ಕೃಷಿಗೆ ಎಲ್ಲವೂ ಇದೆ- ಅದರೆ ನಮಗಲ್ಲ.– ಎನ್ ಸಿ ಪಠೇಲ್.

ಸದ್ಯದ ಪರಿಸ್ಥಿತಿಯಲ್ಲಿ ಕೃಷಿಕರು ಅವರ ತಿಳುವಳಿಕೆಯ ಜ್ಞಾನದಲ್ಲೇ ಕೃಷಿ ಮಾಡುತ್ತಿದ್ದಾರೆ. ಸರಕಾರ ಕೋಟ್ಯಾಂತರ ರೂಪಾಯಿಗಳನ್ನು ಕೃಷಿ ಸಂಶೋಧನೆ ಮತ್ತು ವಿಸ್ತರಣೆಗೆ ಕೊಡುತ್ತಿದೆ. ಇದು ಎಲ್ಲಿಗೆ ಹೋಗುತ್ತದೆಯೋ ಗೊತ್ತಾಗುವುದಿಲ್ಲ. ಶ್ರೀಯುತ ನಾಗದಾಸನ ಹಳ್ಳಿಯ ಪ್ರಗತಿಪರ ಕೃಷಿಕ ಎನ್ ಸಿ ಪಠೇಲ್ ರವರು ವಯಸ್ಸಿನಲ್ಲಿ ಹಿರಿಯರು. ಜೊತೆಗೆ ಬಹಳ ಹಿರಿಯ ಕೃಷಿಕರು. 1990 ಇಸವಿಯಲ್ಲಿ  ಬೆಂಗಳೂರಿನ ಜಿಂದಾಲ್ ಕಂಪೆನಿಯ  ಆಸ್ಪತ್ರೆಯೊಂದರ ಉಧ್ಗಾಟನೆಗೆ ಬಂದಿದ್ದ, ಆಗಿನ ಉಪ ಪ್ರಧಾನಿ  ಶ್ರೀ ದೇವೀ ಲಾಲ್ ಇವರ ಹೊಲಕ್ಕೆ ಭೇಟಿಕೊಟ್ಟಿದ್ದರು. ಅಂದು ಸ್ಥಳದಲ್ಲೇ  ನಾವೆಲ್ಲಾ…

Read more

ವಿದ್ಯುತ್ ಶಕ್ತಿ ಕೊಟ್ಟರೆ ಕೃಷಿ ದೇಶಕ್ಕೆ ಅನ್ನ ಕೊಡುತ್ತದೆ.

ಒಬ್ಬನಿಗೆ ತಾನು  ಮಹಾಮಂತ್ರಿ ಆಗೇ ಬಿಟ್ಟೆ ಎಂಬ ಭ್ರಮೆ ಉಂಟಾಯಿತು. ತಕ್ಷಣ ವಿಧಾನ ಸೌಧದ ಒಳ ಹೋಗಿ ಮುಖ್ಯಮಂತ್ರಿ  ಆಸನದಲ್ಲಿ ಕುಳಿತು ತಕ್ಷಣ ಮಾಡಿದ್ದು, ರೈತರ  ಎಲ್ಲಾ ಸಾಲ ಮನ್ನಾ. ರೈತರ ಮೇಲಿನ ಮೊಕದ್ದಮೆ ವಜಾ. 24 ಗಂಟೆ ವಿದ್ಯುತ್, ರೈತರಿಗೆ ಪೆನ್ಶನ್. ಇದೆಲ್ಲಾ ಮಾಡಿದ್ದು ಬರೇ ಶಯನದ ಕನಸಿನಲ್ಲಿ. ಕನಸಿನಿಂದೇಳುವಾಗ ಮುಖ್ಯ ಮಂತ್ರಿಗಿರಿ ಅವರದ್ದಾಗಿರಲಿಲ್ಲ.   ಒಂದು ವೇಳೆ ಅದೇ ರಾಜಕಾರಣಿ ಮುಂದೆ ಮುಖ್ಯ ಮಂತ್ರಿಯೇ ಆದನೆಂದಿಟ್ಟುಕೊಳ್ಳೋಣ. ಆಗ ಈ ಹಿಂದೆ ಮಾಡಿದಂತೆ ಸಾಲಮನ್ನಾ ಮಾಡಲು ಮನಸ್ಸು…

Read more
ಬೆಳೆಗಳಿಗೆ ಹಾನಿ ಮಾಡುವ ಮಂಗ

ಮಂಗಗಳ ಹಾವಳಿ ಹೆಚ್ಚಾಗಲು ಕಾರಣ ಇದು.

ಪರಿಸರದಲ್ಲಿ ಯಾವುದು ಇದ್ದರೆ ಎಲ್ಲದಕ್ಕೂ ಒಳ್ಳೆಯದು ಎಂಬುದು ಪ್ರಕೃತಿಗೆ ಗೊತ್ತಿದೆ. ನಾವು ಪ್ರಕೃತಿಗೆ ಪಾಠ ಕಲಿಸಲು ಹೋಗಿ ಅದು ನಮಗೆ ಪಾಠ ಹೇಳಿದೆ. ತಿನ್ನಲು ಅಹಾರವಿಲ್ಲದೆ ಮಂಗಗಳು ತೋಟಕ್ಕೆ ಬಂದಿವೆ. ಇನ್ನಾದರೂ ಅಕೇಶಿಯಾ, ಮಹಾಘನಿ, ಮಾಂಜಿಯಂ ಮುಂತಾದ ಮರಮಟ್ಟು ಬೆಳೆಸುವುದನ್ನು ಬಿಟ್ಟು ಬಿಡಿ. ಈ ಮರಗಳಿದ್ದಲ್ಲಿ ಮಂಗಗಳಿಗೆ ಆಹಾರ ಇಲ್ಲ. ಅವು ನಮ್ಮತೋಟಕ್ಕೆ ಧಾಳಿ ಮಾಡುತ್ತವೆ.  ಏನು ನಡೆಯುತ್ತಿದೆ: ಕೃಷಿಕರು ಬದುಕಿಗಾಗಿ ಕೃಷಿ ಮಾಡುವವರು. ಅವರ ತಾಳ್ಮೆಗೂ ಒಂದು ಮಿತಿ ಇದೆ. ಇಗ ಮಾನವೀಯತೆಯನ್ನು ಬದಿಗಿಟ್ಟು ಕೃಷಿಕರು…

Read more
error: Content is protected !!