ಬಿಳಿ ಅಡಿಕೆ -ಚಾಲಿ

ಅಡಿಕೆ- ಸೋಮವಾರ ಮಾರುಕಟ್ಟೆಗೆ ಚೇತರಿಕೆ ಬಂದಿದೆ.

ಕಳೆದ ಎರಡು ತಿಂಗಳಿಂದ ಅಡಿಕೆ ಮಾರುಕಟ್ಟೆಯಲ್ಲಿ ಮೌಢ್ಯದ ವಾತಾವರಣ ಇತ್ತು. ಆದರೆ ಈಗ ಮತ್ತೆ ಚೇತರಿಕೆಯ ಹುರುಪು ಕಾಣಲಾರಂಭಿಸಿದೆ. ಕೊರೋನಾ ಲಾಕ್ ಡೌನ್ ಮುನ್ಸೂಚನೆ ಇದ್ದ ಕಾರಣ ಮುಂಚೆಯೇ ಅಡಿಕೆ ಮಾರುಕಟ್ಟೆಯಲ್ಲಿ ಸ್ವಲ್ಪ ತಲ್ಲಣ ಉಂಟಾಗಿತ್ತು. ನಂತರ  ಕೊರೋನಾ ಲಾಕ್ ಡೌನ್, ಜನ ಒಡಾಟಕ್ಕೆ ಸಮಯ ಮಿತಿ ಮುಂತಾದವುಗಳು ಪ್ರಾರಂಭವಾದ ನಂತರ ಸ್ವಲ್ಪ ಹಿನ್ನಡೆ ಉಂಟಾಯಿತು. ಸಾಂಸ್ಥಿಕ ಖರೀದಿದಾರರು ಖರೀದಿಗೆ ಮಿತಿ ನಿರ್ಧರಿಸಿದರು. ದರ ಸ್ಥಿರತೆಯನ್ನು ಕಾಯ್ದುಕೊಂಡರು. ಖಾಸಗಿಯವರು ಸಮಯಮಿತಿಯೊಳಗೆ ಸ್ವಲ್ಪ ಕಡಿಮೆ ದರದಲ್ಲಿ ಖರೀದಿ ನಡೆಸುತ್ತಿದ್ದರಾದರೂ…

Read more

ಅಡಿಕೆ ಬೆಲೆ ಕುಸಿಯುವ ಆತಂಕ ಇದೆ.

ಕ್ಯಾಂಪ್ಕೋ ಸಂಸ್ಥೆ, ಹಾಗೂ ಕೆಲವು ಖಾಸಗಿ ವ್ಯಾಪಾರಿಗಳು ಚಾಲಿ ಅಡಿಕೆ ಖರೀದಿಯ ಉತ್ಸಾಹದಲ್ಲಿದ್ದಾರೆ.  ಅತ್ತ ಕೆಂಪಡಿಕೆ ವ್ಯವಹಾರದಲ್ಲಿ ಶಿರಸ್ಸಿಯ TSS  ವ್ಯಾಪಾರಕ್ಕೆ ಇಳಿದು ಚಾಲಿಗೆ 32,000 ದಾಟಿಸಿ ಕೆಲವೇ ದಿನಗಳಲ್ಲಿ ಮತ್ತೆ 26,000 ಕ್ಕೆ ಇಳಿಸಿದೆ. ಎಲ್ಲಿಯೂ ಅಡಿಕೆ ಟೆಂಡರ್ ಆಗಿ ಮಾರಾಟ ಆಗಿಲ್ಲ. ಇದು ಬೆಲೆ ಸ್ಥಿತರೆಯ ಬಗ್ಗೆ ಆತಂಕ ಉಂಟು ಮಾಡುತ್ತಿದೆ. ಕೆಂಪಡಿಕೆಗೆ ನಾಲ್ಕು ದಿನಕ್ಕೆ ಹಿಂದೆ 32,000 ಕ್ಕೆ ಒಂದು ಬಿಡ್ಡಿಂಗ್ ನಡೆಯುವುದರಲ್ಲಿತ್ತು. ಆದರೆ  ಕೆಲವು ದೊಡ್ಡ ವ್ಯಾಪಾರೀ  ಕುಳಗಳ ಒತ್ತಡದಿಂದ ಅದು…

Read more
Suresh nayak on his farm

ರೈತರ ಉದ್ದಾರಕ್ಕೆ ಇದೊಂದೇ ಪರಿಹಾರ.

ರೈತನೊಬ್ಬ ತಾನು ಬೆಳೆದ ಉತ್ಪನ್ನವನ್ನು ತಾನೇ ಮಾರಿ ಸಮಾನ ಮನಸ್ಕರಿಗೂ ಮಾರುಕಟ್ಟೆ ಒದಗಿಸಿಕೊಟ್ಟಿರುವುದು ಬಹುಷಃ  ಇನ್ನೆಲ್ಲೂ ಇರಲಿಕ್ಕಿಲ್ಲ. ಇದು ಈ ಹಿಂದೆಯೂ ಆದ ಉದಾಹರಣೆ ಇಲ್ಲ. ಇದೊಂದು ಹೊಸ ಪರಿಕಲ್ಪನೆ. ಕೊರೋನಾ ಮಹಾಮಾರಿ ದೇಶದ ಅಸಂಖ್ಯಾತ ಜನರಿಗೆ ಬಾರೀ ತೊಂದರೆಯನ್ನು ಉಂಟು ಮಾಡಿತು. ಉದ್ದಿಮೆಗಳು ಮುಚ್ಚಿದವು. ಕೆಲಸಗಾರರು ಕೆಲಸ ಕಳೆದುಕೊಂಡರು. ರೈತರು ಬದುಕಿಗಾಗಿ ಬೆಳೆದ ಬೆಳೆ ಕೈಗೆ ಬಂದ ತುತ್ತು ಬಾಯಿಗಿಲ್ಲ ಎಂಬಂತಾಯಿತು. ಇಂತಹ ಸಂದರ್ಭದಲ್ಲಿ  ಒಬ್ಬ ಕೃಷಿಕ ಮಾಡಿದ ಸಾಧನೆ  ಮಾತ್ರ ಕೃಷಿಕರೆಲ್ಲರಿಗೂ ಅನುಕರಣೀಯ. ಹಿರಿಯಡ್ಕದ…

Read more

ಶಹಬ್ಬಾಸ್ ಹೇಳಬೇಕು ಈ ರೈತರ ಬುದ್ದಿವಂತಿಕೆಗೆ

ಹಿರಿಯಡ್ಕದ  ಸುರೇಶ್ ನಾಯಕ್ ಇವರು ಕಳೆದ 8 ವರ್ಷಗಳಿಂದ  ಕಲ್ಲಂಗಡಿ   ಬೆಳೆಸುತ್ತಿದ್ದಾರೆ.  ಕಲ್ಲಂಗಡಿ  ಬೇಸಾಯದಲ್ಲಿ ಹೊಸ ಹೊಸ ಪದ್ದತಿಯನ್ನು ಅಳವಡಿಸಿಕೊಂಡು ಇತರರಿಗೆ ಮಾದರಿಯಾಗಿ ಕೃಷಿ ಮಾಡಿದವರು.  1 ಎಕ್ರೆಯಿಂದ ಪ್ರಾರಂಭಿಸಿ ಈಗ 14 ಎಕ್ರೆ ತನಕ ಬೆಳೆ ಬೆಳೆಸುತ್ತಾರೆ.  ಈ ವರ್ಷ ಕೊರೋನಾ ಮಹಾ ಮಾರಿಯಿಂದ ಹಣ್ಣು ಹಂಪಲು ಬೆಳೆದ ರೈತರು ಸಂಕಷ್ಟ ಅನುಭವಿಸಿದಂತೆ ಇವರೂ ಒಮ್ಮೆ ಕಂಗಾಲಾಗಿದ್ದರೂ ಹೇಗಾದರೂ ಅದರಲ್ಲಿ ಗೆದ್ದೇ ಬಿಟ್ಟರು. ಮಾಡಿದ್ದೇನು: ಬೆಳೆ ಬೆಳೆಯುವ ರೈತರಿಗೆ ಮಾರಾಟ ಮಾಡುವುದೂ ಗೊತ್ತಿರಬೇಕು. ಹಲವಾರು  ಸಲ…

Read more
error: Content is protected !!