ಕಾಲಸ್ಥಿತಿಗೆ ಅನುಗುಣವಾಗಿ ಕೃಷಿ ಮಾಡಬೇಕು- ಅಶೋಕ್ ಕುಮಾರ್ ಕರಿಕಳ..

ಕಾಲಸ್ಥಿತಿಗೆ ಅನುಗುಣವಾಗಿ ಕೃಷಿ ಮಾಡಬೇಕು- ಅಶೋಕ್ ಕುಮಾರ್ ಕರಿಕಳ.

ಕೃಷಿಕರಾದವರು ಕಾಲಸ್ಥಿತಿಗೆ ಅನುಗುಣವಾಗಿ ತಮ್ಮ ವೃತ್ತಿಕ್ಷೇತ್ರದಲ್ಲಿ ಮಾರ್ಪಾಡುಗಳನ್ನು ಮಾಡಿಕೊಂಡು ಬಂದರೆ  ಯಾವುದೋ ಕಷ್ಟವಿಲ್ಲದೆ ಅದರಲ್ಲಿ ಯಶಸ್ಸನು ಹೊಂದಬಹುದು ಎಂಬುದು ಕರಿಕಳ ಅಶೋಕ್ ಕುಮಾರ್ ಇವರ ಅನುಭವದ ಮಾತು. ಇವರು ಹುಟ್ಟು ಕೃಷಿಕರು. ಅದೇ ಕ್ಷೇತ್ರದಲ್ಲಿ ವ್ಯಾಸಂಗವನ್ನೂ ಮಾಡಿದವರು. ಜೊತೆಗೆ ಅದೇ ಕ್ಷೇತ್ರದಲ್ಲೇ ತನ್ನ ಬದುಕನ್ನೂ ಕಟ್ಟಿಕೊಂಡವರು. ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಮಣ್ಯ ಸಮೀಪದ ಕರಿಕಳ ಎಂಬಲ್ಲಿ ವೈದ್ಯರ ಮಗನಾಗಿ ಹುಟ್ಟಿ, ಈಗ ಬೆಂಗಳೂರು ದೊಡ್ಡಬಳ್ಳಾಪುರದಲ್ಲಿ ಕೃಷಿ ಮತ್ತು ಅದಕ್ಕೆ ಪೂರಕ ವೃತ್ತಿ ನಡೆಸುತ್ತಿದ್ದಾರೆ. ಇವರರನ್ನು  ಕೃಷಿ…

Read more
ಇಂದಿನಿಂದ 4 ದಿನ ಬೆಂಗಳೂರು ಕೃಷಿಕರನ್ನು ಆಹ್ವಾನಿಸುತ್ತದೆ.

ಇಂದಿನಿಂದ 4 ದಿನ  ಬೆಂಗಳೂರು ಕೃಷಿಕರನ್ನು ಆಹ್ವಾನಿಸುತ್ತದೆ. 

ಬೆಂಗಳೂರಿಗೆ ಕೃಷಿಕರು ಹೋಗಬೇಕಿದ್ದರೆ ಅಲ್ಲಿ ಅವರ ಆಕರ್ಷಣೆಯ ವಿಷಯ ವಸ್ತು ಇರಬೇಕು. ಇಲ್ಲಿನ ಕೃಷಿ ವಿಶ್ವ ವಿಧ್ಯಾನಿಲಯವು ಕೃಷಿ ಮೇಳದ ಮೂಲಕ ರಾಜ್ಯ ಹೊರ ರಾಜ್ಯದ ಕೃಷಿಕರನ್ನು ಆಹ್ವಾನಿಸುತ್ತಿದೆ. ಇಂದಿನಿಂದ 4 ದಿನ ನವೆಂಬರ್  2022  ರ ದಿನಾಂಕ 3 -4-5-6 ರ ಗುರುವಾರ, ಶುಕ್ರವಾರ, ಶನಿವಾರ  ಮತ್ತು ಭಾನುವಾರಗಳಂದು ಬೆಂಗಳೂರು ಕೃಷಿ ವಿಶ್ವ ವಿಧ್ಯಾನಿಲಯದಲ್ಲಿ  (ಜಿಕೆವಿಕೆ GKVK)  ನಡೆಸಲಾದ ಎಲ್ಲಾ ಕೃಷಿ, ತೋಟಗಾರಿಕೆ ಮುಂತಾದ  ತಂತ್ರಜ್ಞಾನಗಳನ್ನು ರೈತರಿಗೆ ತಿಳಿಸಿಕೊಡುವ ಉತ್ಸವ ಇದಾಗಿರುತ್ತದೆ. ರೈತ ಇಲ್ಲಿಗೆ ಭೇಟಿ…

Read more
ಕೊಡದಲ್ಲಿ ನೀರು ಸೇದಿ ಕುಡಿಯುವ ಭಾಗ್ಯ

ಜಲ –ಇದು ಲಕ್ಷ್ಮಿ . ಜಲವನ್ನು ಸಂರಕ್ಷಿಸೊಣ- ಗೌರವಿಸೋಣ.

ನಮಗೆ ಬಾವಿ ತೋಡಿದಾಗ ಹೇರಾವರಿ ನೀರು ಸಿಕ್ಕಿದರೆ ಅದು ನಮ್ಮ ಮನೆಗೆ ಲಕ್ಷ್ಮಿಯ ಕೃಪೆ ದಯಪಾಲಿಸಿದೆ ಎಂದರ್ಥ. ಲಕ್ಷ್ಮಿ ಒಲಿದಳೆಂದು ಸ್ವೇಚ್ಚಾಚಾರ ಮಾಡಿದರೆ ಯಾವುದೇ ಸಮಯದಲ್ಲಿ ಆಕೆ ನಿರ್ಗಮಿಸಿದರೂ ಅಚ್ಚರಿ ಇಲ್ಲ. ಇದು ನೀರು ಸಂಪತ್ತು ಎಲ್ಲದಕ್ಕೂ ಅನ್ವಯ.ಭಯ ಭಕ್ತಿ  ಗೌರವದಿಂದ ಪ್ರಾಕೃತಿಕ ಕೊಡುಗೆಗಳನ್ನು ಅನುಭವಿಸಬೇಕು.   ವಿಶ್ವ ಜಲ ದಿನ ಮಾರ್ಚ್ 22. ಜೀವ ಜಲದ ಪ್ರಾಮುಖ್ಯತೆ ಬಗ್ಗೆ ನಾವೆಲ್ಲರೂ ಜಾಗೃತರಾಗಬೇಕು. ವರ್ಷ ವರ್ಷವೂ ನಾವು ಜಲ ದಿನ ಎಂದು ಈ ದಿನವನ್ನು ಆಚರಿ ಸುತ್ತೇವೆ….

Read more
ರೈತ ಶಕ್ತಿ ದೇಶದಲ್ಲಿ ಸೈನಿಕ ಶಕ್ತಿಗಿಂತಲೂ ಮಿಗಿಲಾದುದು

ರೈತರಾಗಿ ಹುಟ್ಟಿದ್ದೇ ಪುಣ್ಯ. ಒಕ್ಕಲುತನ ಕೀಳಲ್ಲ.

ಒಕ್ಕಲುತನ ಮಾಡುತ್ತಾ ಜಗತ್ತಿನಲ್ಲಿ  ಎಲ್ಲರಿಗೂ ಅನ್ನ ಕೊಡುತ್ತಾ ಬಂದವರು ರೈತರು. ಎಲ್ಲರೂ ಜೀವಮಾನ ಪರ್ಯಂತ  ಬೇರೆಯವರ ಋಣದಲ್ಲಿದ್ದರೆ ಅದು ರೈತರಲ್ಲಿ. ರೈತರೆಂದರೆ  ನಿತ್ಯ ಸ್ಮರಣೀಯರು. ಅದರೂ ಇಂದು ನಮಗಾಗಿ ವಿಶೇಷ ದಿನ. ಡಿಸೆಂಬರ್  23   ಇದು ಜಾಗತಿಕ ರೈತರ ದಿನ. ಅಥವಾ ಕಿಸಾನ್ ದಿವಸ್. ಈ ದಿನ ನಮ್ಮ ದೇಶದ ಮಾಜೀ ಪ್ರಧಾನಿ ಛೌಧುರಿ ಚರಣ್ ಸಿಂಗ್ ಇವರ ಜನ್ಮ ದಿನ. ಚೌಧುರಿ ಚರಣ್ ಸಿಂಗ್ ಇವರು ರೈತರ ಮುಖಂಡರು.  ಸರಳ ಮನುಷ್ಯ.  ಇವರು ಜೈ ಜವಾನ್ …

Read more
ಪರಮ ಪವಿತ್ರವಾದ ಹಣತೆ ದೀಪ

ದೀಪಾವಳಿ – ರೈತರಿಗೆ ಬಹಳ ವಿಶೇಷ ಹಬ್ಬ

ದೀಪಾವಳಿ ಎಂಬ ದೀಪ ಬೆಳಗುವ ಹಬ್ಬ ಕೇವಲ ದೀಪ ಬೆಳಗುವ ಮತ್ತು ಪಠಾಕಿ ಸಿಡಿಸುವ ಹಬ್ಬ ಅಲ್ಲ. ಇದು ರೈತರಿಗೆ ಸುಗ್ಗಿ ಪ್ರಾರಂಭದ ಸಂಮೃದ್ದಿಯ ಹಬ್ಬ. ಶರತ್ಕಾಲದಲ್ಲಿ ಬರುವ  ಈ ಹಬ್ಬ ಆಚರಿಸುವ ನಾವೆಲ್ಲರೂ ಹಬ್ಬದ ಬಗ್ಗೆ ಒಂದಷ್ಟು ತಿಳಿದುಕೊಂಡು ಇದನ್ನು ಹೆಚ್ಚು ಅರ್ಥಗರ್ಭಿತವಾಗಿ ಆಚರಿಸಿದರೆ  ಒಳ್ಳೆಯದು. ಶರತ್ಕಾಲ ಅದರೆ ಅಕ್ಟೋಬರ್ ಕೊನೆಗೆ ಅಥವಾ ನವೆಂಬರ್ ಮೊದಲ ವಾರ ದೀಪಾವಳಿ ಎಂಬ ದೀಪದ ಹಬ್ಬವು ಬರುತ್ತದೆ. ಸಾಮಾನ್ಯವಾಗಿ ಈ ಹಬ್ಬವನ್ನು  ಕತ್ತಲಿನಿಂದ ಬೆಳಕಿನೆಡೆಗೆ, ಅಜ್ಞಾನದಿಂದ  ಸುಜ್ಞಾನದೆಡೆಗೆ, ಅಶುಭದಿಂದ…

Read more

ಹಬ್ಬದ ದಿನಗಳು ಮತ್ತು ಅದರ ಮಹತ್ವ

ಪ್ರಪಂಚದಾದ್ಯಂತ ಹಬ್ಬಗಳನ್ನು ಆಚರಿಸುತ್ತಾರೆ. ಭಾರತದಲ್ಲಿ ಸಹ ಹಲವಾರು ಹಬ್ಬಗಳನ್ನು ಆಚರಿಸುತ್ತಾರೆ. ಹೆಚ್ಚಿನೆಲ್ಲಾ ಹಬ್ಬ ಹರಿದಿನಗಳು  ವಿಶೇಷ ಸಂದೇಶವನ್ನು ದ್ವನ್ಯಾರ್ಥದಲ್ಲಿ ಕೊಡುವಂತವುಗಳು. ಇಂತಹ ಹಬ್ಬಗಳ ಮಹತ್ವ ಅರಿತು ಅವುಗಳನ್ನು ಆಚರಿಸಿದರೆ ಅದಕ್ಕೆ ಗೌರವ ಹೆಚ್ಚುತ್ತದೆ. ನಮ್ಮ ಮಕ್ಕಳಿಗೆ ಹಬ್ಬ ಹರಿದಿನಗಳಾದರೂ ಒಂದೆ ಶೋಕದ ದಿನಗಳಾದರೂ ಒಂದೇ. ಒಂದು ಮೊಬೈಲ್  ಫೋನು ಹಿಡಿದುಕೊಂಡು ತಮ್ಮಷ್ಟಕ್ಕೇ ತಾವೇ ಏನೋ ವಿಚಾರದಲ್ಲಿ ಮಗ್ನರಾಗಿರುತ್ತಾರೆ. ಇವರಿಗೆ ಹಿರಿಯರು ಆಚರಿಸುವ ಶುಭ ದಿನಗಳ ಬಗ್ಗೆ ಒಂದು ರೀತಿಯಲ್ಲಿ ತಾತ್ಸಾರ. ಇದಕೆಲ್ಲಾ ಕಾರಣ ಅವರಿಗೆ ಆ ಶುಭ…

Read more
ಲಾಭದಾಯಕ ಕೃಷಿಗೆ ಬೇಕಾದ ಫಲವತ್ತಾದ ಮಣ್ಣು

ಕೃಷಿ ಲಾಭದಾಯಕವಾಗಲು ಬೇಕಾಗುವುದೇ ಉತ್ತಮ ಮಣ್ಣು – ಹೇಗೆ?

ಕೃಷಿ ಮಾಡುವ ನಾವೆಲ್ಲಾ ಮಣ್ಣಿನ ಬಗ್ಗೆ ಎಷ್ಟು ತಿಳಿದುಕೊಂಡರೂ ಸಾಲದು. ಮಣ್ಣು ಮೊದಲು. ಕೃಷಿ ಅನಂತರ.ಮಣ್ಣಿನಲ್ಲಿ ಫಲವತ್ತತೆ ಇದ್ದರೆ ಮಾತ್ರ ಅದರಲ್ಲಿ ಕೃಷಿ ಮಾಡಿ. ಫಲವತ್ತತೆ ಇಲ್ಲದಲ್ಲಿ ಕೃಷಿ ಯಾವಾಗಲೂ ಲಾಭದಾಯಕವಾಗುವುದಿಲ್ಲ. ಇತ್ತೀಚೆಗೆ ಈಶ ಫೌಂಡೇಶನ್ ನ ಸಧ್ಗುರುಗಳು ತಮ್ಮ ವೀಡಿಯೊದಲ್ಲಿ ಕ್ಯಾಲಿಫೋರ್ನಿಯಾ ದೇಶವು ಅಕ್ಕಿಯನ್ನು ಥೈಲ್ಯಾಂಡ್ ದೇಶದಿಂದ ಆಮದು ಮಾಡಿಕೊಳ್ಳುತ್ತಿದ್ದೇವೆ. ಯಾಕೆ ಭಾರತದಿಂದ ಮಾಡುವುದಿಲ್ಲ ಎಂಬ ಬಗ್ಗೆ ಕೇಳಿದಾಗ ಭಾರತದ ಅಕ್ಕಿಯಲ್ಲಿ ಯಾವ ಪೋಷಕಾಂಶಗಳೂ ಇಲ್ಲ ಎನ್ನುತ್ತಾರೆ ಎಂದಿದ್ದಾರೆ. ಅದೇ ರೀತಿ ವಿಯೆಟ್ ನಾಂ ದೇಶ…

Read more
ತೆಂಗಿನ ನೈಸರ್ಗಿಕ ಹೈಬ್ರೀಡ್ ತಳಿ

ತೆಂಗು ಬೆಳೆಸುವವರೆಲ್ಲರೂ ತಿಳಿದಿರಬೇಕಾದ ಪ್ರಮುಖ ವಿಚಾರ.

ಜಗತ್ತಿನ ಸುಮಾರು 80 ಕ್ಕೂ ಹೆಚ್ಚಿನ ದೇಶಗಳಲ್ಲಿ  ಬೆಳೆಸಲ್ಪಡುತ್ತಿರುವ  ತೆಂಗಿಗೆ ಬೆಳೆಯಲ್ಲದೆ ದೈವಿಕ ಸ್ಥಾನವನ್ನೂ ನೀಡಲಾಗಿದೆ. ನಮ್ಮ ಪೂರ್ವಜರಿಂದ ಲಾಗಾಯ್ತು ಈಗಿನವರೆಗೂ ಜನ ತೆಂಗನ್ನು ನಂಬಿದ್ದಾರೆ. ನಂಬಿಕೆಗೆ ಯಾವಾಗಲೂ ಕುಂದು ತಾರದ ಬೆಳೆ ಎಂದರೆ ತೆಂಗು ಎನ್ನಬಹುದು. ತೆಂಗಿನ ಮೂಲ  ಯಾವುದು: ಕೆಲವು ಪ್ರಕೃತಿಯ ನಿಘೂಢಗಳಲ್ಲಿ ತೆಂಗೂ ಒಂದು. ಇದು ಮೂಲತಹ ಎಲ್ಲಿ ಬೆಳೆಯುತ್ತಿತ್ತು, ಹೇಗೆ ಇದು ಬೆಳೆಯ ಸ್ಥಾನವನ್ನು ಪಡೆಯಿತು ಎಂಬ ಬಗ್ಗೆ ನಿಖರ ಉಲ್ಲೇಖ ಇಂದಿನ ತನಕವೂ ಇಲ್ಲ. ಭಾರತ ದೇಶದಲ್ಲಿ ವೇದಗಳ ಕಾಲದಿಂದಲೂ…

Read more

ಭೂ ತಾಯಿ ಮುನಿದಿದ್ದಾಳೆ- ನಾವೆಲ್ಲಾ ಒಟ್ಟಾಗಿ ಪ್ರಾರ್ಥಿಸೋಣ.

ಪ್ರತೀ ವರ್ಷ ಎಪ್ರೀಲ್ 22 ದಿನವನ್ನು ಜಾಗತಿಕ ಭೂಮಿಯ ದಿನ ಎಂದು ಆಚರಿಸಲಾಗುತ್ತದೆ. ಪ್ರತೀ ವರ್ಷ ಒಂದೊಂದು ಧ್ಯೇಯಗಳನ್ನು ಇಟ್ಟುಕೊಂಡು ಈ ದಿನವನ್ನು ವಿಶೇಷ ಪ್ರಾತಿನಿಧ್ಯ ಕೊಟ್ಟು ಆಚರಿಸಲಾಗುತ್ತದೆ. ಈ ವರ್ಷ ಹವಾಮಾನ ಬದಲಾವಣೆಯಂತಃ ಗಂಭೀರ ಸಮಸ್ಯೆಯನ್ನು ಮುಂದಿಟ್ಟುಕೊಂಡು ಅದನ್ನು ಆಚರಿಸಲಾಗುತ್ತದೆ. ಬಹುಷಃ ಈ ವರ್ಷದ  ಆಚರಣೆಗೆ ಪ್ರಕೃತಿಯ ಅಸಮಾಧಾನ ಏನೋ ಇದ್ದಂತಿದೆ. ಕೊರೋನಾ ಎಂಬ ಮಹಾ ಮಾರಿ ರೂಪದಲ್ಲಿ ಮನುಕೂಲದ ಮೇಲೆ ಭೂ ತಾಯಿ ಮುನಿದಂತಿದೆ. ಜಗತ್ತೇ ಮನುಕುಲ ಕಾಣದ ಅನಾಹುತದ ಸುಳಿಯಲ್ಲಿ ಸಿಕ್ಕಿಕೊಂಡಿದೆ. ಇದು…

Read more
error: Content is protected !!