ಭತ್ತದ ಬೆಳೆಗಾರರಿಗೆ ಭಾರತ ಸರಕಾರದ ಸಹಾಯ.

ಭತ್ತದ ಬೆಳೆಗಾರರಿಗೆ ಭಾರತ ಸರಕಾರದ ಸಹಾಯ.    

ಭಾರತ ಸರಕಾರ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ಅಕ್ಕಿ ಹಾಗೂ ಇತರ ಆಹಾರ ಧಾನ್ಯಗಳನ್ನು ಇನ್ನೂ ಐದು  ವರ್ಷದ ವರೆಗೆ ಉಚಿತವಾಗಿ ನೀಡಲು ಮುಂದಾಗಿದೆ. ಭತ್ತ ಗೋಧಿ ಮುಂತಾದ ಆಹಾರ ಬೆಳೆಗಳ  ಬೆಂಬಲ ಬೆಲೆಯನ್ನು ಹೆಚ್ಚಿಸಿದೆ. ಈ ಕಾರಣದಿಂದ ಭತ್ತದ, ಗೋಧಿಯ ಬೆಲೆ ಹೆಚ್ಚಳವಾಗಿದೆ. ಇನ್ನೂ ಹೆಚ್ಚಳವಾಗಲಿದೆ. ಸರಕಾರದ ಯೋಜನೆ ರೈತಾಪಿ ವರ್ಗಕ್ಕೆ ಪರೋಕ್ಷವಾಗಿ ಲಾಭದಾಯಕವಾಗಿದೆ.  ಕಳೆದ ವರ್ಷದಿಂದ ಭತ್ತದ ಬೆಲೆ ಏರಿಕೆ ಆದ ಕಾರಣದಿಂದಾಗಿ ಬೆಳೆ ಪ್ರದೇಶ ಹೆಚ್ಚಳವಾಗಲಾರಂಭಿಸಿದೆ. ಭತ್ತದ ಬೆಳೆಗಾರರು ಈ ತನಕ ಬೇಸಾಯ…

Read more
ವೃತ್ತಿ ಪ್ರೌಢತೆ ಪಡೆದುಕೊಂಡ ಓರ್ವ ಕಾಫೀ, ಮೆಣಸು ಭತ್ತದ ಕೃಷಿಕ ವೈ ಎಸ್ ರುದ್ರಪ್ಪ, ಸಕಲೇಶಪುರ, ಬಾಗೆಯ ಕೃಷಿಕರು.

ಕೃಷಿಕರು ತಮ್ಮ ವೃತ್ತಿಕ್ಷೇತ್ರದಲ್ಲಿ ಪ್ರೌಢತೆ ಬೆಳೆಸಿಕೊಳ್ಳದಿದ್ದರೆ ಉಳಿಗಾಲ ಇಲ್ಲ.

ಒಬ್ಬ ಮೆಕ್ಯಾನಿಕ್ ಶಿಕ್ಷಣ ಕಡಿಮೆಯಾದರೂ ಸಹ ತನ್ನ ವೃತ್ತಿ ಕ್ಷೇತ್ರದಲ್ಲಿ ಪ್ರೌಢತೆಯನ್ನು ಬೆಳೆಸಿಕೊಳ್ಳುತ್ತಾ ಮುಂದುವರಿಯುತ್ತಿರುತ್ತಾನೆ. ಇಂತಹ ಪಾರ್ಟ್ ಹಾಳಾದ ಕಾರಣ ಈ ಸಮಸ್ಯೆ ಉಂಟಾಗಿದೆ ಎಂಬುದಾಗಿ ನಿಖರವಾಗಿ ಹೇಳುತ್ತಾನೆ. ಆದರೆ ನಮ್ಮ ಕೃಷಿಕರು ಈ ವಿಷಯದಲ್ಲಿ ಇನ್ನೂ ಪ್ರೌಢರಾಗಿಲ್ಲ. ಪ್ರತೀಯೊಂದು ವಿಚಾರಕ್ಕೂ ಇನ್ನೊಬ್ಬನಲ್ಲಿ ಕೇಳುವ, ಅವನ ಸಂಭಾವನೆ ರಹಿತ ಉಚಿತ ಸಲಹೆ ಕೇಳುವ ಬಹಳಶ್ಟು ಸಂದೇಹಗಳಲ್ಲೇ  ಮುಂದುವರಿಯುವ ಮನೋಸ್ಥಿತಿ ನಮ್ಮ ಕೃಷಿಕ ವರ್ಗದಲ್ಲಿ ಕಾಣಿಸುತ್ತಿದೆ. ಹತ್ತು ಜನರ ಅಭಿಪ್ರಾಯ ಕೇಳಿ ತನಗೆ ತೋಚಿದಂತೆ ಅದನ್ನು ಅಳವಡಿಸಿಕೊಳ್ಳುವುದು ನಮ್ಮಲ್ಲಿ…

Read more
ಸಧ್ಯವೇ ಅಡಿಕೆ ಮಾರುಕಟ್ಟೆ ಕುಸಿತ ಸಾಧ್ಯತೆ.

ಸಧ್ಯವೇ ಅಡಿಕೆ ಮಾರುಕಟ್ಟೆ ಕುಸಿತ  ಸಾಧ್ಯತೆ.

ಅಡಿಕೆ ಮಾರುಕಟ್ಟೆಯಲ್ಲಿ ದರ ಕುಸಿತದ ಸುದ್ದಿ ಹಬ್ಬುತ್ತಿದೆ. ಕೆಂಪಡಿಕೆ  ಕೊಯಿಲು ಪ್ರಾರಂಭವಾಗಿದೆ. ಚಾಲಿ ಅಡಿಕೆ ಮಾಡುವ ಪ್ರದೇಶಗಳಲ್ಲೂ  ಒಂದು ಕೊಯಿಲಿನ ಅಡಿಕೆ  ಹಣ್ಣಾಗಿ ಅಗಿದೆ. ಹೊಸತು ಹಳತಾಗಿದೆ. ಹೊಚ್ಚ ಹೊಸತು ಬರಲಾರಂಭಿಸಿದೆ. ಈ ಮಧ್ಯೆ ಅಡಿಕೆ ಧಾರಣೆ ಏರಿಕೆ ಆಗುವ ಸುಳಿವು ಇಲ್ಲ. ಹೊಸತು ಮಾರುಕಟ್ಟೆಗೆ ಬರುವ ಈ ಸಮಯಕ್ಕೆ  ಹಳೆ ಅಡಿಕೆಗೆ ದರ ಸ್ವಲ್ಪವಾದರೂ ಹೆಚ್ಚಾಗಬೇಕಿತ್ತು. ಆದರೆ  ಹಳೇ (ಡಬ್ಬಲ್) ಅಡಿಕೆಗೆ ಬೇಡಿಕೆಯೇ ಇಲ್ಲದ ಸ್ಥಿತಿ ಉಂಟಾಗಿದೆ. ಎಲ್ಲೋ ಒಂದೆಡೆ ಅಡಿಕೆ ಧಾರಣೆ ಕುಸಿಯುವ ಸುಳಿವು…

Read more
ಕಾಲಸ್ಥಿತಿಗೆ ಅನುಗುಣವಾಗಿ ಕೃಷಿ ಮಾಡಬೇಕು- ಅಶೋಕ್ ಕುಮಾರ್ ಕರಿಕಳ..

ಕಾಲಸ್ಥಿತಿಗೆ ಅನುಗುಣವಾಗಿ ಕೃಷಿ ಮಾಡಬೇಕು- ಅಶೋಕ್ ಕುಮಾರ್ ಕರಿಕಳ.

ಕೃಷಿಕರಾದವರು ಕಾಲಸ್ಥಿತಿಗೆ ಅನುಗುಣವಾಗಿ ತಮ್ಮ ವೃತ್ತಿಕ್ಷೇತ್ರದಲ್ಲಿ ಮಾರ್ಪಾಡುಗಳನ್ನು ಮಾಡಿಕೊಂಡು ಬಂದರೆ  ಯಾವುದೋ ಕಷ್ಟವಿಲ್ಲದೆ ಅದರಲ್ಲಿ ಯಶಸ್ಸನು ಹೊಂದಬಹುದು ಎಂಬುದು ಕರಿಕಳ ಅಶೋಕ್ ಕುಮಾರ್ ಇವರ ಅನುಭವದ ಮಾತು. ಇವರು ಹುಟ್ಟು ಕೃಷಿಕರು. ಅದೇ ಕ್ಷೇತ್ರದಲ್ಲಿ ವ್ಯಾಸಂಗವನ್ನೂ ಮಾಡಿದವರು. ಜೊತೆಗೆ ಅದೇ ಕ್ಷೇತ್ರದಲ್ಲೇ ತನ್ನ ಬದುಕನ್ನೂ ಕಟ್ಟಿಕೊಂಡವರು. ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಮಣ್ಯ ಸಮೀಪದ ಕರಿಕಳ ಎಂಬಲ್ಲಿ ವೈದ್ಯರ ಮಗನಾಗಿ ಹುಟ್ಟಿ, ಈಗ ಬೆಂಗಳೂರು ದೊಡ್ಡಬಳ್ಳಾಪುರದಲ್ಲಿ ಕೃಷಿ ಮತ್ತು ಅದಕ್ಕೆ ಪೂರಕ ವೃತ್ತಿ ನಡೆಸುತ್ತಿದ್ದಾರೆ. ಇವರರನ್ನು  ಕೃಷಿ…

Read more
ಅಡಿಕೆ ಮಾರುಕಟ್ಟೆಯ ಗ್ರಹಣ ಮೋಕ್ಷ – ಬೆಲೆ ಏರಿಕೆ ಶುರು.

ಅಡಿಕೆ ಮಾರುಕಟ್ಟೆಯ ಗ್ರಹಣ ಮೋಕ್ಷ – ಬೆಲೆ ಏರಿಕೆ ಶುರು.

ಅಡಿಕೆ ಮಾರುಕಟ್ಟೆ ವರ್ಷದುದ್ದಕ್ಕೂ ಏಕಪ್ರಕಾರವಾಗಿ ಇರುವುದಿಲ್ಲ. ಒಮ್ಮೆ ಗ್ರಹಣ ಹಿಡಿದು ಬೆಲೆ ಕುಸಿಯುತ್ತದೆ. ಮತ್ತೆ ಗ್ರಹಣ ಮೋಕ್ಷ ಕಾಲ ಬಂದೇ ಬರುತ್ತದೆ. ಅಡಿಕೆ ಮಾರಾಟವಾಗಿ ಹಣ ಕೈಗೆ ಬರುವ ತನಕ ಗ್ರಹಣ ಕಾಲವೂ, ಹಣ ಬರಲಾರಂಭಿಸಿದ  ತರುವಾಯ ಅದು ಮುಗಿಯುವ ತನಕ ಗ್ರಹಣ ಮೋಕ್ಷವೂ  ನಡೆಯುತ್ತಾ ಇರುತ್ತದೆ. ಇವುಗಳ ಮಧ್ಯೆ ರೈತರು ತಮ್ಮ ಅದೃಷ್ಟ ಪರೀಕ್ಷೆ ಮಾಡಿಕೊಳ್ಳಬೇಕಾಗುತ್ತದೆ. ಸಪ್ಟೆಂಬರ್ ತಿಂಗಳಲ್ಲಿ ಮತ್ತೆ ಕೆಂಪಡಿಕೆ ಧಾರಣೆ ಸ್ವಲ್ಪ ಚೇತರಿಗೆ ಪ್ರಾರಂಭವಾಗಿದೆ. ಚಾಲಿಗೆ ಸ್ವಲ್ಪ ನೆರಳು ಕವಿದಿದೆ. ಅನಿರ್ಧಿಷ್ಟಾವಧಿಯ ತನಕ…

Read more
ನೀರಿಗೆ ಬರ ಬಂದರೆ ? -. ಕಡಿಮೆ ನೀರಿನಲ್ಲಿ ಹೇಗೆ ಬೆಳೆ ಉಳಿಸಿಕೊಳ್ಳುವುದು

ನೀರಿಗೆ ಬರ ಬಂದರೆ ? ಕಡಿಮೆ ನೀರಿನಲ್ಲಿ ಹೇಗೆ ಬೆಳೆ ಉಳಿಸಿಕೊಳ್ಳುವುದು?  

2023 ನೇ ಇಸವಿ ನಮಗೆ ಮಳೆ ಇಲ್ಲದೆ ಬರಗಾಲದ ಸನ್ನಿವೇಶವನ್ನು ತೋರಿಸಿಯೇ ಬಿಡುತ್ತದೆಯೋ ಎಂಬ ಅನುಮಾನ ಮೂಡುತ್ತಿದೆ. ಜುಲೈ ತಿಂಗಳ ಕೊನೆಗೆ ಕಾಣೆಯಾದ ಮಳೆ ಮತ್ತೆ ಬಂದುದು ಆಗಾಗ ನೆಂಟರಂತೆ.  ಹೀಗೆ ಮುಂದುವರಿದರೆ ಬರಗಾಲ ಗ್ಯಾರಂಟಿ. ಯಾವುದಕ್ಕೂ ನಾವು ಸಿದ್ದರಾಗಿರಬೇಕು. ಕೆಲವು ಮೂಲಗಳ ಪ್ರಕಾರ ಇನ್ನು ಬರುವ  ಮಳೆ ಅಲ್ಪ ಸ್ವಲ್ಪ ಪ್ರಮಾಣದ್ದೇ ಹೊರತು, ತಳಕ್ಕಿಳಿದ ನೀರಿನ ಮಟ್ಟವನ್ನು ಮತ್ತೆ ಮೇಲಕ್ಕೇರಿಸುವಷ್ಟು  ಬಲವಾಗಿರುವುದಿಲ್ಲ. ಹಾಗಾಗಿ ನೀರಿನ ಕ್ಷಾಮ ಉಂಟಾಗಲೂಬಹುದು. ಅದಕ್ಕಾಗಿ ಈಗಲೇ ಸಿದ್ದರಾಗೋಣ. ಪ್ರಕೃತಿಯ ಮುಂದೆ ಮಾನವ…

Read more
ಕಳೆದ ವರ್ಷ 7500. ಈ ವರ್ಷ 6300 ಅಡಿಕೆ ಮಾರುಕಟ್ಟೆ ಅಸ್ಥಿರವಾದೀತೇ

ಕಳೆದ ವರ್ಷ 7500. ಈ ವರ್ಷ 6300. ಅಡಿಕೆ ಮಾರುಕಟ್ಟೆ ಅಸ್ಥಿರವಾದೀತೇ?   

ಕಳೆದ ವರ್ಷ ಈ ಸಮಯದಲ್ಲಿ ಹಸಿ ಅಡಿಕೆಗೆ 7500 ರೂ. ಬೆಲೆಗೆ ಖರೀದಿ ಮಾಡಲಾಗುತ್ತಿತ್ತು. ಈ ವರ್ಷ ಪ್ರಾರಂಭಿಕ ದರ 6500, ಇನ್ನೂ ಇಳಿಕೆಯಾಗಿ 6300 ಕ್ಕೆ ಬಂದಿದೆ. ಇನ್ನೂ ಇಳಿಯುವ ಸಂಭವ. ಇದು ಮುಂದಿನ ಅಡಿಕೆ ಧಾರಣೆಯ ಅಸ್ಥಿರತೆಯನ್ನು ತೋರಿಸುತ್ತಿದೆ. ಕೆಂಪಡಿಕೆಯ ಉತ್ಪಾದನೆ ಭಾರೀ ಹೆಚ್ಚಳವಾಗುತ್ತಿದ್ದು, ಸಾಂಪ್ರದಾಯಿಕ ಪ್ರದೇಶಗಳ ಇಳುವರಿಯನ್ನು ಹೊಸ ಪ್ರದೇಶಗಳು ಹಿಂದಿಕ್ಕುತ್ತಿದೆ. ಜೋಳ, ರಾಗಿ, ಭತ್ತ ತರಕಾರಿ ಬೆಳೆಯುತ್ತಿದ್ದ ಬಯಲು ಸೀಮೆ ಪ್ರದೇಶಗಳಲ್ಲಿ  ಉತ್ತಮ ಇಳುವರಿ ಕಾಣಿಸುತ್ತಿದ್ದು,  ಮಾರುಕಟ್ಟೆ ಈ ಉತ್ಪಾದನೆಯನ್ನು ತಾಳಿಕೊಳ್ಳಬಹುದೇ…

Read more
ಅಡಿಕೆ ಮಾರುಕಟ್ಟೆ- ಕೆಂಪಡಿಕೆ ಹಿಂದೆ- ಚಾಲಿ ಮುಂದೆ.

 ಅಡಿಕೆ ಮಾರುಕಟ್ಟೆ- ಕೆಂಪಡಿಕೆ ಹಿಂದೆ- ಚಾಲಿ ಮುಂದೆ.   

ರಾಜ್ಯದ ಅಡಿಕೆ ಮಾರುಕಟ್ಟೆಯಲ್ಲಿ ದಿನಾಂಕ 11-08-2023ರ ಶುಕ್ರವಾರ ಒಟ್ಟು ಸುಮಾರು 425 ಟನ್  ಅಡಿಕೆ ವ್ಯವಹಾರ ನಡೆದಿದೆ. ಕಳೆದ ವಾರ ಯಾವುದೋ  ಸುದ್ದಿಯ ಕಾರಣಕ್ಕೆ ಕೆಂಪಡಿಕೆ ಧಾರಣೆಯಲ್ಲಿ  ಇಳಿಕೆ ಕಂಡು ಬಂತು. ಚಾಲಿ ಅಡಿಕೆಯ ಧಾರಣೆಯಲ್ಲಿ ಏರಿಕೆ ಆಗುತ್ತಾ ಇದೆ. ಆಗಸ್ಟ್  ತಿಂಗಳು ಸಪ್ಟೆಂಬರ್ ತಿಂಗಳಲ್ಲಿ ಇನ್ನೂ ಸ್ವಲ್ಪ ಏರಿಕೆ ಆಗಬಹುದು ಎಂಬ ಆಶಾಭಾವನೆ  ಮಾರಾಟಗಾರರ ಮಾಹಿತಿಯಿಂದ ಕೇಳಿ ಬರುತ್ತಿದೆ. ಕೆಂಪಡಿಕೆ ಧಾರಣೆ ಇಳಿಕೆ ತಾತ್ಕಾಲಿಕವಾಗಿದ್ದು, ತಿಂಗಳಾಂತ್ಯಕ್ಕೆ  ಇದೆ. ಕ್ವಿಂಟಾಲಿಗೆ ರೂ.1000 ದಷ್ಟಾದರೂ ಏರಬಹುದು ಎನ್ನುತ್ತಾರೆ. ಕಳೆದ…

Read more
ಸಂಚಲನದ ಸುಳಿಯಲ್ಲಿ ಅಡಿಕೆ,ಕರಿಮೆಣಸು ಮಾರುಕಟ್ಟೆ

ಏರಿಳಿತದ ಸುಳಿಯಲ್ಲಿ ಅಡಿಕೆ,ಕರಿಮೆಣಸು ಮಾರುಕಟ್ಟೆ.ಮುಂದೆ ಯಾವುದರ ಸರದಿ?.

ಯಾರೂ ಕಲ್ಪಿಸಿಯೂ ಇರದಂತಹ ಸಂಚಲನವೊಂದು ಕರಿಮೆಣಸು ಮಾರುಕಟ್ಟೆಯಲ್ಲಿ ಜುಲೈ 2023 ರಲಿ ಘಟಿಸಿದೆ. ಹಾಗೆಯೇ ಅಡಿಕೆ ಮಾರುಕಟ್ಟೆಯಲ್ಲೂ ಒಂದು ಸಂಚಲನ ಉಂಟಾಗಿದೆ. ಮುಂದಿನ ದಿನಗಳಲ್ಲಿ ಅಡಿಕೆ ಧಾರಣೆ ಏನಾಗಬಹುದು? ಕರಿಮೆಣಸಿನ ಧಾರಣೆ ಏನಾಗಬಹುದು? ಇತರ ಉತ್ಪನ್ನಗಳಾದ ಕೊಬ್ಬರಿ, ಶುಂಠಿ, ಹಾಗೆಯೇ ರಬ್ಬರ್  ಧಾರಣೆ ಏನಾಗಬಹುದು ಎಂಬ ಕುತೂಹಲವೇ? ಕೆಲವು ಮಾರುಕಟ್ಟೆ  ತಿಳುವಳಿಕೆ ಉಳ್ಳ ಜನರ ಹಾಗು ಪರಿಸ್ಥಿತಿಗಳ ಆಧಾರದ ಮೇಲೆ ಒಂದು ಊಹನೆ ಹೀಗಿದೆ. 2023 ರ ಜುಲೈ ತಿಂಗಳಲ್ಲಿ ಹಠಾತ್ತಾಗಿ ಕರಿಮೆಣಸು, ಮಾರುಕಟ್ಟೆಯಲ್ಲಿ ಬೃಹತ್ ಸಂಚಲನ…

Read more
ಕರಿಮೆಣಸಿನ ಬೆಲೆ ಭಾರೀ ಏರಿಕೆ ಸಂಭವ

ಕರಿಮೆಣಸಿನ ಬೆಲೆ ಭಾರೀ ಏರಿಕೆ ಸಂಭವ –ಬೆಳೆಗಾರರು ಎಚ್ಚರಿಕೆಯಿಂದಿರಿ.

ಕಳೆದ ವಾರ 50000 ದ ಆಸುಪಾಸಿನಲ್ಲಿದ್ದ  ಕರಿಮೆಣಸಿನ ಬೆಲೆ ದಿಡೀರ್ ಆಗಿ ಒಂದೇ ವಾರದಲ್ಲಿ 56,000 ಕ್ಕೆ ಏರಿಕೆಯಾಗಿದೆ. ಕರಿಮೆಣಸು ಇದೆಯೇ ಎಂದು ಕೇಳುವ ಸ್ಥಿತಿ ಉಂಟಾಗಿದೆ. ಖಾಸಗಿ ಮಾರುಕಟ್ಟೆಯಲ್ಲಿ ದರ 60,000 ತನಕ ಏರಿದೆ. ಇನ್ನೂ ಏರಿಕೆ ಆಗಬಹುದು ಎಂಬ ಸುದ್ದಿ ಕೇಳಿಬರುತ್ತಿದೆ. ಮೆಣಸು ಬೆಳೆಯುವ ದೇಶಗಳಲ್ಲಿ ಉತ್ಪನ್ನದ ಕೊರೆತೆಯೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ. ಕಳೆದ 5-6 ವರ್ಷಗಳಿಂದ ನೆಲಕಚ್ಚಿದ ಕರಿಮೆಣಸಿನ  ಬೆಲೆ ಕಳೆದ ವರ್ಷ 50,000 ದ ಆಸು ಪಾಸಿಗೆ ಬಂದಿತ್ತು.  ಒಮ್ಮೆ 55,000…

Read more
error: Content is protected !!