ಮೇ -23 ರ ನಂತರ ಮಳೆ ಪ್ರಾರಂಭವಾಗಲಿದೆ

ಮೇ -23 ರ ನಂತರ ಮಳೆ ಪ್ರಾರಂಭವಾಗಲಿದೆ.

ಈ ವರ್ಷದ ಬರಗಾಲ ಪರಿಸ್ಥಿತಿ ಹೇಳತೀರದು. ಮೇ ತಿಂಗಳು ಬಂದರೂ ಬೇಸಿಗೆ ಮಳೆ (Summer rain)ಆಗಿಲ್ಲ. ಅಲ್ಲಲ್ಲಿ ಅಲ್ಪ ಸ್ವಲ್ಪ ಮಳೆಯಾಗಿದ್ದರೂ ಬಹಳಷ್ಟು ಕಡೆ ತುಂತುರು ಮಳೆ ಮಾತ್ರ. ಕರಾವಳಿ, ಮಲೆನಾಡು ಬಿಸಿಲ ಬೇಗೆಯಲ್ಲಿ ತತ್ತರಿಸಿ ಹೋಗಿದೆ. ಜನ ಇಂದು ಮಳೆ ಬರಬಹುದು, ನಾಳೆ ಬರಬಹುದು ಎಂದು ಕಾಯುತ್ತಿದ್ದಾರೆ. ಮೋಡಗಳು ಬರುತ್ತವೆ, ಹಾಗೆಯೇ ಮಾಯವಾಗುತ್ತವೆ. ಹಾಗಾದರೆ ಮಳೆ ಯಾವಾಗ ಪ್ರಾರಂಭವಾಗಬಹುದು? ನವೆಂಬರ್ ತನಕ ಒಂದೊಂದು ಮಳೆಯಾಗುತ್ತಿತ್ತು. ಆ ನಂತರ ಹೋದದ್ದು ಮತ್ತೆ ಬರಲೇ ಇಲ್ಲ. ಎಲ್ಲೆಂದರಲ್ಲಿ ನೀರಿನ…

Read more
ಮಳೆ ಬರುವ ಮುನ್ಸೂಚನೆ

ಎಷ್ಟು ಸಮಯದ ತನಕ  ಮಳೆ ಬರುವ ಮುನ್ಸೂಚನೆ ಇದೆ?

ಜಾಗತಿಕ ತಾಪಮಾನದ ವ್ಯತ್ಯಯದಿಂದಾಗಿ ಮಳೆಯ ಲಯ ತಪ್ಪಿದೆ. ಅಕಾಲದಲ್ಲಿ ಮಳೆಯಾಗುವುದು, ಹಂಚಿಕೆ ವ್ಯತ್ಯಾಸವಾಗುವುದು ಕಳೆದ ಮೂರು ವರ್ಷಗಳಿಂದ ನೊಡುತ್ತಿದ್ದೇವೆ. ಕಳೆದ ವರ್ಷ ಡಿಸೆಂಬರ್ ತನಕವೂ ಮಳೆ ಬಂದು ಕೃಷಿಕರಿಗೆ  ಬಹಳಷ್ಟು ತೊಂದರೆ ಅಗಿದೆ. ಈ ವರ್ಷ 2022 ಜುಲೈ ತಿಂಗಳು, ಇಡೀ ಋತುಮಾನದಲ್ಲಿ ಬರುವ ಮಳೆಯ ¾ ಪ್ರಮಾಣದಷ್ಟು ಈಗಾಗಲೇ ಬಂದಾಗಿದೆ. ಇನ್ನು ಮಳೆ ಕಡಿಮೆಯಾಗಬಹುದೇ? ಎಷ್ಟು ಸಮಯದ ತನಕ ಮುನ್ಸೂಚನೆ ಇದೆ ಎಂಬುದರ ಮಾಹಿತಿ ಇಲ್ಲಿದೆ. ಮಳೆಯ ಪ್ರಮಾಣ ಭಾರೀ ಹೆಚ್ಚಳವಾಗಿದೆಯೋ ಅಥವಾ ಹಂಚಿಕೆ ವ್ಯತ್ಯಾಸವಾಗಿದೆಯೋ…

Read more
ಮಳೆ ಬಂತು ಮಳೆ

ದಿನಾಂಕ 17/11/21 ರಿಂದ 24/11/2021 ತನಕ ಒಂದು ವಾರದ ಕಾಲ ರಾಜ್ಯದಲ್ಲಿ ಮಳೆ.

ಏನು ಮಳೆಯ ಆವಾಂತರವೋ ತಿಳಿಯದು. ಚಳಿಗಾಲ ಬರಬೇಕಾದ ಸಮಯವಾದರೂ ಮಳೆಗಾಲಕ್ಕೆ ನಮ್ಮನ್ನಗಲಲು  ಮನಸ್ಸಿಲ್ಲ. ಒಂದಿಲ್ಲೊಂದು ವಾಯುಭಾರ ಕುಸಿತ. ಈ ಭಾರಿ ಅರಬೀ ಸಮುದ್ರ ಹಾಗೂ ಬಂಗಾಳ ಕೊಲ್ಲಿ ಎರಡರಲ್ಲೂ ವಾಯು ಭಾರ ಕುಸಿತ ಉಂಟಾಗಿದ್ದು, ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಇದೆ. ಕರ್ನಾಟಕದಲ್ಲಿ ದಿನಾಂಕ 17/11/21 ರಿಂದ 23/11/2021 ತನಕ ಒಂದು ವಾರದ ಕಾಲ ರಾಜ್ಯದಲ್ಲಿ ಮಳೆ ಬರುವ ಮುನ್ಸೂಚನೆ ಇರುತ್ತದೆ. ಇನ್ನೊಂದು ವಾರದಲ್ಲಿ ಜನ  ತರಕಾರಿ ತಿನ್ನುವುದಕ್ಕೂ ಕಷ್ಟ ಪಡಬೇಕಾಗಬಹುದು.ಗ್ರಾಹಕರು ತರಕಾರೀ ಬೆಳೆಗಾರರಿಗೆ ಬಂಪರ್ ಲಾಭ…

Read more
ಗಾಳಿ ಮಳೆ

ಫೆಬ್ರವರಿ ತನಕವೂ ಮಳೆ ಬರುತ್ತದೆಯೇ?ಆತಂಕ ಬೇಡ.

ಕೆಲವು ವರದಿಗಳ ಪ್ರಕಾರ ಮುಂದಿನ ಫೆಬ್ರವರಿ ತನಕವೂ ಮಳೆ ಬರಲಿದೆ ಎಂಬ ಸುದ್ದಿಗಳಿವೆ. ಹೀಗೆ ಆದರೆ ಕೃಷಿಕರಿಗೆ ಅಪಾರ ನಷ್ಟವಾಗುತ್ತದೆ. ಹಾಗೆ ಆಗದೆ ಇರಲಿ ಎಂಬುದೇ ಎಲ್ಲರ ಆಶಯ. ಈ ಬಗ್ಗೆ ಕೆಲವು ಕಡೆ ಹುಡುಕಾಡಿದಾಗ ರೈತರು ಅಂತಹ ಆತಂಕ ಪಡಬೇಕಾಗಿಲ್ಲ. ಆಗಾಗ ಕೆಲವು ವಿಶೇಷ ದಿನಗಳ ಸಮಯಕ್ಕೆ ಕಾಕತಾಳೀಯವಾಗಿ ವಾಯುಭಾರ ಕುಸಿತ ಉಂಟಾಗಿ ಮಳೆ ಬರುವ ಸಾಧ್ಯತೆಗಳು ಕಂಡು ಬರುತ್ತವೆ. ಮಳೆ ಬೇಕು ಆದರೆ ಅದು ಯಾವಾಗ ಬರಬೇಕು ಆಗಲೇ ಬಂದರೆ ಅನುಕೂಲ. ಈ ವರ್ಷ…

Read more
farmer selling pumpkins

ಮುಂದಿನ ಹಂಗಾಮಿಗೆ ಬೆಳೆ ಯೋಜನೆ ಬದಲಾಯಿಸಿಕೊಳ್ಳಿ.

ರೈತರೇ ಮುಂದಿನ ವರ್ಷದ ಪರಿಸ್ಥಿತಿ ತುಂಬಾ ಅನಿಶ್ಚಿತವಾಗಿದ್ದು, ಕೆಲವು ಆಯ್ದ ಬೆಳೆಗಳನ್ನು ದೊಡ್ಡ ಪ್ರಮಾಣದಲ್ಲಿ ಬೆಳೆಯಬೇಕೇ ಬೇಡವೇ ಎಂದು ಎರಡೆರಡು ಬಾರಿ ಯೋಚಿಸಿ ಮುನ್ನಡೆಯಿರಿ. ಒಂದೆಡೆ ಕೊರೋನಾ ಮಹಾಮಾರಿ ಮನುಕುಲವನ್ನು ಅಟ್ಟಾಡಿಸುವಂತೆ ಕಾಣಿಸುತ್ತದೆ. ಇದು ಕಳೆದ ವರ್ಷಕ್ಕೆ ಮುಗಿಯಲಿಲ್ಲ, ಈ ವರ್ಷವೂ ವಕ್ಕರಿಸಿದೆ. ಇದು ಬೇಗ ಮುಗಿಯುವಂತೆ ಕಂಡು ಬರುವುದಿಲ್ಲಅ ಮುಂದೆ ಏನು ಎಂದು ಪ್ರಶ್ಣೆಯಾಗಿಯೇ ಇದೆ. ಹವಾಮಾನ ಸಹ ತನ್ನ ಮಾಮೂಲು ಚಕ್ರವನ್ನು ಬದಲಿಸಿದಂತಿದೆ. ಮುಂಗಾರು ಸಹ ಕೈಕೊಡಬಹುದೇನೋ ಅನ್ನಿಸುತ್ತಿದೆ. ಪೆಟ್ರೋಲ್ –ಡೀಸೆಲ್ ಬೆಲೆ ಗಗನಕ್ಕೇರಿದೆ.ಸರಕಾರವೂ…

Read more
rain water

ಈ ವರ್ಷದ ಮಳೆ ಭವಿಷ್ಯ

ಮಳೆ ಭವಿಷ್ಯವನ್ನು ಹಿಂದೆ ಪಂಚಾಗಕರ್ತರು ಹೇಳುತ್ತಿದ್ದರು. ಈಗ ಅದನ್ನು ಹವಾಮಾನ ಇಲಾಖೆ ಹೇಳುತ್ತದೆ. ಅದು ಪೂರ್ವಭಾವಿಯಾಗಿಯೇ. ಭಾರತೀಯ ಹವಾಮಾನ ಕಚೇರಿ ಈ ವರ್ಷ ಸರಾಸರಿ ಮಳೆಯಾಗುವ ಸೂಚನೆಯನ್ನು ನೀಡಿದೆ. ಮೇ ಕೊನೇ ವಾರ, ಜೂನ್ ಒಂದನೇ ತಾರೀಖಿಗೆ ಕೇರಳ ಪ್ರವೇಶಿಸುವ ಮುಂಗಾರು ಮಳೆ ಸಪ್ಟೆಂಬರ್ ತನಕ ದೇಶದಾದ್ಯಂತ ಏಕ ಪ್ರಕಾರವಾಗಿ ಬೀಳಲಿದ್ದು, ಕೃಷಿಕರ ಬದುಕಿಗೆ ಇದು ನೆಮ್ಮದಿ ತರಲಿದೆ ಎಂಬುದಾಗಿ ಭೂ ವಿಜ್ಞಾನ ಸಚಿವಾಲಯದ ಕಾರ್ಯದರ್ಶಿ ಎಂ.ರಾಜೀವನ್ ಹೇಳುತ್ತಾರೆ. ಈ ವರ್ಷದ ಮುಂಗಾರು ಮಳೆಯನ್ನು ಸರಾಸರಿ ಮಳೆ…

Read more
error: Content is protected !!