ಹಳ್ಳಿಯ ಮನೆಗಳಲ್ಲಿ ರಾಶಿ ರಾಶಿ ದುಂಬಿ

ಹಳ್ಳಿಯ ಮನೆಗಳಿಗೆಲ್ಲಾ ನುಗ್ಗಿದೆ- ‘ಕೆಲ್ಲು’ ಎಂಬ ಈ ಅನಾಹುತಕಾರಿ ದುಂಬಿ.

ಹಳ್ಳಿಗಳಲ್ಲಿ, ಹಳ್ಳಿಗೆ ತಾಗಿದ ಪಟ್ಟಣಗಳಲ್ಲಿ ಈಗ ಬೆಳಕಿನ ದೀಪವನ್ನು ಹುಡುಕಿ ಬರುವ ಹಿಂಡು ಹಿಂಡು ದುಂಬಿಗಳು (ಕೆಲ್ಲು) ಜನರಲ್ಲಿ ಆತಂಕವನ್ನು ಉಂಟು ಮಾಡಿದೆ. ಕೆಲವು ಜನ ಇದು ಯಾವುದೋ ಮಾರಿ. ದೆವ್ವದ ಉಪಟಳ ಎಂದು ಮಾತಾಡುತ್ತಿದ್ದಾರೆ. ವಾಸ್ತವವಾಗಿ ಇದು ನಾವೇ ಮಾಡಿಕೊಂಡ ಆವಾಂತರ. ಬಹುತೇಕ ಎಲ್ಲಾ ಮನೆಗಳಲ್ಲೂ ಇದು ಇದೆ. ರಸ್ತೆ ಸಂಚರಿಸುವಾಗ ಮೈಗೆ ತಾಗಿ ಮನೆ ಮನೆಗೆ ಪ್ರಸಾರವಾಗುತ್ತಿದೆ.ಮನೆಯ ಕಿಟಕಿ ಬಾಗಿಲು ಸಂದು, ಬಟ್ಟೆ ಬರೆ, ಪುಸ್ತಕಗಳು, ಹಂಚಿನ ಛಾವಣಿಯ ರೀಪು ಪಕ್ಕಾಸುಗಳಲ್ಲಿ, ಗೊಡೆ ಸಂದುಗಳಲ್ಲಿ,…

Read more
ಗೋಬರ್ ಗ್ಯಾಸ್ ಡ್ರಮ್

ಗೋಬರ್ ಗ್ಯಾಸ್ ಇರುವವರು ಪ್ರಾಮಾಣಿಕರು ಮತ್ತು ಸಜ್ಜನರು.

ಗೋಬರ್ ಗ್ಯಾಸ್ ಹೊಂದಿರುವ  ಮನೆಯವರು ಸ್ವಾವಲಂಬಿ  ಬದುಕಿನಲ್ಲಿ ವಿಶ್ವಾಸ ಇಟ್ಟುಕೊಂಡವರು. ತಾವು ಬದುಕುವ ಜೊತೆಗೆ ಮನುಷ್ಯರನ್ನೇ ನಂಬಿ ಬದುಕುವ ಜಾನುವಾರುಗಳಲ್ಲಿ ಪ್ರೀತಿ ಹೊಂದಿದವರು. ಮನುಷ್ಯ ಸಾಕಿದರೆ ಮಾತ್ರ ಜಾನುವಾರುಗಳು ಉಳಿಯುತ್ತವೆ.  ಮನುಷ್ಯನಿಗೆ ಉಪಕಾರ ಮಾಡುತ್ತಾ ತನ್ನ  ಜೀವನ ಸವೆಸುವ ಈ ಜೀವಿಯ  ಉಳಿವಿಗೆ ಗೋಬರ್ ಗ್ಯಾಸ್ ಹೊಂದಿದವರ ಕೊಡುಗೆ ಅಪಾರ. ಅದೇ ಕಾರಣಕ್ಕೆ ಅವರು ಪ್ರಾಮಾಣಿಕರು. ಸಜ್ಜನರು. ಈ ಮಾತನ್ನು ಹೇಳಿದವರು ಮಂಗಳೂರಿನ  ಕೇಂದ್ರ ಮಾರುಕಟ್ಟೆಯ ಒಂದು ಬದಿಯಲ್ಲಿ ( ಸೌರಾಷ್ಟ್ರ  ಕ್ಲೋಥ್ ಸ್ಟೋರ್‍ ಪಕ್ಕ) ಒಬ್ಬರು…

Read more
ಎತ್ತರದಲ್ಲಿ ಬಲೆ ಕಟ್ಟುವ ಭೇಟೆಗಾರ ಜೇಡ

ಜೇಡಗಳನ್ನು ಕೊಲ್ಲದಿರಿ -ಇವು ರೈತರ ಮಿತ್ರರು.

ಜೇಡರ ಬಲೆ ಕಂಡರೆ ಸಾಕು ಕೋಲು ಹಿಡಿದು ಆದನ್ನು ಬಿಡಿಸಿ  ಅವುಗಳ ಬದುಕಿನಲ್ಲಿ  ಆಟವಾಡುವವರೇ ಹೆಚ್ಚು.  ಯಾರ ಹೊಲದಲ್ಲಿ ಇವು ಹೆಚ್ಚಾಗಿ ಬಲೆ ಕಟ್ಟಿ ಇರುತ್ತದೆಯೋ ಅಲ್ಲಿ ಕೀಟಗಳು ಹೆಚ್ಚು ಇವೆ ಎಂದೂ ಅಲ್ಲಿ ಕಡಿಮೆ ವಿಷ ರಾಸಾಯನಿಕ ಬಳಸಲಾಗಿದೆ ಎಂಡು ಹೇಳಬಹುದು. ಮಳೆಗಾಲ ಮುಕ್ತಾಯದ ಸಮಯದಲ್ಲಿ ಬಿಸಿಲು ಇದ್ದಾಗ ನಿಮ್ಮ ಹೊಲದಲ್ಲಿ ಅಸಂಖ್ಯಾತ ಸಣ್ಣ ದೊಡ್ಡ ಜೇಡಗಳು ಬಲೆಕಟ್ಟಿಕೊಂಡು ಕಾಣಬಹುದು. ಕಾರಣ ಈ ಸಮಯದಲ್ಲಿ ಹುಳ ಹುಪ್ಪಟೆಗಳು ಅಧಿಕ ಸಂಖ್ಯೆಯಲ್ಲಿ ಇರುತ್ತವೆ. ಜೇಡಗಳಿಗೆ ಆ ಹುಳ…

Read more
spider nest in soil surface

ಜೇಡರ ಬಲೆಗಳು ನಮಗೆಷ್ಟು ಉಪಕಾರ ಮಾಡುತ್ತವೆ ಗೊತ್ತೇ?

ಸೃಷ್ಟಿಯ ವ್ಯವಸ್ಥೆಗಳನ್ನು ನಾವು ಕಲ್ಪನೆ ಮಾಡುವುದೂ  ಸಾಧ್ಯವಿಲ್ಲ ಸೃಷ್ಟಿಗೆ ಸೃಷ್ಟಿಯೇ ಸರಿಸಾಠಿ. ಇದರ ಕುರಿತಾದ ಕೆಲವು ಸಾಕ್ಷ್ಯಗಳು ಇಲ್ಲಿವೆ. ಹೀಗೇ ಒಮ್ಮೆ ಬಿಡುವು ಮಾಡಿಕೊಂಡು ಕತ್ತೆಲೆ ಆದ ನಂತರ ನಿಮ್ಮ ಹೊಲಕ್ಕೆ ಹೋಗಿ ನೆಲಮಟ್ಟದಲ್ಲಿ ಟಾರ್ಚ್ ಲೈಟ್ ಬಿಟ್ಟು ನೋಡಿ, ಸ್ವಲ್ಪ ಹೊತ್ತು ಗಮನ ಇಟ್ಟು ಟಾರ್ಚ್ ಬೆಳೆಕು ಬೀಳುವ  ಕಡೆಯೆಲ್ಲಾ ನೋಡಿ. ಏನು ಕಾಣುತ್ತದೆ ಎಂದು ಗಮನಿಸಿ. ಮತ್ತೇನೂ ಕಾಣುವುದಿಲ್ಲ. ನೆಲದಲ್ಲಿ ಟಾರ್ಚ್ ಲೈಟಿನ ಬೆಳೆಕಿಗೆ  ಪ್ರತಿಫಲನ ಕೊಡುವ ಮಿಣುಕು ಕಾಣಿಸುತ್ತದೆ. ಹಾಗೆಯೇ ಒಂದು ಮಿಣುಕಿನ…

Read more

ಬಿದಿರು ಬೆಳಸಬೇಕೆಂದಿರುವಿರೇ – ಇದನ್ನು ತಪ್ಪದೆ ಓದಿ.

ಬಿದಿರು ಬೆಳೆಸುವವರು  ಬೀಜದಿಂದ ಮಾಡಿದ ಸಸಿಯನ್ನು ಬೆಳೆಸಿದರೆ ಮಾತ್ರ ಅದಕ್ಕೆ ಪೂರ್ಣ ಆಯುಸ್ಸು. ಒಂದು ವೇಳೆ ಅದು ಬೆಳೆದ ಬಿದಿರಿನ ಕಳಲೆ, ಅಥವಾ ಅದರಿಂದ ಮಾಡಿದ ಸಸಿಯೇ ಆಗಿದ್ದರೆ ಬೇಗ ಅದರಲ್ಲಿ ಹೂ ಬಿಡಬಹುದು. ಬಿದಿರು ಬೆಳೆಸಿದರೆ ಅದರಿಂದ ತುಂಬಾ ಲಾಭವಿದೆ. ಒಂದೊಂದು ಬಿದಿರ ಹಿಂಡು ವರ್ಷಕ್ಕೆ  ಏನಿಲ್ಲವೆಂದರೂ ಕಳಲೆಯ ಮೂಲಕ  300-500 ರೂ. ತನಕ ಆದಾಯ ಕೊಡುತ್ತದೆ. ಅಲ್ಲದೆ ಬಿದಿರಿನ ಸೊಪ್ಪು ಗೊಬ್ಬರ. ಬಿದಿರನ್ನು ಬೇರೆ ಬೇರೆ ಬಳಕೆಗೆ ಉಪಯೋಗಿಸಬಹುದು. ಸಸಿಗೆ ಬೀಜವೇ ಸೂಕ್ತ: ಕಳೆದ…

Read more

ಭವಿಷ್ಯದಲ್ಲಿ ಕೃಷಿಗೆ ಇದು ಅತೀ ದೊಡ್ದ ಕಂಟಕ.

ಕೇರಳದಲ್ಲಿ ಆನೆಯೊಂದು ರೈತನ ಬೆಳೆ ಹಾಳು ಮಾಡಿದ್ದಕ್ಕೆ  ಕೊಲ್ಲಲ್ಪಟ್ಟರೆ, ದೇಶದಾದ್ಯಂತ ಸದ್ದು ಗದ್ದಲವಿಲ್ಲದೆ ಅದೆಷ್ಟೋ  ಕಾಡು ಪ್ರಾಣಿಗಳು ಕೊಲ್ಲಲ್ಪಡುತ್ತಿವೆ.  ಅರಿತ್ರಾ ಕ್ಷೇತ್ರಿ  Aritra Kshettri ಎಂಬ ಅಧ್ಯಯನಕಾರ Ministry of Science and Technology’s Innovation in Science Pursuit for Inspired Research programme. ಹೇಳುವಂತೆ 80% ಕಾಡುಪ್ರಾಣಿಗಳು ಕಾಡಿನಿಂದ ನಾಡಿಗೆ ಬಂದಿವೆಯಂತೆ. ಇಲ್ಲಿ ರೈತನ ಬೆಳೆ ಮುಖ್ಯವೋ ಕಾಡು ಪ್ರಾಣಿಗಳು ಮುಖ್ಯವೋ ಎಂಬುದು ಇನ್ನೂ ಪ್ರಶ್ನೆಯಾಗಿ ಉಳಿದಿದೆ ಎನ್ನುತ್ತಾರೆ. ಬೆಳೆ ರಕ್ಷಣೆ ಕಷ್ಟವಾಗುತ್ತಿದೆ: ಮಹಾರಾಷ್ಟ್ರದ…

Read more
ಗುಲಗುಂಜಿ ಹುಳ ಕೀಟ ಭಕ್ಷಕ

ಈ ಕೀಟಗಳಿದ್ದರೆ ಕೀಟನಾಶಕ ಬೇಕಾಗಿಲ್ಲ.

ನಮಗೆಲ್ಲಾ ಗೊತ್ತಿರುವಂತೆ ಗುಡ್ದಕೆ ಗುಡ್ಡ ಅಡ್ದ ಇದ್ದೇ ಇದೆ. ಪ್ರತೀಯೊಂದು ಜೀವಿಗೂ ಮತ್ತೊಂದು ವೈರಿ ಜೀವಿ ಇರುತ್ತದೆ. ಇದನ್ನು ಪ್ರಕೃತಿ ಸೃಷ್ಟಿ ಮಾಡಿರುತ್ತದೆ. ಯಾವುದು ಪ್ರಭಲವಾಗುತ್ತದೆಯೋ ಆಗ  ಅದರ ವೈರಿ ಜೀವಿ ಕಾಣಿಸಿಕೊಳ್ಳುತ್ತದೆ. ಇದನ್ನು ನಮ್ಮ ಹಿರಿಯರು ತನ್ನಷ್ಟಕೇ ಕಡಿಮೆಯಾಗುವ  ವಿಧಾನ ಎಂದಿರುವುದು. ನಿಜವಾಗಿ ಇದು ಮಿತಿ ಮೀರುವುದನ್ನು ಪ್ರಕೃತಿ ಹದ್ದುಬಸ್ತಿನಲ್ಲಿಡುವ ವ್ಯವಸ್ಥೆ. ನಮ್ಮಲ್ಲಿ ಹಲವು ಕೀಟಗಳು ಕಣ್ಮರೆಯಾಗಿ ಈಗ ಕೀಟನಾಶಕ ಅನಿವಾರ್ಯವಾಗಿದೆ. ಇಂದಿನ ನಮ್ಮ ಬೇಸಾಯ ಪದ್ದತಿ ಮತ್ತು ವಾತಾವರಣದ ಸ್ಥಿತಿಗತಿಯ ಏರು ಪೇರಿನಿಂದ ಇದೆಲ್ಲವೂ…

Read more

ಅಂತರ್ಜಲ ಬಳಕೆಗೂ ಬೇಕು – ಲಾಕ್ ಡೌನ್ .

ಒಂದುವರೆ ತಿಂಗಳ ಕಾಲ ಅಂತರ್ಜಲದೊಂದಿಗಿನ  ಅತ್ಯಾಚಾರಕ್ಕೆ ಸ್ವಲ್ಪ ಬಿಡುವಾಗಿತ್ತು. ಆದರೂ ರಾತ್ರೆ ಹೊತ್ತು ಹಳ್ಳಿಯ ಮೂಲೆಗಳಲ್ಲಿ ವ್ಯವಹಾರ ನಡೆಯುತ್ತಿತ್ತು. ಈಗ ಮತ್ತೆ ಅತ್ಯಾಚಾರ ಪ್ರಾರಂಭವಾಗಿದೆ. ಹಳ್ಳಿಯ ಪೆಟ್ರೋಲ್ ಪಂಪುಗಳ ಮುಂದೆ ಮೂರು ನಾಲ್ಕು ಬೋರ್ ಲಾರಿಗಳು ಮೊಕ್ಕಾಂ ಹೂಡಿವೆ. ಒಂದು ತಿಂಗಳು ಅಂತರ್ಜಲಕ್ಕೆ ಬಿಡುಗಡೆ ಸಿಕ್ಕಿದೆ. ಹಾಗೆಯೇ ವರ್ಷದಲ್ಲಿ 2-3 ತಿಂಗಳು ಬಿಡುವು ಕೊಟ್ಟರೆ ಅದೆಷ್ಟೋ ಅಂತರ್ಜಲ ಶೋಷಣೆ ಕಡಿಮೆಯಾಗಬಹುದು. ಅಂತರ್ಜಲದ ಕ್ಷೀಣಿಸುತ್ತಿದೆ: ನಮ್ಮಲ್ಲಿ ಒಂದಷ್ಟು ಜನ ಬೆಳೆಗಳ ಅವಶ್ಯಕತೆಗೆ  ಬೇಕಾದಷ್ಟೇ ಬಳಸಲು ಅಂತರ್ಜಲವನ್ನು ಆವಲಂಭಿಸಿಲ್ಲ. ಅದನ್ನು…

Read more
error: Content is protected !!