ಮಿಡತೆಗಳು – ನಮ್ಮ ತಲೆಯೊಳಗೆ ಹೊಕ್ಕಿದ ಹುಳಗಳು!

ಉತ್ತರ ಭಾರತದ ಹರ್ಯಾಣ, ಉತ್ತರ ಪ್ರದೇಶ, ಪಂಜಾಬ್, ರಾಜಸ್ಥಾನ , ಮಧ್ಯಪ್ರದೇಶ ಮುಂತಾದ ಕಡೆ ಮಿಡತೆಗಳು ರೈತರ ಹೊಲಕ್ಕೆ ಧಾಳಿ ಮಾಡಿ ದ ವರದಿ ಇದೆ. ಈಗ ಅದು ಮಹಾರಾಷ್ಟ್ರದ  ನಾಗ್ಪುರ ಸುತ್ತಮುತ್ತ  ಇದೆಯಂತೆ. ಇನ್ನು ಇದು ಮಹಾರಾಷ್ಟ್ರದ ಗಡಿಯಾದ ಗುಲ್ಬರ್ಗಾಕ್ಕೆ ಬಂದರೆ ಏನು ಗತಿ ಎಂದು ರೈತರು ಆತಂಕದಲ್ಲಿದ್ದಾರೆ. ಅಂತದ್ದೇನೂ ಆಗುವುದಿಲ್ಲ. ಮೂಲದಲ್ಲಿ ಇದ್ದಷ್ಟು ಸಂಖ್ಯೆ ಮುಂದುವರಿದಂತೆ ಕಡಿಮೆಯಾಗಿದೆ. ಇನ್ನು ಕರ್ನಾಟಕಕ್ಕೆ ಬಂದಾಗ ಅದರ ಸಂಖ್ಯೆ ತುಂಬಾ ಕಡಿಮೆಯಾಗಬಹುದು.  ಈ ಮಿಡತೆಗೆಳು ನಾವು ಕರೆಯುವ ಗ್ರಾಸ್…

Read more

ಕಿಸಾನ್ ಕ್ರೆಡಿಟ್ ಕಾರ್ಡ್ ಸರಕಾರದ ಕೊಡುಗೆಯೇ ?

ಕೇಂದ್ರ ಸರಕಾರ  ಮೇ. 14-2020 , ರಂದು ವಿಶೇಷ ಪ್ಯಾಕೇಜ್  ಅಡಿಯಲ್ಲಿ 2.5 ಕೋಟಿ ಹೊಸ ಕೃಷಿಕರಿಗೆ  ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಿಸುವ ಯೋಜನೆ ಹಾಕಿಕೊಂಡಿದೆ. ಬಹಳಷ್ಟು ಜನ ಈ ಕಿಸಾನ್ ಕ್ರೆಡಿಟ್ ಕಾರ್ಡ್ ಅಂದರೆ ಸರಕಾರ  ಸರಕಾರ  ಕೊಡುವ ಸವಲತ್ತು ಎಂದು ಭಾವಿಸಿದೆ. ಇದು ಹಾಗಲ್ಲ. ರೈತರು ಬ್ಯಾಂಕ್ ವ್ಯವಹಾರ ಮಾಡುವಾಗ ಹಣ  ತೆಗೆಯಲು ಆನುಕೂಲವಾಗುವಂತೆ ಕೊಡುವ ಕ್ರೆಡಿಟ್  ಕಾರ್ಡ್ ಇದು. ಇದರಲ್ಲಿ ನಿಮ್ಮ ಖಾತೆಯಲ್ಲಿ ಜಮಾ ಇದ್ದರೆ ಅದು ಮುಗಿಯುವ  ತನಕ  ಹಣ ತೆಗೆಯಬಹುದು….

Read more

ರೈತರಿಗೆ ಕೇಂದ್ರ ಸರಕಾರದಿಂದ ಮುಷ್ಟಿ ಸಹಾಯ.

ಇಂದು ಗ್ರಾಮೀಣ ಭಾಗದ ಸಣ್ಣ – ಅತೀ ಸಣ್ಣ ರೈತರು, ಈಗಾಗಲೇ ಸರಾಸರಿ ತಲಾ 1 ಲಕ್ಷಕ್ಕೂ ಹೆಚ್ಚಿನ ಸಾಲದಲ್ಲಿ ಮುಳುಗಿದ್ದಾರೆ. ದೊಡ್ಡ ರೈತರ ಬದುಕೇ ಸಾಲ. ಇದರ ಮೇಲೆ ಇವರಿಗೆ ಮತ್ತೆ ಸಾಲ ಕೊಡುವ ಪ್ಲಾನ್ ನಲ್ಲಿದೆ ಕೇಂದ್ರ ಸರಕಾರ. ವಿಶೇಷ ಪ್ಯಾಕೇಜ್ ಮೂಲಕ ಸಾಲಕೊಟ್ಟು ಭಾರತದ ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವುದು ಸಾಧ್ಯವೇ ? ಇದರ ಪರಿಣಾಮ ಏನಾಗಬಹುದು? ಕೇಂದ್ರ ಸರಕಾರ ರೈತರ ಕಲ್ಯಾಣಕ್ಕಾಗಿ ಭಾರೀ ಸವಲತ್ತುಗಳನ್ನು ನೀಡಲಿದೆ ಎಂಬ  ಪ್ರತೀಯೊಬ್ಬ ರೈತರ ಆಶಯ …

Read more

ಸರಕಾರ ಗುಟ್ಕಾ ನಿಷೇಧ ಮಾಡಲು ಸಾಧ್ಯವೇ ?

ದೇಶದ ಅರ್ಥ ವ್ಯವಸ್ಥೆಗೆ ತಂಬಾಕು, ಮತ್ತು ಅದರ ಉತ್ಪನ್ನಗಳ ಮೂಲಕ ವಾರ್ಷಿಕ 43,000 ಕೋಟಿ ಆದಾಯ ಸಂಗ್ರಹ ಇದೆ. ಸುಮಾರು 4.6 ಕೋಟಿ ಜನ ಈ ಕ್ಷೇತ್ರದಲ್ಲಿ ಉದ್ಯೋಗಿಗಳಾಗಿದ್ದಿದೆ. ಈ ಆದಾಯವನ್ನು ಕಳೆದು ಕೊಳ್ಳಲು ಮತ್ತು ಇಷ್ಟು ಕೆಲಸಗಾರರಿಗೆ ಬೇರೆ ಕೆಲಸ ಕೊಡಲು ನಮ್ಮ ಸರಕಾರಕ್ಕೆ  ಸಾಧ್ಯವಿದ್ದರೆ ಮಾತ್ರ ಗುಟ್ಖಾ  ಪಾನ್ ಮಸಾಲ ನಿಷೇಧ ಸಾಧ್ಯ. ಅದೂ ಈಗಿನ ಆರ್ಥ ವ್ಯವಸ್ಥೆಗೆ ಬಿದ್ದ ಹೊಡೆತವನ್ನು ತಡೆಯುವ ಶಕ್ತಿ ಯಾವ ಸರಕಾರಕ್ಕೂ ಇರಲಿಕ್ಕಿಲ್ಲ. ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಕೆಲವು…

Read more

ರೈತರ ನಷ್ಟಕ್ಕೆ ಪರಿಹಾರ ಇದ್ದರೆ ಇದೊಂದೇ

ತಾವು ಮಾಡದ ತಪ್ಪಿಗೆ ರೈತರು ಕಷ್ಟ ಅನುಭವಿಸುತ್ತಿದ್ದಾರೆ. ದ್ರಾಕ್ಷಿ ಬೆಳೆಗಾರರು ತಮ್ಮ ದ್ರಾಕ್ಷಿಯನ್ನು ತಿಪ್ಪೆಗೆ ಸುರಿದಿದ್ದಾರೆ. ಟೊಮೇಟೋ ಬೆಳೆದವರು ಕೊಯಿಲು ಮಾಡಲೇ ಇಲ್ಲ. ಇನ್ನು ಅನನಾಸು, ಕಲ್ಲಂಗಡಿ ಬಹುತೇಕ ಎಲ್ಲಾ ಬೆಳೆ ಬೆಳೆದವರೂ ತಲೆಗೆ ಕೈ ಇಟ್ಟು ಕುಳಿತಿದ್ದಾರೆ. ಯಾರಿಗೂ ವಿಮೆ ಇಲ್ಲ. ಇವರ ನಷ್ಟಕ್ಕೆ ಪರಿಹಾರ ಕೊಡುವುದು ಹೇಗೆ? ಸರಕಾರ ಸಾಲ ಮನ್ನಾ ಮಾಡಬಹುದೇ? ಬೆಳೆ ನಷ್ಟ ಕೊಡಬಹುದೇ? ಯಾವುದಕ್ಕೂ ಸರಕಾರದ ಖಜಾನೆಯಲ್ಲಿ ದುಡ್ಡು ಬೇಕಲ್ಲವೇ? ಇನ್ನು ಒಂದೆರಡು ತಿಂಗಳಲ್ಲಿ ಎಲ್ಲಾ ಚಿತ್ರಣ ಗೊತ್ತಾಗುತ್ತದೆ. ಸರಕಾರೀ…

Read more

ಕೀಟನಾಶಕಗಳಿಂದ ಜೇನು ನೋಣ ಸಾಯಿಸಬೇಕಾಗಿಲ್ಲ.

ಅಡಿಕೆ ಮರದ ಸಿಂಗಾರದ ಹುಳ ನಿವಾರಣೆಗೆ ಮತ್ತು ಸುಳಿ ತಿಗಣೆ ನಿಯಂತ್ರಣಕ್ಕೆ ರೈತರು ವಿಷ ರಾಸಾಯನಿಕ ಸಿಂಪರಣೆ ಮಾಡಿ ಜೇನು ನೊಣಗಳ ಮಾರಣಹೋಮ ನಡೆಯುತ್ತಿದೆ ಎಂಬ ಆರೋಪವಿದೆ. ನಿಜವಾಗಿ ಇದು ಕೀಟನಾಶಕದ ಫಲವೇ ಅಲ್ಲ ನಮ್ಮ ಅಜ್ಞಾನದ ಫಲವೇ ? ಹೌದು. ನಮ್ಮ ರೈತರು ಮಾಡುವ ಕೆಲವು ಅಚಾತುರ್ಯಗಳಿಂದ  ನಮ್ಮ ಕಣ್ಣೆದುರು  ಜೇನು ನೊಣಗಳು- ಇತರ ಪರಾಗ ಸ್ಪರ್ಷ ಮಾಡುವ ಕೀಟಗಳು ಸಾಯುತ್ತವೆ. ಮುಂದೆ ನಾವೂ ಇದೇ ಕಾರಣದಿಂದ ಅಸ್ವಸ್ಥರಾಗಿ ಸಾಯುವುದೇ. Click to WhatsApp us…

Read more

ಇವರಿಗೆ ಉತ್ತರಿಸುವಷ್ಟಾದರೂ ಕೃಷಿಕ ಬುದ್ದಿವಂತನಾಗಬೇಕು.

ನೀವು ಒಂದು ವಾಟ್ಸ್ ಆಪ್ ಗ್ರೂಪ್ ನೋಡಿ. ಫೇಸ್ ಬುಕ್  ಖಾತೆ ತೆರೆಯಿರಿ. ಅಲ್ಲಿಗೆ ಪ್ರಾರಂಭ. ಬೆಳೆ ಬೆಳೆಸುವಾಗ ಯಾವುದಾದರೂ ಒಂದು ಸಂದೇಹವನ್ನು ನಿಮ್ಮ ಮಿತ್ರರುಗಳಲ್ಲಿ  ಹಂಚಿಕೊಂಡರೆ ಸಾಕು ತಕ್ಷಣ ನಿಮ್ಮ ಕಮೆಂಟ್ ಬಾಕ್ಸ್ ಗೆ  call me xxxxxx8x90 ಹೀಗೆ ನೂರಾರು ನಂಬ್ರಗಳ ಜನ ಸಂದೇಶ ಕಳುಹಿಸುತ್ತಾರೆ. ಸಂಪರ್ಕಿಸಿದರೆ ನಿಮ್ಮನ್ನು ಕುಳಿತುಕೊಳ್ಳಲು ಬಿಡದೆ ಸಂಪರ್ಕ ಸಾಧಿಸುತ್ತಾರೆ.     ಇಷ್ಟಲ್ಲದೆ ಕೆಲವರು ನೇರವಾಗಿ ತಮ್ಮ ಉತ್ಪನ್ನಗಳ ಬಣ್ಣ ಬಣ್ಣದ ಬ್ರೋಶರ್ ಗಳನ್ನು ಅಟಾಚ್ ಮಾಡುತ್ತಾರೆ. ಕೆಲವರು…

Read more
error: Content is protected !!