ತೆಂಗಿನ ಕಾಯಿಯ ನೀರಿನಲ್ಲಿದೆ ಅಸಾಧಾರಣ ಶಕ್ತಿ.

ಹೆಚ್ಚಿನವರು ತೆಂಗಿನ ಕಾಯಿ ಒಡೆದು ಆ ನೀರನ್ನು ಚೆಲ್ಲುತ್ತಾರೆ. ಅದನ್ನೇ ಕುಡಿದಿರೆಂದಾದರೆ ನಿಮಗೆ ಯಾವ ರೋಗಗಳೂ ಬಾರದು. ತೆಂಗಿನ ಕಾಯಿಯ ಒಳಗೆ ಇರುವ ನೀರು ಸಾಧಾರಣ ನೀರು ಎಂದು ಭಾವಿಸದಿರಿ. ಇದರಲ್ಲಿ ಬಹಳಷ್ಟು  ಸತ್ವಗಳು ಅಡಗಿವೆ. ನಾವು ಕಾಲಬುಡದಲ್ಲಿರುವ ನೈಸರ್ಗಿಕ ಸತ್ವವನ್ನು ಬಿಸಾಡಿ, ಕೃತಕ ವಿಟಮಿನ್ ಮಿನರಲ್ ಮಾತ್ರೆಗಳನ್ನು ಸೇವಿಸುತ್ತೇವೆ. ತೆಂಗಿನ ಕಾಯಿಯನ್ನು ಒಡೆಯುವಾಗ ಅದರ ನೀರನ್ನು ಒಂದು ಬೊಟ್ಟೂ ವ್ಯಯ ಮಾಡದೆ ಕುಡಿಯುತ್ತಿದ್ದರೆ ನಿಮ್ಮ ದೇಹಾರೋಗ್ಯಕ್ಕೆ ಬೇಕಾಗುವ ಬಹುತೇಕ ಪೋಶಕಾಂಶಗಳು ಅದರಲ್ಲೇ ದೊರೆಯುತ್ತದೆ. ತೆಂಗಿನ ಕಾಯಿ…

Read more
Lakshmana phala

ಲಕ್ಷ್ಮಣ ಫಲ – ಇದು ಕ್ಯಾನ್ಸರ್ ನಿವಾರಕವೇ? ಇಲ್ಲಿದೆ ವಾಸ್ತವ.

ಕೆಲವು ಹಣ್ಣು ಹಂಪಲುಗಳಲ್ಲಿ ಒಮ್ಮೊಮ್ಮೆ ಭಾರೀ ಔಷಧೀಯ ಮಹತ್ವ ಬಂದು ಅದಕ್ಕೆ ಬೆಲೆ ಬರುತ್ತದೆ. ಹಾಗೆ ನೋಡಿದರೆ  ಇಂತಹ ಔಷಧೀಯ ಗುಣದ ಹಣ್ಣು ಹಂಪಲುಗಳು, ಕಾಯಿ, ಎಲೆ ಸೊಪ್ಪುಗಳು ಎಷ್ಟು ನಮ್ಮಲ್ಲಿವೆಯೋ ಯಾರಿಗೆ ಗೊತ್ತು? ಕೆಲವು ಪ್ರಚಾರಕ್ಕೆ ಬಂದು ಕೆಲವರಿಗೆ ಅದು ಲಾಭ ಮಾಡಿಕೊಡುತ್ತವೆ. ಇಂತಹ ಹಣ್ಣುಗಳ ಸಾಲಿನಲ್ಲಿ ಬಂದ ಒಂದು ಹಣ್ಣು ಲಕ್ಷ್ಮಣ ಫಲ ಎಂಬ ಒಂದು ಹುಳಿ ಹಣ್ಣು. ಯಾರೋ ಲಕ್ಷ್ಮಣ ಫಲ ಎಂಬುದು ಭಾರೀ  ಔಷಧೀಯ ಮಹತ್ವವನ್ನು ಹೊಂದಿದೆ ಎಂದರು ಅದಕ್ಕೆ ಈಗ…

Read more
flower

ಸಾವಿರಗಟ್ಟಲೆ ಉಳಿಸುವ ಉಚಿತ ಔಷಧಿ ಸಸ್ಯ ಇದು.

ಸಾವಿರಗಟ್ಟಲೆ ಸಂದರ್ಶನ ಫೀಸ್ ಮತ್ತು ಸಾವಿರ ಲೆಕ್ಕದ ಮುಲಾಮು ಮಾತ್ರೆಗೆ ಖರ್ಚು ಮಾಡುವ ಬದಲು ಉಚಿತವಾಗಿ ಅ ಫಲವನ್ನು ಈ ಸಸ್ಯದ ಮೂಲಕ ಪಡೆಯಬಹುದು. ಇದು ಒಂದು ಸುಂದರ ಹೂ ಬಿಡುವ ಸಸ್ಯ. ಸಾಮಾನ್ಯವಾಗಿ ಹೊಳೆ ದಂಡೆ ಹಾಗೂ ರಸ್ತೆ ಬದಿಗಳಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದನ್ನು ಕರಾವಳಿಯ ಜನ ಆನೆ ಸಜಂಕು ( ದೊಡ್ದ ಚಗಚೆ) ಎಂದು ಕರೆಯುತ್ತಾರೆ. ಇದು ಅಸಾಮಾನ್ಯ ಔಷಧೀಯ ಸಸ್ಯವಾಗಿದ್ದು, ಮಹತ್ವ ಗೊತ್ತಿದ್ದವರು ಇದನ್ನು ತಮ್ಮ ಹೊಲದ ಬದಿಯಲ್ಲಿ ನೆಟ್ಟು ಬೆಳೆಸಿರುತ್ತಾರೆ….

Read more
fruit

ಇದು ಆರೋಗ್ಯ ರಕ್ಷಕ ಹಣ್ಣು ಗೊತ್ತೇ?

ದಾರೆ ಹುಳಿ ಎಂದು ಸಾಮಾನ್ಯ ಆಡು ಭಾಷೆಯಲ್ಲಿ ಕರೆಯಲ್ಪಡುವ  ಈ ಹಣ್ಣು ಹುಳಿ ಮತ್ತು ಸಿಹಿ ರುಚಿಯಲ್ಲಿ  ಇರುತ್ತದೆ. ಸಾಮಾನ್ಯವಾಗಿ ಇದನ್ನು ಹಳ್ಳಿಗಳಲ್ಲಿ  ಬೆಳೆಸಿ ಅದನ್ನು ಹುಳಿಯ ಬದಲಿಗೆ  ಉಪಯೋಗ ಮಾಡುತ್ತಾರೆ. ಇದು ಆರೋಗ್ಯಕ್ಕೆ ಉತ್ತಮ ಹಣ್ಣು.  ಬಹಳಷ್ಟು ಔಷಧೀಯ ಗುಣಗಳನ್ನು  ಹೊಂದಿದೆ.ನಾವು ಸಣ್ಣವರಿದ್ದಾಗ ಲಿಂಬೆ ಹುಳಿ ಶರಬತ್ತಿನ ಬದಲು ಇದನ್ನು ಹಿಚುಕಿ ಬೆಲ್ಲ ಹಾಕಿ ಕುಡಿಯುತ್ತಿದ್ದ ನೆನಪು ಈಗಲೂ ಇದೆ. ಸಸ್ಯ ಮೂಲ:  ಕನ್ನಡದಲ್ಲಿ ಇದನ್ನು ಕರಿಮಾದಲ,  ದಾರೆ ಹುಳಿ,  ಕಮ್ರ  ದ್ರಾಕ್ಷಿ,  ಕೊಮರಿಕೆ  ಆಂಗ್ಲ…

Read more
ಸೊಪ್ಪಿಗಾಗಿ ನುಗ್ಗೆ ಬೆಳೆ

ನುಗ್ಗೆ- ಸೊಪ್ಪು – ಕಾಯಿ ಎರಡರಲ್ಲೂ ಲಾಭ ಇರುವ ಬೆಳೆ.

        ನುಗ್ಗೆ ಮೂಲತಃ ಉಷ್ಣವಲಯಗಳಲ್ಲಿ ಬೆಳೆಯಲ್ಪಡುವ ತರಕಾರಿ. ಮಳೆ ಕಡಿಮೆ ಇರುವಲ್ಲಿ ವರ್ಷದುದ್ದಕ್ಕೂ ಫಲಕೊಡುವ ಬೆಳೆ. ಹಿಂದಿನಿಂದಲೂ ಇದರ ಸೊಪ್ಪು, ಹೂವು ಕೋಡುಗಳನ್ನು ಜನ ಉಪಯೋಗ ಮಾಡುತ್ತಿದ್ದರು. ಈಗ ಸೊಪ್ಪಿಗೂ ವಾಣಿಜ್ಯ ಮಹತ್ವ ಬಂದಿದೆ. ಕೋಡಿಗೂ ಬೇಡಿಕೆ ಚೆನ್ನಾಗಿದೆ. ಆದ ಕಾರಣ ಬೆಳೆಗಾರರಿಗೆ ಅಯ್ಕೆಗಳು  ಹೆಚ್ಚಾಗಿವೆ. ಕೇವಲ ಸೊಪ್ಪುಮಾತ್ರವಲ್ಲ ಇದರ ಕಾಯಿ , ಚಿಗುರು ಬೇರು ತೊಗಟೆ ಎಲ್ಲವು ಆರೋಗ್ಯಕಾರಿ. ಈಗ ನುಗ್ಗೆ ಸೊಪ್ಪು  ಸೂಪರ್ ಫುಡ್ ಸ್ಥಾನವನ್ನು ಪಡೆದಿದೆ.       ಪೋಷಕಾಂಶ ಗುಣಗಳು: ನುಗ್ಗೆಯಲ್ಲಿ  ಬಾಳೆ…

Read more
ಹತ್ತಿ ಹಿಂಡಿಯಲ್ಲಿ ಶಿಲೀಂದ್ರ ಬೆಳೆದಿರುವುದು

ಮಾನವ ಮತ್ತು ಪಶುಗಳ ಅಸ್ವಾಸ್ತ್ಯಕ್ಕೆ ಕಾರಣವಾಗುವ ಆಹಾರ ವಸ್ತುಗಳು..

ನಾವು ಮತ್ತು ಪಶುಗಳಿಗೆ ತಿನ್ನಿಸುವ ಆಹಾರದಲ್ಲಿ ಕೆಲವೊಮ್ಮೆ ಶಿಲೀಂದ್ರ ಬೆಳೆದಿರುತ್ತದೆ. ಇದು ಒಂದು ವಿಷ.ಇದನ್ನು ಅಪ್ಲೋಟಾಕ್ಸಿನ್ ಎನ್ನುತ್ತಾರೆ. ಅಫ್ಲಾಟಾಕ್ಸಿನ್  ಎಂಬುದು ಒಂದು ವಿಧದ ಶಿಲೀಂದ್ರ ಉತ್ಪತ್ತಿ ಮಾಡುವ ವಿಷಕಾರಿ ಅಂಶ.  ನಾವು ಬಳಕೆ ಮಾಡುವ ಬೇರೆ ಬೇರೆ ವಸ್ತುಗಳ ಮೂಲಕ  ಅದು ನಮ್ಮ ಶರೀರವನ್ನು ಪ್ರವೇಶಿಸಿ ನಮ್ಮಲ್ಲಿ  ಕ್ಯಾನ್ಸರ್ ಕಾಯಿಲೆಗೆ ಕಾರಣವಾಗುತ್ತದೆ.  ಈ ಶಿಲೀಂದ್ರದ  ಹೆಸರು : Aspergillus flavus.ಮತ್ತು  Aspergillus Parasiticus ಇದು ಬೀಜಾಣು ರೂಪದಲ್ಲಿ ಮನುಷ್ಯ  ಹಾಗೂ ಪ್ರಾಣಿಗಳ ಶರೀರಕ್ಕೆ ಸೇರಿದಾಗ, ಅದರ ವಿಷ ಜೀವ ಕೋಶಗಳ…

Read more

ಹುಳ ಬಿದ್ದ ತರಕಾರಿ ತಿನ್ನುವುದೇ ಆರೋಗ್ಯಕ್ಕೆ ಉತ್ತಮ- ಯಾಕೆ?

ನಾವು ತರಕಾರಿ ಖರೀದಿ ಮಾಡುವಾಗ ನೋಟ ಚೆನ್ನಾಗಿರುವ, ಹುಳ ಬಾರದೇ ಇರುವಂತದ್ದನ್ನು ಆರಿಸಿ ಕೊಳ್ಳುತ್ತೇವೆ. ಒಂದು ವೇಳೆ ನಾವು ತಂದದ್ದರಲ್ಲಿ ಗಮನಿಸದೆ ಹುಳ ಇದ್ದರೆ ಅದನ್ನು ತೆಗೆದು ಬಿಸಾಡಿ, ಅಂಗಡಿಯವನಿಗೆ ಹಿಡಿ ಶಾಪ ಹಾಕುತ್ತೇವೆ. ವಾಸ್ತವವಾಗಿ  ಹುಳ ಇರುವ ತರಕಾರಿ ಹಣ್ಣು ಹಂಪಲುಗಳಿದ್ದರೆ ಅದನ್ನು ಬಿಸಾಡದಿರಿ. ಹುಳ ತೆಗೆದು ದೂರ ಇಟ್ಟು ಅದನ್ನು ಬಳಸಿ. ಅದು ಆರೋಗ್ಯಕ್ಕೆ ಉತ್ತಮ. ಹುಳ ಬಾರದಂತೆ ಮಾಡಲು ಬಳಸುವ ಕೀಟನಾಶಕಗಳ ಉಳಿಕೆ ತರಕಾರಿಗಳಲ್ಲಿ ಉಳಿದಿರುತ್ತದೆ. ಆದ ಕಾರಣ ಬಳಕೆದಾರರು ಅತಿಯಾಗಿ ನೋಟ…

Read more

ಕಪ್ಪು ಗೋಧಿ- ಇದು ಬಲು ಅಪರೂಪ

ಅಕ್ಕಿಯಲ್ಲಿ ಕಪ್ಪಕ್ಕಿ ಬಗ್ಗೆ ಬಾರೀ ಪ್ರಚಾರ ಇದೆ. ಕಪ್ಪಕ್ಕಿ ಬೆಳೆಯುವ ಕೆಲವು ರೈತರು ನಮ್ಮಲ್ಲಿದ್ದಾರೆ. ಅದೇ ರೀತಿಯಲ್ಲಿ ಸಾಂಪ್ರದಾಯಿಕ ಕಪ್ಪು ಗೋಧಿ ತಳಿಯೂ ಇದೆ. ಇದನ್ನು ಉಳಿಸಿ ಸಂರಕ್ಷಿಸುವ ಕೆಲಸವನ್ನು ಕೆಲವು ರೈತರು ಮಾಡಿದ್ದಾರೆ. ಅವರಲ್ಲಿ ಒಬ್ಬರು ಮಧ್ಯಪ್ರದೇಶದ  ಬೋರೇಂದ್ರ ಸಿಂಗ್. ಸುಮಾರು 25 ವರ್ಷಗಳಿಂದ ಇವರು ಕಪ್ಪು ಗೋಧಿಯನ್ನು ಬೆಳೆಸುತ್ತಾ ಬಂದಿದ್ದಾರಂತೆ. ಇದು ಒಂದು ಸಾಂಪ್ರದಾಯಿಕ ಅಪರೂಪದ ತಳಿಯಾಗಿದ್ದು, ದೇಶದಲ್ಲಿ ಬಹಳ ಅಪರೂಪದಲ್ಲಿ ಅಲ್ಲಲ್ಲಿ ಕಾಣಸಿಗುತ್ತದೆ. ನಮ್ಮಲ್ಲಿ ಮಾನವನ ನಾಗರೀಕತೆಯ ಕಾಲದಿಂದ ಲಾಗಾಯ್ತು ಬೆಳೆಯಲಾಗುತ್ತಿದ್ದ ಅಹಾರ…

Read more
ಗಗನ ಚುಂಬಿ ಮದ್ದಾಲೆ ಮರ

ಮದ್ದಾಲೆ ಮರದ ಚೆಕ್ಕೆ ತಿನ್ನಿ- ಆರೋಗ್ಯವಾಗಿರುತ್ತೀರಿ.

ಆಷಾಢ ಅಮವಾಸ್ಯೆಯ ದಿನ ಮದ್ದಾಲೆ ಮರದ ಬುಡಕ್ಕೆ ಬೆಳಗ್ಗಿನ ಜಾವದಲ್ಲಿ ಹೋಗಿ ಕತ್ತಿ ಇತ್ಯಾದಿ ಆಯುಧಗಳ ಸಹಾಯವಿಲ್ಲದೇ ಕಲ್ಲಿನಲ್ಲಿ ಮರದ ತೊಗಟೆಯನ್ನು ಜಜ್ಜಿ ತೆಗೆದು ಚೂರು ಚೆಕ್ಕೆಯನ್ನು ಜಗಿದು ಸೇವಿಸುವುದು ತುಳು ನಾಡಿನಲ್ಲಿ ಪ್ರತೀತಿ. ಈ ಮರದ ತೊಗಟೆಯ ರಸಕ್ಕೆ ಅನಾರೋಗ್ಯ ನಿವಾರಣೆ ಶಕ್ತಿ ಇದೆ. ಜೊತೆಗೆ ಈ ಮರವನ್ನು ಪೂಜನೀಯವಾಗಿಯೂ ಕಾಣಲಾಗುತ್ತದೆ. ಮದ್ದಾಲೆಗೆ ಇದೆ ದೈವಿಕತೆ:  ಪೆರಿಯಾಕುಳು ಎಂಬ ಯಮಳ ವೀರರು ಬೈಲಬೀಡು ಬಳಿಯ ಮದ್ದಾಲೆ ಅಥವಾ  ಪಾಲೆ ಮರದ ಬುಡದಲ್ಲಿ ಮಾಯವಾದರು ಎಂಬ ಐತಿಹ್ಯವಿದೆ….

Read more

ಅಡಿಕೆ ನಿಷೇಧವಾದರೂ ಅಚ್ಚರಿ ಇಲ್ಲ.

ಉತ್ತರ ಪ್ರದೇಶದಲ್ಲಿ ಸರಕಾರೀ ಕಚೇರಿಗಳ ಪರಿಸರದಲ್ಲಿ ಗುಟ್ಕಾ ,ಪಾನ್ ಮಸಾಲೆ ತಿನ್ನಬಾರದು ಎಂದು ಅಲ್ಲಿನ ಮುಖ್ಯಮಂತ್ರಿಗಳು  ಆದೇಶ ನೀಡಿದ್ದಾರೆ. UP CM Yogi Adityanath bans gutkha, paan masala in all government offices – India today) ಇತರ ರಾಜ್ಯಗಳೂ ಇದನ್ನು ಅನುಸರಿಸಿದರೆ ಅಡಿಕೆ ಬೆಳೆಗಾರರ ಪಾಡು ಹೇಳ ತೀರದು. ಸ್ವಚ್ಚ ಪರಿಸರದಲ್ಲಿ ಸ್ವಾವಲಂಬಿಗಳಾಗಿ ಬದುಕುತ್ತಿದ್ದ ಕೃಷಿಕರು ಮತ್ತು ಕೃಷಿ ವ್ಯವಸ್ಥೆ ಯ ಮೇಲೆ ದೊಡ್ಡ ಹೊಡೆತವೇ  ಬಿದ್ದಿದೆ. ಎಷ್ಟು ಸಮಯವೋ ತಿಳಿಯದಾಗಿದೆ.  ಎಲ್ಲಾ…

Read more
error: Content is protected !!