ಬಿಲಿ ಚಾಲಿ ಸುಪಾರಿ ಅಡಿಕೆ

ಶುಕ್ರವಾರದ ಅಡಿಕೆ ಧಾರಣೆ-ದಿನಾಂಕ 03-12-2021

ಅಡಿಕೆ ಬೆಳೆಗಾರರಿಗೆ 2021 ವರ್ಷ ಅಂತಹ ನಿರಾಸೆಯನ್ನೆನೂ ಮಾಡಲಿಲ್ಲ.  ವರ್ಷದ ಹೆಚ್ಚಿನ ಸಮಯದಲ್ಲಿ ಉತ್ತಮ ಬೆಲೆ ಇತ್ತು.  ಕಳೆದ ವರ್ಷ ಮತ್ತು ಈ ವರ್ಷ ಅಡಿಕೆಗೆ ಬೇಡಿಕೆ ಎಷ್ಟು ಇದೆ ಎಂಬುದರ ಪೂರ್ಣ ಚಿತ್ರಣ ಸಿಕ್ಕಿದೆ. ಆಮದು ಮಾಡುತ್ತಾ ದೇಶದ ಅಡಿಕೆ ಬೆಳೆಗಾರರ ಮೇಲೆ ಕಲ್ಲು ಹೊತ್ತು ಹಾಕುತ್ತಾ ಈ ತನಕ ನಮ್ಮನ್ನು ಮೋಸವೇ ಮಾಡಲಾಗಿತ್ತು. ಇದೆಲ್ಲವೂ ಈಗ ಜನತೆಗೆ ಗೊತ್ತಾಗಿದೆ. ವರ್ಷದ ಕೊನೆ ತಿಂಗಳು, ಮೊದಲ ವಾರ ಶುಕ್ರವಾರ ಅಡಿಕೆ ಬೆಳೆಗಾರರ ಪಾಲಿಗೆ ಉತ್ತಮ ಧಾರಣೆ…

Read more
ಒಂದು ವರ್ಷ ದಾಟುತ್ತಿರುವ ಅಡಿಕೆ ಗಿಡ ಹೀಗೆ ಬೆಳೆದರೆ ಉತ್ತಮ ಫಸಲು ಗ್ಯಾರಂಟಿ.

ಅಡಿಕೆ ಬೆಳೆಯುವವರು ಗಮನಿಸಿ- ಉತ್ತಮ ಫಲ ಪಡೆಯಲು ಗಿಡ ಹೇಗೆ ಬೆಳೆಯ ಬೇಕು.

ಅಡಿಕೆಗೆ ಬೆಲೆ ಏರಿಕೆ ಆದಂತೆ ಬೆಳೆಯುವ ರೈತರೂ ಹೆಚ್ಚಾಗುತ್ತಾರೆ. ಭತ್ತ , ಜೋಳ, ಹತ್ತಿ, ತರಕಾರಿ ಬೆಳೆ ಬೆಳೆದು ಹೊಟ್ಟೆ ಬಟ್ಟೆಗೂ ಸಾಕಾಗದ ಸ್ಥಿತಿಯಲ್ಲಿ ಬದುಕು ಸಾಗಿಸುವುದಕ್ಕಿಂತ ಏನಾದರೂ ಹೆಚ್ಚುವರಿ ಆದಾಯ ಪಡೆಯಬಹುದೆಂಬ ಅಸೆ ಸಹಜ. ಆದರೆ ಕೆಲವರು ತಮ್ಮ ತೋಟದ ಅಡಿಕೆ ಗಿಡಗಳ ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಾಕಿ ಸಲಹೆ ಕೇಳುವಾಗ, ಇಂತಹ ಸಸಿಗಳಿಂದ ಅಡಿಕೆ ಫಸಲು ಪಡೆಯಬಹುದೇ ಎಂಬ ಸಂಶಯವೂ ಬರುತ್ತದೆ. ಮುಖ್ಯವಾಗಿ ಅಡಿಕೆ ತೋಟ ಮಾಡುವ ವಿಧಾನ ಜಠಿಲ ಅಲ್ಲದಿದ್ದರೂ, ಕಾಲ ಕಾಲಕ್ಕೆ…

Read more
ಅಡಿಕೆ ಮಾರಾಟ

ಅಡಿಕೆಗೆ ದರ ಎರಿಕೆಯಾಗುತ್ತಿದೆ- ಬೆಳೆಗಾರರು ಎಚ್ಚರವಹಿಸಿ. 30-11- 2021ರಂದು ಧಾರಣೆ.

ಇಷ್ಟೊಂದು ಅಡಿಕೆ ಉತ್ಪಾದನೆ ಇದೆ. ಬೆಳೆ ಕಡಿಮೆ ಇದ್ದರೂ ಹೊಸ ತೋಟಗಳು ಹೆಚ್ಚಾಗಿ ಉತ್ಪಾದನೆ ಕಡಿಮೆ ಆಗಿಲ್ಲ. ಒಂದೇ ಒಂದು ಎಂದರೆ  ಅಡಿಕೆ ಆಮದು ಇಲ್ಲ ಎಂಬುದು. ಈ ಕಾರಣಕ್ಕೆ  ಅಡಿಕೆಗೆ ಭಾರೀ ಬೇಡಿಕೆ ಉಂಟಾಗಿದೆ. ನವೆಂಬರ್ ತಿಂಗಳು ಅಡಿಕೆ ಬೆಳೆಗಾರರಿಗೆ ಎಲ್ಲೂ ನಿರಾಸೆ ಕೊಡಲಿಲ್ಲ. ಚಾಲಿ ಅಡಿಕೆ, ಕೆಂಪಡಿಕೆ ಎರಡೂ ಏರಿಕೆಯ ಯಲ್ಲೇ ಮುಂದುವರಿದಿದೆ. ಕರಿಮೆಣಸು ಮೊದಲು ಏರಿಕೆಯ ಗತಿಯಲ್ಲಿ ಇತ್ತಾದರೂ ನಂತರ ಇಳಿಕೆ ಹಾದಿ ಹಿಡಿಯಿತು. ಕೊಬ್ಬರಿ ಸಹ ಒಮ್ಮೆ ಏರಿಕೆ ಆಗಿ ಸ್ವಲ್ಪ…

Read more
ರಾಸಿ ಅಡಿಕೆ ರಾಶಿ

ಈಗ ಚಾಲಿ – ಮುಂದೆ ಕೆಂಪು – ಅಡಿಕೆ ಮಾರುಕಟ್ಟೆ ಸ್ಥಿತಿ. 26/11/2021 ಶುಕ್ರವಾರದ ಧಾರಣೆ.

ಚಾಲಿ ಅಡಿಕೆಗೆ ಭಾರೀ ಬೇಡಿಕೆ ಉಂಟಾಗಿದ್ದು, ಇದರ ಮುನ್ಸೂಚನೆ ಶಿರಸಿ, ಸಿದ್ದಾಪುರ, ಸಾಗರ ಮಾರುಕಟ್ಟೆಯ ಮೂಲಕ ಕಾಣಿಸುತ್ತಿದೆ. ಇಲ್ಲಿನ ಅಡಿಕೆಗೆ ದರ ಹೆಚ್ಚಳವಾದರೆ ಸಧ್ಯವೇ ಉಳಿದೆದೆ ದರ ಏರುವುದು ಹಿಂದಿನಿಂದಲೂ ಬಂದ ವಾಡಿಕೆ. ಇಂದು ಶಿವಮೊಗ್ಗ, ಉತ್ತರಕನ್ನಡದ ಮಾರುಕಟ್ಟೆಯಲ್ಲಿ ಚಾಲಿ ಕ್ವಿಂಟಾಲಿಗೆ  51000 ರೂ.ತಲುಪಿದೆ. ಕರಾವಳಿಯಲ್ಲೂ ಸಧ್ಯವೇ 53,000 ದಾಟುವ ಮುನ್ಸೂಚನೆ ಕಾಣಿಸುತ್ತಿದೆ. ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಕೊರತೆ ಇದೆ. ಈ ವರ್ಷ ದರ ಏರಿಕೆಯಲ್ಲೇ ಇದ್ದ ಕಾರಣ ಹಾಗೆಯೇ ಅನಿಶ್ಚಿತತೆ ವಾತಾವರಣ ಇದ್ದ ಕಾರಣ  ಬಹುತೇಕ…

Read more
ಆಡಿಕೆ- ರಾಶೀ ಕೆಂಪು

ಅಡಿಕೆ, ಕರಿಮೆಣಸು, ಕೊಬ್ಬರಿ, ರಬ್ಬರ್ ದರ ಏರಿಕೆ-ದಿನಾಂಕ:23-11-2021.

ಕಳೆದ ವಾರದಲ್ಲಿಯೂ ಅಡಿಕೆ ಧಾರಣೆ ತುಸು ಏರಿಕೆ ಕಂಡಿತ್ತು. ಈಗ ಮತ್ತೆ ಸ್ವಲ್ಪ ಏರಿಕೆ ಕಂಡಿದೆ. ಕೊಬ್ಬರಿ ಧಾರಣೆ  ಜನವರಿ ಸುಮಾರಿಗೆ 18,000 ದಾಟಬಹುದು ಎಂಬ ಲೆಕ್ಕಾಚಾರ ಇತ್ತಾದರೂ ಅದು ನವೆಂಬರ್ ನಲ್ಲಿಯೇ ಆಗಿದೆ. ರಬ್ಬರ್ ಸಹ ಏರಿಕೆಯಾಗುತ್ತಿದೆ. ಕಳೆದ ವಾರ ಹಿಮ್ಮುಖವಾಗಿದ್ದ ಕರಿಮೆಣಸಿನ ದರ ಈ ವಾರ ಮತ್ತೆ ಏರಿಕೆಯತ್ತ  ಸಾಗಿದೆ. ದಿನಾಂಕ 23-11-2021 ನೇ ಮಂಗಳವಾರ ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಪ್ರಮುಖ ಕೃಷಿ ಉತ್ಪನ್ನಗಳ ಧಾರಣೆ ಹೀಗಿದೆ. ಅಡಿಕೆ ಆಮದು ಆಗುತ್ತಿಲ್ಲ. ಪರಿಸ್ಥಿತಿ ಅನುಕೂಲಕರವಾಗಿಯೇ…

Read more
ಎಲೆ ಹಳದಿಯಾಗಿ ಅಡಿಕೆ ಮರ ಸಾಯುವ ಕ್ರಮ

ಅಡಿಕೆ ಮರಗಳು ಸಾಯುವುದಕ್ಕೆ ಪ್ರಮುಖ ಕಾರಣ ಮತ್ತು ಪರಿಹಾರ.

ಬಹಳಷ್ಟು ಅಡಿಕೆ ಬೆಳೆಗಾರರ ತೋಟದಲ್ಲಿ ಫಲಕೊಡುತ್ತಿರುವ ಸಸಿ/ ಮರಗಳು ಸಾಯುತ್ತವೆ. ರೈತರು ಇಂತಹ ಸಮಸ್ಯೆ ಆದಾಗ ಫೇಸ್ ಬುಕ್ ನಲ್ಲಿ ವಿಷಯ ಹಾಕಿ ಪರಿಹಾರ ಅಪೇಕ್ಷಿಸುತ್ತಾರೆ. ಅಲ್ಲಿ ಒಂದಶ್ಟು ಕಮೆಂಟ್ ಗಳು ಬರುತ್ತವೆ. ಅವರಿಗೆ ಸರಿಕಂಡದ್ದನ್ನು ಸ್ವೀಕರಿಸುತ್ತಾರೆ. ವಾಸ್ತವವಾಗಿ ಅಡಿಕೆ ಸಸಿಗಳು ಸಾಯುವುದಕ್ಕೆ ಕಾರಣ ಎರಡು. ಯಾವುದೇ ಸಸಿ ಸಾಯಬೇಕಾದರೆ ಅದರ ಬೇರಿಗೆ ತೊಂದರೆ ಆಗಿರಬೇಕು ಆಥವಾ ಸಸ್ಯದ ಮೇಲಿನ  ಭಾಗಕ್ಕೆ ಯಾವುದಾದರೂ ರೋಗ ತಗಲಿ ಅದರಿಂದಾಗಿ ಸಾಯಬೇಕು. ಇವೆರಡರಲ್ಲಿ ಯಾವುದು ಆಗಿದೆ ಎಂದು ಪರಿಶೀಲಿಸಿದರೆ ಅದಕ್ಕೆ…

Read more
ಫಸ್ಟ್ ಕ್ವಾಲಿಟಿ ಚಾಲಿ

ರಾಶಿ ಅಡಿಕೆ, ಚಾಲಿ, ಕರಿಮೆಣಸು ದರ ಏರಿಕೆ- ದಿನಾಂಕ: 16-11-2021 ಮಂಗಳವಾರ.

ಇಂದು ದಿನಾಂಕ 16-11-2021 ರ ಮಂಗಳವಾರ  ಉತ್ತರ ಕನ್ನಡದ ಪ್ರಮುಖ ಮಾರುಕಟ್ಟೆ ಶಿರಸಿ, ಯಲ್ಲಾಪುರ, ಸಿದ್ದಾಪುರಗಳಲ್ಲಿ  ರಾಶಿ ಅಡಿಕೆ ಧಾರಣೆ ಸ್ವಲ್ಪ ಏರಿಕೆಯಾಗಿದೆ. ಹೆಚ್ಚಾಗಿ ಚಾಲಿಯೇ ಮಾಡಲಾಗುವ ಕರಾವಳಿಯ ಭಾಗಗಳಲ್ಲಿ ಹೊಸ ಚಾಲಿಗೂ ಕ್ವಿಂಟಾಲಿಗೆ ರೂ. 500 ಹೆಚ್ಚಾಗಿದೆ. ಹಳೆ ಚಾಲಿಗೆ ಕೆಲವು ಕಡೆ 500  ಇನ್ನು ಕೆಲವು ಕಡೆ 700 ರೂ. ಹೆಚ್ಚಳವಾಗಿದೆ. ಕೆಂಪು ಚಾಲಿ ಎರಡೂ ಅನಿಶ್ಚಿತವಾಗಿದೆ. ಕರಿಮೆಣಸಿಗೆ ಸಕಲೇಶಪುರದಲ್ಲಿ ಗರಿಷ್ಟ 54,000 ಆಗಿದೆ. ಏರಿಕೆ ಇರುವಾಗ ತೃಪ್ತಿಯಲ್ಲಿ ಮಾರಾಟ ಮಾಡುವುದೇ ಜಾಣತನ ಎಂದೇ…

Read more
ಕೆಂಪಡಿಕೆ

ಅಡಿಕೆ ಧಾರಣೆ ದಿನಾಂಕ- 09-11-2021 ಮಂಗಳವಾರ ಸ್ಥಿರ ಧಾರಣೆ.

09-11-2021 ಮಂಗಳವಾರ  ಅಡಿಕೆ ಧಾರಣೆ ಸ್ಥಿರವಾಗಿಯೂ  ಕರಿಮೆಣಸು ಸ್ವಲ್ಪ ಇಳಿಕೆಯೂ ಕೊಬ್ಬರಿ, ಕಾಫಿ ಹಾಗೂ ರಬ್ಬರ್ ಧಾರಣೆ ಸ್ಥಿರವಾಗಿ ಮುಂದುವರಿದಿದೆ. ಅಡಿಕೆಯ ಧಾರಣೆಗೆ ಯಾವ ಅಂತಂಕವೂ ಇಲ್ಲ. ಯಾವ ಸುದ್ದಿಗೂ ಬೆಳೆಗಾರರು ಗಮನ ಕೊಡಬೇಕಾಗಿಲ್ಲ. ಅಡಿಕೆ ಬೆಳೆಗಾರರ ಸುದ್ದಿಗೆ ಯಾವ ಸರಕಾರವೂ ಬರುವುದಿಲ್ಲ.ಅಡಿಕೆ ಬ್ಯಾನ್ ಮುಂತಾದ ಪ್ರಸ್ತಾಪ ಕೇವಲ ತಾತ್ಕಾಲಿಕ ಮಾತ್ರ. ಇಂದು ಅಡಿಕೆ ಧಾರಣೆ: BANTWALA, 09/11/2021, Coca, 26, 12500, 25000, 22500 BANTWALA, 09/11/2021, New Variety, 3, 27500, 42500, 40000…

Read more
ಅಡಿಕೆ ಧಾರಣೆ 08-11-2021

ದಿನಾಂಕ 08-11-2021 ಸೊಮವಾರ ರಾಜ್ಯದಾದ್ಯಂತ ಅಡಿಕೆ ಧಾರಣೆ.

ದೀಪಾವಳಿ ಕಳೆದ ಮೊದಲ ದಿನದ ಅಡಿಕೆ ಧಾರಣೆ ಬೆಳೆಗಾರರಿಗೆ ನಿರಾಶಾದಾಯವಾಗಿಲ್ಲ. ಇಂದು ದಿನಾಂಕ 08-11-2021 ಸೊಮವಾರ ರಾಜ್ಯದ ವಿವಿಧ ಅಡಿಕೆ ಬೆಳೆಯಲಾಗುತ್ತಿರುವ ಪ್ರದೇಶಗಳಲ್ಲಿ ಅಡಿಕೆ ಧಾರಣೆ  ಸ್ಥಿರವಾಗಿತ್ತು. ಹಾಗೆಯೇ ಕರಿಮೆಣಸು ಸ್ವಲ್ಪ ಹಿಂದೆ ಆದರೂ ಸಹ ನಿರಾಸೆ ಇಲ್ಲ. ಸಧ್ಯವೇ ಇದು ಚೇತರಿಸಿಕೊಳ್ಳಲಿದೆ.  ರಬ್ಬರ್ ಧಾರಣೆ ಸ್ವಲ್ಪ ಮುಂದೆ ಇದೆ. ಕಾಫೀ ಧಾರಣೆ ಸ್ಥಿರವಾಗಿದೆ. ಪರಿಸ್ಥಿತಿ ( ಕೊರೋನಾ) ಹೀಗೆ ಮುಂದುವರಿದರೆ  ಜನವರಿ ಸುಮಾರಿಗೆ ಕೊಬ್ಬರಿ ಧಾರಣೆ 18,000  ತಲುಪಬಹುದು ಎಂಬುದಾಗಿ ಹೇಳುತ್ತಿದ್ದಾರೆ. ಅಡಿಕೆ ಧಾರಣೆಗೆ ಅಂತಹ…

Read more
ಕೆಂಪು ಅಡಿಕೆ

ಅಡಿಕೆ ಧಾರಣೆ ದಿನಾಂಕ 25-10-2021 ಸೋಮವಾರ.

ರಾಜ್ಯದ ವಿವಿಧ ಅಡಿಕೆ ಮಾರಾಟ ಕೇಂದ್ರಗಳಲ್ಲಿ ಇಂದು ಅಕ್ಟೋಬರ್ ತಿಂಗಳ ಕೊನೆಯ ಸೋಮವಾರ  ಅಡಿಕೆ ಧಾರಣೆ ಕರಿಮೆಣಸು, ಕಾಫೀ, ಕೊಬ್ಬರಿ, ಹಾಗೂ ರಬ್ಬರ್ ಧಾರಣೆ ಹೀಗಿತ್ತು. ರಬ್ಬರ್ ಧಾರಣೆ ಇಳಿಮುಖ. ಕರಿಮೆಣಸು ಕಳೆದ ನಾಲ್ಕು ವರ್ಷಗಳಿಂದ ಏರದ್ದು ಇಂದು  500 ಕ್ಕೆ ಏರಿಕೆ, ಅಡಿಕೆ ಸಿಹಿ. ಅಡಿಕೆ ಬೆಳೆಗಾರರಿಗೆ  ಮಳೆಯ ಕಾಟ. ಮಳೆ ನಿಲ್ಲುತ್ತಲೇ ಇಲ್ಲ. ಎಲ್ಲಾ ಕಡೆ ಮಳೆ. ಅಡಿಕೆ ಕೊಯಿಲು ಮಾಡಿದರೆ ಒಣಗಿಸುವುದೇ ಕಷ್ಟ ಎಂಬ ಸ್ಥಿತಿ ಉಂಟಾಗಿದೆ.  ಹೀಗಿರುವಾಗ ಅಡಿಕೆಯ ಅವಕವೂ ಕಡಿಮೆಯಾಗಿದೆ….

Read more
error: Content is protected !!