ಕಳೆನಾಶಕ ಬಳಸುವಾಗ ವಹಿಸಬೇಕಾದ ಜಾಗ್ರತೆ.

  ಕೆಲವು ಜನ ರೌಂಡ್‍ಅಪ್ ಎಂದ ಕೂಡಲೆ ಭಯಭೀತರಾಗುತ್ತಾರೆ. ಒಬ್ಬೊಬ್ಬ ಒಂದೊಂದು ತರಹ ಮಾತಾಡುತ್ತಾರೆ.ಕೆಲವರಿಗಂತೂ ಈ ಹೆಸರು ಕೇಳಿದಾಕ್ಷಣ ಏನೋ ಅಲರ್ಜಿಯಾಗುತ್ತದೆ. ಬೇರೆ ಕಳೆನಾಶಕ ಆಗಬಹುದು, ಇದು ಬೇಡ ಎನ್ನುವವರೂ ಇದ್ದಾರೆ. ಎಲ್ಲಾ ಕಳೆನಾಶಕಗಳೂ ಒಂದೆ. ಕೆಲವು ನೇರ ಆಳಿಯ, ಕೆಲವು ಮಗಳ ಗಂಡ ಅಳಿಯ ಅಷ್ಟೇ ವ್ಯತ್ಯಾಸ. ಬಹುಷಃ ನಮ್ಮ ಜನ ಒಂದು ಸುದ್ದಿಯನ್ನು ಎಷ್ಟರ ಮಟ್ಟಿಗೆ ನಂಬುತ್ತಾರೆ ಎಂಬುದಕ್ಕೆ ಈ ಸುದ್ದಿಯೇ ಸಾಕ್ಷಿ. ಕೃಷಿಕರು- ಕೃಷಿ ಕೂಲಿ ಕಾರ್ಮಿಕರು, ದಾರಿ ಹೋಕರೂ ಸಹ ಕಳೆನಾಶಕ…

Read more
ಸಾವಯವ ವಿಧಾನದ ಕಳೆ ನಿಯಂತ್ರಣ

ಸಾವಯವ ಕಳೆ ನಿಯಂತ್ರಣ ವಿಧಾನ.

ರಾಸಾಯನಿಕ ವಿಧಾನದ ಕಳೆ ನಿಯಂತ್ರಣದ ಬದಲಿಗೆ ಸಾವಯವ ವಿಧಾನದಲ್ಲಿ ಕಳೆ ನಿಯಂತ್ರಿಸಲು ಸಾಧ್ಯವಿದೆ.  ಇದರಿಂದ ಮಣ್ಣಿನ ಫಲವತ್ತತೆ ಹೆಚ್ಚಾಗುತ್ತದೆ. ಕೆಲಸ ಸ್ವಲ್ಪ ದುಬಾರಿಯಾದರೂ ಈ ವಿಧಾನದ ಕಳೆ ನಿಯಂತ್ರಣ ಎಲ್ಲಾ ದೃಷ್ಟಿಯಿಂದಲೂ ಉತ್ತಮ. ಕೃಷಿ ಭೂಮಿ ಫಲವತ್ತತೆ ಕಳೆದುಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಇಂತಹ ವಿಧಾನದ ಕಳೆ ನಿಯಂತ್ರಣ ನಮ್ಮ ಆದ್ಯತೆಯಾದರೆ ಒಳ್ಳೆಯದು. ಕಳೆ ನಿಯಂತ್ರಣ ಕೃಷಿಕರಿಗೆ  ಒಂದು ದೊಡ್ದ  ಸವಾಲು. ಕಳೆಗಳು ಹೊಲ ನಿರ್ವಹಣೆಗೆ  ತುಂಬಾ ಅನನುಕೂಲ ಪರಿಸ್ಥಿತಿಯನ್ನು  ಉಂಟು ಮಾಡುತ್ತವೆ. ನಾವು ಬಳಕೆ ಮಾಡುವ ಬಹುತೇಕ …

Read more
error: Content is protected !!