ಅಂತರ್ಜಲ ಯಾಕೆ ಬರಿದಾಯಿತು? ಮುಂದಿನ ಸ್ಥಿತಿ ಏನಾಗಬಹುದು?

ಅಂತರ್ಜಲ ಯಾಕೆ ಬರಿದಾಯಿತು? ಮುಂದಿನ ಸ್ಥಿತಿ ಏನಾಗಬಹುದು?

ಈ ವರ್ಷ ಕರಾವಳಿ ಮಲೆನಾಡಿನಲ್ಲಿ ಅಂತರ್ಜಲ ಬರಿದಾಗಲಾರಂಭಿಸಿದೆ. ಕೆಲವು ಮೂಲಗಳ ಪ್ರಕಾರ ಸುಮಾರು 25% ಕೊಳವೆ ಬಾವಿಗಳು ಬರಿದಾಗಿವೆ. ಈ ವರ್ಷ ಕೊರೆದಷ್ಟು ಕೊಳವೆ ಬಾವಿ ಈ ಹಿಂದೆ ಯಾವ ವರ್ಷದಲ್ಲೂ ಆದದ್ದಿಲ್ಲ ಎನ್ನುತಾರೆ ಜಲ ಶೋಧಕರು ಮತ್ತು ರಿಗ್ ಏಜೆಂಟರು. ಯಾಕೆ ಇಷ್ಟೊಂದು ಕೊಳವೆ ಬಾವಿ ಬರಿದಾಯಿತು? ಮುಂದೆ ಕೊಳವೆ ಬಾವಿ ನೀರಿನ ಮೂಲವನ್ನು ಆಶ್ರಯಿಸಿ ಕೃಷಿ ಮಾಡುವವರ ಸ್ಥಿತಿ ಏನಾಗಬಹುದು? ಯಾವ ಮುನ್ನೆಚ್ಚರಿಕೆ ವಹಿಸಬೇಕು ಈ ಬಗ್ಗೆ ಮಾಹಿತಿ ಇಲ್ಲಿದೆ. ಕರಾವಳಿ ಮತ್ತು ಮಲೆನಾಡಿನ…

Read more
ಮಳೆ ಬಂದಿದೆ, ಕೆರೆ ತುಂಬಿದೆ ಅಂತರ್ಜಲ ಬರಿದಾಗುತ್ತಿದೆ. ಎಚ್ಚರ!.

ಮಳೆ ಬಂದಿದೆ, ಕೆರೆ ತುಂಬಿದೆ  ಅಂತರ್ಜಲ ಬರಿದಾಗುತ್ತಿದೆ. ಎಚ್ಚರ!.

ಮಳೆ ಬಂದಿದೆ ಕೆರೆ ತುಂಬಿದೆ ನೀರಿಗೇನೂ ಬರವಿಲ್ಲ ಎಂದು ನಂಬಿದ್ದ ನಮ್ಮ ನಂಬಿಕೆ ಈಗ ಹುಸಿಯಾಗಲಾರಂಭಿಸಿದೆ. ಎಲ್ಲೆಲ್ಲೂ ಕೊಳವೆ ಬಾವಿಗಳು ಇಳುವರಿ ಕಡಿಮೆಯಾಗುತ್ತಿದೆ. ವಿಫಲವಾಗುತ್ತಿದೆ. ಕಿಂಡಿ ಅಣೆಕಟ್ಟುಗಳು, ಕಿರು ಜಲವಿದ್ಯುತ್  ಉತ್ಪಾದಿಸುವ ಅಣೆಕಟ್ಟುಗಳಲ್ಲೂ ನೀರಿಲ್ಲದಾಗಿದೆ. ರೈತರು ಹೊಸ ಬಾವಿ ತೋಡಲು ರಿಗ್ ನ ಹಿಂದೆ ತಿರುಗುವಂತಾಗಿದೆ. ಅಂತರ್ಜಲ ಕಳೆದ ಕೆಲವು ವರ್ಷಗಳಿಂದ ರೈತರೂ ಸೇರಿದಂತೆ ಎಲ್ಲರೂ ಕೊಳವೆ ಬಾವಿ ನೀರಿಗೇ ಅವಲಂಬಿತರಾದ ಕಾರಣ ಅಂತರ್ಜಲದ ಮೇಲೆ ಒತ್ತಡ ಹೆಚ್ಚಿದೆ. ಎಲ್ಲಿ ನೋಡಿದರಲ್ಲಿ ಕೊಳವೆ ಬಾವಿ ತೋಡುವ ಸದ್ದು…

Read more
ಹಳೆಯ ಬೋರ್ ವೆಲ್ ರಿ-ಡ್ರಿಲ್ಲಿಂಗ್

ಹಳೆಯ ಬೋರ್ ರಿ-ಡ್ರಿಲ್ಲಿಂಗ್-  ಇದು ಲಾಭದಾಯಕವೇ?

ಹಿಂದೆ ಡ್ರಿಲ್ ಮಾಡಲಾದ  ಹಳೆಯ ಬೋರ್ ವೆಲ್ ಅನ್ನು ಮತ್ತೆ ಆಳ ಮಾಡಿದರೆ ಹೆಚ್ಚು ನೀರು ಪಡೆಯಬಹುದು. ಇದು ಒಂದಷ್ಟು ಜನ ರೈತರ ಇಚ್ಚೇ. ಹಳೆಯ ಬೋರ್ ವೆಲ್ ಆಳ ಮಾಡಿದರೆ ಇರುವ ನೀರಿಗೆ ತೊಂದರೆ ಇಲ್ಲ. ಆಳದಲ್ಲಿ ಹೆಚ್ಚಿನ ನೀರು ಸಿಕ್ಕರೆ ಅದು ಲಾಭ. ಹೇಗೂ 250-300 ಅಡಿ ಕೊರೆದು ಆಗಿದೆ. ಇನ್ನು ಸ್ವಲ್ಪ ತೋಡಿದರೆ ಖರ್ಚು ಕಡಿಮೆ, ರಿಸ್ಕ್ ಸಹ ಕಡಿಮೆ ಎಂಬುದು ರೈತರ ತರ್ಕ. ಈ ಬಗ್ಗೆ ಬೋರ್ ವೆಲ್ ಡ್ರಿಲ್ಲಿಂಗ್ ಮತ್ತು…

Read more
Water taping through digging Borewell

Are you using Bore well water! You must know this?

What is borewell water source?  How it is stored there? Here is a brief picture of water source stored at below ground. 3-4 decades back, main water source is open wells only.  Now above 50% of agriculture irrigation and public  water distribution dependent on underground water source.  When we need water, bring drilling machine and…

Read more
rain and water storing tank

ಮಳೆ ನೀರು ಕೊಯಿಲು- ಎಲ್ಲಿ ಸಾಧ್ಯ? ಎಲ್ಲಿ ಅಸಾಧ್ಯ?

ಮಳೆ ಎಂದರೆ ಅದು ಪ್ರಕೃತಿಯ ಕೊಡುಗೆ. ಇದು ಇಷ್ಟೇ ಬರುತ್ತದೆ ಎಂಬುದು ಯಾರಿಗೂ ಗೊತ್ತಾಗುವುದಿಲ್ಲ. ಕೆಲವೊಮ್ಮೆ ಹೆಚ್ಚೂ ಬರಬಹುದು. ಕೆಲವೊಮ್ಮೆ ಕಡಿಮೆಯೂ ಬರಬಹುದು. ಅದನ್ನು ಸಂಗ್ರಹಿಸಲು ಬೇಕಾದ ಪಾತ್ರೆಗಳಿಗೆ ಅಳತೆ ಇಲ್ಲ. ಮಳೆ ನೀರು ಕೊಯಿಲು ಇದು ಒಂದು ಸುಂದರವಾದ ವಾಕ್ಯ ಅಷ್ಟೇ. ಧಾರಾಕಾರವಾಗಿ ಸುರಿಯುವ ಕರಾವಳಿ ಮಲೆನಾಡಿನ ಮಳೆ ನೀರನ್ನು ಸಂಗ್ರಹಿಸಲು ಪಾತ್ರೆ ಗಾತ್ರವನ್ನು ಯಾರಾದರೂ ಅಳತೆ ಮಾಡಿದ್ದುಂಟೇ? ಮಳೆ ನೀರನ್ನು  ಹಿಡಿದಿಟ್ಟಾಕ್ಷಣ ಅದು ಎಲ್ಲಾ ಸಮಸ್ಯೆಗೂ ಉತ್ತರವೇ? ಖಂಡಿತವಾಗಿಯೂ ಅಲ್ಲ. ಮಳೆ ನೀರನ್ನು ಸಂಗ್ರಹಿಸುವುದಲ್ಲ….

Read more
ಇವರಿಗೆ ಬೇಸಿಗೆಯಲ್ಲಿ ನೀರಿನ ಕೊರತೆ ಉಂಟಾಗಿಲ್ಲ

ಬೇಸಿಗೆಯಲ್ಲಿ ನೀರಿನ ಕೊರತೆಗೆ ಪರಿಹಾರ ಕಂಡುಕೊಂಡ ಕೃಷಿಕ.

ಬೇಸಿಗೆಯ ಕಾಲದಲ್ಲಿ ಎಲ್ಲರೂ ನೀರಿನ ಕೊರತೆ ಅನುಭವಿಸುತ್ತಾರೆ. ಆದರೆ ಇಲ್ಲೊಬ್ಬರು ರೈತರು ಮಳೆಗಾಲದಲ್ಲಿ ಮಳೆ ನೀರನ್ನು  ಒಂದೆಡೆ ಕೂಡಿಹಾಕಿದ್ದಾರೆ. ಅದನ್ನು ಮಣ್ಣು ಸ್ಪಂಜಿನಂತೆ ಹೀರಿಕೊಂಡು ಬೇಸಿಗೆಯ ಸಮಯದುದ್ದಕ್ಕೂ ತಗ್ಗು ಪ್ರದೇಶಕ್ಕೆ ಬಿಡುಗಡೆ ಮಾಡುತ್ತದೆ. ಹಾಗಾಗಿ ಇವರಿಗೆ ಬೇಸಿಗೆಯಲ್ಲಿ ನೀರಿನ ಕೊರತೆ ಉಂಟಾಗಿಲ್ಲ. ಬೇಸಿಗೆಯಲ್ಲಿ  ಎಲ್ಲಾ ಕೃಷಿಕರಿಗೂ ನೀರಿನದ್ದೇ ಸಮಸ್ಯೆ. ಬೆಳೆಗಳು ನೀರನ್ನು ಹೆಚ್ಚು ಅಪೇಕ್ಷಿಸುತ್ತವೆ. ಮಣ್ಣು ಹೆಚ್ಚು ನೀರು ಕುಡಿಯುತ್ತದೆ. ಆದರೆ ಮೂಲಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿರುತ್ತದೆ. ಕೊಳವೆ ಬಾವಿಗಳೂ ಸಹ  ಕೈಕೊಡುವುದು ಇದೇ ಸಮಯದಲ್ಲಿ. ಇದಕ್ಕೆ…

Read more
Rain water to bore well

ಮಳೆ ನೀರು ಇಂಗಿಸುತ್ತೀರಾ – ಜಾಗ್ರತೆ ಇರಲಿ !

ಅಧಿಕ ಮಳೆಯಾಗುವ ಕರಾವಳಿ, ಮಲೆನಾಡಿನಲ್ಲಿ  ಜನ ಇತ್ತೀಚಿನ ವರ್ಷಗಳಲ್ಲಿ ಬೋರ್ ವೆಲ್ ರೀಚಾರ್ಜ್ , ವಿಫಲವಾದ ಬೋರ್ ವೆಲ್ ಗಳಿಗೆ ನೀರಿನ ಮರುಪೂರಣ , ಹಾಗೆಯೇ ಅಲ್ಲಲ್ಲಿ ಇಂಗು ಗುಂಡಿಗಳನ್ನು ಮಾಡಲು ಪ್ರಾರಂಭಿಸಿದ್ದಾರೆ. ಪೋಲಾಗಿ ಸಾಗರ ಸೇರುತ್ತಿರುವ ನೀರಿನ ಮೇಲೆ ಇವರಿಗೆ ಕಾಳಜಿ, ಇದು ಮತ್ತೊಂದು ಕಡೆಯಲ್ಲಿ  ಅನಾಹುತದ ರೂಪದಲ್ಲಿ ಹೊರಹೋಗುತ್ತಿದೆಯೋ ತಿಳಿಯದಾಗಿದೆ. ಒಟ್ಟಿನಲ್ಲಿ ಇತ್ತೀಚೆಗೆ ಪ್ರಾರಂಭವಾದ ಭೂ ಕುಸಿತದಂತಹ ಘೋರ ಸಮಸ್ಯೆಗೆ  ಇಂತಹ ಯಾವುದೋ ಮಾನವ ಕೃತ ಕಾರ್ಯಗಳು ಕಾರಣ ಇರಲೇ ಬೇಕು. ಕರಾವಳಿಯ- ಮಲೆನಾಡಿನಲ್ಲಿ…

Read more
water recharge

ಬೋರ್ವೆಲ್ ರೀಚಾರ್ಜ್ ಎಲ್ಲಿ ಮಾಡಬಹುದು?

ಅಂತರ್ಜಲ ಎಂಬ ಕರೆನ್ಸಿ ಅತಿಯಾಗಿ ಬಳಕೆ ಮಾಡಿ ಮುಗಿಯುತ್ತಿದೆ.ಅದಕ್ಕೆ  ಮತ್ತೆ  ರೀ ಚಾರ್ಜ್ ಮಾಡಬಹುದು ಎನ್ನುತ್ತಾರೆ ಸ್ವಘೋಷಿತ ತಜ್ಞರು. ಇದನ್ನು ಹಲವಾರು ಜನ ಮಾಡಿದ್ದಾರೆ.  ಕೆಲವರು ಒಳ್ಳೆಯದಾಗಿದೆ ಎನ್ನುತ್ತಾರೆ ಕೆಲವರು ನಿರಾಶರಾದದ್ದೂ ಇದೆ. ಒಟ್ಟಿನಲ್ಲಿ ನಿಮ್ಮ ಕೊಳವೆ ಬಾವಿ ಮಳೆಗಾಲದಲ್ಲಿ ನೀರನ್ನು ಕುಡಿಯುವ ಸ್ಥಿತಿಯಲ್ಲಿದ್ದರೆ ಅದಕ್ಕೆ ಸೋಸು ವ್ಯವಸ್ಥೆಗಳ ಮೂಲಕ ನೀರನ್ನು ಮರು ಪೂರಣ ಮಾಡುವುದರಲ್ಲಿ ತಪ್ಪಿಲ್ಲ. ಅಂತರ್ಜಲಕ್ಕೆ ಮರು ಪೂರಣ ಸಾಧ್ಯವೇ: ಭೂಮಿಯ ಒಳಗೆ ಶಿಲಾ ಪದರಗಳ ಕೆಲವು ಬಿರುಕುಗಳಲ್ಲಿ ನೀರು ಇರುತ್ತದೆ. ಇನ್ನು ಕೆಲವು…

Read more

ಹೀಗೆ ಮಾಡಿದರೆ ನೀರು ತುಂಬಾ ಕಡಿಮೆ ಸಾಕು.

ಕೆಲವು ಮಣ್ಣಿನಲ್ಲಿ  ಮಳೆ ಬಂದರೆ  ನೀರು ವಾರಗಟ್ಟಲೆ  ಆರುವುದೇ ಇಲ್ಲ. ಬಿಸಿಲು ಬಂದರೆ  ನೆಲ ಟಾರು ರಸ್ತೆ  ತರಹ. ಇಂತಲ್ಲಿ   ಇಬ್ಬನಿ ರೂಪದಲ್ಲಿ ಬಿದ್ದ ನೀರೂ ಸಹ ಪೋಲಾಗದೆ ಬೆಳೆಗೆ ದೊರೆಯುವಂತಾಗಲು ರೈತರು ಕಂಡುಕೊಂಡ ವಿಧಾನ ಉಸುಕು ಹಾಕುವಿಕೆ.   ಕಪ್ಪು ಹತ್ತಿ ಮಣ್ಣು  ಒಂದು ಮಳೆ ಬಂದರೆ ಅಂಟು ಅಂಟಾಗುತ್ತದೆ. ಇದಕ್ಕೆ ಮಳೆ ಹನಿ ಬಿದ್ದಾಗ ಮಣ್ಣು ಕರಗಿ ಹೋಗುತ್ತದೆ. ನೀರು ಕಡಿಮೆಯಾದಾಗ ಮಣ್ಣು ಒಡೆದು ಹೂಗುತ್ತದೆ. ರಾಜ್ಯದಲ್ಲಿ  ಬಿಜಾಪುರ, ಗದಗ, ನರಗುಂದ ಧಾರವಾಡದ ಕೆಲ…

Read more
girl drinking water

ಜೀವಜಲ – ನೀರಿನ ಬಗ್ಗೆ ಒಂದಷ್ಟು ತಿಳಿಯೋಣ.

ಒಂದು ಕಾಲದಲ್ಲಿ ನೆಲದಿಂದ ಮೇಲಕ್ಕೆ ಹೊರ ಚಿಮ್ಮುತ್ತಿದ್ದ ಕೆಲವು ನೀರ ಚಿಲುಮೆಗಳು ಈಗ ತಮ್ಮ ಕೆಲಸವನ್ನು ನಿಲ್ಲಿಸಿವೆ. ಓವರ್ ಪ್ಲೋ ಆಗುತ್ತಿದ್ದ ಕೊಳವೆ ಬಾವಿಗಳು ಆಯಾಸವಾಗಿ ತಮ್ಮ ಕೆಲಸವನ್ನು ನಿಲ್ಲಿಸಿವೆ. ಮನೆ ಮುಂದೆ ಕುಡಿಯುವ ನೀರಿಗಾಗಿ ಇದ್ದ ಬಾವಿಗಳಲ್ಲಿ ನೀರಿಲ್ಲದೆ ಖಾಲಿಯಾಗಿವೆ.ಎಲ್ಲಿ ನೋಡಿದರಲ್ಲಿ  ಕೊಳವೆ ಬಾವಿಯ ನೀರು. ನೀರಿನ ಬಳಕೆ ಮಾತ್ರ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ನೀರಿನ ಬಳಕೆ – ಅಂದು: ನಾವು ಸಣ್ಣವರಿದ್ದಾಗ ಮನೆಯಲ್ಲಿ ಅಜ್ಜಿ ಯಾವಾಗಲೂ ಗದರಿಸುತ್ತಿದ್ದುದು, ನೀರಿನ ಮಿತ ಬಳಕೆಗೆ. “ಸ್ವಲ್ಪ…

Read more
error: Content is protected !!