pomegranate

ದಾಳಿಂಬೆಯ ಹೊಸ ಹೈಬ್ರೀಡ್ ತಳಿ.

ದಾಳಿಂಬೆ ಬೆಳೆಗಾರರಿಗೆ ಅಧಿಕ ಇಳುವರಿ ನೀಡಬಲ್ಲ, ಆಕರ್ಷಕ ಬಣ್ಣದ ತಳಿಯಾಗಿ ಪರಿಚಯಿಸಲ್ಪಟ್ಟದ್ದು ಸೋಲಾಪುರ ಲಾಲ್. ಭಾರತ ಸರಕಾರದ ಕೃಷಿ ಅನುಸಂಧಾನ ಪರಿಷತ್ತು ದಾಳಿಂಬೆ ಬೆಳೆ  ಕುರಿತಂತೆ  ಸಂಶೋಧನೆ ನಡೆಸುವುದಕ್ಕಾಗಿ ಮಹಾರಾಷ್ಟ್ರದ ಸೋಲಾಪುರದಲ್ಲಿ  ರಾಷ್ಟ್ರೀಯ  ದಾಳಿಂಬೆ ಸಂಶೋಧನಾ ಸಂಸ್ಥೆಯನ್ನು  ಸ್ಥಾಪಿಸಿದೆ. ಇಲ್ಲಿಂದ ಬಿಡುಗಡೆಯಾದ ಅಧಿಕ ಪೋಷಕಾಂಶ ಒಳಗೊಂಡ ಹೈಬ್ರೀಡ್ ದಾಳಿಂಬೆ ಸೋಲಾಪುರ ಲಾಲ್. ಈ ಸಂಸ್ಥೆಯು ದಾಳಿಂಬೆ  ಬೆಳೆಗಾರರಿಗೆ, ಬೇಸಾಯಕ್ಕೆ  ಸೂಕ್ತವಾಗುವ ಬೇರೆ  ಬೇರೆ ದಾಳಿಂಬೆ  ತಳಿಗಳನ್ನು  ಪರಿಚಯಿಸಿದೆ. ಮೊದಲಾಗಿ ಗಣೇಶ ತಳಿಯನ್ನು   ಪರಿಚಯಿಸಿ ನಂತರ 2003 -04…

Read more

ದಾಳಿಂಬೆ-ಗುಣಮಟ್ಟದ ಹಣ್ಣು ಪಡೆಯುವ ವಿಧಾನ

ದಾಳಿಂಬೆ  ಬೆಳೆಯಲ್ಲಿ ಹೆಚ್ಚಾಗಿ ಕಂಡುಬರುವ ಸಮಸ್ಯೆ ಕಾಯಿ ಒಡೆಯುವಿಕೆ ಮತ್ತು ಕಾಯಿಯ ನೋಟ ಕೆಡುವಿಕೆ. ಬೆಳೆದು ಇನ್ನೇನು ಕಠಾವಿಗೆ ಸಿದ್ದವಾಗುವ ಸಮಯದಲ್ಲಿ ನೋಟವನ್ನು ಕೆಡಿಸುವ  ಕಾಯಿ ಒಡಕ, ಮತ್ತು ಸನ್ ಬರ್ನ್ ಸಮಸ್ಯೆ ಕಂಡು ಬರುತ್ತದೆ. ಇದರಿಂದ ಅರ್ಧಕ್ಕೂ  ಹೆಚ್ಚು ಕಾಯಿ ಉಪಯೋಗಕ್ಕಿಲ್ಲದೆ ನಷ್ಟವಾಗುತ್ತದೆ. ಈ ತೊಂದರೆ  ಮತ್ತು ರೋಗ ,ಕೀಟ ಸಮಸ್ಯೆಗಳಿಂದ ಪಾರಾದರೆ ಇದು ಲಾಭದ ಉತ್ತಮ ಬೆಳೆ.   ಯಾಕೆ ಆಗುತ್ತದೆ? ದಾಳಿಂಬೆಯ ಕಾಯಿಗೆ ಯಾವ ರೋಗಾಣು – ಕೀಟಾಣು ಬಾಧೆ ಇಲ್ಲದಿದ್ದರೂ ಇದು…

Read more
error: Content is protected !!