈಲ್ ಕ್ಲೋರೈಡ್ ) ಇದು ಒಂದು ಪೆಟ್ರೋಲಿಯಂ ಉತ್ಪನ್ನವಾಗಿರುತ್ತದೆ, ಈ ಪೈಪುಗಳು ಕೃಷಿ ನೀರಾವರಿಗೆ ಪ್ರವೇಶವಾದ ತರುವಾಯ  ಕೃಷಿ…

Read more
inline drip

ಅಧಿಕ ಫಸಲಿಗೆ ನೆರವಾಗುವ ಹೊಸ ಹನಿ ನೀರಾವರಿ ವ್ಯವಸ್ಥೆ.

ಇಡೀ ಹೊಲವನ್ನೇ ಅತ್ಯಂತ ಕಡಿಮೆ ಪ್ರಮಾಣದ ನೀರಿನಲ್ಲಿ ಒದ್ದೆ ಮಾಡುವ ಮಿತ ನೀರಾವರಿ ವ್ಯವಸ್ಥೆ ಎಂದರೆ ಇನ್ ಲೈನ್ ಡ್ರಿಪ್. ನೀರಾವರಿ ಮಾಡಿದ್ದು, ಸಸ್ಯದ ಎಲ್ಲಾ ಬೇರು ವಲಯಕ್ಕೂ ದೊರೆಯುವಂತೆ ಮಾಡಲು ಇನ್ ಲೈನ್ ಡ್ರಿಪ್ ಸೂಕ್ತ. ಇದು ಇಂಚು  ಇಂಚೂ ಭೂಮಿಯನ್ನು ಒದ್ದೆ ಮಾಡುತ್ತದೆ. ಅಲ್ಲೆಲ್ಲಾ ಬೇರುಗಳು ಚಟುವಟಿಕೆಯಿಂದ ಇರುತ್ತದೆ. ಹಾಗೆಂದು ಹನಿ ನೀರವಾರಿಯಷ್ಟೇ ನೀರಿನ ಬಳಕೆ ಆಗುತ್ತದೆ. ಇಂತಹ ನೀರಾವರಿ ವ್ಯವಸ್ಥೆಯಿಂದ ಬೆಳೆಯಲ್ಲಿ ಫಸಲು ಗಣನೀಯ ಹೆಚ್ಚಳವಾಗುತ್ತದೆ.ಹನಿ ನೀರಾವರಿ ಎಂದರೆ ಅದಕ್ಕೆ ಇನ್ನೊಂದು ಹೆಸರು…

Read more
water over flow

ಬೋರ್ ವೆಲ್ ಗೆ ನೀರು ಹುಡುಕುವಲ್ಲಿ ಇವರದ್ದೇ ಮೇಲುಗೈ

ಇವರು ಭೂ ವಿಜ್ಞಾನ ಅಧ್ಯಯನ ಮಾಡಿದವರಲ್ಲ. ಆದರೆ ಇವರಿಗೆ ಭೂ ಗರ್ಭದಲ್ಲಿರುವ ಜಲ ಶೋಧನೆ ಕಲೆ ಗೊತ್ತಿದೆ. ಪ್ರಪಂಚದಾದ್ಯಂತ ಭೂ ಗರ್ಭ ಜಲ ಶೊಧನೆಯಲ್ಲಿ ಇವರದ್ದೇ ಮೇಲುಗೈ. ವಿಜ್ಞಾನ ಒಪ್ಪದಿದ್ದ ಪಾರಂಪರಿಕ ಜಲ ಶೋಧನಾ ವಿದ್ಯೆಯನ್ನು ಸಮಾಜ ಒಪ್ಪಿದೆ ಮತ್ತು ಗೌರವಿಸಿದೆ. ಅನಾದಿ ಕಾಲದಿಂದಲೂ ನೀರಿನ ಶೋಧನೆ ಎಂಬುದು ಕೆಲವು ಸಾಂಪ್ರದಾಯಿಕ ವಿಧಾನಗಳ ಮೂಲಕ ನಡೆಯುತ್ತಾ ಬಂದಿದೆ. ಈಗಲೂ ಇದರ ಸ್ಥಾನವನ್ನು ವೈಜ್ಞಾನಿಕ ವಿಧಾನ ಓವರ್ ಟೇಕ್ ಮಾಡಿಲ್ಲ. ಪ್ರತೀ ಹಳ್ಳಿಗಳಲ್ಲೂ ನೀರಿನ ಸೆಳೆಯನ್ನು ಗುರುತಿಸಿ ಇಲ್ಲಿ ಬಾವಿ…

Read more
sprinkler installation

ಸ್ಪ್ರಿಂಕ್ಲರ್ ನೀರಾವರಿ ಮಾಡುವವರು ತಿಳಿಯಬೇಕಾದ ಮಾಹಿತಿ.

ಬಹುತೇಕ ಕರಾವಳಿ ಮಲೆನಾಡಿನ ಅಡಿಕೆ ತೋಟದ ಬೆಳೆಗಾರರ ಮೊದಲ ಆಯ್ಕೆ ಸ್ಪ್ರಿಂಕ್ಲರ್. ಈ  ವ್ಯವಸ್ಥೆ ಹೇಗಿದ್ದರೆ ಉತ್ತಮ ಇಲ್ಲಿದೆ ಮಾಹಿತಿ. ಸ್ಪ್ರಿಂಕ್ಲರ್ ನೀರಾವರಿ ಎಂದರೆ ಹೇಳಿದಷ್ಟು ಸರಳ ಅಲ್ಲ. ಈ ನೀರಾವರಿ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಿದರೆ ಮಾತ್ರ ಅದರಲ್ಲಿ ಫಲ.ಹೆಸರೇ ಹೇಳುವಂತೆ ನೀರು ಮಳೆಯಂತೆ ಎಲ್ಲಾ ಕಡೆಗೂ ಸಿಂಚನವಾಗಬೇಕು. ಎಲ್ಲಾ ಭಾಗವೂ ಒದ್ದೆಯಾಗಬೇಕು. ಹೀಗೆ ಆಗಬೇಕಿದ್ದರೆ ಅದಕ್ಕೂ ಒಂದು ಡಿಸೈನ್ ಎಂಬುದು ಇದೆ. ಆ ಡಿಸೈನ್ ಪ್ರಕಾರ ಮಾಡಿದ್ದೇ ಆದರೆ ಸ್ರಿಂಕ್ಲರ್ ನೀರಾವರಿ ಉತ್ತಮ ಫಲ ಕೊಡುತ್ತದೆ.  ಹರಿ…

Read more
water recharge

ಬೋರ್ವೆಲ್ ರೀಚಾರ್ಜ್ ಎಲ್ಲಿ ಮಾಡಬಹುದು?

ಅಂತರ್ಜಲ ಎಂಬ ಕರೆನ್ಸಿ ಅತಿಯಾಗಿ ಬಳಕೆ ಮಾಡಿ ಮುಗಿಯುತ್ತಿದೆ.ಅದಕ್ಕೆ  ಮತ್ತೆ  ರೀ ಚಾರ್ಜ್ ಮಾಡಬಹುದು ಎನ್ನುತ್ತಾರೆ ಸ್ವಘೋಷಿತ ತಜ್ಞರು. ಇದನ್ನು ಹಲವಾರು ಜನ ಮಾಡಿದ್ದಾರೆ.  ಕೆಲವರು ಒಳ್ಳೆಯದಾಗಿದೆ ಎನ್ನುತ್ತಾರೆ ಕೆಲವರು ನಿರಾಶರಾದದ್ದೂ ಇದೆ. ಒಟ್ಟಿನಲ್ಲಿ ನಿಮ್ಮ ಕೊಳವೆ ಬಾವಿ ಮಳೆಗಾಲದಲ್ಲಿ ನೀರನ್ನು ಕುಡಿಯುವ ಸ್ಥಿತಿಯಲ್ಲಿದ್ದರೆ ಅದಕ್ಕೆ ಸೋಸು ವ್ಯವಸ್ಥೆಗಳ ಮೂಲಕ ನೀರನ್ನು ಮರು ಪೂರಣ ಮಾಡುವುದರಲ್ಲಿ ತಪ್ಪಿಲ್ಲ. ಅಂತರ್ಜಲಕ್ಕೆ ಮರು ಪೂರಣ ಸಾಧ್ಯವೇ: ಭೂಮಿಯ ಒಳಗೆ ಶಿಲಾ ಪದರಗಳ ಕೆಲವು ಬಿರುಕುಗಳಲ್ಲಿ ನೀರು ಇರುತ್ತದೆ. ಇನ್ನು ಕೆಲವು…

Read more
Weed less arecanut garden

ಕಳೆ ಹೆಚ್ಚು ಇದ್ದಲ್ಲಿ ಬೆಳೆ ತುಂಬಾ ಕಡಿಮೆ.

ಬಹಳ ಜನ ಬೆಳೆಗಳಿಗೆ ನೀರು ಕೊಟ್ಟಷ್ಟೂ ಒಳ್ಳೆಯದು ಎಂಬು ಭಾವಿಸುತ್ತಾರೆ. ಮಳೆಗಾಲದ ಮಳೆಗೆ ನೆಲ ಮತ್ತು ಸಸ್ಯಗಳು ಹೇಗೆ ಇರುತ್ತವೆಯೋ ಅದೇ  ರೀತಿ ಬೇಸಿಗೆಯಲ್ಲಿಯೂ ಇರುವಂತೆ ನೋಡಿಕೊಳ್ಳುತ್ತಾರೆ.  ನಮ್ಮ ಈ ವಿಧಾನದಿಂದಾಗಿ ಭೂಮಿಯಲ್ಲಿ ವರ್ಷದಿಂದ ವರ್ಷಕ್ಕೆ ಫಲವತ್ತತೆ ಕ್ಷೀಣಿಸುತ್ತದೆ. ಇಳುವರಿಯೂ ಕಡಿಮೆಯಾಗುತ್ತದೆ. ಇದು ನಮ್ಮೆಲ್ಲರ ಸಮಸ್ಯೆ: ಸಾಮಾನ್ಯವಾಗಿ ನಿರಂತರ 3-4  ವರ್ಷ ಗೊಬ್ಬರ  ಕೊಡುತ್ತಿದ್ದರೆ , ಒಂದು ವರ್ಷ ಏನೂ ಗೊಬ್ಬರ ಕೊಡದಿದ್ದರೂ ಬೆಳೆಯಲ್ಲಿ ಇಳುವರಿ ಕಡಿಮೆಯಾಗಬಾರದು. ಆದರೆ ಆಗುತ್ತದೆ. ಕಾರಣ ನಾವು ವರ್ಷ ವರ್ಷ ಕೊಡುವ…

Read more

ಅಂತರ್ಜಲ ಬಳಕೆಗೂ ಬೇಕು – ಲಾಕ್ ಡೌನ್ .

ಒಂದುವರೆ ತಿಂಗಳ ಕಾಲ ಅಂತರ್ಜಲದೊಂದಿಗಿನ  ಅತ್ಯಾಚಾರಕ್ಕೆ ಸ್ವಲ್ಪ ಬಿಡುವಾಗಿತ್ತು. ಆದರೂ ರಾತ್ರೆ ಹೊತ್ತು ಹಳ್ಳಿಯ ಮೂಲೆಗಳಲ್ಲಿ ವ್ಯವಹಾರ ನಡೆಯುತ್ತಿತ್ತು. ಈಗ ಮತ್ತೆ ಅತ್ಯಾಚಾರ ಪ್ರಾರಂಭವಾಗಿದೆ. ಹಳ್ಳಿಯ ಪೆಟ್ರೋಲ್ ಪಂಪುಗಳ ಮುಂದೆ ಮೂರು ನಾಲ್ಕು ಬೋರ್ ಲಾರಿಗಳು ಮೊಕ್ಕಾಂ ಹೂಡಿವೆ. ಒಂದು ತಿಂಗಳು ಅಂತರ್ಜಲಕ್ಕೆ ಬಿಡುಗಡೆ ಸಿಕ್ಕಿದೆ. ಹಾಗೆಯೇ ವರ್ಷದಲ್ಲಿ 2-3 ತಿಂಗಳು ಬಿಡುವು ಕೊಟ್ಟರೆ ಅದೆಷ್ಟೋ ಅಂತರ್ಜಲ ಶೋಷಣೆ ಕಡಿಮೆಯಾಗಬಹುದು. ಅಂತರ್ಜಲದ ಕ್ಷೀಣಿಸುತ್ತಿದೆ: ನಮ್ಮಲ್ಲಿ ಒಂದಷ್ಟು ಜನ ಬೆಳೆಗಳ ಅವಶ್ಯಕತೆಗೆ  ಬೇಕಾದಷ್ಟೇ ಬಳಸಲು ಅಂತರ್ಜಲವನ್ನು ಆವಲಂಭಿಸಿಲ್ಲ. ಅದನ್ನು…

Read more
error: Content is protected !!