ಸೀತಾಫಲವೂ ಲಕ್ಷ್ಮಣ ಫಲದಂತೆ ಔಷಧೀಯ

ಸೀತಾಫಲವೂ ಲಕ್ಷ್ಮಣ ಫಲದಂತೆ ಔಷಧೀಯ- ಬೆಳೆ ಸುಲಭ- ಲಾಭವು ಅಧಿಕ.

ಚಳಿಗಾಲದ ಮೊದಲ ಹಣ್ಣು ಎಂದರೆ ಸೀತಾಫಲ. ಮಳೆಗಾಲ ಕಳೆದ ತಕ್ಷಣ ಈ ಹಣ್ಣು ಮಾರುಕಟ್ಟೆಯಲ್ಲಿ ಹಾಜರ್. ಎಂತಹ ರುಚಿ. ಜೊತೆಗೆ ಆರೋಗ್ಯಕ್ಕೂ ಬಹಳ ಉತ್ತಮ. ಅಧಿಕಾ ನಾರಿನ ಅಂಶ ಉಳ್ಳ ಈ ಹಣ್ಣನ್ನು ಸೀಸನ್ ನಲ್ಲಿ ತಿನ್ನುವುದರಿಂದ ಆರೋಗ್ಯ ಬಹಳ ಒಳ್ಳೆಯದು. ಇದನ್ನು ಬರಗಾಲದ ನಾಡಿನಲ್ಲಿ ಬೆಳೆಯುವ ಹಣ್ಣು ಎನ್ನುತ್ತಾರೆ. ಸೀತಾಫಲ ಅತ್ಯಂತ ರುಚಿಕಟ್ಟಾದ ಹಣ್ಣು. ಒಮ್ಮೆ ಈ ಹಣ್ಣನ್ನು ಸವಿದರೆ ಮತ್ತೆ  ಬೇರೆ ಹಣ್ಣು ರುಚಿಸದು. ಅಂಥಹ ರುಚಿ ಹೊಂದಿದೆ. ಹಣ್ಣಿನ ಉತ್ಪಾದನೆ  ತುಂಬಾ ಕಡಿಮೆ …

Read more
banana plants

ಮಳೆಗಾಲದಲ್ಲಿ ಬಾಳೆ ಸಸ್ಯ ಮಗುಚಿ ಬೀಳುವುದಕ್ಕೆ ಕಾರಣ- ಪರಿಹಾರ.

ಮಳೆಗಾಲದಲ್ಲಿ ಬಾಳೆ ದಂಟು ಮುರಿದು ಬೀಳುವ ಸಮಸ್ಯೆ ಎಲ್ಲಾ ಕಡೆಯಲ್ಲೂ ಕಂಡು ಬರುತ್ತದೆ. ಅಂತಹ ಬಾಳೆಯ ಕಾಂಡವನ್ನು ಸ್ವಲ್ಪ ಕಡಿದು ನೋಡಿದರೆ ಕಾಂಡ ಹಾಳಾಗಿರುತ್ತದೆ. ಬಾಳೆಯ ಸಸ್ಯಗಳು ಇನ್ನೇನೋ ಗೊನೆ ಹಾಕಬೇಕು ಎಂಬ ಹಂತದಲ್ಲಿ, ಅಥವಾ ಗೊನೆ ಹಾಕಿ ಬೆಳೆಯುತ್ತಿರುವ ಹಂತದಲ್ಲಿ ಇದಕ್ಕೆ ಇಂದು ಕೀಟ ತೊಂದರೆ  (Pseudostem borer,and Rhizome weevil)ಮಾಡುತ್ತದೆ. ಈ ಕೀಟದ ಚಟುವಟಿಕೆ ಮಳೆಗಾಲ ಪ್ರಾರಂಭದಲ್ಲಿ ಮತ್ತು ಕೊನೆಗೆ ಹೆಚ್ಚು. ಇದರಿಂದ ಇಡೀ  ಗೊನೆ ಹಾಳಾಗುತ್ತದೆ. ಉಳಿದ ಬಾಳೆಗೂ ಪ್ರಸಾರವಾಗುತ್ತದೆ. ಬಾಳೆ ಗೊನೆ…

Read more
ನೇಂದ್ರ ಬಾಳೆ

ನೇಂದ್ರ ಬಾಳೆ – ಕೈಹಿಡಿದರೆ ಭಾರೀ ಲಾಭದ ಬೆಳೆ.

ಒಂದು  ಬಾಳೆಗೊನೆಯಲ್ಲಿ ಸರಾಸರಿ 30  ಕಾಯಿಗಳು ಸರಾಸರಿ 20  ಕಿಲೋ ತೂಕ, ಸರಾಸರಿ  ಕಿಲೊ 30 ರೂ. ಬೆಲೆ ಇರುವ ಬಹು ಉಪಯೋಗಿ ಬಾಳೆ ಎಂಬುದು ಇದ್ದರೆ ಅದು ನೇಂದ್ರ ಬಾಳೆ ಒಂದೇ. ಇದನ್ನು ಹಣ್ಣಾಗಿಯೂ ತಿನ್ನಬಹುದು.  ಕರಿದು ಚಿಪ್ಸ್  ತಯಾರಿಸಬಹುದು.  ಹಣ್ಣಿನ ಹಲ್ವಾ, ಪಾಯಸ, ಹೀಗೆ ಹಲವಾರು ಅಡುಗೆ ಗಳಲ್ಲೂ ಇದರ ಬಳಕೆ ಇದೆ. ಇದು ಕೇರಳ ಅಲ್ಲದೆ ಕರ್ನಾಟಕ,ಮಹಾರಾಷ್ಟ್ರದ ಬಹುತೇಕ ಪ್ರದೇಶಗಳಲ್ಲಿ ಬೆಳೆಯಲ್ಪಡುತ್ತದೆ. ನೇಂದ್ರದ ಮೂಲ: ನೇಂದ್ರ ಬಾಳೆ ಅಥವಾ ನೇಂದ್ರನ್ ಇದು ಕೇರಳ…

Read more
ಅತೀ ದೊಡ್ಡ ಗಾತ್ರದ ನೇಂದ್ರ ಬಾಳೆ ಕಾಯಿ

ಅತೀ ದೊಡ್ಡ ಗಾತ್ರದ ನೇಂದ್ರ ಬಾಳೆ ಕಾಯಿ

ನೇಂದ್ರ   ಬಾಳೆಯ ಬಹು ಉಪಯೋಗದ ಕಾರಣ ಇದಕ್ಕೆ ಉಳಿದೆಲ್ಲಾ ಬಾಳೆಗಳಿಗಿಂತ ಅಧಿಕ ಬೆಲೆ. ಮತ್ತು ನಿರಂತರ ಬೇಡಿಕೆ. ಇದರಲ್ಲಿ ಒಂದು ಕಾಯಿ ¾ ಕಿಲೋಗೂ ಹೆಚ್ಚು ತೂಗುವ ಅತೀ ದೊಡ್ಡ ಗಾತ್ರದ  ಬಾಳೆ ಕಾಯಿ ಇದೆ.ಇದನ್ನು ಎಲ್ಲರೂ ಬೆಳೆಸಬಹುದು. ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಇದೆ. ಒಂದು  ಬಾಳೆಗೊನೆಯಲ್ಲಿ ಸರಾಸರಿ 3 ಹೆಣಿಗೆಗಳು, 30  ಕಾಯಿಗಳು ಸರಾಸರಿ 15  ಕಿಲೋ ತೂಕ, (20 ಕಿಲೋ ತನಕವೂ ಬರುತ್ತದೆ)ಇರುವ ಬಹು ಉಪಯೋಗಿ ಬಾಳೆ ಎಂಬುದು ಇದ್ದರೆ ಅದು ನೇಂದ್ರ ಬಾಳೆಯಲ್ಲಿ….

Read more
ಗಡ್ದೆಯ ಬಾಳೆ ಗೊನೆ

ಬಾಳೆ- ಗಡ್ಡೆ ಒಳ್ಳೆಯದೇ? ಅಂಗಾಶ ಕಸಿಯೇ?

ಬಾಳೆ ನೆಡುವ ಸಾಂಪ್ರದಾಯಿಕ ಪದ್ದತಿ ಗಡ್ಡೆ ಅಥವಾ ಕಂದು ನಾಟಿ. ಇತ್ತೀಚೆಗೆ ಹೆಚ್ಚು ಸಂಖ್ಯೆಯ ಸಸಿಗಳ ಅಗತ್ಯಕ್ಕಾಗಿ ಅಂಗಾಂಶ ಕಸಿಯಲ್ಲಿ ಸಸ್ಯೋತ್ಪಾದನೆ ಪ್ರಾರಂಭಿಸಲಾಯಿತು. ಅಂಗಾಂಶ ಕಸಿಗೂ, ಗಡ್ಡೆ ನೆಟ್ಟು ಬಾಳೆ ಗೊನೆ ಪಡೆಯುವುದಕ್ಕೂ ವ್ಯತ್ಯಾಸ ಹೆಚ್ಚು ಏನೂ ಇಲ್ಲ. ಗಡ್ಡೆ ಸ್ವಲ್ಪ ಬೇಗ ಇಳುವರಿ ಕೊಡುತ್ತದೆ. ತೆರೆದ ವಾತಾವರಣದಲ್ಲಿ ಎರಡಕ್ಕೂ ರೋಗ ಬರಬಹುದು. ಬಾಳೆಯ ಸಸ್ಯಾಭಿವೃದ್ದಿ  ಅದರ ಜೀವ ಕೋಶಗಳ ಮೂಲಕ ಆಗುತ್ತದೆ ಇದೇ ತತ್ವದಲ್ಲಿ ಅಂಗಾಂಶ ಕಸಿಯ ಸಸ್ಯವನ್ನು  ಉತ್ಪಾದಿಸಲಾಗುತ್ತದೆ. ಅಂಗಾಂಶ ಕಸಿ ಮಾನವ ಮಾಡುವಂತದ್ದು….

Read more
ಮಾವಿನ ಹಣ್ಣು ಈ ರೀತಿ ಆದರೆ ಅದು ಕೊಳೆಯುವ ಪ್ರಾರಂಭಿಕ ಹಂತ

ಮಾವಿನ ಕಾಯಿ ಹಣ್ಣಾಗುವಾಗ ಕೊಳೆಯುವುದಕ್ಕೆ ಏನು ಕಾರಣ?

ಮಾವಿನ ಹಣ್ಣಿನ ತೊಟ್ಟಿನ ಭಾಗ ಮೊದಲು ಮೆತ್ತಗಾಗಿ ಕೊಳೆಯುತ್ತದೆ. ಹಣ್ಣು ಮೇಲ್ಮೈಯಲ್ಲಿ ಅಲ್ಲಲ್ಲಿ ತಪ್ಪು ಕಲೆಗಳಾಗಿ ಕೊಳೆಯುತ್ತದೆ.  ಮಾವಿನ ಹಣ್ಣು ನೋಡುವಾಗ ಅದನ್ನು ತಿನ್ನಲು ಹೇಸಿಗೆಯೆನಿಸುತ್ತದೆ. ಇದು ಯಾಕೆ ಹೀಗಾಗುತ್ತದೆ ಎಂಬುದರ ಬಗ್ಗೆ ಬಹಳಷ್ಟು ರೈತರಿಗೆ ಗೊತ್ತೇ ಇಲ್ಲ.  ಇದು ರಾಸಾಯನಿಕ ಬಳಸಿ ಬೆಳೆದರೂ ಆಗುತ್ತದೆ. ಸಾವಯವದಲ್ಲಿ ಬೆಳೆದರೂ ಆಗುತ್ತದೆ. ಇದನ್ನು ಕೆಲವು ಕ್ರಮಗಳ ಮೂಲಕ ನಿಯಂತ್ರಣ ಮಾಡಬಹುದು. ಇದು ಮಾವಿನ ಹಣ್ಣಿನ ಸೀಸನ್. ಕೆಲವರ ಮನೆಯಂಗಳದ ಮಾವಿನ ಮರದಲ್ಲಿ ಕಾಯಿ ಇದೆ. ಕೆಲವರು ಅಂಗಡಿಯಿಂದ ಒಯ್ಯುತ್ತಾರೆ. …

Read more

ಅನನಾಸು ಗಾತ್ರ ದೊಡ್ದದಾಗಬೇಕೇ ಹೀಗೆ ಮಾಡಿ.

ಬಹಳ ಜನ ಅನನಾಸು ದೊಡ್ದದಾಗುವುದಕ್ಕೆ ಅದರ ಜುಟ್ಟಿಗೆ ರಾಸಾಯನಿಕ ಹಾಕಬೇಕು ಎಂದು ತಿಳಿದಿದ್ದಾರೆ. ಅದು ತಪ್ಪು.  ಸರಳ ಕ್ರಮದಲ್ಲಿ ಜುಟ್ಟನ್ನು ಸಣ್ಣದು ಮಾಡಿ, ಕಾಯಿ ದೊಡ್ಡದಾಗುವಂತೆ ಮಾಡಬಹುದು. ಅನನಾಸು ಬೆಳೆದವರು  ಮಾರಾಟ ಮಾಡುವಾಗ ಜುಟ್ಟು ದೊಡ್ದದಿದ್ದರೆ ಕೊಳ್ಳುವವ ಕೇಳುತ್ತಾನೆ, ಕಾಯಿಗೆಷ್ಟು ಬೆಲೆ, ಜುಟ್ಟಿಗೆಷ್ಟು ಬೆಲೆ ಎಂದು. ಜುಟ್ಟು ಸಣ್ಣದಿದ್ದರೆ ಬೆಲೆ ಹೆಚ್ಚು. ಜುಟ್ಟು ದೊಡ್ಡದಾದರೆ ಬೆಲೆ ಕಡಿಮೆ. ಜುಟ್ಟು ದೊಡ್ಡದಾಗುವುದು, ಸಣ್ಣದಾಗುವುದು ಬಿಸಿಲು ಮತ್ತು ನೆರಳಿನ ಕಾರಣದಿಂದ. ದೊಡ್ಡದಾದ ಜುಟ್ಟನ್ನು ಚಿವುಟುವ ಮೂಲಕ ಸಣ್ಣದಾಗುವಂತೆ ಮಾಡಬಹುದು. ಇದಕ್ಕೆ…

Read more
ಬಾಳೆ ಸುಳಿ ಕೊಳೆಯುವಿಕೆ

ಬಾಳೆಯಲ್ಲಿ ಸುಳಿ ಹೀಗೆ ಆಗುವುದು ಯಾವ ಕಾರಣಕ್ಕೆ?.

ಚೆನ್ನಾಗಿ ಬೆಳೆಯುತ್ತಿರುವ ಬಾಳೆಯಲ್ಲಿ ಇದ್ದಕ್ಕಿದ್ದಂತೆ ಸುಳಿ ಭಾಗ ಕಪ್ಪಗಾಗುತ್ತದೆ, ಮುರಿದು ಬೀಳುತ್ತದೆ. ನಂತರ ಅದು ಕೊಳೆತು ಹೋಗುತ್ತದೆ. ಇದು ಎಲ್ಲಾ ಕಡೆ ಕಂಡುಬರುವ ಸಮಸ್ಯೆಯಾಗಿದ್ದು, ಇಂತಹ ಬಾಳೆ ಸರಿ ಮಾಡಲಾಗದಿದ್ದರೂ ಅದರ ಕಂದನ್ನು ಸರಿಮಾಡಬಹುದು. ಕೆಳಸ್ಥರದ ಎಲೆಗಳೆಲ್ಲಾ ಸರಿಯಾಗಿದ್ದು, ತುದಿ ಭಾಗದ ಸುಳಿ ಎಲೆ, ಗಿಡ್ಡವಾಗಿ ಕೊಳೆಯುವ ಒಂದು ಸಮಸ್ಯೆ ಎಲ್ಲಾ ಬಾಳೆ  ಬೆಳೆಗಾರರೂ ಗಮನಿಸಿದ್ದು. ಇದು ಮಳೆಗಾಲದಲ್ಲಿ ಮತ್ತು ಇಬ್ಬನಿ ಬೀಳುವ ಸಮಯದಲ್ಲಿ  ಹೆಚ್ಚು. ಇದರ ನಿಯಂತ್ರಣ ಹೀಗೆ.  ಬಾಳೆ ಬೆಳೆಸುವವರ ಹಿಡಿತದಲ್ಲಿಲ್ಲದ ಸಮಸ್ಯೆ ಎಂದರೆ…

Read more
180 ಕ್ಕೂ ಹೆಚ್ಚು ಹಲಸಿನ ತಳಿ ತೋಟ

180 ಕ್ಕೂ ಹೆಚ್ಚು ಹಲಸು ತಳಿಗಳ ಖಜಾನೆ

ರಾಜ್ಯ ಹೊರ ರಾಜ್ಯಗಳ ವಿಶಿಷ್ಟ ಗುಣದ ಸುಮಾರು 180 ಕ್ಕೂ ಹೆಚ್ಚು ತಳಿಗಳನ್ನು ತಮ್ಮ ಹೊಲದಲ್ಲಿ ಬೆಳೆಸಿ, ಸಂರಕ್ಷಿಸಿದ ಬೆಂಗಳೂರು, ಹೇಸರಘಟ್ಟದ ಭಾರತೀಯ ತೋಟಗಾರಿಕಾ ಸಂಶೋಧನಾ ಕೇಂದ್ರದ  IIHR  ಸಾಧನೆ ಪ್ರಶಂಸಾರ್ಹ. ಇಲ್ಲಿ ತಳಿಗಳ ಸಂಗ್ರಹ ಇದ್ದರೆ  ಸೇಫ್. ಹಲಸಿನ ಹಣ್ಣಿಗೆ ಈಗ ಹೆಚ್ಚಿನ ಮಹತ್ವ ಬಂದಿದೆ. ಆರೋಗ್ಯಕ್ಕೆ ಉತ್ತಮ ಎಂಬ ಕಾರಣಕ್ಕೆ  ಹಲಸು ತಿನ್ನುವರು, ಬೆಳೆಸುವವರು ಹೆಚ್ಚಾಗಿದ್ದಾರೆ. ಹಲಸಿನ ಮೌಲ್ಯ ವರ್ಧಿತ ಉತ್ಪನ್ನಗಳು ಹೆಚ್ಚಿವೆ. ಹಲಸು ನಮ್ಮಲ್ಲಿ ಅನಾದಿ ಕಾಲದಿಂದಲೂ ಇದ್ದ ಹಣ್ಣು. ಅದರ ಮರಮಟ್ಟಿನ…

Read more
ಸಿಹಿಯಾದ ಕಲ್ಲಂಗಡಿ

ಹಣ್ಣು ಹಂಪಲಿನಲ್ಲಿ ಸಿಹಿ ಅಂಶ ಹೆಚ್ಚಿಸುವಿಕೆ.

ಯಾವುದೇ ಹಣ್ಣು ಹಂಪಲುಗಳಿದ್ದರೂ ಅದರ ಸಹಜವಾದ ರುಚಿ ಇದ್ದರೆ ಅದು ತಿನ್ನಲು ಇಷ್ಟವಾಗುತ್ತದೆ. ಬಹುತೇಕ ಹಣ್ಣು ಹಂಪಲುಗಳ ರುಚಿ ಸಿಹಿ. ಸಿಹಿ ಸಾಕಷ್ಟು ಇಲ್ಲದಿದ್ದರೆ ಇದನ್ನು ತಿನ್ನುವವರಿಗೆ ಅದು ರುಚಿ ಎನಿಸದು. ಸಿಹಿ ಅಂಶ ಹಣ್ಣು ಹಂಪಲಿಗೆ ಹೇಗೆ ಸೇರಿಕೊಳ್ಳುತ್ತದೆ. ಹೆಚ್ಚು ಸಿಹಿ ಬರಲು ಯಾವ ಪೋಷಕ ಹೆಚ್ಚು ಕೊಡಬೇಕು, ಯಾವುದನ್ನು ಕಡಿಮೆ ಮಾಡಬೇಕು ಈ ಬಗ್ಗೆ  ಇಲ್ಲಿದೆ ಮಾಹಿತಿ. ಸಮರ್ಪಕ ಬಿಸಿಲು, ವಾತಾವರಣ, ಹಾಗೂ ಸಾಂದರ್ಭಿಕ ಪೋಷಕಾಂಶ ನಿರ್ವಹಣೆಯಿಂದ ಹಣ್ಣು ಹಂಪಲುಗಳಲ್ಲಿ ಸಿಹಿ ಅಂಶ ಹೆಚ್ಚುತ್ತದೆ….

Read more
error: Content is protected !!