ಕಡ್ಡಾಯವಾಗಿ ತೆರಿಗೆ ಪಾವತಿಸುವ ಏಕೈಕ ನಾಗರೀಕರು -ರೈತರು

ಎಲ್ಲರ ದೃಷಿಯಲ್ಲಿ ರೈತರು  ಸರಕಾರದ ಸವಲತ್ತು ಪಡೆಯುವವರು ಎಂದು ಗುರುತಿಸಲ್ಪಟ್ಟವರು. ಆದರೆ ವಾಸ್ತವ ಇವರು ಟ್ಯಾಕ್ಸ್ ಕಟ್ಟುವವರು. ಸಮಾಜ ರೈತ ಎಂದರೆ ಸರಕಾರದ ಕಡಿಮೆ ಬಡ್ಡಿ ದರದ ಸಾಲಪಡೆಯುವವ. ಕೇಂದ್ರ ಸರಕಾರದ ಬಳುವಳಿಯಾದ ಕಿಸಾನ್ ಸಮ್ಮಾನ್ ಯೋಜನೆಯ ಹಣ ಪಡೆಯುವವ. ಸಬ್ಸಿಡಿ, ಸವಲತ್ತು  ಪಡೆಯುವ. ಎಂದು ತಿಳಿದಿದ್ದಾರೆ. ವಾಸ್ತವವಾಗಿ ಸರಕಾರ ಇವರಿಗೆ ಕೊಡುವುದೇನಿದ್ದರೂ ಕಿತ್ತುಕೊಂಡದ್ದರ 10%  ಮಾತ್ರ.  ರೈತ ಎಂದರೆ ಸರಕಾರವನ್ನು ಸಾಕುವವ. ದೇಶದ ಆರ್ಥಿಕತೆಗೆ ರೈತನ ಕೊಡುಗೆ ಸಣ್ಣದಲ್ಲ. ಇದನ್ನು ಎಲ್ಲರಿಗೂ ತಿಳಿಸಿ. ರೈತನನ್ನು ಮೊದಲ…

Read more

ಕೃಷಿಕರು ಮೋಸಕ್ಕೊಳಗಾಗುವ ಅಮಾಯಕರು.

ಕೃಷಿಕ ಎಂದರೆ ಕಿಸಕ್ಕೆಂದು ನಗೆಯಾಡುವ ಈ ಸಮಾಜ, ಅವರ ಹಣಕಾಸಿನ ಚಲಾವಣೆಯಲ್ಲೇ ತಮ್ಮ ಬದುಕನ್ನು ರೂಪಿಸಿಕೊಳ್ಳುತ್ತಾರೆ.  ನಯವಾಗಿ ರೈತನಿಗೆ ದೊಡ್ದ ದೊಡ್ದ ಟೋಪಿಯನ್ನೂ ಹಾಕುವವರೂ ಇವರೇ.  ಕೃಷಿಕರ ಹುಟು ಗುಣ:  ‘ಮೋಸ ಹೋಗುವವರು ಇದ್ದ ಕಾರಣ ಮೋಸ ಮಾಡುವವರು ಇರುತ್ತಾರೆ’ ಇದು ಹೇಳಲಿಕ್ಕೆ ಮಾತ್ರ ಆಗುತ್ತದೆಯೇ ಹೊರತು ಮೋಸ ಹೋಗುವುದಲ್ಲ. ಕೃಷಿಕರು ಹುಟ್ಟು ಗುಣದಲ್ಲಿ ಸಜ್ಜನ ಗುಣದವರು. ಇವರು ಯಾರಿಗೂ ವಂಚನೆ ಮಾಡುವುದಿಲ್ಲ. ಬೇರೆಯವರು ಮೋಸ ಮಾಡುತ್ತಾರೆ ಎಂದು ಕಲ್ಪನೆಯನ್ನೂ ಮಾಡುವುದಿಲ್ಲ. ಕೃಷಿಕರಲ್ಲಿ ಲಾಭ ಬಡುಕತನ ಇಲ್ಲ….

Read more
ರೈತರು

ರೈತರನ್ನು ಸುಲಿಗೆ ಮಾಡುವ ವ್ಯವಸ್ಥೆ ಹೀಗಿದೆ !

ರೈತರು ಎಂದರೆ ಅವರು ಒಬ್ಬ ವ್ಯಾಪಾರಸ್ಥ ಕೊಟ್ಟದ್ದನ್ನು ನಂಬಿಕೆಯಲ್ಲಿ ತೆಗೆದುಕೊಳ್ಳುವ ಪ್ರವೃತ್ತಿಯವ. ಇದನ್ನು ನಗದೀಕರಣ ಮಾಡಿಕೊಳ್ಳುವವರೇ ಹೆಚ್ಚಿನವರು. ಕಳಪೆ ಗುಣಮಟ್ಟದ , ನಕಲಿ ಉತ್ಪನ್ನಗಳ ಮೂಲಕ ರೈತರನ್ನು ಸದಾ ಸುಲಿಗೆ ಮಾಡಲಾಗುತ್ತಿದೆ. Finolex ಕಂಪೆನಿಯ ಯಾವುದಾದರೂ ಸಾಮಾಗ್ರಿ ಕೇಳಿದರೆ   Phinoleks ಕೊಡುತ್ತಾರೆ. TCM ಬ್ರಾಂಡಿನ ಮೈಲು ತುತ್ತೆ ಕೇಳಿದರೆ VCM, ಕೊಡುತ್ತಾರೆ. . Jain  ಕಂಪೆನಿಯ  ಉತ್ಪನ್ನ ಕೇಳಿದರೆ Lain  ಹೆಸರಿನ ಉತ್ಪನ್ನ ಮಾತ್ರ ಅಂಗಡಿಯಲ್ಲಿ  ಲಭ್ಯವಿರುತ್ತದೆ. ನಮಗೆ ನೈಜ ಸಾಮಾಗ್ರಿ ಹುಡುಕಿಕೊಂಡು ಹೋಗಲು ಬಿಡುವಿಲ್ಲ. ನಮ್ಮ …

Read more
error: Content is protected !!