ಅ ಸಾಮಾನ್ಯ ಮಳೆ

ಈಗ ಬಂದದ್ದು  ಸಾಮಾನ್ಯ ಮಳೆಯೇ? ಆಮ್ಲ ಮಳೆಯೇ?

ಮಳೆ ಎಂದರೆ ಮಳೆ ಅದರಲ್ಲಿ ವಿಶೇಷ ಏನಿದೆ? ಖಂಡಿತವಾಗಿಯೂ ಇದೆ. ಮಳೆ ನೀರು ಸಾಮಾನ್ಯ ನೀರಿನಂತೆ ಕಂಡರೂ ಅದರ ಗುಣ ವ್ಯತ್ಯಾಸಗಳು ಸಸ್ಯಗಳು , ಮನುಷ್ಯರು, ಪ್ರಾಣಿ ಪಕ್ಷಿಗಳು ಮತ್ತು ಸೂಕ್ಷ್ಮಾಣು ಜೀವಿಗಳ ಮೇಲೆ ಮೇಲೆ ವ್ಯತಿರಿಕ್ತ ಪರಿಣಾಮ ಉಂಟು ಮಾಡುತ್ತವೆ. ಈ ವರ್ಷದ ಮಳೆ ಅಂತಹ ಸನ್ನಿವೇಶವನ್ನು ಉಂಟು ಮಾಡಿದೆ. ಮಳೆ ಎಂಬುದು ಮೇಘ ಸ್ಪೋಟ ಆದಂತೆ ಬರುತ್ತಿದ್ದು, ಕಣ್ಣಿಗೆ ಕಾಣುವಂತ ಕೆಲವು ತೊಂದರೆಗಳು ಮತ್ತು ಕಣ್ಣಿಗೆ ಕಾಣದ ಕೆಲವು ತೊಂದರೆಗಳು ಉಂಟಾಗಿವೆ. ಈ ವರ್ಷದ…

Read more
ಸುಣ್ಣ ಮತ್ತು ಮೈಲುತುತ್ತೆ ಸೇರಿಸಿ ತಯಾರಿಸಿದ ಬೋರ್ಡೋ ದ್ರಾವಣ

ಬೋರ್ಡೋ ದ್ರಾವಣದ ಸುಣ್ಣ – ರೈತರ ಸಂದೇಹಗಳಿಗೆ ಉತ್ತರ.

ಕೆಲವು ದಿನಗಳಿಂದ ಅಡಿಕೆ , ಕಾಫಿ, ಕರಿಮೆಣಸು ಮುಂತಾದ ಬೆಳೆಗಾರರು ಬೋರ್ಡೋ ದ್ರಾವಣ ಸಿಂಪರಣೆಗಾಗಿ ಬಳಕೆ ಮಾಡುವ ಹುಡಿ ಸುಣ್ಣದ ಬಗ್ಗೆ ಕೆಲವು ಸಂದೇಹಗಳು ಉಧ್ಬವವಾಗಿದೆ. ಕೆಲವು ಬ್ರಾಂಡ್ ನ ಸುಣ್ಣ ಬಳಕೆ ಮಾಡದಂತೆ ಕೃಷಿ ಇಲಾಖೆ ಆದೇಶ ಹೊರಡಿಸಿದ ಪ್ರತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದೆಲ್ಲದರ ನಡುವಿನಲ್ಲಿ ಎಲ್ಲಾ ಸುಣ್ಣದ ಮೇಲೂ ರೈತರು ಸಂದೇಹ ಪಡುವಂತಾಗಿದೆ. ಈ ಕುರಿತಂತೆ ರೈತರ ಸಂದೇಹಗಳಿಗೆ ಉತ್ತರ ಇಲ್ಲಿದೆ. ಸುಣ್ಣವನ್ನು ಸಿಂಪರಣೆಗೆ ಕ್ಯಾಲ್ಸಿಯಂ ಮೂಲಕ್ಕಾಗಿ ಬಳಕೆ ಮಾಡಲಾಗುತ್ತದೆ. ಕ್ಯಾಲ್ಸಿಯಂ ಮೂಲವಸ್ತುಗಳನ್ನು…

Read more
ಅಡಿಕೆಗೆ ಸಿಂಪರಣೆ

ಅಡಿಕೆಗೆ ಬಳಸುತ್ತಿರುವ ಕೀಟ- ಶಿಲೀಂದ್ರ ನಾಶಕ ಕೆಲಸ ಮಾಡುವುದಿಲ್ಲವಂತೆ. 

ಭಾರತ ಸರಕಾರದ ಕೃಷಿ ಮಂತ್ರಾಲಯವು ಕೆಲವು ಕೀಟನಾಶಕಗಳನ್ನು ಬ್ಯಾನ್ ಮಾಡುವ ಬಗ್ಗೆ ಪ್ರಸ್ತಾಪ ಎತ್ತಿದೆ. ಕಾರಣ ಅವು ಕೆಲಸ ಮಾಡುವುದಿಲ್ಲವಂತೆ. ಸುಮಾರು 27 ಬೆಳೆಸಂರಕ್ಷಗಳನ್ನು ಬ್ಯಾನ್ ಮಾಡಲು ಮುಂದಾಗಿದೆ. ಹೌದು ನಾವು ಅಡಿಕೆ ಮಿಳ್ಳೆ ಉದುರದಂತೆ ತಡೆಯಲು ಬಳಸುವ ಕೆಲವು ಕೀಟನಾಶಕ, ಶಿಲೀಂದ್ರ ನಾಶಕಗಳೂ ಸೇರಿದಂತೆ  ಬಹಳಷ್ಟು ಕೃಷಿ ಒಳಸುರಿಗಳು ಬಳಸಿಯೂ  ಕೆಲಸ ಮಾಡದೆ ನಮ್ಮ ಜೇಬು ಖಾಲಿ ಮಾಡಿದ್ದಷ್ಟೇ. ಅದೆಷ್ಟೋ ರೈತರು ಬೆಳೆಗಳಿಗೆ ಬರುವ ರೋಗಕ್ಕೆ, ಕೀಟಕ್ಕೆ ಔಷಧಿ ಸಿಂಪಡಿಸುತ್ತಾರೆ. ಒಂದನ್ನು ಸಿಂಪಡಿಸಿ ಫಲಿತಾಂಶ ಸಿಗದಿದ್ದರೆ…

Read more
ತೋಟಗಾರಿಕೆ ಮತ್ತು ಪ್ಲಾಂಟೇಶನ್ ಬೆಳೆಗಳು

ಸಾವಯವ ಕೃಷಿಯನ್ನು ಅರ್ಥ ಮಾಡಿಕೊಂಡರೆ ಮಾತ್ರ ಅದು ಕೈಹಿಡಿಯುತ್ತದೆ.

ಶ್ರೀಲಂಕಾ ದೇಶವು ಸಾವಯವ ಕೃಷಿಗೆ ಒತ್ತುಕೊಟ್ಟ ಪರಿಣಾಮ ಈಗ ದಿವಾಳಿ ಹಂತಕ್ಕೆ ತಲುಪಿದೆ ಎಂಬ ವರದಿಗಳು ಕೇಳಿ ಬರುತ್ತಿವೆ.  ಸಾವಯವ ಕೃಷಿ ಅಸಾಧ್ಯ ಎಂಬ ಸಂದೇಶವನ್ನು ಸಾರುವುದಕ್ಕಾಗಿ ಈ ಸುದ್ದಿಯೋ ಅಥವಾ ನಿಜವೋ ತಿಳಿಯದು. ಆದರೆ ಸಕಲ ಸಿದ್ದತೆ ಇಲ್ಲದೆ ಸಾವಯವ ಕೃಷಿಯಲ್ಲಿ ಅಧಿಕ ಉತ್ಪಾದನೆ ಸಾಧ್ಯವಿಲ್ಲ. ಕೃಷಿ ಮತ್ತು ಮೂಲವಸ್ತುಗಳ ಲೆಕ್ಕಾಚಾರ ಇಲ್ಲದೆ ಸಾವಯವ ಕೃಷಿ ಪದ್ದತಿಗೆ ಇಳಿದರೆ ಶ್ರೀಲಂಕಾ ಯಾಕೆ ಯಾವ ಕೃಷಿ ಪ್ರಧಾನ ದೇಶವೂ  ದಿವಾಳಿ ಹಂತಕ್ಕೆ ಬರಬಹುದು. ಆನೆ ಹೊಟ್ಟೆಗೆ ಅರೆಕಾಸಿನ…

Read more
ಹಸು , ಕರು ಜೊತೆಯಾಗಿದ್ದ ಕಾಲವಿತ್ತು. ಈಗ ಕರು ಔಟ್

ಗೋವು ರಾಷ್ಟ್ರೀಯ ಪ್ರಾಣಿ ಎಂದು ಕೋರ್ಟು ಘೋಷಿಸಿದೆಯೇ ?

ಅಲಹಾಬಾದ್ ಹೈಕೋರ್ಟ್ ಗೋವುಗಳ ಕುರಿತಾಗಿ ಸ್ಪಷ್ಟವಾಗಿ ಹೇಳಿದೆ. ಆದರೆ ಅದನ್ನು ಕೆಲವರು ತಿರುಚಿ ತಮ್ಮ ಮನಸ್ಸಿಗೆ ತೋರಿದಂತೆ ಹೇಳುತ್ತಿದ್ದಾರೆ. ನಿಜವಾಗಿಯೂ ಕೋರ್ಟು ಹೇಳಿದ್ದೇನು?   ಗೋವನ್ನು  ಭಾರತದ ರಾಷ್ಟ್ರೀಯ ಪ್ರಾಣಿ ಎಂದು ಪರಿಗಣಿಸಬೇಕು.  ಗೋವುಗಳ  ಸಂರಕ್ಷಣೆ ಹಿಂದುಗಳ ಮೂಭೂತ ಹಕ್ಕು ಎಂದು ಘೋಷಿಸಬೇಕು.  ಗೋವುಗಳು ನಮ್ಮ ದೇಶದ ಸಂಸ್ಕೃತಿ ಮತ್ತು ಅದು ಮಾತೃ ಸಮಾನ. ವೇದ ಪುರಾಣಗಳ ಕಾಲದಿಂದಲೂ ಮಾನವನ  ಅದರಲ್ಲೂ ಹಿಂದುಗಳ  ಪೂಜನೀಯ ಸಾಕುಪ್ರಾಣಿಯಾಗಿ ಇದ್ದುದು ಗೋವು. ದೇಶದ ಸಾಂಸ್ಕೃತಿಕ ಮತ್ತು ನಂಬಿಕೆಯ ವಿಷಯದಲ್ಲಿ ನಾವು…

Read more
ಪರಿಶುದ್ಧ ತುಪ್ಪ

ಆನ್ ಲೈನ್ ಕೃಷಿ ಉತ್ಪನ್ನಗಳ ವ್ಯವಹಾರ- ಗ್ರಾಹಕರೇ ಎಚ್ಚರ!

ಇತ್ತೀಚಿನ ದಿನಗಳಲ್ಲಿ ಅಮಾಯಕ ರೈತರನ್ನು ಹಾಗೆಯೇ ಪೇಟೆ ಪಟ್ಟಣದ ಜನರನ್ನು  ಮೋಸ ಮಾಡಿ  ಹಣ ಸಂಪಾದನೆ ಮಾಡುವ ಹೈಟೆಕ್ ಆನ್ ಲೈನ್ ಕೃಷಿ ಉತ್ಪನ್ನ ಮಾರಾಟ ಜಾಲಗಳು ಹೆಚ್ಚುತ್ತಿದೆ.  ರೈತರು ಹಾಗೆಯೇ ಪೇಟೆ ಪಟ್ಟಣದ ಜನ ಕಣ್ಣಾರೆ ಕಂಡರೂ ಪರಾಂಬರಿಸಿ ನೋಡದೆ ಕೊಳ್ಳಬೇಡಿ. ಈ ರೀತಿ ಕೊರೋನಾ ಮಹಾಮಾರಿ, ಹಾಗೆಯೇ ನೆರೆ, ಬರ ಮುಂತಾದ ಅವಘಡಗಳು ಮನುಕುಲದ ಬೆನ್ನು ಹತ್ತುತ್ತಿದ್ದರೂ ಇನ್ನೂ ಪರರನ್ನು ಸುಲಿಗೆ ಮಾಡಿ ಹಣ ಮಾಡಬೇಕೆಂಬಾಸೆ ಕೆಲವರಲ್ಲಿ.  ಎಲ್ಲಿ ಇಡುತ್ತಾರೋ ಹಣವನ್ನು ಗೊತ್ತಿಲ್ಲ.  ಇವೆಲ್ಲಾ…

Read more

ಅಡಿಕೆ ಬೆಳೆಗಾರರೇ ನೀವು ಇದನ್ನು ಒಪ್ಪುತ್ತೀರಾ?

ಒಬ್ಬ ವೈದ್ಯನ ಮಗ ವೈದ್ಯನಾದರೆ ಅವನ ವೃತ್ತಿ ಕ್ಷಮತೆಯಲ್ಲಿ ಇರುವ ಹಿಡಿತ ಬೇರೆಯವರಲ್ಲಿ ಬರಲು ಸ್ವಲ್ಪ ಕಷ್ಟವಾಗುತ್ತದೆ. ಇದನ್ನು ನೀವು ಗಮನಿಸಿರಬಹುದು.ಇದು ಬರೇ ವೈದ್ಯ ವೃತ್ತಿಗೆ ಮಾತ್ರವಲ್ಲ ಎಲ್ಲಾ ವೃತ್ತಿ ಕ್ಷೇತ್ರಕ್ಕೂ ಹುಟ್ಟು ಸಹಜವಾದ ಅನುಭವ ಅರ್ಜಿತ ಅನುಭವಕ್ಕಿಂತ ಮಿಗಿಲಾಗಿರುತ್ತದೆ. ಅಡಿಕೆ ಬೆಳೆಗೆ ಸಲಹೆ ಕೊಡುವವರು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಾರೆ. ಅಡಿಕೆ ಬೆಳೆಯನ್ನು ಹುಟ್ಟಿನಿಂದ ಕಂಡವರಿಗಿಂತ ಹೆಚ್ಚಿನ ಜ್ಞಾನವನ್ನು ಇವರು ಸಂಪಾದಿಸಿದವರಂತೆ ವರ್ತಿಸುತ್ತಾರೆ. ಬೆಳೆ ಬಗ್ಗೆ ಉಪದೇಶ ಮಾಡುತ್ತಾರೆ. ಒಂದು ಬದಿಯಲ್ಲಿ ಅವರ ಈ ಎಲ್ಲಾ ಸೇವೆಯ…

Read more

ಬೆಳೆಗಾರರೇ – ಮೈಲುತುತ್ತೆ ಖರೀದಿಸುವಾಗ ಬುದ್ದಿವಂತರಾಗಿರಿ.

ಇನ್ನೇನೋ ಮಳೆಗಾಲ ಬರಲಿದೆ. ಅಡಿಕೆಗೆ ಭಾರೀ ಬೆಲೆ ಬಂದಿದೆ. ಅಡಿಕೆ ಬೆಳೆಗಾರರಲ್ಲಿ ದುಡ್ಡು ಇದೆ. ಅದರಲ್ಲಿ ತಮ್ಮ ಹೆಚ್ಚಳವಾಗುತ್ತದೆ. ಈಗಲೇ ಖರೀದಿ ಮಾಡಿ ಎಂದು ವ್ಯಾಪಾರಿಗಳು ಹಳೆ ಸ್ಟಾಕು ಮುಗಿಸಿ ಮುಂದಿನ ಹೊಸ ಸ್ಟಾಕು ಮಾಡಲು ಬಂಡವಾಳ ಕ್ರೋಢೀಕರಣದಲ್ಲಿದ್ದಾರೆ. ಅಡಿಕೆ ಬೆಳೆಗಾರರೇ ನೀವು ಈಗ ಬುದ್ದಿವಂತರಾಗುವುದು ಅಗತ್ಯವಾಗಿದೆ. ಅಡಿಕೆ ಕೊಳೆ ರೋಗಕ್ಕೆ ಮೈಲುತುತ್ತೆ ಬೇಕು. ಹಾಗೆಂದು ಖರೀದಿಸಿದರೆ ದರ ಕಡಿಮೆ, ಮುಂದೆ ಹೆಚ್ಚು. ಇದೆಲ್ಲಾ ಯಾವ ಕ್ರಮವೋ ತಿಳಿಯದು. ಸರಕಾರದ ಸಂಬಂಧಿಸಿದ ಇಲಾಖೆ ಇದನ್ನೆಲ್ಲಾ ಗಮನಿಸಿದೆಯೋ ಇಲ್ಲವೋ…

Read more

ಹಿರಿಯ ಕೃಷಿ ವಿಜ್ಞಾನಿ ಪದ್ಮಭೂಷಣ ಡಾ. ಎಂ. ಮಹದೇವಪ್ಪ ನಮ್ಮನ್ನಗಲಿದ್ದಾರೆ.

ಅಂತರ ರಾಷ್ಟ್ರೀಯ ಖ್ಯಾತಿಯ ಕನ್ನಡ ನಾಡಿನ ಹಿರಿಯ ಕೃಷಿ ವಿಜ್ಞಾನಿ ಡಾ. ಎಂ. ಮಹದೇವಪ್ಪನವರು ಕೃಷಿ ಕ್ಷೇತ್ರಕ್ಕೆ ಕೊಟ್ಟ ಕೊಡುಗೆ ಅನನ್ಯ. ಕಳೆದ 60 ವರ್ಷಗಳಿಂದ ಕೃಷಿ ಕ್ಷೇತ್ರಕ್ಕೆ ತನ್ನ ಜೀವನವನ್ನು ಮುಡುಪಾಗಿಟ್ಟ ನಮ್ಮೆಲ್ಲರ ಗುರುಗಳು ಆಗಿದ್ದ ಡಾ. ಮಹಾದೇವಪ್ಪ ಇಂದು ನಮ್ಮನ್ನಗಲಿದರು. ನಾವು ಉಣ್ಣುವ ಅನ್ನದ ಜೊತೆಗೆ ಅವರ ಹೆಸರು ಇದೆ ಎಂಬುದು ಎಲ್ಲಾ ಕೃಷಿಕರಿಗೂ ತಿಳಿದಿರಬೇಕು. ಮೈಸೂರಿನವರಾದ  ಮಾದಾಪುರ ಮಹದೇವಪ್ಪ ಇವರು ಓರ್ವ ತಳಿ ವಿಜ್ಞಾನಿ.Genetics and Plant breeder ಇವರನ್ನು ಅನ್ನದ ವಿಜ್ಞಾನಿ…

Read more
farmers grow but price fixed by others

ಕೃಷಿಕರ ಆದಾಯ ದ್ವಿಗುಣವಾಗಲೇ ಇಲ್ಲ –ಯಾಕೆ?

ಸರಕಾರ ಕೃಷಿಕರ ಆದಾಯ ದುಪ್ಪಟ್ಟಾಗಬೇಕು ಎಂದು ಕಾರ್ಯಕ್ರಮಗಳನ್ನು ಹಾಕಿಕೊಂದಂತೆ ದೇಶದಲ್ಲಿ ರೈತರ ಆದಾಯ ಕುಂಠಿತವಾಗುತ್ತಲೇ  ಬರುತ್ತಿದೆ. ಇತ್ತೀಚೆಗೆ ಎಲ್ಲೋ ಖ್ಯಾತ ರೈತ ಪರ ಹೋರಾಟಗಾರರಾದ ಶ್ರೀ ದೇವೇಂದ್ರ ಶರ್ಮ ಇವರು ಹೇಳಿಕೆಕೊಟ್ಟದ್ದು ಗಮನಿಸಿದ್ದೆ. ಇವರು ಹೇಳುತ್ತಾರೆ ಸರಕಾರ ಗ್ರಹಿಸಿದಂತೆ ಆದಾಯ ಹೆಚ್ಚಳವಾಗುವ ಬದಲಿಗೆ ಕಡಿಮೆಯೇ ಆಗುತ್ತಿದೆಯಂತೆ. ಅಷ್ಟೇ ಅಲ್ಲ. ಕೃಷಿಕರ ಆದಾಯವನ್ನು ಕೃಷಿ ನಿರ್ವಹಣೆಯೇ ತಿಂದು ಹಾಕುತ್ತಿದೆಯಂತೆ. ಈ ಬಗ್ಗೆ ಅವರು ಕೊಡುವ ಕೆಲವು ಲೆಕ್ಕಾಚಾರಗಳು ಹೀಗಿವೆ. ನಮ್ಮ ದೇಶದಲ್ಲಿ ಕೃಷಿ ಹೊಲದ ಮಾಲಿಕನಿಗಿಂತ ಕೃಷಿ ಕೂಲಿ…

Read more
error: Content is protected !!