ಕೀಟನಾಶಕ ಸಿಂಪಡಿಸುತ್ತೀರಾ? ಹಾಗಾದರೆ ಸುರಕ್ಷತೆ ಬಗ್ಗೆ ತಿಳಿದುಕೊಂಡಿರಿ

ಕೀಟನಾಶಕ ಸಿಂಪಡಿಸುತ್ತೀರಾ? ಹಾಗಾದರೆ ಸುರಕ್ಷತೆ ಬಗ್ಗೆ ತಿಳಿದುಕೊಂಡಿರಿ.

ಪ್ರತೀಯೊಬ್ಬ ಕೃಷಿಕರೂ ಒಂದಲ್ಲ ಒಂದು ಬೆಳೆಗೆ ಕೀಟನಾಶಕ ಸಿಂಪಡಿಸುತ್ತಾರೆ. ಸಿಂಪಡಿಸುವವರು ಕೀಟನಾಶಕದಿಂದ ಆಗುವ ಯಾವುದೇ ಅನಾಹುತಗಳಿಗೆ ಮೊದಲ ಬಲಿಪಶುಗಳು. ಆದುದರಿಂದ ರೈತರೇ ಮೊದಲು ಜಾಗರೂಕತೆ ವಹಿಸಬೇಕು. ಕೀಟನಾಶದ ಬಳಕೆ ಪ್ರಮಾಣ, ಅದರ ಜೊತೆಗೆ ಕೊಟ್ಟಿರುವ ಹಸ್ತ ಪ್ರತಿ ಇತ್ಯಾದಿಗಳನ್ನು ಸರಿಯಾಗಿ ತಿಳಿದುಕೊಂಡು ಸುರಕ್ಷತೆಯಿಂದ  ಬಳಸಬೇಕು. ರಾಸಾಯನಿಕ ಕೀಟ – ರೋಗ ನಾಶಕ ಗೊಬ್ಬರಗಳ ಬಗ್ಗೆ  ಸಮಾಜ ಅಪಸ್ವರ ಎತ್ತಲು ಕೃಷಿಕರಾದ ನಾವೂ ಕಾರಣರು. ನಮ್ಮ ಕೃಷಿ ಜ್ಞಾನದಲ್ಲಿ ಬೆಳೆ ಪೊಷಕ,ಸಂರಕ್ಷಕಗಳನ್ನು ವೈಜ್ಞಾನಿಕವಾಗಿ ಹೇಗೆ ಬಳಕೆ ಮಾಡಬೇಕೆಂಬುದು ತಿಳಿದಿಲ್ಲ….

Read more

ಜೇನು ನೊಣಗಳು ಸಾಯದಂತೆ ಕೀಟನಾಶಕಗಳ ಸಿಂಪರಣೆ ಹೇಗೆ?

ಬಹಳ ಜನ ಕೀಟನಾಶಕ ಸಿಂಪಡಿಸಿದಾಗ ಜೇನು ನೊಣಗಳು ಸಾಯುತ್ತವೆ ಎಂಬುದಾಗಿ ನಂಬಿದ್ದಾರೆ. ಆದರೆ ಎಲ್ಲಾ ಕೀಟನಾಶಕಗಳಲ್ಲಿ ಜೇನು ನೊಣ ಸಾಯಲಾರದು. ಪ್ರಭಲ ಕೀಟ ನಾಶಕಗಳ ಬಳಕೆ ಕಡಿಮೆ ಮಾಡಿ, ಜೇನು ನೊಣಗಳನ್ನು ಸಂರಕ್ಷಿಸಬಹುದು. ತೀರಾ ಅಗತ್ಯ ಇದ್ದಾಗ ಮಾತ್ರ ಬಳಕೆ ಮಾಡಬೇಕು. ಜೇನು ನೊಣ, ಅಥವಾ ಉಪಕಾರೀ ಕೀಟಗಳು ಸಾಮಾನ್ಯವಾಗಿ ಹಾರುವ ಕೀಟಗಳಾಗಿರುತ್ತವೆ. ಕೀಟ ಪ್ರಪಂಚದಲ್ಲಿ ಸುಮಾರು 20-25% ಕ್ಕೂ ಕಡಿಮೆ ಪ್ರಮಾಣದವು ಮಾತ್ರ ಬೆಳೆಗಳಿಗೆ ತೊಂದರೆ ಮಾಡುವ ಕೀಟಗಳಾಗಿದ್ದು, ಉಳಿದವುಗಳು ಹಾನಿ ಮಾಡದ ಕೀಟಗಳಾಗಿವೆ. ಕೀಟಗಳಿಗೆ…

Read more
ಅಕ್ಕಿ ಆಗುವ ಭತ್ತದ ಪೈರಿಗೆ ಸಿಂಪರಣೆ

ನಮ್ಮ ಕೃಷಿ ಉತ್ಪನ್ನಗಳು ಯಾಕೆ ವಿದೇಶಗಳಲ್ಲಿ ತಿರಸ್ಕೃತವಾಗುತ್ತದೆ?

ನಮ್ಮಲ್ಲಿ 90% ಕ್ಕೂ ಹೆಚ್ಚಿನ ರೈತರು ಮಿತಿಗಿಂತ ಹೆಚ್ಚು  ಕೀಟನಾಶಕ ಬಳಸುತ್ತಾರೆ. ಬಹುತೇಕ ಕೃಷಿಕರಿಗೆ ಯಾವ ಹಂತದಲ್ಲಿ ಯಾವ ಕೀಟನಾಶಕ ಬಳಸಬೇಕು ಎಂದು ತಿಳಿದಿಲ್ಲ. ನಾವು ಬಳಸುವ ಕೀಟ ನಾಶಕ ರೋಗನಾಶಕ ಎಷ್ಟು ಸಮಯ ಬೆಳೆಯಲ್ಲಿ ಉಳಿಯುತ್ತದೆ ಎಂಬುದೂ ಗೊತ್ತಿಲ್ಲ. ಅಂಗಡಿಯವರು ಕೊಟ್ಟದ್ದನ್ನು, ಸ್ವಲ್ಪ ಸ್ಟಾಂಗ್ ಇದ್ದರೆ ಒಳ್ಳೆಯದೆಂದು ಬಾಟಲಿಯನ್ನೇ ಕ್ಯಾನಿಗೆ ಸುರಿದು  ಸಿಂಪಡಿಸುವ ಕಾರಣ ಅವು ಬೆಳೆಗಳಲ್ಲಿ ಉಳಿಯುತ್ತದೆ. ಆದ ಕಾರಣ ಅದು ಪರೀಕ್ಷೆಯಲಿ ಸಿಕ್ಕಿ ಬೀಳುತ್ತದೆ. ನಮ್ಮ ದೇಶದಲ್ಲಿ ಮಾತ್ರ ಕೀಟನಾಶಕ ರೋಗನಾಶಕ ಬಳಕೆ…

Read more
error: Content is protected !!