'ಪೂರ್ವ ಶಿಷ್ಟ ಪದ್ದತಿ'ಗಳನ್ನು ಪಾಲಿಸಿದ ಕೃಷಿ

ಮರೆಯಾಗುತ್ತಿದೆ ಕೃಷಿ ಕ್ಷೇತ್ರದ ‘ಪೂರ್ವ ಶಿಷ್ಟ ಪದ್ದತಿ’ಗಳು.

ಪೂರ್ವ ಶಿಷ್ಟ ಪದ್ದತಿ (Customs and Usages) ಎಂದರೆ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ವ್ಯವಸ್ಥೆ. ಇದು  ಕಾನೂನಾತ್ಮಕವಾಗಿಲ್ಲದಿದ್ದರೂ ಇದನ್ನು ಕಾನೂನು ರಕ್ಷಕರು ಅಥವಾ ನ್ಯಾಯಾಲಯ ತಳ್ಳಿ ಹಾಕುವಂತಿಲ್ಲ. ಪೂರ್ವ ಪದ್ದತಿಗಳನ್ನು ಮೀರಿ ಕಾನೂನು ಅಲ್ಲ ಎಂಬುದನ್ನು ಸರ್ವೋಚ್ಚ ನ್ಯಾಯಾಯಲವೂ ಒಪ್ಪಿಕೊಳ್ಳುತ್ತದೆ. ಇವು ಬ್ರಿಟೀಷ್ ಸರಕಾರ ವ್ಯವಸ್ಥೆಯಲ್ಲಿ ಗವರ್ನರ್ ಜನರಲ್ ಗಳು ಕೊಡುತ್ತಿದ್ದ ತೀರ್ಮಾನ. ಇದು ಎಲ್ಲರೂ ಒಪ್ಪಿರುವ ನ್ಯಾಯಸಮ್ಮತವಾದ ಪದ್ದತಿ. ಅನಾದಿ ಕಾಲದಿಂದಲೂ ಇದು ಚಾಲ್ತಿಯಲ್ಲಿತ್ತು. ಇದನ್ನು ಪ್ರತೀಯೊಬ್ಬ ಕೃಷಿಕನೂ ಅನುಸರಿಸಿದ್ದೇ ಆದರೆ ಪರಸ್ಪರ ಜಗಳ, ತಕರಾರು…

Read more

ಬೀಜ – ಸಸಿ ಖರೀದಿಸುವಾಗ ಈ ವಿಚಾರಗಳನ್ನು ತಪ್ಪದೆ ತಿಳಿದುಕೊಳ್ಳಿ.

ಹಿರಿಯರು ಹೇಳುವುದುಂಟು , ಪರವೂರಿನ ಸುಭಗನಿಗಿಂತ ( ನಯ ವಿನಯದ ವ್ಯಕ್ತಿ) ಊರಿನ ಕಳ್ಳನಾದರೂ ಆಗಬಬಹುದು ಎಂದು. ಇದು ನಿಜ. ರೈತರು ಖರೀದಿ ಮಾಡುವ ಸಸಿ, ಬೀಜ  ಇವುಗಳನ್ನು ಗೊತ್ತು ಪರಿಚಯ ಇರುವವರಿಂದಲೇ ಖರೀದಿ ಮಾಡಿ. ನಾಳೆ ಮೋಸವಾದರೆ ಅವರು ನಿಮ್ಮ ಕಣ್ಣು ಮುಂದೆಯೇ ಇರುತ್ತಾರೆ. ನೆಡು ಸಾಮಾಗ್ರಿಗಳಾದ ಬೀಜ, ಸಸಿಗಳ ವ್ಯವಹಾರ ಎಂದರೆ ಬಲವಾದ ನಂಬಿಕೆ. ಇದು ದೇವರಿಗೆ ನಮಸ್ಕರಿಸಿ ಆಶೀರ್ವಾದ ಬೇಡುವುದಕ್ಕಿಂತಲೂ ಮಿಕ್ಕಿದ ನಂಬಿಕೆಯ ವ್ಯವಹಾರ. ಒಬ್ಬ ರೈತ ಒಂದು ಬೀಜ ಅಥವಾ ಸಸಿಯನ್ನು…

Read more

ಇಲಾಖೆಗಳ ಮುಖಾಂತರ ಕೀಟನಾಶಕ ಮಾರಾಟ!.

ಬೆಳೆಒಳಸುರಿಗಳಾದ ಕೀಟನಾಶಕ – ರೋಗನಾಶಕ- ಕಳೆನಾಶಕ ಬಳಸಿ ಕೃಷಿಕರ ಆರೋಗ್ಯ ಕೆಡುತ್ತದೆ. ಪರಿಸರದ ಜೀವ ವೈವಿಧ್ಯಗಳ ಮೇಲೆ  ತುಂಬಾ ತೊಂದರೆ ಆಗುತ್ತದೆ. ಇದನ್ನು ಹಿತ ಮಿತ ಬಳಸಲು ನಮ್ಮ ದೇಶದ ಕೃಷಿಕರಿಗೆ ವೈಜ್ಞಾನಿಕ ಶಿಕ್ಷಣ ಇಲ್ಲ. ಕಾನೂನು ಕಟ್ಟು ನಿಟ್ಟು ಮಾಡಿದರೆ , ಮದುವೆಯಾಗಿ ಮಕ್ಕಳನ್ನು ಮಾಡಬಾರದು ಎಂದು ತಾಕೀತು ಮಾಡಿದಂತಾತ್ತದೆ. ಇದೆಲ್ಲಕ್ಕೂ ಪರಿಹಾರ ನಮ್ಮ ದೇಶದ ಕೃಷಿ ತೋಟಗಾರಿಕೆ ಅಭಿವೃದ್ದಿ ಇಲಾಖೆಗಳೇ ಇದನ್ನು ರೈತರಿಗೆ ಮಾರಾಟ ಮಾಡುವುದು ಸರಿಯಲ್ಲವೇ?. ಹೊಸ  ಮಸೂದೆ: ಭಾತರ ಸರಕಾರ ಕಳಪೆ…

Read more
error: Content is protected !!