ಮಳೆಗಾಲಕ್ಕೆ ಮುಂಚೆ ಬಸಿಗಾಲುವೆ ಸ್ವಚ್ಚ ಮಾಡಬೇಕಾದದ್ದು ಅಗತ್ಯ ಕೆಲಸ

ಮಳೆಗಾಲಕ್ಕೆ ಮುಂಚೆ ಅಡಿಕೆ ತೋಟದಲ್ಲಿ ಮಾಡಬೇಕಾದ ಅಗತ್ಯ ಕೆಲಸಗಳು.

ಇನ್ನೇನು ಮಳೆಗಾಲ ಬರುವುದಕ್ಕೆ ಹೆಚ್ಚು ಸಮಯ ಇಲ್ಲ. ಅಡಿಕೆ ತೋಟದಲ್ಲಿ ಈಗ ನೀವು ಮಾಡಬೇಕಾದ ಕೆಲವು ಕೆಲಸಗಳು ತೋಟದ ಫಲವತ್ತತೆಯನ್ನು ಹೆಚ್ಚಿಸುತ್ತದೆ. ಮಳೆಗಾಲದಲ್ಲಿ ಯಾವ ಕೆಲಸವನ್ನೂ ಓರಣವಾಗಿ ಮಾಡಲು ಸಾಧ್ಯವಾಗುವುದಿಲ್ಲ. ಈ ಸಮಯದಲ್ಲಿ ಕೆಲಸಗಾರರ ಲಭ್ಯತೆಯೂ ಕಡಿಮೆ ಇರುತ್ತದೆ. ಇದಕ್ಕಿಂತೆಲ್ಲಾ ಮುಖ್ಯವಾಗಿ ಮಳೆಗಾಲದಲ್ಲಿ ಮಾಡಲೇ ಬಾರದ ಕೆಲವು ಕೆಲಸಗಳಿವೆ ಅದನ್ನು ಈಗಲೇ ಮಾಡುವುದು ಬಹಳ ಒಳ್ಳೆಯದು. ಈ ಸಮಯದಲ್ಲಿ  ಕಳೆ ತೆಗೆಯುವುದು, ಬಸಿ ಗಾಲುವೆ ಸ್ವಚ್ಚ ಮಾಡುವುದು ಮಾಡಿದರೆ ಉದುರಿ ಹೆಕ್ಕಲು ಸಿಕ್ಕದ ಅಡಿಕೆ ಸಿಗುತ್ತದೆ. ಅದರಿಂದ…

Read more
ಹುಳ ಇರುವ ಬದನೆಕಾಯಿ

ಬದನೆಯಲ್ಲಿ ಹುಳ ಹೇಗೆ ಆಗುತ್ತದೆ.

ತರಕಾರಿ ಬೆಳೆಗಳಲ್ಲಿ ಬದನೆ, ಬೆಂಡೆ ಮುಂತಾದವುಗಳಿಗೆ  ಕಾಯಿ ಕೊರಕ ಎಂಬ ಹುಳು ತೊಂದರೆ ಮಾಡುತ್ತದೆ. ಒಂದು ಪತಂಗ ಕಾಯಿಯ ಮೇಲೆ  ಮೊಟ್ಟೆ ಇಟ್ಟು, ಅದು ಮರಿಯಾಗಿ ಹುಳವಾಗುವುದು. ಬದನೆ ಬೆಳೆಯಲ್ಲಿ ಪ್ರಮುಖ ಸಮಸ್ಯೆ ಕಾಯಿ ಮತ್ತು ಚಿಗುರು ಕೊರಕ ಹುಳು. ಇದರ ಹೆಸರು Leucinodes orbonalis ಈ ದಿನ ಸರಿ ಇದ್ದ ಗಿಡ ನಾಳೆ ಬಾಡುತ್ತದೆ. ಒಂದು ಗಿಡಕ್ಕೆ ಪ್ರಾರಂಭವಾದರೆ  ಮತ್ತೆ ಹೆಚ್ಚುತ್ತಾ  ಹೋಗುತ್ತದೆ. ಕಾಯಿ ಕೊರಕವೂ ಇಂದು ಚೆನ್ನಾಗಿದ್ದ ಕಾಯಿಯಲ್ಲಿ ನಾಳೆ ಸಣ್ಣ ತೂತು ಕಂಡು…

Read more
ಮಾವಿನ ಹಣ್ಣು ಈ ರೀತಿ ಆದರೆ ಅದು ಕೊಳೆಯುವ ಪ್ರಾರಂಭಿಕ ಹಂತ

ಮಾವಿನ ಕಾಯಿ ಹಣ್ಣಾಗುವಾಗ ಕೊಳೆಯುವುದಕ್ಕೆ ಏನು ಕಾರಣ?

ಮಾವಿನ ಹಣ್ಣಿನ ತೊಟ್ಟಿನ ಭಾಗ ಮೊದಲು ಮೆತ್ತಗಾಗಿ ಕೊಳೆಯುತ್ತದೆ. ಹಣ್ಣು ಮೇಲ್ಮೈಯಲ್ಲಿ ಅಲ್ಲಲ್ಲಿ ತಪ್ಪು ಕಲೆಗಳಾಗಿ ಕೊಳೆಯುತ್ತದೆ.  ಮಾವಿನ ಹಣ್ಣು ನೋಡುವಾಗ ಅದನ್ನು ತಿನ್ನಲು ಹೇಸಿಗೆಯೆನಿಸುತ್ತದೆ. ಇದು ಯಾಕೆ ಹೀಗಾಗುತ್ತದೆ ಎಂಬುದರ ಬಗ್ಗೆ ಬಹಳಷ್ಟು ರೈತರಿಗೆ ಗೊತ್ತೇ ಇಲ್ಲ.  ಇದು ರಾಸಾಯನಿಕ ಬಳಸಿ ಬೆಳೆದರೂ ಆಗುತ್ತದೆ. ಸಾವಯವದಲ್ಲಿ ಬೆಳೆದರೂ ಆಗುತ್ತದೆ. ಇದನ್ನು ಕೆಲವು ಕ್ರಮಗಳ ಮೂಲಕ ನಿಯಂತ್ರಣ ಮಾಡಬಹುದು. ಇದು ಮಾವಿನ ಹಣ್ಣಿನ ಸೀಸನ್. ಕೆಲವರ ಮನೆಯಂಗಳದ ಮಾವಿನ ಮರದಲ್ಲಿ ಕಾಯಿ ಇದೆ. ಕೆಲವರು ಅಂಗಡಿಯಿಂದ ಒಯ್ಯುತ್ತಾರೆ. …

Read more
ಹೊಸ ಅಡಿಕೆ ತೋಟ

ಈಗ ಹೊಸ ಅಡಿಕೆ ತೋಟ ಮಾಡಬೇಡಿ- ಹಳೆ ತೋಟ ಚೆನ್ನಾಗಿ ಸಾಕಿ.

ಅಡಿಕೆಗೆ ದರ ಏರಿಕೆಯಾದಾಗ  ರೈತರು ಮಾಡಬೇಕಾಗ ಕೆಲಸ ಇರುವ ತೋಟಕ್ಕೆ ಹೆಚ್ಚು ಆರೈಕೆ ಮಾಡಿ, ಅದರಲ್ಲಿ ಹೆಚ್ಚು ಫಲಪಡೆಯುವುದು ಹೊರತು ಹೊಸ ತೋಟ ಮಾಡುವುದಲ್ಲ. ಅಡಿಕೆ ಬೆಳೆಯುವ ಆಸಕ್ತರಿಗಾಗಿ ಕೊಟ್ಯಾಂತರ ಸಂಖ್ಯೆಯ ಅಡಿಕೆ ಸಸಿಗಳು ಕಾಯುತ್ತಿವೆ. ಅಡಿಕೆ ಬೆಳೆಗಾರರನ್ನು ಗುರಿಯಾಗಿಟ್ಟುಕೊಂಡು  ನಾನಾನಮೂನೆಯ ಗೊಬ್ಬರ ತಯಾರಕರು ರಂಗಕ್ಕೆ ಇಳಿದಿದ್ದಾರೆ. ಬರೇ ಕರ್ನಾಟಕ ಮಾತ್ರವಲ್ಲ. ಮಹಾರಾಷ್ಟ್ರ, ಗುಜರಾತ್, ತಮಿಳುನಾಡು, ಕೇರಳ, ಆಂದ್ರ ಪ್ರದೇಶಗಳ ರೈತರೂ  ಅಡಿಕೆ ಬೆಳೆಯಲು ಮುಂದಾಗಿದ್ದಾರೆ. ಈ ವರ್ಷದಷ್ಟು ಬಿತ್ತನೆ ಅಡಿಕೆ ಈ ತನಕ ಮಾರಾಟ ಆಗಲಿಲ್ಲ,…

Read more
ಅಡಿಕೆ

ವರ್ಷಾಂತ್ಯದಲ್ಲೂ ಸ್ಥಿರತೆ ಉಳಿಸಿಕೊಂಡ ಅಡಿಕೆ ಧಾರಣೆ- ಮುಂದೆ ಇದೆ ಚಾನ್ಸ್.

ಸಾಮಾನ್ಯವಾಗಿ ಮಾರ್ಚ್ ವರ್ಷಾಂತ್ಯದಲ್ಲಿ ದರ ಇಳಿಕೆ ಸಾಮಾನ್ಯ. ಆದರೆ ಈ ವರ್ಷ ಹಾಗೆ ಆಗದೆ ಸ್ಥಿರತೆ ಕಾಯ್ದುಕೊಳ್ಳಲಾಗಿದೆ. ಹಾಗಾಗಿ ಮುಂದಿನ ತಿಂಗಳಲ್ಲಿ ಚಾಲಿ- ಕೆಂಪಡಿಕೆ ಎರಡೂ ಏರಿಕೆ ಆಗಲಿದೆ. ಅಡಿಕೆ ಮಾರುಕಟ್ಟೆಯಲ್ಲಿ ಏರಿಕೆಯ ಸೂಚನೆ ದರ ಸ್ಥಿರತೆಯಲ್ಲಿ ಗಮನಿಸಬಹುದು.  ಚಾಲಿ ಎರಡು ತಿಂಗಳಿಂದ ಸ್ಥಿರವಾಗಿತ್ತು. ಈಗ  ಸಾಗರ, ಹೊಸನಗರ, ಇಲ್ಲೆಲ್ಲಾ ಸಿಪ್ಪೆ ಗೋಟಿಗೆ ಬೇಡಿಕೆ ಬರಲಾರಂಭಿಸಿದೆ. ಶಿರಸಿ, ಸಿದ್ದಾಪುರ, ಯಲ್ಲಾಪುರದಲ್ಲಿ ಚಾಲಿ ದರ ಏರಿಕೆ ಪ್ರರಾಂಭವಾಗಿದೆ. ಸಿಪ್ಪೆ ಗೋಟು ದರ ಏರಿಕೆ ಚಾಲಿಗೆ ಬೇಡಿಕೆಯ ಸೂಚನೆಯಾಗಿದ್ದು, ಚಾಲಿ…

Read more
ಮಾವು ಸ್ಪೆಶಲ್ ಬಳಸಿದ ಮಾವು

ಮಾವು ಬೆಳೆಯುವವರು ಇದನ್ನು ಬಳಸಿದರೆ ಭಾರೀ ಫಲಿತಾಂಶ.

ಮಾವು ಬೆಳೆಯುವವರು ಎಷ್ಟೇ ಹೂ ಬಿಟ್ಟರೂ ಬಹಳಷ್ಟು ಕಾಯಿಗಳನ್ನು ಕಳೆದುಕೊಳ್ಳುವುದು ಸಾಮಾನ್ಯ. ಬಲಿಯುವ ತನಕ ಉದುರಿ ಹಾಳಾಗುವ  ಪ್ರಮಾಣ ಅರ್ಧಕ್ಕರ್ಧ. ಇದಕ್ಕೆಲ್ಲಾ ಕಾರಣ ಸಸ್ಯದ ಧಾರಣಾ ಸಾಮರ್ಥ್ಯ. ಸಸ್ಯಕ್ಕೆ ಶಕ್ತಿ ಇದ್ದರೆ ಹೆಚ್ಚು ಫಲವನ್ನು ಆಧರಿಸುತ್ತದೆ. ಇಲ್ಲವಾದರೆ ರೋಗ, ಕೀಟಗಳ ಮೂಲಕ, ಶಾರೀರಿಕ ಅಸಮತೋಲನದ ಮೂಲಕ ಉದುರಿ ನಷ್ಟವಾಗುತ್ತದೆ. ಅದನ್ನು ಸರಿಪಡಿಸಲು ಒಂದು ಪೋಷಕಾಂಶ ಮಿಶ್ರಣದ ಸಿಂಪರಣೆ  ಮಾಡಬಹುದು. ಇದು ಗರಿಷ್ಟ ಪ್ರಮಾಣದಲ್ಲಿ ಕಾಯಿಗಳನ್ನು ಉಳಿಸುತ್ತದೆ. ಮಾವು ಸ್ಪೆಷಲ್  Mango special ಎಂಬ ಪೋಷಕಾಂಶ ಮಿಶ್ರಣ, ಸಸ್ಯ…

Read more
ಉತ್ತಮ ಇಳುವರಿ ಅಡಿಕೆ

ಅಡಿಕೆ – ತಳಿ ಬೆರಕೆ ಆದರೆ ಇಳುವರಿ ಹೆಚ್ಚುತ್ತದೆ.

ತಳಿ ಯಾವುದೇ ಇದ್ದರೂ ಬರೇ ಒಂದೇ ತಳಿಯನ್ನು ನೆಡುವ  ಬದಲು ಸ್ವಲ್ಪ ಪ್ರಮಾಣದಲ್ಲಿ ಬೇರೆ ತಳಿಗಳನ್ನೂ ಮಿಶ್ರಣ ಮಾಡಿದರೆ ಪರಾಗ ಸ್ಪರ್ಶಕ್ಕೆ ಅನುಕೂಲವಾಗಿ ಇಳುವರಿ ಹೆಚ್ಚು ಬರುತ್ತದೆ. ಯಾವಾಗಲು ಬೆರಕೆ ತಳಿಗಳಿದ್ಡಲ್ಲಿ   ನೈಸರ್ಗಿಕವಾಗಿ ತಳಿ ಅಭಿವ್ರುದ್ಧಿಯೂ ಆಗುತ್ತದೆ. ಇದು ತೆಂಗು, ಅಡಿಕೆಗೆರಡಕ್ಕೂ ಅನುಕೂಲ. ಅಡಿಕೆ ಬೆಳೆಸಲು ಈಗ  ಪ್ರಾದೇಶಿಕ ಇತಿಮಿತಿಗಳು ದೂರವಾಗಿ ಬಯಲು ಸೀಮೆಯಲ್ಲೂ ಬೆಳೆ ಬೆಳೆಯಲಾಗುತ್ತಿದೆ.  ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಅಡಿಕೆ  ಬೆಳೆ ಇದೆ.ಕರಾವಳಿ ಪ್ರದೇಶಕ್ಕೆ ಚಾಲಿಗೆ ಸೂಕ್ತವಾದ ತಳಿಗಳನ್ನು ಆಯ್ಕೆ ಮಾಡಬೇಕು. ಮಲೆನಾಡು ಮತ್ತು…

Read more
ಅಡಿಕೆ

ಅಡಿಕೆ ಧಾರಣೆ ಏನಾಗಬಹುದು? ಯಾಕೆ ಏನೂ ಸಂಚಲನ ಇಲ್ಲ ?

ಅಡಿಕೆ ಧಾರಣೆ ಕಳೆದ ಎರಡು ತಿಂಗಳಿಂದ ನಿಂತ ನೀರಿನ ತರಹ ಮುಂದುವರಿದಿದೆ. ಯಾವ ಏರಿಕೆಯೂ ಇಲ್ಲ. ಇಳಿಕೆಯೂ ಇಲ್ಲ. ಕರಾವಳಿಯ ಅಡಿಕೆ ಬೆಳೆಗಾರರು ಅಡಿಕೆ ಕೊಡುವುದನ್ನು ಕಡಿಮೆಮಾಡಿದ್ದಾರೆ. ಕೆಂಪಡಿಕೆ ಮಾಡುವ ಕಡೆಯೂ ಜನ ದರ ಏರಿಕೆಗೆ ಕಾಯುತ್ತಿದ್ದಾರೆ. ಮಾರುಕಟ್ಟೆಗೆ ಬರುವ ಅಡಿಕೆ ಪೂರ್ತಿ ಚೇಣಿ ಮಾಡಿದವರ ಕಮಿಟ್ಮೆಂಟ್ ಹಾಗೂ ಮುಂದಿನ ಚೇಣಿ ವಹಿಸಿಕೊಳ್ಳುವುದಕ್ಕೇ ಬೇಕಾದ  ಫಂಡ್ ಕ್ರೋಡೀಕರಣಕ್ಕೆ ಎಂಬ ಸುದ್ದಿಗಳಿವೆ. ಇಷ್ಟಕ್ಕೂ ಮುಂದೆ ಅಡಿಕೆ ಧಾರಣೆ ಏನಾಗಬಹುದು, ಏನಾದರೂ ಸಂಚಲನ ಉಂಟಾಗಬಹುದೇ ಎಂಬ ಕುತೂಹಲ ಎಲ್ಲರದ್ದೂ. ಅಡಿಕೆ…

Read more
ಕೆಂಪಡಿಕೆ

ಕೆಂಪಡಿಕೆ ಬಲ- ಚಾಲಿಹಿನ್ನೆಡೆ- ಇಂದು 08-03-2022 ಅಡಿಕೆ ಧಾರಣೆ.

ಹಿಂದಿನ ಲೆಕ್ಕಾಚಾರಗಳು ಹಾಗೂ ಪರಿಸ್ಥಿತಿಗಳಂತೆ ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಉತ್ಸಾಹ ಕಡಿಮೆಯಾಗಿದೆ. ಅತ್ಯಲ್ಪ ಪ್ರಮಾಣದ ಅಡಿಕೆ ಮಾತ್ರ ಉತ್ತಮ ದರಕ್ಕೆ ಖರೀದಿಯಾಗುತ್ತಿದ್ದು, ಪ್ರಕಟಣೆಯ ದರಕ್ಕೂ ಕೊಳ್ಳುವ ದರಕ್ಕೂ ಸಂಬಂಧವೇ ಇಲ್ಲದಾಗಿದೆ. ಆದರೆ ಕೆಂಪಡಿಕೆ ಮಾರುಕಟ್ಟೆ ಮಾತ್ರ  ಬಲ ಕಳೆದುಕೊಳ್ಳದೆ ಉಳಿದಿದೆ. ಬಹುತೇಕ ಕೆಂಪಡಿಕೆ ಉಳ್ಳವರು ಉತ್ತಮ ದರದ ನಿರೀಕ್ಷೆಯಲ್ಲಿ ಮಾರಾಟ ಮಾಡುವುದನ್ನು ಮುಂದೂಡುತ್ತಿದ್ದಾರೆ.ಈ ವರ್ಷ ಹಿಂದೆಲ್ಲಾ ಆಗುತ್ತಿದ್ದಂತೆ ಕೆಂಪಡಿಕೆ ದರವನ್ನು ಹಿಂಬಾಲಿಸುತ್ತಾ ಚಾಲಿ ದರ ಮುಂದುವರಿಯಲಿದೆ ಎಂಬ ವದಂತಿಗಳಿವೆ.   ನಿನ್ನೆ ದಿನಾಂಕ 07-03-2022 ರಂದು ಕೆಂಪಡಿಕೆಯ…

Read more
ಅಡ್ಡ ಇಟ್ಟ ತೆಂಗಿನ ಯಾಇಯಲ್ಲಿ ಮೊಳಕೆ ಬಂದಿರುವುದು.

ಬೀಜದ ತೆಂಗಿನ ಕಾಯಿಯನ್ನು ಹೇಗೆ ಮೊಳಕೆ ಬರಲು ಇಡಬೇಕು?

ಯಾವುದೇ  ಸಸಿ  ಮಾಡುವಾಗ ಮೊದಲಾಗಿ ಬೀಜ ಮೂಲ ಒಳ್ಳೆಯದು ಆಗಿರಬೇಕು. ತೃಪ್ತಿಕರ ಗುಣಪಡೆದ ಮರದಿಂದ ಮಾತ್ರ ಬೀಜದವನ್ನು ಆಯ್ಕೆ ಮಾಡಬೇಕು. ಬೀಜದ ಆಯ್ಕೆಗೆ ಮೊದಲ ಸ್ಥಾನವಾದರೆ , ಆ ಬೀಜವನ್ನು ಸೂಕ್ತ ವಿಧಾನದಲ್ಲಿ  ಮೊಳಕೆ ಬರಿಸುವುದು ಎರಡನೇ ಪ್ರಾಮುಖ್ಯ ಹಂತ. ಸಧೃಢ ಮೊಳಕೆಯ ಸಸಿ ಮಾತ್ರ ಆರೋಗ್ಯಕರವಾಗಿ ಬೆಳೆಯಬಲ್ಲುದು. ತೆಂಗಿನ ಬೀಜದ ಆಯ್ಕೆಯೂ ಇದಕ್ಕೆ ಹೊರತಲ್ಲ. ಉತ್ತಮ ಬೀಜವನ್ನು ಯೋಗ್ಯ ರೀತಿಯಲ್ಲಿ ಮೊಳಕೆಗೆ ಇಟ್ಟರೆ ಅದು ಉತ್ತಮ ಸಸಿಯಾಗುತ್ತದೆ. ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುತ್ತಾರೆ ಹಿರಿಯರು. ಅಂದರೆ…

Read more
error: Content is protected !!