ಶಹಬ್ಬಾಸ್ ಹೇಳಬೇಕು ಈ ರೈತರ ಬುದ್ದಿವಂತಿಕೆಗೆ

ಹಿರಿಯಡ್ಕದ  ಸುರೇಶ್ ನಾಯಕ್ ಇವರು ಕಳೆದ 8 ವರ್ಷಗಳಿಂದ  ಕಲ್ಲಂಗಡಿ   ಬೆಳೆಸುತ್ತಿದ್ದಾರೆ.  ಕಲ್ಲಂಗಡಿ  ಬೇಸಾಯದಲ್ಲಿ ಹೊಸ ಹೊಸ ಪದ್ದತಿಯನ್ನು ಅಳವಡಿಸಿಕೊಂಡು ಇತರರಿಗೆ ಮಾದರಿಯಾಗಿ ಕೃಷಿ ಮಾಡಿದವರು.  1 ಎಕ್ರೆಯಿಂದ ಪ್ರಾರಂಭಿಸಿ ಈಗ 14 ಎಕ್ರೆ ತನಕ ಬೆಳೆ ಬೆಳೆಸುತ್ತಾರೆ.  ಈ ವರ್ಷ ಕೊರೋನಾ ಮಹಾ ಮಾರಿಯಿಂದ ಹಣ್ಣು ಹಂಪಲು ಬೆಳೆದ ರೈತರು ಸಂಕಷ್ಟ ಅನುಭವಿಸಿದಂತೆ ಇವರೂ ಒಮ್ಮೆ ಕಂಗಾಲಾಗಿದ್ದರೂ ಹೇಗಾದರೂ ಅದರಲ್ಲಿ ಗೆದ್ದೇ ಬಿಟ್ಟರು. ಮಾಡಿದ್ದೇನು: ಬೆಳೆ ಬೆಳೆಯುವ ರೈತರಿಗೆ ಮಾರಾಟ ಮಾಡುವುದೂ ಗೊತ್ತಿರಬೇಕು. ಹಲವಾರು  ಸಲ…

Read more

ಕಲ್ಲಂಗಡಿ ಬೆಳೆಗಾರರ ಕಣ್ಣೀರ ಕಥೆ.

ಕಲ್ಲಂಗಡಿ ಬೆಳೆಗಾರರಾದ ಹಿರಿಯಡ್ಕದ ಸುರೇಶ್ ರವರು ಹೇಳುತ್ತಾರೆ ಈ ವರ್ಷ ಯಾವ ಗ್ರಹಚಾರವೋ ತಿಳಿಯದು. 14  ಎಕ್ರೆಯಲ್ಲಿ ಮಾಡಿದ ಕಲ್ಲಂಗಡಿಯನ್ನು ಯಾರಿಗೆ ಮಾರುವುದೋ , ಯಾರು ಕೊಳ್ಳುವವರೋ ಗೊತ್ತಾಗುತ್ತಿಲ್ಲ. ಈ ನಷ್ಟವನ್ನು ಹೇಗೆ ಹೊಂದಿಸಿಕೊಳ್ಳುವುದು ಎಂದೇ ತಿಳಿಯುತ್ತಿಲ್ಲ ಎನ್ನುತ್ತಾರೆ. ಉಡುಪಿಯಿಂದ ಹೊನ್ನಾವರ ತನಕ ವ್ಯಾಪಿಸಿರುವ ಸಾವಿರ ಎಕ್ರೆಗೂ ಮಿಕ್ಕಿದ ಕಲ್ಲಂಗಡಿ ಬೆಳೆಗಾರರ  ಕಣ್ಣೀರ ಕಥೆ ಹೀಗೆಯೇ. ಅದೇ ರೀತಿ ರಾಜ್ಯದುದ್ದಕ್ಕೂ ಕಲ್ಲಂಗಡಿ ಬೆಳೆದವರ ಪಾಡು ಹೇಳ ತೀರದು. ಈ ವರ್ಷ ಯುಗಾದಿಯ ತರುವಾಯ ಮೇ ತನಕ ಕಲ್ಲಂಗಡಿಗೆ…

Read more
error: Content is protected !!