ಬಾಳೆ ಹೀಗೆ ಬೆಳೆದರೆ ಖರ್ಚು ಕಡಿಮೆ

ನೀರು, ಗೊಬ್ಬರ  ಉಳಿತಾಯದ ಬಾಳೆ ಬೇಸಾಯ ವಿಧಾನ

ಸಾಂಪ್ರದಾಯಿಕ ವಿಧಾನದ ಬಾಳೆ ಬೇಸಾಯದಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಂಡು ಬೆಳೆ ಬೆಳೆದರೆ ನೀರು, ಗೊಬ್ಬರ  ಉಳಿಸಿ ಖರ್ಚು ಕಡಿಮೆ ಮಾಡಿ ಉತ್ತಮ ಇಳುವರಿಯನ್ನು ಪಡೆಯಬಹುದು. ಅಷ್ಟೇ ಸ್ಥಳಾವಕಾಶದಲ್ಲಿ ಒಳಸುರಿಗಳ ಬಳಕೆಯಲ್ಲಿ, ಮಿತವ್ಯಯ ಮಾಡಿ ಅಧಿಕ ಉತ್ಪಾದನೆ ಪಡೆಯುವುದು ಈ ವಿಧಾನದಲ್ಲಿ ಸಾಧ್ಯ.  ಬಾಳೆಯ ಸಾಂಪ್ರದಾಯಿಕ ನಾಟಿ ವಿಧಾನದಲ್ಲಿ ಪರಸ್ಪರ 6  ಅಡಿ ಅಂತರದಲ್ಲಿ ನಾಟಿ ಮಾಡಲಾಗುತ್ತದೆ. ಈ ವಿಧಾನದಲ್ಲಿ ಎಕ್ರೆಗೆ ಸುಮಾರು  750 ರಷ್ಟು ಬಾಳೆ ಸಸಿ ಹಿಡಿಸಬಹುದು. ಅಧಿಕ ಸಾಂದ್ರದಲ್ಲಿ ನಾಟಿ ಮಾಡುವುದಿದ್ದರೆ ಎಕ್ರೆಗೆ 2500-3000…

Read more
ಸೀಬೆ ಸಸ್ಯದ ಎಲೆ ಹೀಗೆ ಬಣ್ಣ ಕಳೆದುಕೊಳ್ಳುವುದಕ್ಕೆ ಕಾರಣ

ಸೀಬೆ ಸಸ್ಯ ಸೊರಗುವುದಕ್ಕೆ ಕಾರಣ ಮತ್ತು ಪರಿಹಾರ

ಸೀಬೆ (ಪೇರಳೆ) ಹಣ್ಣು ಹಂಪಲು ಬೆಳೆಗಳಲ್ಲಿ  ಲಾಭದಾಯಕ ಹಣ್ಣಿನ ಬೆಳೆಯಾಗಿದೆ. ಇದು ಎಲ್ಲಾ ಪ್ರದೇಶಕ್ಕೂ ಹೊಂದಿಕೆಯಾಗುವ ಹಣ್ಣಿನ ಬೆಳೆ. ಕೆಲವು ಪ್ರದೇಶಗಳಲ್ಲಿ ಸೀಬೆ ಸಸ್ಯ ಏನೇ ಮಾಡಿದರೂ ಏಳಿಗೆ ಆಗುವುದಿಲ್ಲ. ಸಸ್ಯದ ಎಲೆಗಳು ತಿಳಿ ಹಳದಿ ಬಣ್ಣ ಮತ್ತು ತಾಮ್ರದ ಬಣ್ಣದ ಮೂಲಕ ತನ್ನ ಅನಾರೋಗ್ಯವನ್ನು ತೋರಿಸುತ್ತದೆ. ಸೀಬೆ ಸಸ್ಯದ ಎಲೆಗಳು ಹೀಗೆ ಆದರೆ ಅವು ಒಂದು ರೀತಿಯ ಪರಾವಲಂಭಿ ಜಂತು ಹುಳದ ಬಾಧೆ ಎನ್ನಬಹುದು. ಇದನ್ನು ಕರಾರುವಕ್ಕಾಗಿ ತಿಳಿಯಲು ಒಂದು ಬೇರನ್ನು ಅಗೆದು ನೋಡಿ. ನಮ್ಮ…

Read more
ದ್ರಾಕ್ಷಿ ಬೆಳೆಯ ರೋಗ

ದ್ರಾಕ್ಷಿ ಬೆಳೆಯ ಈ ರೋಗ ನಿಯಂತ್ರಣ.

ರೈತರು ಎಷ್ಟೇ ವ್ಯವಸ್ಥಿತವಾಗಿ ಬೆಳೆ ಬೆಳೆದರೂ ಕೆಲವು ವಾತಾವರಣ ಸಂಬಂಧಿತ ಮತ್ತು ಸಸ್ಯ ಮೂಲ ಸಂಬಂಧಿತ ರೋಗಗಳು  ಫಸಲು ಕೊಡುವ ಸಮಯದಲ್ಲಿ ಹೆಚ್ಚುತ್ತವೆ. ಇದಂತದ್ದರಲ್ಲಿ ಒಂದು ಎಲೆ- ಕಾಯಿ- ಹಣ್ಣು  ಕೊಳೆಯುವ ಚಿಬ್ಬು ರೋಗ. ಇದನ್ನು ಮುಂಜಾಗ್ರತೆ ವಹಿಸಿಯೇ ನಿಯಂತ್ರಣ ಮಾಡಿಕೊಳ್ಳಬೇಕು.   ರೋಗ ಲಕ್ಷಣ  ಹೀಗಿರುತ್ತದೆ:   ದ್ರಾಕ್ಷಿ ಹಣ್ಣುಗಳ ಮೇಲೆ ಕಪ್ಪು ಚುಕ್ಕೆಗಳು ಉಂಟಾಗಿ ಹಣ್ಣಿನ ನೋಟ ಅಸಹ್ಯವಾಗಿ ಕಾಣುವುದು ರೋಗದ ಲಕ್ಷಣ. ಇದಕ್ಕೆ ಅಂತ್ರಾಕ್ನೋಸ್ ರೋಗ ಎನ್ನುತ್ತಾರೆ. ಇದು ಕೇವಲ ಹಣ್ಣು ಆಗುವಾಗ…

Read more
ಮ್ಯಾಂಗೋಸ್ಟಿನ್- ಇದು ಭಾರೀ ಬೆಲೆ- ಬೇಡಿಕೆಯ ಹಣ್ಣು

ಮ್ಯಾಂಗೋಸ್ಟಿನ್- ಇದು ಭಾರೀ ಬೆಲೆ-ಬೇಡಿಕೆಯ ಹಣ್ಣು- ನಾವೆಲ್ಲಾ ಬೆಳೆಯಬಹುದು

ಮ್ಯಾಂಗೋಸ್ಟಿನ್ ಹಣ್ಣಿಗೆ ಇರುವ ಬೇಡಿಕೆಯನ್ನು ಗಮನಿಸಿ ಕೆಲವರು ದೊಡ್ಡ ಪ್ರಮಾಣದಲ್ಲಿ ಇದನ್ನು ಬೆಳೆಯಲು ಪ್ರಾರಂಭಿಸಿದ್ದಾರೆ. ಇದು ಹೊಸ ಹಣ್ಣು ಅಲ್ಲ. ಬಹಳ ಹಿಂದಿನಿಂದಲೂ ಇತ್ತು. ಈ ಹಣ್ಣಿಗೆ ಕಿಲೋ ರೂ.200 ಕ್ಕಿಂತ ಮೇಲೆ ಇರುತ್ತದೆ. ವಿದೇಶದಿಂದ : Moluccas Island, ಇಂಡೀನೇಶಿಯಾದಿಂದ ಕೇರಳದವರೊಬ್ಬರು ಉನ್ನತ ವ್ಯಾಸಂಗಕ್ಕೆ ಹೋಗಿದ್ದಾಗ ಬೀಜ ತಂದು ಬೆಳೆಸಿದ ತರುವಾಯ (90 ವರ್ಷಕ್ಕೆ ಹಿಂದೆ) ಇಲ್ಲಿ ಪ್ರಾರಂಭವಾಯಿತು. ಇತ್ತೀಚೆಗೆ ಇದಕ್ಕೆ ಬೇಡಿಕೆ ಮತ್ತು ಬೆಲೆ ಹೆಚ್ಚಾದ ಕಾರಣ ಕೇರಳದಲ್ಲಿ ಇದನ್ನು ಬೆಳೆಸುವವರ ಸಂಖ್ಯೆ ಹೆಚ್ಚಾಗುತ್ತಿದೆ….

Read more
ಡ್ರಾಗನ್ ಹಣ್ಣಿನ ಬೆಳೆಯಿಂದ ರೈತರ ಆದಾಯ

ಡ್ರಾಗನ್ ಹಣ್ಣಿನ ಬೆಳೆಯಿಂದ ರೈತರ ಆದಾಯ ಹೆಚ್ಚಲಾರಂಭಿಸಿದೆ

ಡ್ರಾಗನ್ ಹಣ್ಣಿನ ಬೆಳೆಗೆ ಭಾರೀ ಮಹತ್ವ ಬರುತ್ತಿದ್ದು, ಮಾರುಕಟ್ಟೆಯಲ್ಲಿ ಬೇಡಿಕೆಯೂ ಉತ್ತಮವಾಗಿದೆ. ಈ ಬೆಳೆ ರೈತರ ಆದಾಯ ಹೆಚ್ಚಳಕ್ಕೆ ನೆರವಾಗುತ್ತಿದೆ. ನಮ್ಮ ದೇಶವಲ್ಲದೆ ಬೇರೆ ದೇಶಗಳಲ್ಲೂ ಡ್ರಾಗನ್ ಹಣ್ಣಿನ ಬೆಳೆ ಜನಪ್ರಿಅತೆ ಗಳಿಸುತ್ತಿದ್ದು, ಇದಕ್ಕೆ ಪ್ರಾಪಂಚಿಕ ಮಾರುಕಟ್ಟೆ ಇದೆ. ಇಲ್ಲೊಬ್ಬರು ಹೂವಿನ ಹಡಗಲಿಯ ಕಾಲ್ವಿ ಗ್ರಾಮದ ರೈತ  ಡ್ರಾಗನ್ ಹಣ್ಣಿನ ಬೆಳೆ ಬೆಳೆದು ಹೇಗೆ ಆದಾಯ ಹೆಚ್ಚಿಸಿಕೊಂಡರು ನೋಡೋಣ. ಕರ್ನಾಟಕ ರಾಜ್ಯ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಕಾಲ್ವಿ ಗ್ರಾಮದ ಬಣಕಾರ ಶಿವನಾಗಪ್ಪ ದೊಡ್ಡತೋಟಪ್ಪ( 65) ಒಬ್ಬ…

Read more
ಈ ಬೀಜಕ್ಕೆ ಬಾರೀ ಬೆಲೆಯಂತೆ- ನಮ್ಮಲ್ಲೂ ಬೆಳೆಯುತ್ತದೆ.

ಈ ಬೀಜಕ್ಕೆ ಬಾರೀ ಬೆಲೆಯಂತೆ- ನಮ್ಮಲ್ಲೂ ಬೆಳೆಯುತ್ತದೆ.

ಇದು ಆಸ್ತ್ರೇಲಿಯಾ ಮೂಲದ ಬೀಜ. ಇದಕ್ಕೆ ಬಾರೀ ಬೆಲೆಯಂತೆ. ಮೆಕಡೇಮಿಯಾ ಇದರ ಹೆಸರು. ಪ್ರಪಂಚದ ಅತೀ ದುಬಾರಿಯ ಒಣ ಹಣ್ಣು ಎಂದರೆ ಇದು. ಮರವಾಗಿ ಬೆಳೆಯುವ  ಇದರಲ್ಲಿ ತುಂಬಾ ಬೀಜಗಳಾಗುತ್ತವೆ. ಬೀಜದ ತೊಗಟೆ ಒಡೆದರೆ ಒಳಗಡೆ ಗೊಡಂಬಿ ತರಹದ ತಿನ್ನುವ ಒಣ ಬೀಜ ಇರುತ್ತದೆ. ಇದಕ್ಕೆ ವಿದೇಶಗಳಲ್ಲಿ ಭಾರೀ ಬೇಡಿಕೆ. ಮೆಕಡಾಮಿಯಾ Macadamia  ವನ್ನು ಆಸ್ಟ್ರೇಲಿಯನ್ ನಟ್, ಕ್ವಿನ್ ಲ್ಯಾಂಡ್ ನಟ್  ಎಂದೂ ಇದನ್ನು ಕರೆಯುತ್ತಾರೆ. ಪ್ರಪಂಚದ ಬೇರೆ ಬೇರೆ ದೇಶಗಳಾದ  ದಕ್ಷಿಣ ಆಫ್ರಿಕಾ, ಕ್ಯಾಲಿಫೋರ್ನಿಯಾ, ಬ್ರೆಝಿಲ್,…

Read more
ಮಾವಿನ ಕಾಯಿಗೆ ಈಗ ರೂ. 125, ಕಾರಣ ಅಕಾಲಿಕ ಮಾವು

ಮಾವಿನ ಕಾಯಿಗೆ ಈಗ ರೂ. 125, ಕಾರಣ ಅಕಾಲಿಕ ಮಾವು.

ಮಾರುಕಟ್ಟೆಯಲ್ಲಿ ಈಗ ತೋತಾಪುರಿ,ಆಪೂಸು ಮಾವಿನ ಕಾಯಿಗಳು ಕಿಲೋ 125 ಕ್ಕೂ ಹೆಚ್ಚಿನ ಬೆಲೆಗೆ ಮಾರಲ್ಪಡುತ್ತದೆ. ಯಾವುದೇ ಹಣ್ಣು ಹಂಪಲು, ತರಕಾರಿ  ಅಕಾಲಿಕವಾಗಿ   ಬೆಳೆದರೆ  ಅಧಿಕ ಲಾಭ. ಮಾವು ಸಹ ಹಾಗೆಯೇ. ಕರಾವಳಿಯ ಭಟ್ಕಳದಿಂದ ಮತ್ತು  ಕೋಲಾರ ಕಡೆಯಿಂದ ಈಗ ಮಾವಿನ ಕಾಯಿ ಗರಿಷ್ಟ ಪ್ರಮಾಣದಲ್ಲಿ ಮಾರುಕಟ್ಟೆಗೆ ಬರುತ್ತಿದೆ. ಮಾವು ಒಂದು ಋತುಮಾನದ ಹಣ್ಣಿನ ಬೆಳೆ ಎಂಬುದು ನಮಗೆಲ್ಲಾ ಗೊತ್ತಿರುವ ವಿಚಾರ . ಬೇಸಿಗೆ ಕಾಲ ಮಾರ್ಚ್ ನಿಂದ ಜೂನ್ ತನಕ  ಮಾವಿನ ಪ್ರಮುಖ ಸೀಸನ್. ಈಗ…

Read more
ಸೀತಾಫಲವೂ ಲಕ್ಷ್ಮಣ ಫಲದಂತೆ ಔಷಧೀಯ

ಸೀತಾಫಲವೂ ಲಕ್ಷ್ಮಣ ಫಲದಂತೆ ಔಷಧೀಯ- ಬೆಳೆ ಸುಲಭ- ಲಾಭವು ಅಧಿಕ.

ಚಳಿಗಾಲದ ಮೊದಲ ಹಣ್ಣು ಎಂದರೆ ಸೀತಾಫಲ. ಮಳೆಗಾಲ ಕಳೆದ ತಕ್ಷಣ ಈ ಹಣ್ಣು ಮಾರುಕಟ್ಟೆಯಲ್ಲಿ ಹಾಜರ್. ಎಂತಹ ರುಚಿ. ಜೊತೆಗೆ ಆರೋಗ್ಯಕ್ಕೂ ಬಹಳ ಉತ್ತಮ. ಅಧಿಕಾ ನಾರಿನ ಅಂಶ ಉಳ್ಳ ಈ ಹಣ್ಣನ್ನು ಸೀಸನ್ ನಲ್ಲಿ ತಿನ್ನುವುದರಿಂದ ಆರೋಗ್ಯ ಬಹಳ ಒಳ್ಳೆಯದು. ಇದನ್ನು ಬರಗಾಲದ ನಾಡಿನಲ್ಲಿ ಬೆಳೆಯುವ ಹಣ್ಣು ಎನ್ನುತ್ತಾರೆ. ಸೀತಾಫಲ ಅತ್ಯಂತ ರುಚಿಕಟ್ಟಾದ ಹಣ್ಣು. ಒಮ್ಮೆ ಈ ಹಣ್ಣನ್ನು ಸವಿದರೆ ಮತ್ತೆ  ಬೇರೆ ಹಣ್ಣು ರುಚಿಸದು. ಅಂಥಹ ರುಚಿ ಹೊಂದಿದೆ. ಹಣ್ಣಿನ ಉತ್ಪಾದನೆ  ತುಂಬಾ ಕಡಿಮೆ …

Read more
error: Content is protected !!