ಕೀಟನಾಶಕ- ರೋಗನಾಶಕವನ್ನು ಪ್ರಮಾಣಕ್ಕಿಂತ ಹೆಚ್ಚು ಬಳಸಿದರೆ ಏನಾಗುತ್ತದೆ

ಕೀಟನಾಶಕ- ರೋಗನಾಶಕವನ್ನು ಪ್ರಮಾಣಕ್ಕಿಂತ ಹೆಚ್ಚು ಬಳಸಿದರೆ ಏನಾಗುತ್ತದೆ?   

ಕೃಷಿಕರಾದವರೆಲ್ಲರೂ ಒಂದಿಲ್ಲೊಂದು ಉದ್ದೇಶಕ್ಕೆ ಕೀಟನಾಶಕ- ರೋಗನಾಶಕ ಸಿಂಪಡಿಸಿರಬಹುದು. ಇವುಗಳನ್ನು ಸಿಂಪಡಿಸುವಾಗ ನಾವು ಅನುಸರಿಸಿದ ಕ್ರಮ ಎಷ್ಟು ಸರಿ- ಎಷ್ಟು ತಪ್ಪು  ಎಂಬುದನ್ನು ಒಮ್ಮೆ ಯೋಚನೆ ಮಾಡಲೇಬೇಕು.  ಪ್ರತೀಯೊಂದು ಸಸ್ಯ ಸಂರಕ್ಷಣಾ ಔಷಧಿಗಳ ಬಳಕೆಗೆ ನಿರ್ದಿಷ್ಟ ಪ್ರಮಾಣ ಎಂಬುದಿದೆ. ಅದಕ್ಕಿಂತ ಹೆಚ್ಚು ಬಳಕೆ ಮಾಡಿದಾಗ ಆಗುವ ಅನಾಹುತಗಳೇನು? ಈಗಾಗಲೇ ಆದದ್ದು ಏನು ಎಂಬುದರ ಬಗ್ಗೆ ತಿಳಿದುಕೊಳ್ಳೋಣ. ವೈಧ್ಯರು ರೋಗಿಗೆ ಒಂದು ಔಷಧಿ ಕೊಡುತ್ತಾರೆ, ಯಾವ ವೈಧ್ಯರೂ ಕೊಡುವಾಗ ಇದನ್ನು ಇಂತಹ (ಬೆಳಿಗ್ಗೆ+ ಮಧ್ಯಾನ್ಹ+ ರಾತ್ರೆ) ಹೊತ್ತಿನಲ್ಲಿ, ಇಂತಹ ಸಮಯದಲ್ಲಿ…

Read more
CURE COCONUT STEM BLEEDING

PASTE COW DUNG – CURE COCONUT STEM BLEEDING.

Stem bleeding in coconut palm is a major disease that ends with the death of palm. Cow dung pasting to the infected part will cure this in the initial stage. Its control is not the big thing. Initial identification and proper treatment will cure this disease and prevent its spread. We can discuss the chemical…

Read more
ಎಲೆ ಚುಕ್ಕೆ ರೋಗ ಸಿಂಪರಣೆಯಿಂದ ವಾಸಿಯಾಗುವುದಿಲ್ಲ

ಎಲೆ ಚುಕ್ಕೆ ರೋಗ ಸಿಂಪರಣೆಯಿಂದ ವಾಸಿಯಾಗುವುದಿಲ್ಲ – ಮಾಡಬೇಕಾದದ್ದು ಬೇರೆ ಇದೆ.

ಎಲೆಚುಕ್ಕೆ ರೋಗ ಇಲ್ಲದ ಸ್ಥಳವೇ ಇಲ್ಲ. ಇದಕ್ಕೆ ಬೆಳೆಗಾರರು ಏನು ಸಿಂಪಡಿಸಬೇಕು ಎಂದು ಕೇಳುತ್ತಾರೆ. ಆದರೆ ಮೊದಲು ಮಾಡಬೇಕಾದಾದ ಈ ಕೆಲಸ ಮಾಡದೆ ಸಿಂಪರಣೆ  ಮಾಡಿದರೆ ವಾಸಿಯಾಗುವುದಿಲ್ಲ. ಕೆಲವು ಕಡೆ ಕಡಿಮೆ ಇರಬಹುದು. ಕೆಲವು ಕಡೆ ಉಲ್ಪಣ ಸ್ಥಿತಿಗೆ ತಲುಪಿರಲೂ ಬಹುದು. ನೂರು ಮರಗಳಲ್ಲಿ ಕೆಲವು ಮರಗಳು ಸೋಂಕು  ತಗಲಿಸಿಕೊಳ್ಳದೆಯೂ ಇರಬಹುದು. ಇದೆಲ್ಲಾ ಸಸ್ಯದ ಅಂತರ್ಗತ ಶಕ್ತಿಯ ಮೇಲೆ ಅವಲಂಭಿಸಿದೆ. ಕೆಲವು ಸಾಂಕ್ರಾಮಿಕ ರೋಗಗಳು ತೀವ್ರವಾಗಿ ಹರಡಿದರೂ ಎಲ್ಲರನ್ನೂ ಬಾಧಿಸದೆ ಕೆಲವರನ್ನು ಬಿಟ್ಟಿರಬಹುದು. ಅದು ರೋಗಾಣು ಕೊಟ್ಟ…

Read more
ಎಲೆ ಚುಕ್ಕೆ ಪೀಡಿತ ಅಡಿಕೆ ಮರ

ಎಲೆ ಚುಕ್ಕೆ ರೋಗ-ಅಡಿಕೆ ಬೆಳೆಗಾರರ ಪಾಲಿಗೆ ಯಾವತ್ತೂ ಭಯ.

ಎಲೆ ಚುಕ್ಕೆ ರೋಗ ಎಂಬ ಅಡಿಕೆ ತೆಂಗು ಬೆಳೆಯ ಪ್ರಾಮುಖ್ಯ ರೋಗ ಈಗ ಎಲ್ಲಾ ಪ್ರದೇಶಗಳಲ್ಲಿ  ವ್ಯಾಪಿಸಲಾರಂಭಿದೆ. ಕೆಲವರು ಗುರುತಿಸಿರಬಹುದು. ಇನ್ನು ಕೆಲವರು ಗುರುತಿಸದೆಯೂ ಇರಬಹುದು. ಆದರೆ 90% ಕ್ಕೂ ಹೆಚ್ಚಿನ ಅಡಿಕೆ ತೋಟಗಳಲ್ಲಿ ಎಲೆ ಚುಕ್ಕಿ ರೋಗ ಇದೆ ಎಂದರೆ ಅಚ್ಚರಿಯಾಗಬಹುದು.  ಈಗ ಇದು ಚುಕ್ಕೆಯಾಗಿ ಕಂಡರೂ ಇದು ಮುಂದೆ ದೊಡ್ಡದಾದರೂ ಅಚ್ಚರಿ ಇಲ್ಲ.ಕ್ರಮೇಣ ಅಡಿಕೆ ಬೆಳೆಗಾರರ ಬದುಕಿನ ಮೇಲೆಯೇ ಇದು ಸವಾರಿ ಮಾಡಿದರೂ ಅಚ್ಚರಿ ಇಲ್ಲ.  ಬಹಳಷ್ಟು ಜನ ಅಡಿಕೆ ಬೆಳೆಗಾರರು ಶಿವಮೊಗ್ಗ ಜಿಲ್ಲೆಯಲ್ಲಿ…

Read more
ಅಡಿಕೆ ಬೆಳೆಯಲ್ಲಿ ಹೆಚ್ಚಳವಾಗುತ್ತಿರುವ ಸಮಸ್ಯೆ

ಅಡಿಕೆ ಬೆಳೆಯಲ್ಲಿ ಈ ಸಮಸ್ಯೆ ಬಾರೀ ಹೆಚ್ಚಳವಾಗಲು ಕಾರಣ.

ಇತ್ತೀಚೆಗೆ ಬಹುತೇಕ ಎಲ್ಲಾ ಅಡಿಕೆ ಬೆಳೆಗಾರರಲ್ಲೂ ಈ ಸಮಸ್ಯೆ ಹೆಚ್ಚಾಗುತ್ತಿದೆ. ಎಲ್ಲರೂ ಇದಕ್ಕೆ ಏನು ಪರಿಹಾರ ಎಂದು ಕೇಳುವವರು. ಆದರೆ ಯಾಕಾಗಿ ಈ  ಸಮಸ್ಯೆ ಹೆಚ್ಚಾಯಿತು ಎಂದು ಯಾರೂ ಹೇಳುತ್ತಿಲ್ಲ.ಇದು ಹೊಸ ಸಮಸ್ಯೆ ಅಲ್ಲ. ಅಡಿಕೆ ಬೆಳೆ ಪ್ರಾರಂಭವಾದಾಗಿನಿಂದಲೂ ಇದ್ದುದೇ. ಆದರೆ ಈಗ ಅದು ಮಿತಿ ಮೀರಿ ಹೆಚ್ಚಳವಾಗುತ್ತಿದೆ.ಎಲ್ಲಾ ಕಡೆಯಲ್ಲೂ ಇದು ಅಡಿಕೆ ಬೆಳೆಯನ್ನು ಪೀಡಿಸುತ್ತಿದೆ. ಅಡಿಕೆ ಮರ/ ಸಸಿಗಳ ಎಲೆಯನ್ನು ಹಾಳು ಮಾಡುವ ಒಂದು ರೀತಿಯ ತಿಗಣೆ ಇತ್ತೀಚಿನ ವರ್ಷಗಳಲ್ಲಿ  ಭಾರೀ ಸಮಸ್ಯೆ ಉಂಟು ಮಾಡುತ್ತಿದೆ….

Read more
ಬೂದಿಯ ಮೂಲಕ ಕೀಟ ನಿಯಂತ್ರಣ

ಸಾವಯವ ಕೀಟ –ರೋಗ-ನಿಯಂತ್ರಣ ವಿಧಾನ.

ಸರ್ವ ರೋಗಕ್ಕೆ ಬೂದಿ ಮದ್ದು ಎಂಬುದನ್ನು ಎಲ್ಲರೂ ಕೇಳಿರಬಹುದು. ಬೂದಿ ಎಂದರೆ ಅದು ಮರವನ್ನು ಸುಟ್ಟಾಗ ಸಿಗುವ ವಸ್ತು, ಇದು ಕ್ಷಾರೀಯ. ಇದನ್ನು ಬೆಳೆಗಳ  ಮೇಲೆ ಚೆಲ್ಲಿದಾಗ ಅದು ಒಂದು ಪೊಟ್ಯಾಶಿಯಂ ಸತ್ವದ ಪೋಷಕವಾಗಿಯೂ ,  ಕೀಟ ರೋಗ ನಿಯಂತ್ರಕವಾಗಿಯೂ ಕೆಲಸ ಮಾಡುತ್ತದೆ. ಇದನ್ನು ಬಹುಸ್ತರದ ಸಾವಯವ ಕೀಟ –ರೋಗ-ನಿಯಂತ್ರ ಕ ಎಂಬುದಾಗಿ ಹಿರಿಯರು ಹೇಳುತ್ತಾ ಬಂದಿದ್ದಾರೆ. ದುರದೃಷ್ಟವೆಂದರೆ ಈಗ  ಅಡುಗೆ ಒಲೆಗೆ ಗ್ಯಾಸ್  ಬಂದಿದೆ. ಬಿಸಿ ನೀರ ಸ್ನಾನಕ್ಕೆ ಸೋಲಾರ್ ಬಂದಿದೆ. ಕಟ್ಟಿಗೆ ಸುಟ್ಟ ಬೂದಿ…

Read more
ಬೊರ್ಡೋ ಪೇಸ್ಟ್- Bordeaux paint

ತೋಟಗಾರಿಕಾ ಬೆಳೆಗಾರರ ರಕ್ಷಕ ಈ ಶಿಲೀಂದ್ರ ನಾಶಕ.

ನಾವೆಲ್ಲಾ ಕೆಲವು ಸಂಶೋಧನಾ ಸಂಸ್ಥೆಗಳು, ಬೆಳೆ ಪ್ರಾತ್ಯಕ್ಷಿಕಾ ತಾಕುಗಳಿಗೆ ಭೇಟಿ ಕೊಟ್ಟಾಗ ಅಲ್ಲಿನ ತೋಟದ ಬೆಳೆಗಳ ಮರ, ಬಳ್ಳಿಯ ಕಾಂಡಕ್ಕೆ ನೀಲಿ ಮಿಶ್ರ ಬಿಳಿ ಬಣ್ಣದ ಲೇಪನ ಮಾಡಿರುವುದನ್ನು ಕಂಡಿರಬಹುದು.  ಅದು ಏನು ಗೊತ್ತೇ? ಇದು ನೋಡಲು ಚೆಂದವಾಗಿ ಇರಲಿ ಎಂದು ಲೇಪನ ಮಾಡಿದ್ದು ಅಲ್ಲ. ಅದು ಒಂದು ಸಸ್ಯ ಸಂರಕ್ಷಣಾ ಔಷಧಿಯ ಲೇಪನ. ಬಹುತೇಕ ತೋಟಗಾರಿಕಾ ಬೆಳೆಗಳಿಗೆ ಕಾಂಡದ ಮೂಲಕ ಕೆಲವು ರೋಗ – ಕೀಟಗಳು ಪ್ರವೇಶವಾಗುತ್ತವೆ. ಅದನ್ನು ಪ್ರತಿಬಂಧಿಸುವಲ್ಲಿ ಈ ಬಣ್ಣದ ಪೇಸ್ಟ್ ಲೇಪನ…

Read more
tulasi tip

ತುಳಿಸಿ ಗಿಡ ಈಗ ಒಣಗುವುದೇಕೆ?

ತುಳಿಸಿ ಗಿಡಕ್ಕೆ ಸುತ್ತು ಬರಬೇಕು ಎನ್ನುತ್ತಾರೆ ಹಿರಿಯರು. ಬೆಳೆಗಳ ಬುಡಕ್ಕೆ ದಿನಾ ಹೋಗಬೇಕು ಎನ್ನುತ್ತಾರೆ  ಕೃಷಿ ವಿಜ್ಞಾನಿಗಳು. ಇದಕ್ಕೆ ಕಾರಣ ಇಲ್ಲಿದೆ. ತುಳಸಿ ಗಿಡದ ಸುತ್ತ ಒಂದು ಸುತ್ತು ಬಂದಾಗ ಎಲೆಗಳೆಲ್ಲಾ ಕಳೆಗುಂದಿರುವುದು ಕಂಡರೆ , ಎರಡನೇ ಸುತ್ತಿಗೆ ಎಲೆಯಲ್ಲಿ ಏನೋ ಇರುವುದೂ, ಮೂರನೇ ಸುತ್ತಿಗೆ ಮತ್ತೂ ಸ್ಪಷ್ಟತೆ, ಹೀಗೇ ಹತ್ತು ಸುತ್ತು ಬರುವಾಗ ಅಲ್ಲಿ ಏನಾಗಿದೆ ಎಂಬುದರ ಪೂರ್ಣ ಚಿತ್ರಣ ನಮಗೆ  ತಿಳಿಯುತ್ತದೆ. ತುಳಸಿ ಗಿಡಕ್ಕೆ ಸುತ್ತು ಬಂದಾಗ ಅದಕ್ಕೆ ಏನಾಗಿದೆ ಎಂಬುದನ್ನು ನೀವೇ ತಿಳಿದುಕೊಳ್ಳಬಹುದು. ತುಳಸಿ…

Read more
ಹುಳ ತಿಂದು ಸತ್ತ ತೆಂಗಿನ ಮರ

ತೆಂಗಿನ ಮರಗಳು ಸಾಯುತ್ತಿರುವುದಕ್ಕೆ ಕಾರಣ ಏನು?

ಸಿಡಿಲು, ಸುಳಿ ಕೊಳೆ, ಅಥವಾ ಇನ್ನೇನಾದರೂ ಕೀಟ ಬಾಧೆಯಿಂದ ತೆಂಗಿನ ಮರ ಸತ್ತರೆ ಅದನ್ನು ತಕ್ಷಣ ಕಡಿದು ಏನಿಲ್ಲವಾದರೂ ಸೌದೆ ಮಾಡಿಯಾದರೂ ವಿಲೇವಾರಿ ಮಾಡಿ. ಹೆಚ್ಚಿನ ರೈತರು  ತೆಂಗಿನ ಮರ ಸತ್ತು ಹೋದರೆ ಅದರಿಂದ ನಮಗೇನು ನಷ್ಟ ಎಂದು ಅದನ್ನು ಹಾಗೆ  ಬಿಡುತ್ತಾರೆ. ಸತ್ತು ಒಣಗಿ ಶಿಥಿಲವಾದ ಮೇಲೆ ವಿಲೇವಾರಿ ಸುಲಭ ಎಂಬ ಕಾರಣಕ್ಕೆ ಹೀಗೆ ಮಾಡುತ್ತಾರೆ. ಆದರೆ ಸತ್ತ ಮರವನ್ನು ಹಾಗೇ ಬಿಟ್ಟರೆ ಮತ್ತೆ ಒಂದೆರಡು ಮರ ಸಸಿ ಸಾಯುತ್ತದೆ ಏಕೆ ಗೊತ್ತೇ? ನಮ್ಮಲ್ಲಿ ಹಿರಿಯರು…

Read more

ಡ್ರೋನುಗಳ ಹಾರಾಟಕ್ಕೆ ಅನುಮತಿಯೇ ಇಲ್ಲ – ಗೊತ್ತೇ?

ಬಹಳ ಜನ ಅದರಲ್ಲೂ ಕೃಷಿಗೆ ಪ್ರವೇಶಿಸುವ ಹೊಸ ತಲೆಮಾರು  ಅಡಿಕೆ ಮುಂತಾದ ಬೆಳೆಗಳಿಗೆ ಸಿಂಪರಣೆ ಎಂಬ ಪರಿಶ್ರಮದ ಕೆಲಸಕ್ಕೆ ಆತೀ ಆಧುನಿಕ ವ್ಯವಸ್ಥೆಯಾದ ಡ್ರೋನುಗಳನ್ನು ಬಳಸುವ ಬಗ್ಗೆ ಮಾತಾಡುತ್ತಾರೆ.  ಕೆಲವರು ಅದನ್ನು ತಯಾರಿಸಿ ಶ್ಲಾಘ್ಹನೆ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಆದರೆ ಡ್ರೋನು ಬಳಸಿ ಸಿಂಪರಣೆ ಮಾಡುವಂತಿಲ್ಲ. ಡ್ರೋನು ಹಾರಾಟಕ್ಕೆ ಅನುಮತಿಯೂ ಬೇಕು. The Union Government has clarified that drone-spraying is illegal. “As per the provisions of Insecticides Act 1968, aerial application of pesticides need…

Read more
error: Content is protected !!