ದ್ರಾಕ್ಷಿ ಬೆಳೆಯ ರೋಗ

ದ್ರಾಕ್ಷಿ ಬೆಳೆಯ ಈ ರೋಗ ನಿಯಂತ್ರಣ.

ರೈತರು ಎಷ್ಟೇ ವ್ಯವಸ್ಥಿತವಾಗಿ ಬೆಳೆ ಬೆಳೆದರೂ ಕೆಲವು ವಾತಾವರಣ ಸಂಬಂಧಿತ ಮತ್ತು ಸಸ್ಯ ಮೂಲ ಸಂಬಂಧಿತ ರೋಗಗಳು  ಫಸಲು ಕೊಡುವ ಸಮಯದಲ್ಲಿ ಹೆಚ್ಚುತ್ತವೆ. ಇದಂತದ್ದರಲ್ಲಿ ಒಂದು ಎಲೆ- ಕಾಯಿ- ಹಣ್ಣು  ಕೊಳೆಯುವ ಚಿಬ್ಬು ರೋಗ. ಇದನ್ನು ಮುಂಜಾಗ್ರತೆ ವಹಿಸಿಯೇ ನಿಯಂತ್ರಣ ಮಾಡಿಕೊಳ್ಳಬೇಕು.   ರೋಗ ಲಕ್ಷಣ  ಹೀಗಿರುತ್ತದೆ:   ದ್ರಾಕ್ಷಿ ಹಣ್ಣುಗಳ ಮೇಲೆ ಕಪ್ಪು ಚುಕ್ಕೆಗಳು ಉಂಟಾಗಿ ಹಣ್ಣಿನ ನೋಟ ಅಸಹ್ಯವಾಗಿ ಕಾಣುವುದು ರೋಗದ ಲಕ್ಷಣ. ಇದಕ್ಕೆ ಅಂತ್ರಾಕ್ನೋಸ್ ರೋಗ ಎನ್ನುತ್ತಾರೆ. ಇದು ಕೇವಲ ಹಣ್ಣು ಆಗುವಾಗ…

Read more
ಒಣ ದ್ರಾಕ್ಷಿ

ದ್ರಾಕ್ಷಿ ಬೆಳೆಗಾರ ಸಂಕಷ್ಟಕ್ಕೆ ಉತ್ತರ – ಒಣ ದ್ರಾಕ್ಷಿ.

ಮಣಕ ಅಥವಾ ಒಣ ದ್ರಾಕ್ಷಿ  ಮಾಡಿದರೆ ಅದನ್ನು ಹೆಚ್ಚು ಸಮಯದ ತನಕ ದಾಸ್ತಾನು ಇಟ್ಟು ಮಾರಾಟ ಮಾಡಬಹುದು. ಇದಕ್ಕೆ ಮಧ್ಯವರ್ತಿಗಳು, ದಾಸ್ತಾನುಗಾರರು, ಚಿಲ್ಲರೆ ಮಾರಾಟಗಾರರು ಬೇಕಾಗಿಲ್ಲ. ನೀವು  ಬುದ್ದಿವಂತರಾಗಿದ್ದರೆ ಆನ್ ಲೈನ್ ಮೂಲಕ ನೇರವಾಗಿ ಗ್ರಾಹಕರಿಗೆ  ಮಾರಾಟ ಮಾಡಬಹುದು. ಸರಕಾರ ದ್ರಾಕ್ಷಿ ಬೆಳೆಗಾರರ ಸಮಸ್ಯೆ ನಿವಾರಣೆಗೆ ವೈನರಿಯನ್ನು ಎಲ್ಲಾ ತೆರೆಯುವಂತೆ ಸೂಚಿಸಿದೆಯಂತೆ. ಈ ವೈನರಿಗಳು ಕೊಡುವ ಬೆಲೆ ಬರೇ ಜುಜುಬಿ. ಅದರ ಬದಲು ಮಣಕ ಮಾಡಿದರೆ ಲಾಭ ಹೆಚ್ಚು. ಉತ್ತರ ಕರ್ನಾಟಕದ ಬಿಜಾಪುರ, ಬಾಗಲಕೊಟೆಯ ದ್ರಾಕ್ಷಿ ಬೆಳೆಗಾರರು…

Read more

ಈ ನೀಲಿ ದ್ರಾಕ್ಷಿಗೆ ರಾಸಾಯನಿಕ ಮುಕ್ತ – ಸಿಂಪರಣೆಯ ಅಗತ್ಯವಿಲ್ಲ.

ಬೆಂಗಳೂರು ಸುತ್ತಮುತ್ತ  ನೂರಾರು ವರ್ಷಗಳಿಂದ ಬೆಳೆಯುತ್ತಿರುವ ನೀಲಿ ದ್ರಾಕ್ಷಿ ಅಥವಾ ಬೀಜ ಉಳ್ಳ ಕಪ್ಪು ರಾಸಾಯನಿಕ ಮುಕ್ತವಾಗಿ ಬೆಳೆಯಬಲ್ಲ ತಳಿ. ಇದನ್ನು ಬಾಲರಿಂದ ಹಿಡಿದು ವೃದ್ಧರ ವರೆಗೂ ಯಾವುದೇ ಅಂಜಿಕೆ ಇಲ್ಲದೆ ಸೇವಿಸಬಹುದು. ಇದು ಒಂದು ನಾಟಿ ತಳಿಯಾಗಿದ್ದು, ರೋಗ ಕೀಟ ಬಾಧೆ ಕಡಿಮೆ ಇರುವ ಕಾರಣ ಯಾರೂ ಅನವಶ್ಯಕ ಕೀಟನಾಶಕ- ರೋಗ ನಾಶಕ ಸಿಂಪಡಿಸುವುದಿಲ್ಲ. ಹಣ್ಣು ಮಾರಾಟ ಮಾಡುವ ಅಂಗಡಿಯಲ್ಲಿ ತರಾವಳಿ ದ್ರಾಕ್ಷಿ ಹಣ್ಣುಗಳಿರುತ್ತವೆ. ನೀವೇನಾದರೂ ಕಡಿಮೆ  ಬೆಲೆಗೆ ದೊರೆಯುವ ಬೆಂಗಳೂರು ನೀಲಿ ದ್ರಾಕ್ಷಿಯನ್ನು /ಬೆಂಗಳೂರು…

Read more
ಈ ಹಂತದಲ್ಲಿ ಥಿನ್ನಿಂಗ್ ಮಾಡಬೇಕು

ದ್ರಾಕ್ಷಿ ಥಿನ್ನಿಂಗ್ ಮಾಡಿ – ಗುಣಮಟ್ಟ ಹೆಚ್ಚಿಸಿ.

ದ್ರಾಕ್ಷಿ ಗೊಂಚಲಿನಲ್ಲಿ ಎಲ್ಲಾ ಒಂದೇ ಗಾತ್ರದ  ಹಣ್ಣುಗಳಿದ್ದರೆ ತುಂಬಾ ಆಕರ್ಷಕವಾಗಿರುತ್ತದೆ. ಅದು ಉತ್ತಮ ಬೆಲೆಗೆ ಮಾರಾಟವಾಗುತ್ತದೆ. ಎಲ್ಲದಕ್ಕೂ  ಗಾತ್ರ ಮತ್ತು ನೋಟವೇ ಮುಖ್ಯ. ಇದು ತನ್ನಷ್ಟಕ್ಕೇ ಆಗುವುದಲ್ಲ. ಬೆಳೆಗಾರರು ಅದಕ್ಕೆ ಬೇಕಾದ ಥಿನ್ನಿಂಗ್ ಮಾಡಿದರೆ ಮಾತ್ರ ಹೀಗೆ ಇರುತ್ತದೆ. ದ್ರಾಕ್ಷಿ ಗೊಂಚಲಿನಲ್ಲಿ ಹೆಚ್ಚಿನ ಹೂವುಗಳು ಪರಾಗಸ್ಪರ್ಶಕ್ಕೊಳಗಾಗಿ ಕಾಯಿಕಚ್ಚುತ್ತವೆ. ಎಲ್ಲವೂ ಕಾಯಿಯಾದರೆ ಕೆಲವು ಬಟಾಣಿ ಗಾತ್ರ , ಮತ್ತೆ ಕೆಲವು ಇನ್ನೂ ಸಣ್ಣ ಗಾತ್ರ ಕೆಲವು ಯೋಗ್ಯ ಗಾತ್ರ, ಹೀಗೆ ಕಾಯಿಗಳಲ್ಲೆಲ್ಲಾ ಆಕಾರ ವೆತ್ಯಾಸ ಇರುತ್ತದೆ. ಹೀಗೆ ಆದರೆ…

Read more
error: Content is protected !!