ನವೆಂಬರ್ 19-20-21-22-23 ದಿನಗಳಲ್ಲಿ ವಿಶೇಷ ಕಿಸಾನ್ ಮೇಳ.

ನವೆಂಬರ್ 19-20-21-22-23 ದಿನಗಳಲ್ಲಿ ವಿಶೇಷ ಕಿಸಾನ್ ಮೇಳ.

ನವೆಂಬರ್ ತಿಂಗಳು ದಿನಾಂಕ 19 ಶನಿವಾರದಿಂದ ಮೊದಲ್ಗೊಂಡು 20-21-22-23 ರ ಬುಧವಾರದ ತನಕ ನೆಟ್ಟಣದ ಕಿಡುವಿನಲ್ಲಿರುವ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆಯಲ್ಲಿ (CPCRI) ವಿಶೇಷ ಕಿಸಾನ್ ಮೇಳ ನಡೆಯಲಿದೆ. ಇದು ಇಲ್ಲಿನ ಇತಿಹಾಸದಲ್ಲೇ ಆತೀ ದೊಡ್ಡ  ರೈತ ಸಂಪರ್ಕ ಕಾರ್ಯಕ್ರಮವಾಗಿದ್ದು, ಇದಕ್ಕೆ ನಿಮ್ಮೆಲ್ಲರನ್ನೂ ಆಹ್ವಾನಿಸಲಾಗುತ್ತದೆ. ನೀವೂ ಬನ್ನಿ ನಿಮ್ಮ ಎಲ್ಲಾ ಮಿತ್ರರನ್ನೂ ಈ ಕಾರ್ಯಕ್ರಮಕ್ಕೆ ಬರುವಂತೆ ತಿಳಿಸಿ. CPCRI ಸಂಸ್ಥೆಯ ಕರ್ನಾಟಕದಲ್ಲಿರುವ ತೆಂಗು – ಅಡಿಕೆ ಬೀಜೋತ್ಪಾದನಾ ಸಂಸ್ಥೆಗೆ 50 ವರ್ಷಗಳ ಸಂಭ್ರಮ.1972 ರಲ್ಲಿ ದಕ್ಷಿಣ…

Read more

ಪ್ರಗತಿಪರ ಕೃಷಿಕ- ಹರಿಶ್ಚಂದ್ರ ಶೆಟ್ಟಿಯವರು ನಮ್ಮನ್ನು ಅಗಲಿದ್ದಾರೆ.

ಪುತ್ತೂರು ತಾಲೂಕು ಇಚಿಲಂಪಾಡಿಯಲ್ಲಿ ಹಲವಾರು ವರ್ಷಗಳಿಂದ ಕೃಷಿ ಮಾಡುತ್ತಿದ್ದು, ಆಧುನಿಕ ಚಿಂತನೆಯ ಕೃಷಿ ಮೂಲಕ ಹೆಸರು ಮಾಡಿದ್ದ ಹಿರಿಯ ಕೃಷಿಕ, ಹರಿಶ್ಚಂದ್ರ ಶೆಟ್ಟಿ ಇವರು ನಮ್ಮನ್ನು ಅಗಲಿದ್ದಾರೆ. ಕೃಷಿ ವೃತ್ತಿಯನ್ನು  ಲಾಭದಾಯಕವಾಗಿ  ಹೇಗೆ ಮುನ್ನಡೆಸಬಹುದು ಎಂಬುದಕ್ಕೆ ಮಾದರಿಯಾಗಿದ್ದ ಶ್ರೀಯುತರು ತಮ್ಮ ಕೃಷಿ ಭೂಮಿಯಲ್ಲಿ ವೈವಿದ್ಯಮಯ ಬೆಳೆಗಳನ್ನು ಬೆಳೆಯುವ ಮೂಲಕ ಕೃಷಿಯ ಆದಾಯವನ್ನು  ಹೆಚ್ಚಿಸಿಕೊಂಡು ಎಲ್ಲರಿಗೂ ಮಾದರಿಯಾಗಿದ್ದವರು. ಇವರು ಕೈಯಾಡಿಸದ ಕೃಷಿಯೇ ಇಲ್ಲ. ಜನೋಪಾಕಾರಿಯಾಗಿದ್ದವರು, ಎಲ್ಲರಿಗೂ ಮಾರ್ಗದರ್ಶಕರಾಗಿದ್ದ ಇವರು ಅಲ್ಪ ಕಾಲದ ಅನಾರೋಗ್ಯದಿಂದ ಇಂದು ಬೆಳಗ್ಗೆ (23-03-2021 ಮಂಗಳವಾರ) …

Read more

ಹತ್ತಿ ಬೀಜದ ದರ ಏರಿದೆ- ರಾಯಧನ ಇಳಿದಿದೆ.

ಜೈವಿಕ ತಂತ್ರಜ್ಞಾನದ ಬಿಟಿ ಹತ್ತಿಗೆ ಬೇಯರ್ ಕಂಪೆನಿಗೆ ಕೊಡಬೇಕಾದ ರಾಯಲ್ಟಿಯನ್ನು  ಭಾರತ ಸರಕಾರ ಗಣನೀಯ ಪ್ರಮಾಣದಲ್ಲಿ ಕಡಿಮೆ ಮಾಡಿದೆ. ಆದರ ಪರಿಣಾಮ ಇಲ್ಲಿ ಹತ್ತಿ ಬೀಜದ ಬೆಲೆ ಕಡಿಮೆಯಾಗಬೇಕಿತ್ತು. ಆದರೆ ಬೆಲೆ  ಮಾತ್ರ 2.5 %  ಹೆಚ್ಚಳವಾಗಿದೆ. ನಾವು ಬೆಳೆಯುವ ಬಿಟಿ ಹತ್ತಿಯ ಬಿಟಿ ತಂತ್ರಜ್ಞಾನದ ಮೂಲ ಅಮೆರಿಕಾ ದೇಶದ ಮಾನ್ಸಂಟೋ ಕಂಪೆನಿ.  (ಈ ಕಂಪೆನಿಯನ್ನು ಜರ್ಮನ್ ಮೂಲದ ಬೇಯರ್ ಎಂಬ ಔಷಧ ಕಂಪೆನಿ ಖರೀದಿಸಿದೆ) ಇಲ್ಲಿ ಯಾವುದೇ ಕಂಪೆನಿ ಬಿಟಿ ಹತ್ತಿ ಬೀಜ ಉತ್ಪಾದಿಸಿದರೂ ಅದರ…

Read more

ಇದೇ ಫೆಬ್ರವರಿ 5-6-7-8 ನೆನಪಿರಲಿ.

ದೇಶ ಸುತ್ತಿದರೆ ಕೋಶ ಓದಿದ ಫಲವಂತೆ. ಅದೇ ರೀತಿಯಲ್ಲಿ ರೈತರಿಗೆ  ಜ್ಞಾನ ಎಲ್ಲಿ ಸಿಗುತ್ತದೆಯೋ ಅಲ್ಲಿಗೆ ಭೇಟಿ ಕೊಟ್ಟರೆ ಅದು ಅವರ ವೃತ್ತಿಗೆ ತೊಡಗಿಸಿದ ಬಂಡವಾಳ.  ನಿಮ್ಮ ಜ್ಞಾನ ಬಂಡವಾಳವನ್ನು ಹೆಚ್ಚಿಸಬೇಕೆಂಬ ಹಂಬಲ ಇದ್ದಲ್ಲಿ ಇದೇ ತಿಂಗಳ 5 -6-7 ಮತ್ತು 8 ರಂದು  ಹೇಸರಘಟ್ಟಕ್ಕೆ ಭೇಟಿ ಕೊಡಿ. ಸಂಸ್ಥೆಯ ನಿರ್ಧೇಶಕರಾದ ಡಾ| ಎಂ ಆರ್ ದಿನೇಶ್ ರವರು  ನಿಮ್ಮನ್ನು ಆಮಂತ್ರಿಸುತ್ತಾರೆ.     Click here to watch video of IIHR    …

Read more
error: Content is protected !!