ಡಿಜಿಟಲೀಕರಣದ ಪ್ರಯೋಜನ ಪಡೆಯುತ್ತಿರುವವರಲ್ಲಿ ವಯಸ್ಕರೂ ಇದ್ದಾರೆ.

ಡಿಜಿಟಲೀಕರಣದಲ್ಲಿ ಹೊಸ ಆಯಾಮವನ್ನು ಸೃಷ್ಟಿಸಿದ ನಮ್ಮ ದೇಶದ ಜನಸಮೂಹ.

ಭಾರತ ಸರಕಾರದ ಡಿಜಿಟಲೀಕರಣ  ದೇಶದಲ್ಲಿಹೊಸ ಆಯಾಮವನ್ನು ಸೃಷ್ಟಿಸಿದೆ. ನಮ್ಮ ಜನ ಇದಕ್ಕೆ ಒಗ್ಗಿಕೊಳ್ಳುತ್ತಿದ್ದಾರೆ. ನಮ್ಮೂರಿನ ಜನ ತರಕಾರಿ ಅಂಗಡಿಗೆ ಹೋದರೂ ಈಗ ಕೇಳುತ್ತಾರೆ, ಪೆಟಿಯಂ ಇದೆಯಾ,ಎಂದು.ಅಂಗಡಿಯವನಿಗೂ ಇದು ಒಂದು ಘನತೆಯ ವಿಷಯವಾಗಿದೆ.ಪಾನ್ ಬೀಡಾ ಅಂಗಡಿಯಲ್ಲೂ ಆನ್ ಲೈನ್ ಪೇಮೆಂಟ್.  ಒಂದಲ್ಲ ಎರಡು ಮೂರು ಕಡೆ QR ಕೋಡ್ ಹಾಳೆ ನೇತಾಡಿಸಿರುತ್ತಾರೆ. ಅಂಗಡಿಯವರು ಹೇಳುತ್ತಾರೆ, ಹಿಂದೆ ನಾಳೆ ಕೊಡುತ್ತೇನೆ ಎಂದು ಸಾಲ ಕೊಂಡೋಗುವ ಪ್ರಶ್ಣೆ ಇಲ್ಲ.  ಫೋನ್ ಹಿಡಿದು ತಟ್ಟನೆ ಹಣ ಹಾಕುತ್ತಾರೆ. ನಿಜ ಹಿಂದೆ ನಾವೆಲ್ಲಾ ಅಂಗಡಿಯಿಂದ…

Read more
ಚಾಲಿ, ಕೆಂಪು ಎರಡೂ ತೇಜಿ

ಚಾಲಿ, ಕೆಂಪು ಎರಡೂ ತೇಜಿ- ಬೆಳೆಗಾರರ ಬೆಲೆ ನಿರೀಕ್ಷೆ ಇನ್ನೂ ಮುಂದೆ.

ಚಾಲಿ ಅಡಿಕೆ ಧಾರಣೆ ನಿರೀಕ್ಷೆಯಂತೆ ಈ ತಿಂಗಳಾಂತ್ಯದ ಒಳಗೆ ಕಿಲೋ.500 ತಲುಪುವುದು ಬಹುತೇಕ ಖಾತ್ರಿಯಾದಂತಾಗಿದೆ. ಜೊತೆಗೆ ಕೆಂಪಡಿಕೆಯೂ ಏರಿಕೆ ಕಂಡಿದೆ. ಅದರೆ ನಿರೀಕ್ಷೆ ಮಾತ್ರ 60,000 ದ ವರೆಗೆ ಎಂದಿತ್ತು. ಅದಕ್ಕೆ ಪೂರಕವಾಗಿ ಪರಿಸ್ಥಿತಿಯೂ ಇತ್ತು. ಆದರೆ ದರ ಆ ಮಟ್ಟಕ್ಕೆ ಏರಿಕೆಯಾಗಲಿಲ್ಲ. 49,000 ದ ಆಸುಪಾಸಿನಲ್ಲಿದ್ದುದು, 52,000 -53,000 ಕ್ಕೆ ಏರಿಕೆಯಾಯಿತಷ್ಟೇ. ಕೆಂಪಡಿಕೆಯ ಮಾರುಕಟ್ಟೆಯನ್ನು ಚಾಲಿ ನುಂಗಿದಂತಾಗಿದೆ. ಸಾಮಾನ್ಯವಾಗಿ ಹಿಂದೆ ಆಗಸ್ಟ್ ತಿಂಗಳಿನಿಂದ ಸಪ್ಟೆಂಬರ್ ತಿಂಗಳ ನವರಾತ್ರೆ ವರೆಗೆ ಅಡಿಕೆ ತೇಜಿ ಆಗುವುದು ಮಾಮೂಲು. ಹಿರಿಯ…

Read more
ಅಡಿಕೆ ಮಾರುಕಟ್ಟೆಗೆ ಹೊಸ ಹುರುಪು- ಕೆಂಪು 52,000 ಚಾಲಿ 48,500

ಅಡಿಕೆ ಮಾರುಕಟ್ಟೆಗೆ ಹೊಸ ಹುರುಪು- ಕೆಂಪು 52,500 ಚಾಲಿ 48,500

ಈ ವಾರದಲ್ಲಿ ಅಡಿಕೆ ಮಾರುಕಟ್ಟೆಗೆ ಹೊಸ ಹುರುಪು ಬಂದಿದೆ. ಚಾಲಿ ಅಡಿಕೆದರ ಏರುತ್ತಿದೆ. ಕೆಂಪಡಿಕೆಯೂ ಏರಿಕೆಯಾಗಲಾರಂಭಿಸಿದೆ. ಇಂದು ಹೊಸ ಚಾಲಿ ಖಾಸಗಿ ಮಾರುಕಟ್ಟೆಯಲ್ಲಿ 48,500 ತನಕ ಖರೀದಿ ಮಾಡುವುದಾಗಿ ದರ ಪ್ರಕಟಿಸಿರುತ್ತಾರೆ. ಕೆಂಪಡಿಕೆ ಸರಾಸರಿ 52,500 ದಾಟಿದೆ. ಅಡಿಕೆ ಬೆಳೆಗಾರರ ಬಹುದಿನಗಳ ಆಸೆ ಇನ್ನು ಮುಂದಿನ ದಿನಗಳಲ್ಲಿ ಈಡೇರುವ ನಿರೀಕ್ಷೆ ಇದೆ. ಎಲ್ಲೆಡೆಯಲ್ಲೂ ಅಡಿಕೆಗೆ ಬೆಲೆ ಏರಿದ್ದೇ ಸುದ್ದಿ, ಎಲ್ಲರಿಗೂ ಖುಷಿಯೋ ಖುಷಿ. ದೇಶದ ಮಾರುಕಟ್ಟೆಗೆ  ಮಲೇಶಿಯಾ, ಇಂಡೋನೇಶಿಯಾ, ಶ್ರೀಲಂಕಾ ಗಳಿಂದ ಅಡಿಕೆ ಆಮದು ಆಗುತ್ತಲೇ ಇದೆ….

Read more
ಸೌಗಂದ್” ಅಡಿಕೆಯ ಬಳಕೆ ಹೆಚ್ಚಿಸಬಹುದಾದ ಮೌಲ್ಯವರ್ಧಿತ ಉತ್ಪನ್ನ

“ ಸೌಗಂದ್” ಅಡಿಕೆಯ ಬಳಕೆ ಹೆಚ್ಚಿಸಬಹುದಾದ ಮೌಲ್ಯವರ್ಧಿತ ಉತ್ಪನ್ನ.  

ಕ್ಯಾಂಪ್ಕೋ ಸಂಸ್ಥೆಯಿಂದ ಈಗ ಅಡಿಕೆಯ ಬಳಕೆ ಜನಸಾಮಾನ್ಯರೂ ಮಾಡಬಹುದಾದ ಉತ್ಪನ್ನ  “ಸೌಗಂಧ್” (Saugandh) ಅನ್ನು ಬಿಡುಗಡೆ ಆಗಿದೆ. ಬಹುಶಃ ಈ ಒಂದು ಉತ್ಪನ್ನವನ್ನು ಸಮರ್ಪಕವಾಗಿ ಮಾರುಕಟ್ಟೆ ಮಾಡಿದಲ್ಲಿ ಅಡಿಕೆಯ ಬಳಕೆ ಹೆಚ್ಚಳವಾಗಿ ಬೆಳೆಗಾರರಿಗೆ ಅನುಕೂಲವಾಗಬಹುದು. ಸಂಸ್ಥೆಯು ಸುಮಾರು 15 ವರ್ಷಕ್ಕೆ ಮೊತ್ತ ಮೊದಲಬಾರಿಗೆ ಅಡಿಕೆಯನ್ನು ಬಾಲಕರಿಂದ ಹಿಡಿದು ವೃದ್ಧರ ವರೆಗೂ, ಗಂಡಸರು ಹೆಂಗಸರೆಂಬ ಭೇಧವಿಲ್ಲದೆ ತಿನ್ನಬಹುದಾದ  “ಕಾಜೂ ಸುಪಾರಿ” ಎಂಬ ಎಂಬ ಉತ್ಪನ್ನವನ್ನು ಪರಿಚಯಿಸಿ ಜನಮನ್ನಣೆಗಳಿಸಿತ್ತು.  ಬಹುಶಃ ನಮ್ಮ ಅಡಿಕೆ ಬೆಳೆಗಾರರಿಗೆ ಗೊತ್ತಿದೆಯೋ ಇಲ್ಲವೋ, ನಮ್ಮ ಮನೆಯ ಶುಭ…

Read more
ಸಾವಯವ- ನೈಸರ್ಗಿಕ ಕೃಷಿ

ಸಾವಯವ- ನೈಸರ್ಗಿಕ ಕೃಷಿಗೆ ಬನ್ನಿ- ಸರಕಾರಕ್ಕೆ 2.10 ಲಕ್ಷ ಕೋಟಿ ಉಳಿಸಿ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸ್ವಾತಂತ್ರದ ಅಮೃತ ಮಹೋತ್ಸವದ ಸಂದರ್ಭದ  ಭಾಷಣದಲ್ಲಿ ಕೃಷಿಕರಿಗೆ ನೀಡಿದ ಸಂದೇಶ ಸಾವಯವ – ನೈಸರ್ಗಿಕ ಕೃಷಿಗೆ ಬದಲಾಗಿ ದೇಶಕ್ಕೆ ಲಕ್ಷಾಂತರ ಕೋಟಿ ಉಳಿಸಿ ಎಂದು. ಪ್ರಧಾನಿಗಳ ಆಶಯ ಸರಿ. ದೇಶ ಈಗಾಗಲೇ ಕೃಷಿಗಾಗಿ ಬಳಕೆಮಾಡುವ ರಸಗೊಬ್ಬರವನ್ನು ಆಮದು ಮಾಡಿಕೊಳ್ಳುವುದಕ್ಕಾಗಿ 2.10 ಲಕ್ಷ ಕೋಟಿ ಹಣವನ್ನು ವಿದೇಶಗಳಿಗೆ ಸಂದಾಯ ಮಾಡುತ್ತದೆ. ದೇಶದಲ್ಲಿ ಬಹುಷಃ ರಸಗೊಬ್ಬರ ತಯಾರಾಗುವುದಿಲ್ಲ. ವಿದೇಶಗಳಿಂದ ಕಚ್ಚಾ  ಸಾಮಾಗ್ರಿಗಳನ್ನು ತಂದು ಇಲ್ಲಿ ಪ್ಯಾಕಿಂಗ್ ಮಾಡಿ ರೈತರಿಗೆ ಒದಗಿಸಲಾಗುತ್ತದೆ ಎನ್ನಿಸುತ್ತದೆ. ಪ್ರಧಾನ ಮಂತ್ರಿಗಳಲ್ಲ,…

Read more
ಏರಿಕೆಯತ್ತ ಅಡಿಕೆ ದಾರಣೆ- ಸದ್ಯವೇ ಬೆಳೆಗಾರರ ನಿರೀಕ್ಷೆ

ಏರಿಕೆಯತ್ತ ಅಡಿಕೆ ದಾರಣೆ- ಸದ್ಯವೇ ಬೆಳೆಗಾರರ ನಿರೀಕ್ಷೆ ರೂ.500 ರತ್ತ.

ಆಗಸ್ಟ್ ಮೊದಲ ವಾರದಲ್ಲಿ ಮಾರುಕಟ್ಟೆಗೆ ಅಡಿಕೆ ಬರುವ ಪ್ರಮಾಣವೇ ಕಡಿಮೆಯಾದ ಕಾರಣ ಸ್ವಲ್ಪ ಸಂಚಲನ ಆಗುವ ಲಕ್ಷಣ ಕಂಡು ಬಂದಿತ್ತಾದರೂ ಅದಕ್ಕೆ ವಿರುದ್ಧವಾಗಿ ಧಾರಣೆ ಏರಿಕೆಯಾತ್ತ ಸಾಗುತ್ತಿದೆ. ಚಾಲಿ ಮಾರುಕಟ್ಟೆಯಲ್ಲಿ ಎರಡು ತಿಂಗಳಿಂದ ನಿಂತಲ್ಲೇ ಸ್ಥಬ್ಧವಾಗಿದ್ದ ಹೊಸ ಅಡಿಕೆ ಧಾರಣೆಗೆ ಸಂಚಲನ ಸಿಕ್ಕಿತು. ಹಳತು ಸಹ ಸ್ವಲ್ಪ ಏರಿತು. ಕೆಂಪಡಿಕೆಯೂ ಏರಿಕೆಯಾಗಲಾರಂಭಿಸಿತು.  ಎಷ್ಟರ ತನಕ ಏರಬಹುದು, ಎಂಬದರ ಯಾವ ಮಾಹಿತಿಯೂ ಇಲ್ಲ. ಪರಿಸ್ಥಿತಿಯನ್ನು ನೋಡಿದರೆ ಇನ್ನು ಏರುತ್ತಾ ಹೂವುದೇ ಒರತು ಇಳಿಕೆ ಸಾಧ್ಯತೆ ತುಂಬಾ ಕಡಿಮೆ. ಕೆಲವು…

Read more
ಕೃಷಿಯಲ್ಲಿ ಲಾಭವಿಲ್ಲವೇ? ಹಾಗಿದ್ದರೆ ಇದರಲ್ಲಿ ಖಾತ್ರಿಯ ಲಾಭವಿದೆ.

ಕೃಷಿಯಲ್ಲಿ ಲಾಭವಿಲ್ಲವೇ? ಇದರಲ್ಲಿ ಖಾತ್ರಿಯ ಲಾಭವಿದೆ.

ಕೃಷಿಕರಲ್ಲಿ ಹೊಲ ಇರುತ್ತದೆ.  ಬಹಳ  ಜನ ಹಿರಿಯ ಕೃಷಿಕರಿಗೆ ಕೃಷಿ ಮಾಡಿ ಲಾಭ ಮಾಡಿಕೊಳ್ಳಲು ಅಸಾಧ್ಯ ಎಂಬುದು ಮನವರಿಕೆಯಾಗಿದೆ. ಹೊಟ್ಟೆ ಬಾಯಿ ಕಟ್ಟಿ ಒಂದಷ್ಟು ಮೊತ್ತದ ಹಣವನ್ನು ತಮ್ಮ ವೃದ್ದಾಪ್ಯದ ಜೀವನಕ್ಕೆ ಬೇಕು ಎಂದು ಕೂಡಿಟ್ಟಿದ್ದರೆ ಅದನ್ನು  ಖಾತ್ರಿಯ ಲಾಭ ಇರುವ ಕಡೆ ಹೂಡಿಕೆ ಮಾಡಿ , ಠೇವಣಿ ಇತ್ಯಾದಿಗಳಿಂದ ಪಡೆಯುವ ಆದಾಯಕ್ಕಿಂತ ಹೆಚ್ಚಿನ ಆದಾಯವನ್ನು ಪಡೆಯಲು ಸಾದ್ಯ. ಮುಂದಿನ ದಿನಗಳಲ್ಲಿ ಏನಾಗಬಹುದು? ಈ ಯೋಚನೆ ಮಾಡಬೇಕಾದರೆ ಹಿಂದೆ ಏನೆಲ್ಲಾ ಆಗಿದೆ ಎಂಬುದನ್ನು ಒಮ್ಮೆ ನೆನಪು ಮಾಡಿಕೊಳ್ಳಬೇಕಾಗುತ್ತದೆ….

Read more
ಮರಕೆಸುವಿನ ಸೇವನೆಯಿಂದ ಪ್ರಯೋಜನಗಳು.

ಮರಕೆಸುವಿನ ಸೇವನೆಯಿಂದ ಪ್ರಯೋಜನಗಳು.

Remusatia vivipara ಎಂಬ ಸಸ್ಯ ಶಾಸ್ತ್ರೀಯ ಹೆಸರಿನ ಮರಕೆಸು ಕೆಸು ತನ್ನದೇ ಆದ ವಿಶೇಷತೆಯನ್ನು ಹೊಂದಿದ್ದು, ಇದು ಮಳೆ ಬಂದ ನಂತರ ಹುಟ್ಟಿಕೊಂಡು ಬೆಳೆದು ಮಳೆ ಮುಗಿಯುವಾಗ ಮರೆಯಾಗುತ್ತದೆ. ಈ ಅವಧಿಯಲ್ಲಿ ಎಲೆಗಳು ದೊಡ್ಡದಾಗಿ ಬೆಳೆಯುವ ಆಷಾಢ ಮಾಸದಲ್ಲಿ ಇದರ ಖಾದ್ಯ ಮಾಡಿ ಸೇವಿಸಿದರೆ ಆರೋಗ್ಯಕ್ಕೆ ಬಹಳಷ್ಟು ಪ್ರಯೋಜನಗಳಿವೆ. ಮರ ಕೆಸು, ಕಾಡುಗಡ್ಡೆ ( ತುಳುವಿನಲ್ಲಿ ಮರಚೇವು, ಕೊಂಕಣಿಯಲ್ಲಿ ರುಕಾಲುಮ್,ಮಲಯಾಳಂ ಮರಚೆಂಬು, ಮರಾಠಿ ಲಾಲ್ಖಂಡ್, ಸಂಸ್ಕೃತದಲ್ಲಿ ಲಕ್ಷ್ಮಣ ) ನೆಲ ಕೆಸುವಿನ ಜಾತಿಯದ್ದೇ. ಇದು ಮರಗಳನ್ನು  ಆಶ್ರಯಿಸಿ…

Read more
ಕೃಷಿ ಗಣತಿ 2022

ಕೃಷಿ ಗಣತಿ 2022 ನೇ ಇಸವಿಯಲ್ಲಿ ಇದೆ.

ಭಾರತ ಸರಕಾರವು  ಪ್ರತೀ 5 –ವರ್ಷಕ್ಕೊಮ್ಮೆ ಕೃಷಿ ಗಣತಿಯನ್ನು ಮಾಡುತ್ತಾ ಬಂದಿದೆ. ಈ ಹಿಂದೆ 2015-16 ರಲ್ಲಿ 10 ನೇ ಕೃಷಿ ಗಣತಿ ನಡೆದಿದ್ದು, ಈ ವರ್ಷ 2022-23 ರಲ್ಲಿ 11 ನೇ ಕೃಷಿ ಗಣತಿ ನಡೆಯಲಿದೆ.ಇದನ್ನು ಯಾಕೆ ಮಾಡುತ್ತಾರೆ, ಹೇಗೆ ಮಾಡಿದರೆ ಒಳ್ಳೆಯದು? ನಮ್ಮ ದೇಶದಲಿ ಇನ್ನೂ 50% ಕ್ಕಿಂತಲೂ ಹೆಚ್ಚಿನ ಜನ ಕೃಷಿಯನ್ನು  ಜೀವನೋಪಾಯಕ್ಕಾಗಿ ಅವಲಂಭಿಸಿದ್ದಾರೆ. ಹೀಗಿರುವಾಗ ಕೃಷಿ ಸಂಬಂಧಿತ ಯಾವುದೇ ಯೋಜನೆ ನೀತಿ ನಿಯಮಾವಳಿಗಳನ್ನು  ತಯಾರಿಸುವಾಗ ಈ ಗಣತಿ ಮಾರ್ಗದರ್ಶಿಯಾಗಲಿದೆ. ಈಗಾಗಲೇ ಗಣತಿಯ …

Read more
ಆಷಾಢದಲ್ಲಿ (ಆಟಿ) ಬಾಳೆದಂಡು ಯಾವ ಉದ್ದೇಶಕ್ಕೆ ತಪ್ಪದೆ ತಿನ್ನಬೇಕು

ಆಷಾಢದಲ್ಲಿ (ಆಟಿ) ಇದನ್ನು ಯಾವ ಉದ್ದೇಶಕ್ಕೆ ತಪ್ಪದೆ ತಿನ್ನಬೇಕು?

ಆಷಾಢ ಮಾಸದಲ್ಲಿ ಕೆಲವು ಆಹಾರ ವಸ್ತುಗಳನ್ನು ತಪ್ಪದೆ ತಿನ್ನಬೇಕು, ಇದರಲ್ಲಿ ಸಾಕಷ್ಟು  ಆರೋಗ್ಯ ಗುಣಗಳಿವೆ ಎಂಬುದೇ ನಮ್ಮ ಹಿರಿಯರು ಹೇಳಿರುವ ಉದ್ದೇಶ. ಇದರಲ್ಲಿ ಬಾಳೆ ದಂಡು ಒಂದು. ಬಾಳೆ ದಂಡನ್ನು ಬೇರೆ ಬೇರೆ ಅಡುಗೆಗಳ ಮೂಲಕ ಬಳಸಬಹುದಾಗಿದ್ದು , ಇದನ್ನು ತಿನ್ನುವುದರಿಂದ ಆರೋಗ್ಯಕ್ಕೆ ಒಳ್ಳೆಯದು. ಈ ದಂಡಿನಲ್ಲಿ ಹಲವಾರು ಪೋಷಕಾಂಶಗಳಿರುವ ಕಾರಣ  ದೇಹಕ್ಕೆ ಶಕ್ತಿ ಕೊಡುತ್ತದೆ. ಆಷಾಢ ಮಾಸದಲ್ಲಿ  ಮಳೆ ಹೆಚ್ಚು. ಹಿಂದೆಲ್ಲಾ ಈ ತಿಂಗಳಲ್ಲಿ  ವಾರಗಟ್ಟಲೆ ನಿರಂತರ ಮಳೆ ಬರುವುದು, ಮನೆಯಿಂದ ಹೊರಗೆ ತಲೆ ಹಾಕುವುದಕ್ಕೂ…

Read more
error: Content is protected !!