ಹಲಸಿನ ಕಾಯಿಯಾಗುವ ಕೌತುಕ

ಹಲಸು ಹೇಗೆ ಕಾಯಿಯಾಗುತ್ತದೆ. ಅದರ ಕೌತುಕ ಏನು?

ಹಲಸಿನ ಮರದಲ್ಲಿ ಹೂವು ಬಿಡುವುದು ಹಲಸಿನ ಕಾಯಿಯಾಗಲು. ಹಲಸಿನ ಕಾಯಿಯ ಮಿಡಿಯೇ ಅದರ ಹೂವು.  ಕಳ್ಳಿಗೆ ಮತ್ತು ಮೈ ಕಳ್ಳಿಗೆ ಎಂದು ಕರೆಯುವ ಇದು ಹೆಣ್ಣು ಮತ್ತು ಗಂಡು ಹೂವುಗಳು. ಚಳಿಗಾಲ ಪ್ರಾರಂಭವಾಗುವ ಸಮಯದಿಂದ ಆರಂಭವಾಗಿ ಶಿವರಾತ್ರೆ  ತನಕ ಹಲಸಿನ ಮರ ಹೂವು ಬಿಡುವ ಕಾಲ. ಈ ಸಮಯದಲ್ಲಿ ಕೆಲವು ಬೇಗ ಹೂವು ಬಿಟ್ಟರೆ ಮತ್ತೆ  ಕೆಲವು ನಿಧಾನವಾಗಿ ಶಿವರಾತ್ರೆ  ನಂತರವೂ ಹೂವು ಬಿಡುತ್ತವೆ. ಗಾಳಿ  ಬಂದಾಗ ಹೂವು ಬಿಡುವಿಕೆ ಜಾಸ್ತಿ ಎನ್ನುತ್ತಾರೆ. ವಾಸ್ತವವಾಗಿ ಹಾಗಲ್ಲ. ಶುಷ್ಕ…

Read more
ಉತ್ತಮ ಪೋಷಕಾಂಶಗಳಿಂದ ಬಂದ ಬಾಳೆ ಗೊನೆ

ಉತ್ತಮ ಬಾಳೆಗೊನೆಗೆ ಎಷ್ಟು ಪೋಷಕಾಂಶ ಕೊಡಬೇಕು?

ಯಾವುದೇ ಬೆಳೆಗೆ ಅದರ ಬೆಳೆ ಅವಧಿಗನುಗುಣವಾಗಿ ಪೋಷಕಾಂಶಗಳನ್ನು  ಬಳಸಿಕೊಳ್ಳುತ್ತದೆ. ಬಾಳೆ ಅಲ್ಪಾವಧಿ ಬೆಳೆಯಾಗಿದ್ದು ಅಧಿಕ ಪೋಷಕಾಂಶ ವನ್ನು ಬಯಸುತ್ತದೆ. ಧೀರ್ಘಾವಧಿ ಬೆಳೆಗಳು  ನಿಧಾನ ಗತಿಯಲ್ಲಿ ಪೋಷಕಗಳನ್ನು ಬಳಕೆ ಮಾಡಿಕೊಂಡರೆ ಅಲ್ಪಾವಧಿ ಬೆಳೆಗಳು ಅಧಿಕ ಪೋಷಕಗಳನ್ನು ಬಳಸಿಕೊಳ್ಳುತ್ತವೆ. ಬಾಳೆ ಬೆಳೆ ಅಲ್ಪಾವಧಿ ಬೆಳೆ ಎಂದರೆ ತಪ್ಪಾಗಲಾರದು. ಇದು ನಾಟಿ ಮಾಡಿ 6 ರಿಂದ10  ತಿಂಗಳ ಒಳಗೆ ಫಸಲನ್ನು ಕೊಡುತ್ತದೆ. ಇಷ್ಟು ಕನಿಷ್ಟ ಅವಧಿಯಲ್ಲಿ  ಅದು ತನ್ನ ಶರೀರ ಸುಮಾರು ಕ್ವಿಂಟಾಲಿಗೂ ಹೆಚ್ಚು ಬೆಳೆಯುತ್ತದೆ. ಗೊನೆ ಹೊರ ಬೀಳುವ ಸಮಯದಲ್ಲಿ …

Read more
ಫುಷ್ಟಿಕರ ಬಾಳೆ ಗೊನೆ

ಬಾಳೆ ಗೊನೆ ಪುಷ್ಟಿಯಾಗಬೇಕೇ? ಹೀಗೆ ಗೊಬ್ಬರ ಕೊಡಿ.

ಬಾಳೆ ಎಂಬ ಅಲ್ಪ ಕಾಲದಲ್ಲೇ (9-10 ತಿಂಗಳು) ಭಾರೀ ಬೆಳೆದು ಫಲಕೊಡುವ ಸಸ್ಯ. ಅದು ಚೆನ್ನಾಗಿರಬೇಕಾದರೆ ದಿನ ದಿನಕ್ಕ್ಕೆ ಅಥವಾ ವಾರಕ್ಕೊಂದಾವರ್ತಿಯಾದರೂ ತಪ್ಪದೆ ಪೋಷಕಾಂಶಗಲನ್ನು ಕೊಡಲೇ ಬೇಕು. ಇಲ್ಲವಾದರೆ ಬಾಳೆ ಗೊನೆ ಕೃಶವಾಗಿ ಬೆಳೆಯಲ್ಲಿ ಲಾಭವಾಗುವುದಿಲ್ಲ. ನೆಟ್ಟು ಗೊನೆ ಕಠಾವಿನ ವರೆಗೆ ಯಾವ ಗೊಬ್ಬರ ಕೊಡಬೇಕು ಎಂಬ ಪೂರ್ಣ ಮಾಹಿತಿ ಇಲ್ಲಿದೆ. ಬಾಳೆಯ ಬೆಳೆಯಲ್ಲಿ ನಾಟಿ ಮಾಡುವ ಹಂತದಿಂದ ಕಠಾವಿನ  ಹಂತದವರೆಗೆ ಪೋಷಕಾಂಶ ನಿರ್ವಹಣೆ ಎಂಬುದು ಅತೀ ಪ್ರಾಮುಖ್ಯ.  ಗೊನೆಯ ನೋಟದ ಮೇಲೆ ಅದಕ್ಕೆ ಬೇಡಿಕೆ ಮತ್ತು…

Read more
ಹೂವು ಬಿಟ್ಟ ಮಾವಿನ ಮರ

ಮಾವಿನ ಹೂವು ಉದುರದಂತೆ ರಕ್ಷಿಸುವ ವಿಧಾನ.

ಈ ವರ್ಷ ಮಾವಿನ ಮರಗಳೆಲ್ಲಾ ಹೂವು  ಬಿಟ್ಟಿವೆ. ಎಲ್ಲಾ ಹೂವು ಕಾಯಿಕಚ್ಚಿ ಕಾಯಿಯಾದರೆ ಮಾವಿನ ಮಾರುಕಟ್ಟೆಯೇ ಸಾಕಾಗದು. ಆದರೆ ಬಹುತೇಕ ಮಾವಿನ ಹೂವು ಉಳಿಯುವುದಿಲ್ಲ.  ರಕ್ಷಿಸಲು ಕೆಲವು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಮಾವಿನ ಮರದಲ್ಲಿ ಹೂ ಬಿಡುವ ಹಂತ ಬಹಳ ನಿರ್ಣಾಯಕ ಹಂತವಾಗಿದ್ದು, ದೊಡ್ಡ ದೊಡ್ಡ ಬೆಳೆಗಾರರರು  ಹೂ ಉಳಿದು ಕಾಯಿ ಹೆಚ್ಚಲು ಗರಿಷ್ಟ ಸಿಂಪರಣೆ ಮಾಡುತ್ತಾರೆ.ವಾಣಿಜ್ಯಿಕ ಮಾವು ಬೆಳೆಗೆ ಇದೆಲ್ಲಾ ಸರಿ. ಸಣ್ಣ ಸಣ್ಣ ಹಿತ್ತಲಿನ ಹಣ್ಣು ಹಂಪಲು ಮರವುಳ್ಳವರು ಹೂವು ಬಿಟ್ಟದ್ದನ್ನು ರಕ್ಷಿಸಿಕೊಳ್ಳುವ  ಉಪಾಯ…

Read more
ರತ್ನಗಿರಿ ಅಲ್ಫೊನ್ಸ್ ಹಣ್ಣು

ರತ್ನಗಿರಿ ಅಲ್ಫೋನ್ಸ್ ಮಾವು – ಹೇಗೆ ಬೆಳೆಯುತ್ತಾರೆ? ಯಾಕೆ ರುಚಿ?

ನಾವೆಲ್ಲಾ ರತ್ನಗಿರಿ ಅಲ್ಫೋನ್ಸ್ ಮಾವಿನ ಹಣ್ಣು ಕೇಳಿದ್ದೇವೆ. ಇದರ ರುಚಿಗೆ ಸರಿಸಟಿಯಾದ ಮಾವು ಬೇರೊಂದಿಲ್ಲ ಎಂಬ ಹೆಗ್ಗಳಿಕೆಯೂ ಇದೆ. ಭಾರತದಿಂದ ರಪ್ತು ಆಗುವ ಮಾವುಗಳ ಸಾಲಿನಲ್ಲಿ ಈ ಅಲ್ಫೋನ್ಸ್ ಹಣ್ಣೇ ಅತ್ಯಧಿಕ. ಮಹಾರಾಷ್ಟ್ರದಲ್ಲಿ ರತ್ನಗಿರಿ ಅಲ್ಫೋನ್ಸ್ ಬೆಳೆಯುವ ಜಾಗ ಹೇಗಿದೆ? ಹೇಗೆ ಬೆಳೆಯುತ್ತಾರೆ. ಯಾಕೆ ಅದು ರುಚಿಯಾಗಿರುತ್ತದೆ ಎಂಬುದರ ಎಲ್ಲಾ ಮಾಹಿತಿ ಇಲ್ಲಿ ಇದೆ. ಭೌಗೋಳಿಕ ಸ್ಥಿತಿಯು ಪ್ರತಿಯೊಂದು ಬೆಳೆಯ ಮೇಲೆ ತನ್ನದೇ ಆದ ಪ್ರಭಾವವನ್ನು ಬೀರುತ್ತದೆ. ಭೌಗೋಳಿಕ ಸ್ಥಿತಿಗತಿಗೆ ಸಮನಾಗಿರುವ ಇನ್ನೊಂದು ಪ್ರದೇಶದಲ್ಲಿ ಅದನ್ನು  ಬೆಳೆಸಿದರೆ…

Read more
ಹೆಬ್ಬಲಸಿನ ಹಣ್ಣು

ಹೆಬ್ಬಲಸಿನ ಕಾಯಿ- ಹಣ್ಣಿಗೂ ಭಾರೀ ಬೆಲೆ ಬಂದಿದೆ.

ಹೆಬ್ಬಲಸಿನ ಕಾಯಿ- ಹಣ್ಣು ಎರಡಕ್ಕೂ ಬೆಲೆ ಇದೆ. ಇದನ್ನು ಮೌಲ್ಯವರ್ಧನೆ ಮಾಡಿ ಮಾರಾಟ ಮಾಡುವವರಿದ್ದಾರೆ. ಇದರ ಮರ ಬೆಲೆಬಾಳುವ ನಾಟ ಸಹ. ಮನುಷ್ಯ ಪಶು ಪಕ್ಷಿ ಎಲ್ಲದಕ್ಕೂ ಆಹಾರ ಕೊಡುವ ವೃಕ್ಷ. ಯಾವಾಗಲೂ ಒಂದು ವಸ್ತು ಅಳಿಯುತ್ತಾ ಬಂದಾಗ ಅದಕ್ಕ್ಕೆ ಬೇಡಿಕೆ ಬರುತ್ತದೆ. ಹಾಗಾಗಿದೆ ಈ ಹೆಬ್ಬಲಸಿನ ಕಾಯಿಯ ಕಥೆ. ಹೆಬ್ಬಲಸಿನ ಹಣ್ಣು,ಅಳಿದು ಹೋಗುತ್ತಿರುವ ಒಂದು ಅಮೂಲ್ಯ ಹಣ್ಣಿನ ಕಥೆ ಇಲ್ಲಿದೆ. ಹೆಬ್ಬಲಸಿನ ಹಣ್ಣಿನ ಕಥೆ:   ಆಗ ಕೊನೇ  ಪರೀಕ್ಷೆ ನಡೆಯುವುದು ಎಪ್ರೀಲ್ ತಿಂಗಳ ತರುವಾಯ. ನಾವು…

Read more
ಬಟರ್ ಪ್ರೂಟ್ ನ ವಿಶೇಷ ತಳಿ ಹಾಸ್

ಬಟರ್ ಪ್ರೂಟ್ ನಲ್ಲಿ ಅಧಿಕ ಇಳುವರಿಯ ವಿಶೇಷ ತಳಿಗಳು.

ಬೆಣ್ಣೆ ಹಣ್ಣು, ಬಟರ್ ಪ್ರೂಟ್ ಅಥವಾ ಅವೆಕಾಡೋ (Avocado)ಈಗ ಭಾರೀ ಪ್ರಚಲಿತದಲ್ಲಿರುವ ಹಣ್ಣಿನ ಬೆಳೆಯಾಗಿದೆ. ತಾಜಾ ಹಣ್ಣಿಗಾಗಿ, ಸಂಸ್ಕರಣೆ ಉದ್ದೇಶಕ್ಕೆ ಚೆನ್ನಾಗಿ ಹೊಂದಿಕೆಯಾಗುವುದರಿಂದ  ಈ ಹಣ್ಣಿಗೆ ಪ್ರಾಮುಖ್ಯ ಸ್ಥಾನ ಬಂದಿದೆ. ಇದರ ಆರೋಗ್ಯ ಗುಣ ಮತ್ತು ಬೇಡಿಕೆಯಿಂದಾಗಿ ಮಾರುಕಟ್ಟೆಯಲ್ಲಿ ಉತ್ತಮ ದರವೂ ಲಭ್ಯ. ಇತ್ತೀಚೆಗೆ 2015 ರ ತರುವಾಯ ಈ ಹಣ್ಣಿಗೆ ಭಾರೀ ಜನಪ್ರಿಯತೆ ದೊರಕಿತು. ತಳಿ ಹುಡುಕಾಟ, ತಳಿ ಅಭಿವೃದ್ದಿ ಸಸ್ಯೋತ್ಪಾದನೆ ಅವಕಾಡೋ ಹಣ್ಣನ್ನು ಪ್ರಮುಖ ಹಣ್ಣಿನ ಬೆಳೆಗಳ ಸ್ಥಾನದಲ್ಲಿ ತಂದು ನಿಲ್ಲಿಸಿದವು.ಹಾಸ್ ಎಂಬ ವಿಶೇಷ…

Read more
ಬಟರ್ ಪ್ರೂಟ್ ಕಾಂಡ ಕೊರಕ ದುಂಬಿ ಕೊರೆದ ಭಾಗ

ಬಟರ್ ಫ್ರೂಟ್ ಮರಗಳು ಸಾಯುವುದಕ್ಕೆ ಕಾರಣ ಮತ್ತು ಪರಿಹಾರ.

ಬಟರ್ ಫ್ರೂಟ್ ಬೆಳೆ ಈಗ ಎಲ್ಲೆಂದರಲ್ಲಿ ಭಾರೀ ಪ್ರಮಾಣದಲ್ಲಿ ಬೆಳೆಯುತ್ತಿರುವ ಬೆಳೆಯಾಗಿದ್ದು, ಕಾಶ್ಮೀರದಿಂದ ಕನ್ಯಾಕುಮಾರಿಯ ವರೆಗೂ ಈ ಬೆಳೆಯ ಬಗ್ಗೆ ಜನ ಉತ್ಸುಕರಾಗಿದ್ದಾರೆ. ಬಹಳಷ್ಟು ಜನ  ಬೆಳೆ ಬೆಳೆಯಲು ಮುಂದಾಗಿದ್ದಾರೆ. ಆದರೆ ಬಹಳಷ್ಟು ಜನ ಬೆಳೆಸಿದ ಸಸಿ/ ಫಲ ಕೊಡುತ್ತಿರುವ  ಮರ ಕಾಣು ಕಾಣುತ್ತಿದ್ದಂತೆ  ಸಾಯುತ್ತಿವೆ.  ಮರಗಳು ಸಾಯುವುದಕ್ಕೆ ಕಾರಣ ಕಾಂಡ ಕೊರಕ ಕೀಟ. ಇದನ್ನು ನಿಯಂತ್ರಿಸದೆ ಇದ್ದರೆ ಆಕಾಂಕ್ಷೆಯಲ್ಲಿ ಬೆಳೆದ ಬೆಳೆ ನಾಶವಾಗುತ್ತದೆ. ಇದರ ನಿಯಂತ್ರಣ ವಿಧಾನ ಹೀಗೆ. ಬಟರ್ ಫ್ರೂಟ್ (Avocado) ಸಸ್ಯ ಸ್ವಲ್ಪ…

Read more
ಬಟರ್ ಫ್ರೂಟ್ ಸ್ಥಳೀಯ

ಬಟರ್ ಫ್ರೂಟ್ ಹೇಗೆ ಬೆಳೆದರೆ ಉತ್ತಮ ಇಳುವರಿ ಪಡೆಯಬಹುದು?– ಇಲ್ಲಿದೆ ಮಾಹಿತಿ.

ಒಂದು ಬೆಳೆಗೆ ಹೆಚ್ಚಿನ ಬೆಲೆ, ಬೇಡಿಕೆ ಇದೆ ಎಂದಾಕ್ಷಣ ಎಲ್ಲರೂ ಆ ಬೆಳೆ ಬೆಳೆಸಬೇಕು ಎಂದು ಉತ್ಸುಕರಾಗುತ್ತಾರೆ. ಅದಕ್ಕನುಗುಣವಾಗಿ ಪ್ರಚಾರಗಳೂ ಜನರನ್ನು  ಗೊಂದಲಕ್ಕೀಡು ಮಾಡುತ್ತವೆ. ಸಸ್ಯೋತ್ಪಾದಕರೂ ಹೆಚ್ಚಾಗುತ್ತಾರೆ. ಎಲ್ಲವೂ ಎಷ್ಟು ಉತ್ತಮವೋ ಅಷ್ಟೇ ಅಪಾಯಕಾರಿಯೂ ಅಗಿರುತ್ತದೆ. ಈ ಸಂದರ್ಭದಲ್ಲಿ ರೈತರಿಗೆ ಬಟರ್ ಫ್ರೂಟ್ ಹೇಗೆ ಬೆಳೆದರೆ ಉತ್ತಮ ಇಳುವರಿ ಪಡೆಯಬಹುದು ಎಂಬ ಮಾರ್ಗದರ್ಶನ ಅತ್ಯಗತ್ಯವಾಗಿ ಬೇಕಾಗುತ್ತದೆ. ಯಾವುದೇ ಬೆಳೆ ಇರಲಿ. ಅದನ್ನು ಬೆಳೆಸುವ ಮುಂಚೆ ಅದರ ಪೂರ್ವಾಪರ ವನ್ನು ಕೂಲಂಕುಶವಾಗಿ ತಿಳಿದುಕೊಳ್ಳಬೇಕು. ಆ ಬೆಳೆಯ ಬಗ್ಗೆ ಸ್ಥಳೀಯವಾಗಿ…

Read more
ಬೆಂಗಳೂರು ಸ್ಥಳೀಯ ಬೆಣ್ಣೆ ಹಣ್ಣು

ಭಾರೀ ಮಹತ್ವ ಪಡೆಯುತ್ತಿರುವ ಬೆಣ್ಣೆ ಹಣ್ಣು ಬೇಸಾಯ.

ಒಂದು ಕಾಲದಲ್ಲಿ ವೆನಿಲ್ಲಾ ಎಂಬ ಬೆಳೆ ಎಲ್ಲರ ಗಮನಸೆಳಿದಿತ್ತು. ಅದು ಹಾಗೆಯೇ ಅಳಿಸಿಹೋಯಿತು. ಈಗ ಮತ್ತೊಂದು ಹಣ್ಣಿನ ಬೆಳೆ ಬಹುತೇಕ ಎಲ್ಲರ ಗಮನ ಸೆಳೆಯಲಾರಂಭಿಸಿದೆ. ಅದುವೇ ಕಿಲೋಗೆ 200 ರೂ. ತನಕ ಬೆಲೆ ಇರುವ ಬಟರ್ ಫ್ರೂಟ್ ಹಣ್ಣು. ಇದು ಮರ ಬೆಳೆ. ಮರಕ್ಕೆ 2-3 ಕ್ವಿಂಟಾಲಿಗೂ ಹೆಚ್ಚು ಇಳುವರಿ ಕೊಡಬಲ್ಲ ಜಗತ್ತಿನಾದ್ಯಂತ ಬೇಡಿಕೆ ಇರುವ ಹಣ್ಣು ಇದು. ಬೆಣ್ಣೆ ಹಣ್ಣು (AVOCADO OR BUTTER FRUIT) ಒಂದು ಮೈನರ್ ಫ್ರೂಟ್ ಆಗಿ ನಮ್ಮ ಸುತ್ತಮುತ್ತ ಶತಮಾನಗಳಿಂದಲೂ…

Read more
error: Content is protected !!