ಎಲೆಗಳಿಗೆ ಗೊಬ್ಬರ ಸಿಂಪರಣೆ ಮಾಡುವುದರಿಂದ ಪ್ರಯೋಜನಗಳು

ಎಲೆಗಳಿಗೆ ಗೊಬ್ಬರ ಸಿಂಪರಣೆ ಮಾಡುವುದರಿಂದ ಪ್ರಯೋಜನಗಳು.

ಸಸ್ಯಗಳು ಪೋಷಕಾಂಶಗಳನ್ನು ಬೇರಿನ ಮೂಲಕ ಹೀರಿಕೊಳ್ಳುತ್ತವೆ. ಬೇರಿನ ಸಾಂದ್ರತೆ, ಮತ್ತು ಅವುಗಳ ಹೀರಿಕೊಳ್ಳುವ ಸಾಮರ್ಥ್ಯದ ಮೇಲೆ ಪೋಷಕಗಳು ಬೆಳೆಗೆ ಲಭ್ಯವಾಗುತ್ತದೆ. ಎಲೆಗಳಿಗೆ ಗೊಬ್ಬರ ಸಿಂಪರಣೆ ಎಂಬುದು ಒಂದು ಶಾರ್ಟ್ಕಟ್.ಇಲ್ಲಿ ಬೇರುಗಳ ಸ್ಥಿತಿ ಹೇಗೂ ಇರಲಿ, ಒಮ್ಮೆಗೆ ಸಸ್ಯಕ್ಕೆ ಪೋಷಕಗಳು ಲಭ್ಯವಾಗಿ ಲವಲವಿಕೆ ಉಂಟಾಗುತ್ತದೆ.  ಹಲವಾರು ಸಸ್ಯ ಪೋಷಕಾಂಶಗಳನ್ನು ಎಲೆ ಮತ್ತು ಕಾಂಡಗಳ ಮೂಲಕ ಬೆಳೆಗಳಿಗೆ ಒದಗಿಸಬಹುದು. ಈ ರೀತಿ ಎಲೆ ಮತ್ತು ಕಾಂಡಗಳ ಮೇಲೆ ಸಿಂಪಡಿಸಿದಾಗ ಸಸ್ಯಗಳು ಅವನ್ನು ಹೀರಿಕೊಂಡು ಉಪಯೋಗಿಸುತ್ತವೆ. ಸಸ್ಯ ಪೋಷಕಾಂಶಗಳನ್ನು ಪ್ರತ್ಯೇಕವಾಗಿಯೂ ಅಥವಾ…

Read more
Micronutrients prevent disease and higher yields.

Micronutrients prevent disease and higher yields.

Micronutrients are present in plants in amounts ranging from thousandths to hundred-thousandths of a percent and perform an essential function in vital processes. The theoretical aspects of micronutrient application in agriculture became better known after the physiological role of micronutrients in the life of plants had been partially revealed. A major contribution to elucidating the…

Read more
ಕಾಂಪ್ಲೆಕ್ಸ್ ಗೊಬ್ಬರ - ನೇರ ಗೊಬ್ಬರ ಯಾವುದು ಒಳ್ಳೆಯದು

ಕಾಂಪ್ಲೆಕ್ಸ್ ಗೊಬ್ಬರ – ನೇರ ಗೊಬ್ಬರ  ಯಾವುದು ಒಳ್ಳೆಯದು.

ಮಾರುಕಟ್ಟೆಯಲ್ಲಿ ಲಭ್ಯವಾಗುವ ಕಾಂಪ್ಲೆಕ್ಸ್ ಗೊಬ್ಬರ ಮತ್ತು ನೇರ ಗೊಬ್ಬರ ಇವೆರಡರ ಬಗ್ಗೆ ಬಹಳಷ್ಟು ಜನರಿಗೆ ಗೊತ್ತಿದೆ. ಕೆಲವರಿಗೆ ಗೊತ್ತಿಲ್ಲ. ರೈತರಾದವರಿಗೆ ಇದು ಒಂದು ಎರಡನೇ ಕ್ಲಾಸಿನ ಪಾಠ. ಸಣ್ಣ ಕ್ಲಾಸಿನಲ್ಲಿ ಮಗ್ಗಿ ಹೇಗೆ ಬಾಯಿಪಾಠ ಬರಬೇಕೋ ಅದೇ ತರಹ ಕೃಷಿಕರಾದವರಿಗೆ ಬೆಳೆ ಪೋಷಕ ಗೊಬ್ಬರ ಮತ್ತು ಅದರ ಸತ್ವಗಳ ಬೆಗ್ಗೆ ಗೊತ್ತಿರಬೇಕು. ಈ ಮಟ್ಟಕೆ ರೈತ ಬೆಳೆದರೆ ತುಂಬಾ ಉಳಿತಾಯವನ್ನೂ ಮಾಡಬಹುದು. ಅಧಿಕ ಇಳುವರಿಯನ್ನೂ ಪಡೆಯಬಹುದು. ಹಿಂದೆ ನಾವು ಅಕ್ಕಿ ಉಪ್ಪಿಟ್ಟು ಮಾಡಬೇಕಿದ್ದರೆ ಅಕ್ಕಿಯನ್ನು ಕಡೆಯುವ ಕಲ್ಲಿನಲ್ಲಿ…

Read more
ಸರ್ಕಾರೀ ಗೊಬ್ಬರಗಳು

ಸರ್ಕಾರೀ ಗೊಬ್ಬರಗಳನ್ನು ಬಳಸಿ- 75% ದಷ್ಟು ಗೊಬ್ಬರದ ಖರ್ಚು ಉಳಿಸಿ.

 ಭಾರತ ಸರಕಾರ ರೈತರಿಗೆ ಸಹಾಯಧನದ ಮೂಲಕ ಒದಗಿಸುವ ಸರ್ಕಾರೀ ಗೊಬ್ಬರವನ್ನೇ ಬಳಸಿದರೆ ರೈತರ ಗೊಬ್ಬರದ ಖರ್ಚು 75% ಕ್ಕೂ ಹೆಚ್ಚು ಉಳಿತಾಯವಾಗುತ್ತದೆ.  ಇತ್ತೀಚೆಗೆ ಅಡಿಕೆ ತೋಟಕ್ಕೂ ಸಾಲ್ಯುಬಲ್ ಗೊಬ್ಬರಗಳನ್ನು ಕೊಟ್ಟು ಬೆಳೆಸುವ ಕ್ರೇಜಿ ಪ್ರಾರಂಭವಾಗಿದೆ.  ಇದಕ್ಕಾಗಿ ಸಾಕಷ್ಟು ಖರ್ಚುಗಳನ್ನೂ ಮಾಡಿ ದುಬಾರಿ ಬೆಲೆಯ ಸಾಲ್ಯುಬಲ್ ಗೊಬ್ಬರಗಳನ್ನು ಖರೀದಿಸಿ ತಂದು ಬಳಸಲಾರಂಭಿಸಿದ್ದಾರೆ. ಅಡಿಕೆಗೆ ಬೆಲೆ ಬಂದಿದೆ ಎಂದೋ ಕೈಯಲ್ಲಿ ದುಡ್ಡು ತುಳುಕುವ ಕಾರಣದಿಂದಲೋ ಜನ ಹೊಸ ಹೊಸತಕ್ಕೆ ಬೇಗ ಮರುಳಾಗುತ್ತಿದ್ದಾರೆ.ಧೀರ್ಘಾವಧಿ ಬೆಳೆಗಳಿಗೆ ದಿನಕ್ಕೊಮ್ಮೆ, ವಾರಕ್ಕೊಮ್ಮೆ ಗೊಬ್ಬರ ಕೊಡಬೇಕಾದ ಅಗತ್ಯ…

Read more
ಮ್ಯುರೇಟ್ ಆಫ್ ಪೊಟ್ಯಾಶ್ - ಉತ್ತಮ ಗೊಬ್ಬರ

ಬೆಳೆಗಳಿಗೆ ಶಕ್ತಿ ಕೊಡುವ ಗೊಬ್ಬರ – ಪೊಟ್ಯಾಶಿಯಂ

ನಿಮ್ಮ ಬೆಳೆಗಳು ಹಚ್ಚ ಹಸುರಾಗಿ ಬೆಳೆದಿರುತ್ತವೆ. ಆದರೆ ಇಳುವರಿ ಮಾತ್ರ ತೀರಾ ಕಡಿಮೆ ಇರುತ್ತದೆ.ಬರುವ ಇಳುವರಿಯ ಗುಣಮಟ್ಟವೂ ಚೆನ್ನಾಗಿರುವುದಿಲ್ಲ. ಇದಕ್ಕೆಲ್ಲಾ ಕಾರಣ ಪೊಟ್ಯಾಶಿಯಂ ಎಂಬ ಪೋಷಕದ ಕೊರತೆ. ಪೊಟ್ಯಾಶಿಯಂ ಲಭ್ಯವಾದರೆ ಮಾತ್ರ  ಕೈಗೆ ಬಂದ ತುತ್ತು ಬಾಯಿಗೆ ಬರಲು ಸಾಧ್ಯ. ಇದು ಬೆಳೆಗಳಿಗೆ ಶಕ್ತಿ ಕೊಡುವ ಗೊಬ್ಬರ.  ನಮ್ಮ ದೇಶದ ಬಹಳ ಜನಕ್ಕೆ ಸಮತೊಲನದ ಗೊಬ್ಬರ ಎಂದರೆ ಏನು ಎಂಬುದು ಇನ್ನೂ ತಿಳಿದಿಲ್ಲ. ಅದಕ್ಕೆ ಸರಿಯಾಗಿ ನಮ್ಮಲ್ಲಿ ಪೊಷಕಾಂಶಗಳನ್ನು ಒದಗಿಸುವವರೂ ಮಾರಾಟ ಚಾಕಚಕ್ಯತೆಯನ್ನು ತೋರುತ್ತಿವೆ. ಬರೇ ಗೊಬ್ಬರದ…

Read more
MOP red

ಮ್ಯುರೇಟ್ ಆಫ್ ಪೊಟ್ಯಾಶ್ – ಮೂಲ ಯಾವುದು ಗೊತ್ತೇ?

ಪೊಟ್ಯಾಶಿಯಂ ಎಂಬ ಪೋಷಕವು ಎಲ್ಲಾ ಬೆಳೆಗಳಿಗೂ ಅವಶ್ಯಕವಾಗಿ ಬೇಕಾಗುವಂತದ್ದು. ಇದು ರಾಸಾಯನಿಕ ಇರಲಿ, ಸಾವಯವ ಇರಲಿ, ಸಸ್ಯಗಳಿಗೆ ಇದು ಬೇಕೇ ಬೇಕು. ಸಾವಯವ ಎಂಬ ಮಡಿವಂತಿಕೆಯಲ್ಲಿ ಇದನ್ನು ಹಾಕುವುದಕ್ಕೆ ಹಿಂಜರಿಯಬೇಡಿ. ಇದು ರಾಕ್ ಫೋಸ್ಫೇಟ್ ಎಂಬ ಖನಿಜ ಗೊಬ್ಬರದಂತೆ ಒಂದು. ಇದರಿಂದ ಹಾನಿ ಇಲ್ಲ.  ಪೊಟ್ಯಾಶ್ ಎಂಬ ಪೋಷಕವು ಸಸ್ಯ ಬೆಳೆವಣಿಗೆಯ ಶಕ್ತಿ (Energy) ಎಂಬುದಾಗಿ ಈ ಹಿಂದೆಯೇ ಹೇಳಲಾಗಿದೆ. ಇದನ್ನು ಬಳಸದೆ ಇದ್ದರೆ ಬೆಳೆ ಅಪೂರ್ಣ.ಬಳಸುವಾಗ ಯಾವುದು, ಹೇಗೆ ಎಂಬುದನ್ನು ಪ್ರತೀಯೊಬ್ಬ ರೈತನೂ ಅರಿತಿರಬೇಕು. ಪೊಟಾಶಿಯಂ…

Read more
ಮಾವು ಸ್ಪೆಶಲ್ ಬಳಸಿದ ಮಾವು

ಮಾವು ಬೆಳೆಯುವವರು ಇದನ್ನು ಬಳಸಿದರೆ ಭಾರೀ ಫಲಿತಾಂಶ.

ಮಾವು ಬೆಳೆಯುವವರು ಎಷ್ಟೇ ಹೂ ಬಿಟ್ಟರೂ ಬಹಳಷ್ಟು ಕಾಯಿಗಳನ್ನು ಕಳೆದುಕೊಳ್ಳುವುದು ಸಾಮಾನ್ಯ. ಬಲಿಯುವ ತನಕ ಉದುರಿ ಹಾಳಾಗುವ  ಪ್ರಮಾಣ ಅರ್ಧಕ್ಕರ್ಧ. ಇದಕ್ಕೆಲ್ಲಾ ಕಾರಣ ಸಸ್ಯದ ಧಾರಣಾ ಸಾಮರ್ಥ್ಯ. ಸಸ್ಯಕ್ಕೆ ಶಕ್ತಿ ಇದ್ದರೆ ಹೆಚ್ಚು ಫಲವನ್ನು ಆಧರಿಸುತ್ತದೆ. ಇಲ್ಲವಾದರೆ ರೋಗ, ಕೀಟಗಳ ಮೂಲಕ, ಶಾರೀರಿಕ ಅಸಮತೋಲನದ ಮೂಲಕ ಉದುರಿ ನಷ್ಟವಾಗುತ್ತದೆ. ಅದನ್ನು ಸರಿಪಡಿಸಲು ಒಂದು ಪೋಷಕಾಂಶ ಮಿಶ್ರಣದ ಸಿಂಪರಣೆ  ಮಾಡಬಹುದು. ಇದು ಗರಿಷ್ಟ ಪ್ರಮಾಣದಲ್ಲಿ ಕಾಯಿಗಳನ್ನು ಉಳಿಸುತ್ತದೆ. ಮಾವು ಸ್ಪೆಷಲ್  Mango special ಎಂಬ ಪೋಷಕಾಂಶ ಮಿಶ್ರಣ, ಸಸ್ಯ…

Read more
arecanut spray

ಮಿಡಿ ಅಡಿಕೆ ಉದುರುತ್ತಿದೆಯೇ ? ಈ ಸಿಂಪರಣೆ ಮಾಡಿ.

ಮಿಡಿ ಅಡಿಕೆ ಉದುರುವ ಸಮಸ್ಯೆ ಇದ್ದಲ್ಲಿ ಅದಕ್ಕೆ ಕೀಟನಾಶಕ , ಶಿಲೀಂದ್ರ ನಾಶಕ ಸಿಂಪರಣೆ  ಮಾಡುವ ಮುಂಚೆ ಒಮ್ಮೆ ಅಥವಾ ಎರಡು ಬಾರಿ ಪೋಷಕಾಂಶ ಸಿಂಪರಣೆ ಮಾಡಿ. ಬಹುತೇಕ ಮಿಡಿ ಉದುವುದು ಆಹಾರದ ಕೊರತೆಯಿಂದ. ಸುಮ್ಮನೆ ಕೀಟನಾಶಕ, ಶಿಲೀಂದ್ರ ನಾಶಕ ಬಳಸಿ ಖರ್ಚು ಮಾಡುವ ಬದಲು ಮಿತ ಖರ್ಚಿನಲ್ಲಿ ಇದನ್ನು ಮಾಡಿ ನೊಡಿ. ಒಂದು ಇನ್ಟಂಟ್ ಆಹಾರವಾಗಿ ಇದು ಕೆಲಸ ಮಾಡಿ ಮಿಡಿ ಉದುರುವುದನ್ನು ಕಡಿಮೆ ಮಾಡುತ್ತದೆ. . ಯಾವುದೇ ಬೆಳೆಯಲ್ಲಿ ಎಳೆ ಕಾಯಿಗಳು ಉದುರುವುದು, ರೋಗ…

Read more
ಕೊಡಬೇಕಾದ ಪೋಷಕಾಂಶಗಳನ್ನು ಪೂರೈಸಿದಾಗ ಇಂಥಃ ಇಳುವರಿ ಸಾಧ್ಯ.

ಅಕ್ಟೋಬರ್ ತಿಂಗಳಲ್ಲಿ ಅಡಿಕೆ ,ತೆಂಗು ಬೆಳೆಗೆ ಕೊಡಬೇಕಾದ ಪೋಷಕಾಂಶಗಳು.

ತೋಟಗಾರಿಕಾ ಬೆಳೆಗಳಾದ ಅಡಿಕೆ, ತೆಂಗು ಬೆಳೆಗಳಿಗೆ ಕನಿಷ್ಟ ವರ್ಷದಲ್ಲಿ 3-4  ಕಂತುಗಳಲ್ಲಿ ಗೊಬ್ಬರಗಳನ್ನು ಕೊಡಬೇಕು. ಅದು ರಾಸಾಯನಿಕವೇ ಇರಲಿ, ಸಾವಯವವೇ ಇರಲಿ, ಬೆಳೆಗಳ  ಹಸಿವಿಗೆ ಅನುಗುಣವಾಗಿ ಜೂನ್, ಅಕ್ಟೋಬರ್, ಜನವರಿ ಮತ್ತು ಎಪ್ರೀಲ್ ನಲ್ಲಿ ಪೋಷಕಾಂಶಗಳನ್ನು ಕೊಡುವುದು ತುಂಬಾ ಪರಿಣಾಮಕಾರಿ. ಅಡಿಕೆ ,ತೆಂಗಿನ ಬೆಳೆಗಳಿಗೆ ಸಾಮಾನ್ಯವಾಗಿ ಮೊದಲ ಕಂತು ಗೊಬ್ಬರವನ್ನು ಮಳೆಗಾಲ ಪ್ರಾರಂಭದ ಸಮಯದಲ್ಲಿ ಕೊಡುವುದು ವಾಡಿಕೆ. ನಂತರದ ಕಂತನ್ನು ಮಳೆ ಅವಲಂಭಿಸಿ ಅಕ್ಟೋಬರ್ ತಿಂಗಳ ಒಳಗೆ ಕೊಡಬೇಕು.  ಅಡಿಕೆಗೆ ಶಿಫಾರಿತ ಪ್ರಮಾಣವಾದ 100:40:120  ಅನ್ನು ಸರಿಯಾಗಿ…

Read more
ಸೂಕ್ಷ್ಮ ಪೋಷಕಾಂಶಗಳ ಸಿಂಪರಣೆ ಮತ್ತು ಬಳಕೆಯಿಂದ ಬೆಳೆದ ಅಡಿಕೆ ಸಸಿಗಳು.

ಸೂಕ್ಷ್ಮ ಪೋಷಕಾಂಶಗಳಿಂದ ಬೆಳೆಗಳು ನಳನಳಿಸುತ್ತದೆ- ಯಾಕೆ?

ಕೆಲವು ಬೆಳೆಗಳನ್ನು  ಬೆಳೆಯುವಾಗ ನೆಲಕ್ಕೆ ಬಿಸಿಲು ಬೀಳುವುದಿಲ್ಲ. ಜೊತೆಗೆ ಈಗ ಹಿಂದಿನಂತೆ ನಾವು ಬೇರೆ ಬೇರೆ ಹಸುರು ಸೊಪ್ಪು ಸದೆಗಳನ್ನೂ ಮಣ್ಣಿಗೆ ಸೇರಿಸುವುದಿಲ್ಲ. ಕೊಟ್ಟಿಗೆ ಗೊಬ್ಬರವನ್ನೂ ಕೊಡುವುದಿಲ್ಲ. ಕೆಲವರು ಕುರಿ ಹಿಕ್ಕೆ, ಮತ್ತೆ ಕೆಲವರು ಕೋಳಿ  ಹಿಕ್ಕೆ ಬಳಸುತ್ತಾರೆ. ಇದರಿಂದಾಗಿ ಮಣ್ಣಿನಲ್ಲಿ ಸೂಕ್ಷ್ಮ ಪೋಷಕಾಂಶಗಳ ಕೊರತೆ ಉಂಟಾಗುತ್ತದೆ. ಇದನ್ನು ಪೂರೈಸಲು ಬೇರೆ ಮೂಲಗಳಿಂದ ಈ ಪೋಷಕಗಳನ್ನು ಬಳಸುವುದು ಸೂಕ್ತ. ಅಡಿಕೆ ನಮ್ಮ ರಾಜ್ಯದ ಪ್ರಮುಖ ವಾಣಿಜ್ಯ ಬೆಳೆ. ಇತ್ತೀಚಿನ  ಕೆಲವು ವರ್ಷಗಳಿಂದ ಅಡಿಕೆ ಧಾರಣೆ ಏರಿಕೆಯ ಗತಿಯಲ್ಲಿದ್ದು,…

Read more
error: Content is protected !!