ಹೊಲದಲ್ಲಿ ಯಾಕೆ ಅಣಬೆ ಯಾಕೆ ಬೆಳೆಯುತ್ತದೆ? ಅದರಿಂದ ಕೃಷಿಗೆ ಲಾಭ ಏನು?

ಹೊಲದಲ್ಲಿ ಅಣಬೆ ಯಾಕೆ ಬೆಳೆಯುತ್ತದೆ?  ಕೃಷಿಗೆ ಇದರ ಲಾಭ ಏನು?

ನಾವೆಲ್ಲ ಮಳೆಗಾಲದಲ್ಲಿ ನೆಲದಲ್ಲಿ, ಮರದ ದಿಮ್ಮಿಗಳಲ್ಲಿ, ಗೊಬ್ಬರದಲ್ಲಿ ಹಾಗೆಯೇ ಎಲ್ಲಾ ನಮೂನೆಯ ಸಾವಯವ ವಸ್ತುಗಳಲ್ಲಿ ಅಣಬೆ ಬೆಳೆಯುವುದನ್ನು ಕಂಡಿದ್ದೇವೆ. ಈ ಅಣಬೆಗಳು ರೈತನಗೆ ಹೇಗೆ ಆಪ್ತ ಮಿತ್ರಗೊತ್ತೇ? ಎಲ್ಲರೂ ಎರೆಹುಳು ರೈತನ ಮಿತ್ರ ಎನ್ನುತ್ತೇವೆ. ಎರೆಹುಳುವಿಗಿಂತಲೂ  ಪ್ರಾಮುಖ್ಯವಾದ ಆಪ್ತಮಿತ್ರ ಎಂದರೆ ಅಣಬೆಗಳು. ಇವು ರೈತನ ಕೃಷಿಗೆ ಏನೆಲ್ಲಾ ನೆರವನ್ನು ನೀಡುತ್ತವೆ. ಇವುಗಳ ಅಸ್ತಿತ್ವ ಇಲ್ಲದಿದ್ದರೆ ಏನಾಗಬಹುದು ಎಂಬುದರ ಬಗ್ಗೆ ಇಲ್ಲಿ ಚರ್ಚಿಸೋಣ. ಶಿಲೀಂದ್ರಗಳು ,ಅಣಬೆಗಳು  ಏಕಕೋಶ ಮತ್ತು ಸಂಕೀರ್ಣವಾದ ಬಹುಕೋಶೀಯ ಜೀವಿಗಳು. ಇವುಗಳಲ್ಲಿ ಪತ್ತೆ ಹಚ್ಚಿದ ಜಾತಿಗಳಿಗಿಂತ…

Read more
ಮಣ್ಣಿನ pH ಎಂದರೇನು? ಕಡಿಮೆ-ಹೆಚ್ಚು ಆದಾಗ ಏನಾಗುತ್ತದೆ?

 ಮಣ್ಣಿನ pH ಎಂದರೇನು? ಕಡಿಮೆ-ಹೆಚ್ಚು ಆದಾಗ ಏನಾಗುತ್ತದೆ?    

ಮಣ್ಣಿನ ಸಮಸ್ಥಿತಿಯನ್ನು ವೈಜ್ಞಾನಿಕ ಭಾಷೆಯಲ್ಲಿ pH (Potentila hydrogen) ಎಂಬುದಾಗಿ ಕರೆಯುತ್ತಾರೆ. ಇದನ್ನು ಕನ್ನಡದಲ್ಲಿ ರಸ ಸಾರ ಎಂಬುದಾಗಿ ಕರೆಯುತ್ತಾರೆ. ಹುಳಿ ಹೆಚ್ಚಾದರೆ  ಅದು  ಆಮ್ಲ,  ಸುಡುವಿಕೆ  ಆದರೆ ಅದು ಕ್ಷಾರ. ಇವೆರಡೂ ಆಗದಿದ್ದರೆ ಅದು ಸಮಸ್ಥಿತಿ. ಇದನ್ನು  ಸಹನಾ ಸ್ಥಿತಿ ಎಂಬುದಾಗಿ  ಹೇಳಬಹುದು.ಇದು ಮಣ್ಣಿಗೆ ಮಾತ್ರವಲ್ಲ. ಪ್ರತೀಯೊಂದು ಜೀವಿಗೂ ಇರುವಂತದ್ದು. ಮನುಷ್ಯನ ಶರೀರದಲ್ಲಿ ಜೊಲ್ಲು, ರಕ್ತ ಇವುಗಳಲ್ಲೂ ಆಮ್ಲ, ಕ್ಷಾರ, ಮತ್ತು ತಟಸ್ಥ ಎಂಬುದಿದೆ. ಮಣ್ಣು ಎಂಬುದು ಸಮಸ್ಥಿತಿಯಲ್ಲಿದ್ದರೆ ( nutral) ಅಲ್ಲಿ ಬೆಳೆಯುವ ಬೆಳೆಗೆ…

Read more
Earthworms how do they increase soil fertility

Earthworms- how do they increase soil fertility?

Earthworms help nature in her overall soil-building and plant growth process through particle breakdown. It may occur in the E worm gizzard which uses ingested mineral particles in small pieces. This grinding process, coupled with the weak acids and enzymes in the gizzards probably the small grinding stones down into even smaller pieces. Now E…

Read more
ಫಲವತ್ತಾದ ಮೇಲ್ಮಣ್ಣು

ಮೇಲ್ಮಣ್ಣು ಉಳಿದರೆ ಮಾತ್ರ ಕೃಷಿ ಲಾಭದಾಯಕ .

ಮೇಲುಮಣ್ಣು ಉತ್ತಮವಾಗಿದ್ದರೆ ಮಾತ್ರ ಕೃಷಿ ಕೈ ಹಿಡಿದೀತು. ಒಂದು ವೇಳೆ ಮೇಲು ಮಣ್ಣು ಕೊಚ್ಚಣೆ ಅಧಿಕವಾಗಿದ್ದರೆ ಅಲ್ಲಿ ಕೃಷಿ ಮಾಡುವುದು ಲಾಭದಾಯಕವಲ್ಲ.ಮೇಲು ಮಣ್ಣು ಉಳಿಸಲು ಮತ್ತು ರಚನೆಯಾಗುವ ರೀತಿಯ ಬೇಸಾಯ ಕ್ರಮಗಳನ್ನು ಅನುಸರಿಸುವುದು ಕೃಷಿಕರ ಆದ್ಯ ಕರ್ತವ್ಯ.       ಮೇಲು ಮಣ್ಣು ಹೇಗಿರುತ್ತದೆ: ಒಂದು ಹಿಡಿ ಮಣ್ಣು ಕೈಯಲ್ಲಿ ಹಿಡಿದರೆ ಅದು ಲಾಡಿನಂತೆ ಉಂಡೆ ಕಟ್ಟಲು ಬರಬೇಕು. ಅಂಟು ಆಂಟಾದ ಕಪ್ಪು ಮಿಶ್ರ ಬಣ್ಣದ, ಅರೆ ಬರೆ ಸಾವಯವ ವಸ್ತುಗಳು ಕೊಳೆಯುತ್ತಿರುವ ಸ್ಥಿತಿಯಲ್ಲಿ ಮೇಲು ಮಣ್ಣು…

Read more

ಸಾವಯವ ಇಂಗಾಲ- ಇದು ಇದ್ದರೆ ಮಣ್ಣಿಗೆ ಬೇರೆ ಹೆಚ್ಚೇನೂ ಬೇಡ.

ಮಣ್ಣು ವಿಜ್ಞಾನಿಗಳು ಮಣ್ಣು ನೋಡಿ ಮೊದಲು ಹೇಳುವುದು ಈ ಮಣ್ಣಿನಲ್ಲಿ ಸಾವಯವ ಇಂಗಾಲ ಎಷ್ಟು ಇದೆ ಎಂಬುದನ್ನು. ಇದನ್ನು ಅನುಸರಿಸಿ ನಂತರದ ಸಲಹೆಗಳು. ಮಣ್ಣು ಯಾವ ಪೋಷಕಾಂಶ  ಹಾಕಿದರೂ ಅದು ಸಸ್ಯ ಸ್ವೀಕರಿಸಬೇಕಾದರೆ ಆದರಲ್ಲಿ ಇಂಗಾಲದ ಅಂಶ ಹೆಚ್ಚಿನ ಪ್ರಮಾಣದಲ್ಲಿ  ಇರಬೇಕು. ಈಗ ನಮ್ಮ ಸುತ್ತಮುತ್ತ ಮಾರಾಟವಾಗುತ್ತಿರುವ ವಿವಿಧ ಹೆಸರಿನ ಜೈವಿಕ ಗೊಬ್ಬರಗಳೂ ಕೆಲಸ ಮಾಡಿ ನಮಗೆ ತೃಪ್ತಿಕರ ಫಲಿತಾಂಶ ಕೊಡಬೇಕಿದ್ದರೆ ಮಣ್ಣಿನಲ್ಲಿ  ಕಾರ್ಬನ್ ( ಇಂಗಾಲ) ಅಂಶ ಹೇರಳವಾಗಿ ಇರಬೇಕು. ಹೀಗಿರುವಾಗ ನಾವು ಗೊಬ್ಬರ ಹಾಕುವುದಕ್ಕಿಂತ…

Read more
ನೆಲದ ಮೇಲೆ ಹುಲುಸಾಗಿ ಬೆಳೆದ ಹಾವಸೆ

ನೆಲದಲ್ಲಿ ಹಾವಸೆ ಬೆಳೆದರೆ ತೆಗೆಯಬೇಡಿ- ಇದರಿಂದ ಭಾರೀ ಲಾಭವಿದೆ.

ಕೆಲವು ರೈತರ ತೋಟದ ನೆಲದಲ್ಲಿ  ಹಾವಸೆ  ಸಸ್ಯ ಬೆಳೆಯುತ್ತದೆ. ಈ ಸಸ್ಯ ಬೆಳೆಯುವುದು ಯಾಕೆ ಮತ್ತು ಇದರ ಅನುಕೂಲ ಏನು? ನಿಮ್ಮ ತೋಟದಲ್ಲಿ, ಮನೆಯ ಕಂಪೌಂಡ್ ಗೊಡೆಯಲ್ಲಿ, ಅಡಿಕೆ, ತೆಂಗಿನ ಮರದ ಕಾಂಡದಲ್ಲಿ ಅಂಟಿಕೊಂಡಿರುವ ಒಂದು ಹಾವಸೆ ಸಸ್ಯ ನಮಗೆಷ್ಟು ಉಪಕಾರಿ ಎಂಬುದನ್ನು ಪ್ರತೀಯೊಬ್ಬರೂ ತಿಳಿದಿರಬೇಕು. ಮಳೆಗಾಲ ಬಂತೆಂದರೆ ಸಾಕು ಹಾವಸೆ ಸಸ್ಯಗಳು ಜೀವತುಂಬಿಕೊಂಡು ಎಲ್ಲೆಡೆ ಆವರಿಸುತ್ತವೆ. ಬೇಸಿಗೆಯಲ್ಲಿ ಸಾಕಷ್ಟು ತೇವಾಂಶ ಲಭ್ಯವಿರುವಲ್ಲಿ ಬೆಳೆಯುತ್ತದೆ. ಒಟ್ಟಿನಲ್ಲಿ ತೇವಾಂಶವನ್ನು ಬಳಸಿ ಬದುಕುವ ಈ ಸಸ್ಯ ವರ್ಗ ಕೃಷಿಕನ ಮಿತ್ರ…

Read more

ಇಳುವರಿ ಕಡಿಮೆಯಾಗಲು ಕಾರಣ ಏನು ಗೊತ್ತೇ?

ಕೆಲವು ದೇಶಗಳಿಗೆ ಹೋಲಿಕೆ ಮಾಡಿದರೆ ನಮ್ಮ ಯಾವುದೇ ಬೆಳೆಯ ಇಳುವರಿ 50% ಕ್ಕೂ ಕಡಿಮೆ. ಬೇಸಾಯದ ಖರ್ಚು 50% ಹೆಚ್ಚು. ಇದು ಯಾಕೆ ಹೀಗಾಗುತ್ತಿದೆ ಎಂಬುದರ ಮಾಹಿತಿ ಇಲ್ಲಿದೆ. ವಿಯೆಟ್ನಾಂ ದೇಶದ ಕೃಷಿಯ ಮುಂದೆ ನಮ್ಮ ಕೃಷಿ ಏನೂ ಅಲ್ಲ. ಮಲೇಶಿಯಾದಲ್ಲಿ ತೆಂಗಿನ ಮರದಲ್ಲಿ 200 ಕ್ಕೂ ಹೆಚ್ಚು ಕಾಯಿಗಳಾಗುತ್ತವೆ. ಬ್ರೆಝಿಲ್ ನ ಕಾಫಿಯ ಇಳುವರಿ ನಮ್ಮದಕ್ಕಿಂತ ದುಪ್ಪಟ್ಟು. ಅದೇ ರೀತಿಯಲ್ಲಿ ಚೀನಾ ದೇಶದಲ್ಲೂ ನಮ್ಮಲ್ಲಿ ಬೆಳೆಯಲಾಗುವ ಎಲ್ಲಾ ನಮೂನೆಯ ಬೆಳೆಗಳಲ್ಲಿ ಇಳುವರಿ ತುಂಬಾ ಹೆಚ್ಚಾಗಿದೆ. ಎಲ್ಲಾ…

Read more
ಮಣ್ಣಿನ ಬಣ್ಣ ಮತ್ತು ಅದರ ಫಲವತ್ತತೆ

ಮಣ್ಣಿನ ಬಣ್ಣ ಮತ್ತು ಅದರ ಫಲವತ್ತತೆ

ಮಣ್ಣಿನಲ್ಲಿ ಬೆಳೆ ಬೆಳೆಯುವ ಪ್ರತೀಯೊಬ್ಬ ರೈತನೂ ಮಣ್ಣಿನ ಬಣ್ಣದ ಮೇಲೆ ಅದರ ಉತ್ಪಾದನಾ ಶಕ್ತಿಯನ್ನು ತಿಳಿಯಬಹುದು. ಮಣ್ಣಿನ ಉತ್ಪಾದನಾ ಶಕ್ತಿ ( ಬೆಳೆ ಬೆಳೆದಾಗ ಅದರ ಬೆಳವಣಿಗೆ ಮತ್ತು ಅದರಲ್ಲಿ ಫಸಲು) ಅದರ ಭೌತಿಕ ಗುಣಧರ್ಮದ ಮೇಲೆ ಅವಲಂಭಿತವಾಗಿರುತ್ತದೆ.  ಜಮೀನಿನ ಮಣ್ಣು ಜೇಡಿಯಿಂದ ಕೂಡಿದೆಯೇ, ಮರಳಿನಿಂದ ಕೂಡಿದೆಯೇ, ಬಣ್ಣ ಹೇಗಿದೆ ಎಂಬುದನ್ನು ಪರಿಶೀಲಿಸಿ ಅದರ ಉತ್ಪಾದಕತೆಯನ್ನು ನಿರ್ಧರಿಸಬಹುದು. ಕೆಲವರು ಮಣ್ಣು ನೋಡಿಯೇ ಈ ಮಣ್ಣಿನಲ್ಲಿ ಕೃಷಿ ಮಾಡುವಾಗ ಎಷ್ಟು ಹಾಕಿದರೂ ಸಾಲದು ಎನ್ನುತ್ತಾರೆ. ಇನ್ನು ಕೆಲವರು ಜಮೀನು…

Read more
ginger in sprinkler irrigation

ಶುಂಠಿ ಬೆಳೆದ ಭೂಮಿ ಹಾಳಾಗುವುದು ನಿಜವೇ?

ಕೆಲವರು ಹೇಳುತ್ತಾರೆ ಶುಂಠಿ ಬೆಳೆದರೆ ಆ ಮಣ್ಣು ಹಾಳಾಗುತ್ತದೆ. ಮತ್ತೆ ಅಲ್ಲಿ ಬೆಳೆ ಬೆಳೆಯಲಿಕ್ಕಾಗುವುದಿಲ್ಲ ಎಂದು. ಇದು ನಿಜವೇ? ಶುಂಠಿ ಬೆಳೆಗೆ ಬೇರೆ ಬೇರೆ ಪೊಷಕಾಂಶಗಳನ್ನು ಹಾಕುತ್ತಾರೆ. ಆದ ಕಾರಣ ಮಣ್ಣು ಜೀವ ಕಳೆದುಕೊಳ್ಳುತ್ತದೆ ಎಂಬ ಮಾತನ್ನು ಬಹಳ ಜನ ಇನ್ನೂ ನಂಬಿದ್ದಾರೆ. ಇದನ್ನು ಕೆಲವು ಜನ ರಂಗು ರಂಗಾಗಿ ವಿವರಿಸುತ್ತಾ  ಈ ವಿಷಯದಲ್ಲಿ ತಜ್ಞರಾಗುತ್ತಾರೆ. ಆದರೆ ವಾಸ್ತವವೇ ಬೇರೆ. ಶುಂಠಿ ಬೆಳೆ ಇರಲಿ ಇನ್ಯಾವುದೇ ಬೆಳೆ ಇರಲಿ ಅದು ಮಣ್ಣಿನಲ್ಲಿ ಪೊಷಕ ಇದ್ದರೆ ಅದನ್ನು ಬಳಸಿಕೊಳ್ಳುತ್ತದೆ….

Read more
ಲಾಭದಾಯಕ ಕೃಷಿಗೆ ಬೇಕಾದ ಫಲವತ್ತಾದ ಮಣ್ಣು

ಕೃಷಿ ಲಾಭದಾಯಕವಾಗಲು ಬೇಕಾಗುವುದೇ ಉತ್ತಮ ಮಣ್ಣು – ಹೇಗೆ?

ಕೃಷಿ ಮಾಡುವ ನಾವೆಲ್ಲಾ ಮಣ್ಣಿನ ಬಗ್ಗೆ ಎಷ್ಟು ತಿಳಿದುಕೊಂಡರೂ ಸಾಲದು. ಮಣ್ಣು ಮೊದಲು. ಕೃಷಿ ಅನಂತರ.ಮಣ್ಣಿನಲ್ಲಿ ಫಲವತ್ತತೆ ಇದ್ದರೆ ಮಾತ್ರ ಅದರಲ್ಲಿ ಕೃಷಿ ಮಾಡಿ. ಫಲವತ್ತತೆ ಇಲ್ಲದಲ್ಲಿ ಕೃಷಿ ಯಾವಾಗಲೂ ಲಾಭದಾಯಕವಾಗುವುದಿಲ್ಲ. ಇತ್ತೀಚೆಗೆ ಈಶ ಫೌಂಡೇಶನ್ ನ ಸಧ್ಗುರುಗಳು ತಮ್ಮ ವೀಡಿಯೊದಲ್ಲಿ ಕ್ಯಾಲಿಫೋರ್ನಿಯಾ ದೇಶವು ಅಕ್ಕಿಯನ್ನು ಥೈಲ್ಯಾಂಡ್ ದೇಶದಿಂದ ಆಮದು ಮಾಡಿಕೊಳ್ಳುತ್ತಿದ್ದೇವೆ. ಯಾಕೆ ಭಾರತದಿಂದ ಮಾಡುವುದಿಲ್ಲ ಎಂಬ ಬಗ್ಗೆ ಕೇಳಿದಾಗ ಭಾರತದ ಅಕ್ಕಿಯಲ್ಲಿ ಯಾವ ಪೋಷಕಾಂಶಗಳೂ ಇಲ್ಲ ಎನ್ನುತ್ತಾರೆ ಎಂದಿದ್ದಾರೆ. ಅದೇ ರೀತಿ ವಿಯೆಟ್ ನಾಂ ದೇಶ…

Read more
error: Content is protected !!