ಅಡಿಕೆ ಆಮದು ಅಂಕುಶ ಸಡಿಲಿಕೆ- ಮಿಜೋರಾಂ ಸರಕಾರದ ಕ್ರಮ.
ಅಡಿಕೆಯ ಬೆಲೆ ಗಗನಕೇರುವಾಗ ಯಾರಾದರೂ ಅದಕ್ಕೊಂದು ತಡೆ ಹಾಕಲು ಕಲ್ಲು ಎಸೆಯಲು ಸಿದ್ದತೆ ನಡೆಸುತ್ತಾರೆ.ಇಂದು ಅಡಿಕೆಯ ಬೆಲೆ ಗಗನಕ್ಕೆ ಏರಲು ಬಲವಾದ ಕಾರಣ ಅಡಿಕೆ ಆಮದು ತಡೆ. ಈಗ ಈ ತಡೆಯ ಮೇಲೆ ಅಂಕುಶ ಸಡಿಲವಾದಂತೆ ಕಾಣಿಸುತ್ತಿದೆ. ಮಿಜೋರಾಂ ಸರಕಾರ ಈ ತನಕ ಅಡಿಕೆಯನ್ನು ತನ್ನೊಳಗೆ ಬಾರದಂತೆ ತಡೆದಿದ್ದ ಅಧಿಕಾರಿಗಳನ್ನು ಸರಕು ಸಾಗಾಣಿಕೆ ಸಂಘದ ಒತ್ತಾಯದ ಮೇರೆಗೆ ವರ್ಗಾವಣೆ ಮಾಡಿದೆ. ಈ ಕಾರಣದಿಂದ ಮುಂದೆ ಅಡಿಕೆ ಆಮದಿನ ಮೇಲೆ ಅಂಕುಶ ಸಡಿಲವಾದರೂ ಅಚ್ಚರಿ ಇಲ್ಲ. ಮಿಜೋರಾಂ ಮೂಲಕ…