ಒಣಗುತ್ತಿರುವ ಕೆಂಪು ಅಡಿಕೆ

ಚಾಲಿ ಮತ್ತು ಕೆಂಪು ಅಡಿಕೆ ಧಾರಣೆ – ದಿನಾಂಕ 16-09-2021

ರಾಜ್ಯದ ವಿವಿಧ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಚಾಲಿ ಹಾಗೂ ಕೆಂಪು ಅಡಿಕೆಯ ದಿನಾಂಕ 16-09-2021 ರ ಖರೀದಿ ದರ ಹೀಗಿದೆ. ಪ್ರದೇಶ               ದಿನಾಂಕ          ವಿಧ     ಅವಕ  ಕನಿಷ್ಟ    ಗರಿಷ್ಟ      ಸರಾಸರಿ BANTWALA, 16/09/2021, ಕೋಕಾ, 20, 10000, 22500, 20000 BANTWALA, 16/09/2021, ಹೊಸ ಅಡಿಕೆ, 18, 23500, 48000, 44000 BANTWALA, 16/09/2021, ಹಳೆ ಅಡಿಕೆ, 4, 42500, 50500, 47500 BELTHANGADI, 15/09/2021, ಹೊಸ ಅಡಿಕೆ, 22, 24000, 48000, 40000 BENGALURU, 16/09/2021,…

Read more
ಅಡಿಕೆ ಚಾಲಿ 1

ಅಡಿಕೆ ಧಾರಣೆ- ದಿನಾಂಕ 15-09-2021.

ರಾಜ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಇಂದು  ಚಾಲಿ ಅಡಿಕೆ ಮತ್ತು ಕೆಂಪಡಿಕೆ ಈ ಕೆಳಗಿನಂತೆ ಕನಿಷ್ಟ ಗರಿಷ್ಟ ಮತ್ತು ಸರಾಸರಿ ಧಾರಣೆಯಲ್ಲಿ  ಇಂತಿಷ್ಟು ಪ್ರಮಾಣದಲ್ಲಿ ವ್ಯವಹಾರ ಆಗಿದೆ.  ಊರು                  ದಿನಾಂಕ         ವಿಧ     ಒಟ್ಟು ಚೀಲ  ಕನಿಷ್ಟ    ಗರಿಷ್ಟ  ಸರಾಸರಿ BANTWALA,       15/09/2021, Coca,            14, 10000, 22500, 20000 BANTWALA,       15/09/2021, New Variety, 12, 23500, 48000, 44000 BANTWALA,       15/09/2021, Old Variety,     2, 42500, 50500, 47500 BELTHANGADI,  14/09/2021, New…

Read more
ಸೂಕ್ಷ್ಮ ಪೋಷಕಾಂಶಗಳ ಸಿಂಪರಣೆ ಮತ್ತು ಬಳಕೆಯಿಂದ ಬೆಳೆದ ಅಡಿಕೆ ಸಸಿಗಳು.

ಸೂಕ್ಷ್ಮ ಪೋಷಕಾಂಶಗಳಿಂದ ಬೆಳೆಗಳು ನಳನಳಿಸುತ್ತದೆ- ಯಾಕೆ?

ಕೆಲವು ಬೆಳೆಗಳನ್ನು  ಬೆಳೆಯುವಾಗ ನೆಲಕ್ಕೆ ಬಿಸಿಲು ಬೀಳುವುದಿಲ್ಲ. ಜೊತೆಗೆ ಈಗ ಹಿಂದಿನಂತೆ ನಾವು ಬೇರೆ ಬೇರೆ ಹಸುರು ಸೊಪ್ಪು ಸದೆಗಳನ್ನೂ ಮಣ್ಣಿಗೆ ಸೇರಿಸುವುದಿಲ್ಲ. ಕೊಟ್ಟಿಗೆ ಗೊಬ್ಬರವನ್ನೂ ಕೊಡುವುದಿಲ್ಲ. ಕೆಲವರು ಕುರಿ ಹಿಕ್ಕೆ, ಮತ್ತೆ ಕೆಲವರು ಕೋಳಿ  ಹಿಕ್ಕೆ ಬಳಸುತ್ತಾರೆ. ಇದರಿಂದಾಗಿ ಮಣ್ಣಿನಲ್ಲಿ ಸೂಕ್ಷ್ಮ ಪೋಷಕಾಂಶಗಳ ಕೊರತೆ ಉಂಟಾಗುತ್ತದೆ. ಇದನ್ನು ಪೂರೈಸಲು ಬೇರೆ ಮೂಲಗಳಿಂದ ಈ ಪೋಷಕಗಳನ್ನು ಬಳಸುವುದು ಸೂಕ್ತ. ಅಡಿಕೆ ನಮ್ಮ ರಾಜ್ಯದ ಪ್ರಮುಖ ವಾಣಿಜ್ಯ ಬೆಳೆ. ಇತ್ತೀಚಿನ  ಕೆಲವು ವರ್ಷಗಳಿಂದ ಅಡಿಕೆ ಧಾರಣೆ ಏರಿಕೆಯ ಗತಿಯಲ್ಲಿದ್ದು,…

Read more
ತೆಂಗಿನ ಸಸಿಯನ್ನು ಹೀಗೆ ನೆಡುವುದು ಬಹಳ ಉತ್ತಮ.

ತೆಂಗಿನ ಸಸಿಯನ್ನು ಹೀಗೆ ನೆಡುವುದು ಬಹಳ ಉತ್ತಮ.

ತೆಂಗು ಅಗಲಿ , ಅಡಿಕೆ ಅಗಲಿ, ನೆಡುವಾಗ ಅದರ ಬೇರುಗಳು ಚೆನ್ನಾಗಿ ಬೆಳೆಯುವಂತೆ ಅವಕಾಶ ಮಾಡಿಕೊಟ್ಟು ನೆಡಬೇಕು. ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ವರ್ಗಾವಣೆ ಆಗುವಾಗ ಬೇರುಗಳು ತ್ವರಿತವಾಗಿ ಆ ಮಣ್ಣಿಗೆ ಹೊಂದಿಕೊಳ್ಳಬೇಕು. ಹಾಗೆ ಆಗಬೇಕಾದರೆ ಹೀಗೆ ನೆಡಿ. ತೆಂಗಿನ ಸಸಿಯನ್ನು ನೆಡುವಾಗಲೇ  ಸರಿಯಾಗಿ ನೆಟ್ಟರೆ ಮಾತ್ರ  ತಕ್ಷಣ ಹೊಸ ಎಲೆ ಬಿಡುತ್ತದೆ. ಬೆಳೆಯುತ್ತದೆ ಹಾಗೆಯೇ ಮುಂದೆ ಅದು ಉತ್ತಮ ಇಳುವರಿ ಕೊಡಲು ಸಮರ್ಥವಾಗಿರುತ್ತದೆ. ತೆಂಗಿನ ಮರದ ವಾರ್ಷಿಕ  ಸರಾಸರಿ ಇಳುವರಿ ಎಷ್ಟು ? 50-100 ಕಾಯಿಯೇ. …

Read more
ಅಣಬೆ ರೋಗದ ಅಂತಿಮ ಚಿನ್ಹೆ

ಅಡಿಕೆ ಮರದ ಅಣಬೆ ರೋಗ- ನಿಯಂತ್ರಣ.

ಇತ್ತೀಚೆಗೆ ಅಡಿಕೆ ಮರಗಳು ಅಣಬೆ ರೋಗ ಎಂಬ ಖಾಯಿಲೆ ಯಿಂದಾಗಿ ಕಾಂಡದಲ್ಲಿ ರಸ ಸೋರಲು ಪ್ರಾರಂಭವಾಗಿ ನಿಧಾನವಾಗಿ ಮರದ ಗರಿ ಹಳದಿಯಾಗುತ್ತಾ ಕಾಂಡದ ಬುಡ ಭಾಗದಲ್ಲಿ ಅಣಬೆ ಬೆಳೆದು ಮರ ಸಾಯುತ್ತಿದೆ. ಇದು ಒಂದು ಶಿಲೀಂದ್ರ ಸೋಂಕು ಆಗಿದ್ದು, ಇದು ಹರಡುತ್ತದೆ. ಇಂತಹ ಚಿನ್ಹೆ ಕಂಡು ಬಂದಾಗ ಮೊದಲ ಹಂತದಲ್ಲಿ ಉಪಚಾರ  ಮಾಡಬೇಕು. ತಡವಾದರೆ ಪ್ರಯೋಜನ ಇಲ್ಲ. ಯಾವುದೇ ಒಂದು ಮರದಲ್ಲಿ ಅಣಬೆ ಬೆಳೆಯಬೇಕಾದರೆ ಅದರ ಅಂಗಾಂಶ ಸತ್ತಿರಬೇಕು. ಅಣಬೆ ಬೆಳೆಯುವುದು ಸೆಕೆಂಡರಿ( ದ್ವಿತೀಯ ಹಂತದ ಹಾನಿ)….

Read more
ಸಿಂಗಾರ ತಿನ್ನುವ ಹುಳ ಮುಟ್ಟಿದ ಹೂ ಗೊಂಚಲು

ಅಡಿಕೆ – ಹೂ ಗೊಂಚಲು ಒಣಗಲು ಯಾವ ಕೀಟ ಕಾರಣ ಮತ್ತು ಪರಿಹಾರ ಏನು?.

ಶುಷ್ಕ ವಾತಾವರಣದ ವ್ಯತ್ಯಾಸವೋ ಏನೋ , ಈಗೀಗ ಅಡಿಕೆ -ಹೂ ಗೊಂಚಲು ಬಹಳ ಪ್ರಮಾಣದಲ್ಲಿ  ಒಣಗಿ ಹಾಳಾಗುತ್ತಿದೆ. ಒಂದು ಕಾಲದಲ್ಲಿ  ಮೈನರ್ ಪೆಸ್ಟ್ ಆಗಿದ್ದ ಈ ಕೀಟ, (ಹುಳ) ಈಗ ಮೇಜರ್ ಪೆಸ್ಟ್ ಆಗುತ್ತಿದೆ. ಇತ್ತೀಚೆಗೆ ಎಲ್ಲಾ ಅಡಿಕೆ ಬೆಳೆಗಾರರಲ್ಲಿಯೂ ಈ ಸಮಸ್ಯೆ ಹೆಚ್ಚಾಗುತ್ತಿದ್ದು, ಅಪಾರ ಬೆಳೆ ನಷ್ಟ ಉಂಟಾಗುತ್ತಿದೆ. ಮಳೆಗಾಲ ಕಳೆದ ತಕ್ಷಣ ಅಡಿಕೆ ಮರದಲ್ಲಿ ಗೊಂಚಲು ಬಿಡಲು ಪ್ರಾರಂಭವಾಗುತ್ತದೆ. ಹೊಸತಾಗಿ ಬರುವ ಬಹುತೇಕ ಹೂ ಗೊಂಚಲುಗಳಲ್ಲಿ ಈ ಹುಳದ  ಬಾಧೆ ಇದೆ. ಮಳೆಗಾಲದಲ್ಲಿ ಸಂಖ್ಯಾಭಿವೃದ್ದಿಯಾದ ಕೀಟ ಅಡಿಕೆಯಲ್ಲಿ…

Read more
ಭವಿಷ್ಯದ ಅಡಿಕೆ ತೋಟ

ಅಡಿಕೆ ಬೆಳೆಯ ಭವಿಷ್ಯದ ಸ್ಥಿತಿ ಏನಾಗಬಹುದು?

ಅಡಿಕೆ ಬೆಳೆ ವಿಸ್ತರಣೆ ಆಗುತ್ತಿರುವುದನ್ನು ನೋಡಿದರೆ ಮುಂದೊಂದು ದಿನ ಅಡಿಕೆಗೆ ಬೆಲೆ ಇಲ್ಲದೆ ರೈತ ಕಂಗಾಲಾಗಬೇಕಾಗಬಹುದು ಎಂಬ ಆತಂಕ ಎಲ್ಲರಲ್ಲೂ ಇದೆ. ಆದರೆ ಅಂತದ್ದೇನೂ ಆಗುವುದಿಲ್ಲ.ಅಡಿಕೆ ಬೆಳೆ ಪ್ರದೇಶ ಹೆಚ್ಚಾದರೂ ಅದಕ್ಕನುಗುಣವಾಗಿ ಉತ್ಪಾದನೆ ಹೆಚ್ಚಳವಾಗುವುದಿಲ್ಲ. ಯಾಕೆ ಗೊತ್ತೇ? ಹಿಂದೆ ಕರಾವಳಿ ಮಲೆನಾಡಿನಲ್ಲಿ ಅಡಿಕೆ ಬೆಳೆ ಇದ್ದುದು ಕಣಿವೆಯಂತಹ ತಗ್ಗು ಭಾಗಗಳಲ್ಲಿ ಮಾತ್ರ. ಆಗ ಖುಷ್ಕಿ  ಭೂಮಿಯಲ್ಲಿ ಅಡಿಕೆ ಬೆಳೆದರೆ  ಜನ ಅದೆಲ್ಲಾ ಆಗುವ ಹೋಗವಂತದ್ದೇ ಎಂದು ಹೇಳುತ್ತಿದ್ದರು.  ಪರಿಸ್ಥಿತಿ ಬದಲಾವಣೆ ಆಯಿತು. ಒಂದೆಡೆ ಭತ್ತದ ಗದ್ದೆಗಳೂ ಅಡಿಕೆ…

Read more
ಉತ್ತಮ ಅಡಿಕೆ ಸಸಿಗಳು

ಅಡಿಕೆ ಬೆಳೆಗಾರರು ಸ್ವಲ್ಪ ಚಾಲಿ ಅಡಿಕೆ ತಳಿಗಳನ್ನೂ ಬೆಳೆಸಿ.

ಎಲ್ಲರೂ ಕೆಂಪಡಿಕೆಗೆ ಹೊಂದುವ ತಳಿಗಳನ್ನೇ ಬೆಳೆಸಿದರೆ ಒಂದಿಲ್ಲೊಂದು ದಿನ  ಕೆಂಪಡಿಕೆ ಮಾರುಕಟ್ಟೆ ಏನಾಗಬಹುದು  ಯೋಚಿಸಿ? ಅಂತಹ ಕಷ್ಟದ ದಿನ ಬಂದರೆ  ರೈತರಿಗೆ ಚಾಲಿ ನೆರವಿಗೆ ಬರಲೂಬಹುದು. ಎಲ್ಲಾ ಅಡಿಕೆ ಚಾಲಿಗೆ ಹೊಂದುವುದಿಲ್ಲ. ಇದಕ್ಕೆ ಕರಾವಳಿಯ ತಳಿಗಳೇ ಸೂಕ್ತ. ಕಳೆದ ವರ್ಷ ಅಡಿಕೆ ಗಿಡಗಳಿಗೆ ಬಂದ ಬೇಡಿಕೆಯನ್ನು ನೋಡಿ ಈ ವರ್ಷ  ನರ್ಸರಿಗಳು ಮಾಡಿದ ಸಸಿ  ಅಷ್ಟಿಷ್ಟಲ್ಲ. ಆದರೆ  ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಈ ವರ್ಷ ಅಡಿಕೆ ಗಿಡ ಕೇಳುವವರಿಲ್ಲ.  ಹಾಗೆಂದು ಮಲೆನಾಡು, ಅರೆಮಲೆನಾಡು ಮುಂತಾದ ಕಡೆಯ ನರ್ಸರಿಗಳಲ್ಲಿ…

Read more
ಸೂಜಿ ಮೆಣಸಿನ ಇಳುವರಿ

ಅಧಿಕ ಲಾಭದ ಮಿಶ್ರ ಬೆಳೆ – ಸೂಜಿ ಮೆಣಸು

ಸೂಜಿ ಮೆಣಸಿನ ಬೆಳೆಯಲ್ಲೂ ಲಾಭವಿದೆಯೇ ಎಂದು ಹುಬ್ಬೇರಿಸಬೇಡಿ. ಇದಕ್ಕೆ ಒಣ ಮೆಣಸಿಗೆ ಕಿಲೋ 800 ರೂ. ತನಕ ಬೆಲೆ ಇದೆ. ಖರೀದಿ ಮಾಡುವವರೂ ಇದ್ದಾರೆ. ಮಲ್ಲಿಗೆ ಬೇಸಾಯಕ್ಕಿಂತ ಇದು ಸುಲಭ. ಮಲೆನಾಡಿನಲ್ಲಿ ಇದನ್ನು  ಬೆಳೆಸಿಯೇ ವರ್ಷಕ್ಕೆ 50,000 ಕ್ಕೂ ಮಿಕ್ಕಿ ಆದಾಯ ಮಾಡಿಕೊಳ್ಳುವವರು ತುಂಬಾ ಜನ ಇದ್ದಾರೆ. ಕಾಗೆ ಮೆಣಸು, ಜೀರಿಗೆ  ಮೆಣಸು, ಸೂಜಿ ಮೆಣಸು ಇದೆಲ್ಲಾ ಒಂದೇ. ಬಹುತೇಕ ಎಲ್ಲರ ತೋಟದಲ್ಲೂ  ಇದರ ಸಸಿ ಇದೆ. ಅದು ನೆಟ್ಟು ಬೆಳೆಸಿದ್ದಲ್ಲ. ಅದರಷ್ಟಕ್ಕೇ ಹುಟ್ಟಿದ್ದು. ಅನುಕೂಲ ಇದ್ದರೆ …

Read more
ಅಡಿಕೆಯ ಬಳಕೆಯ ಚೂರುಗಳು

ನಾವು ಬೆಳೆಯುವ ಅಡಿಕೆ ಯಾವುದಕ್ಕೆ ಬಳಕೆಯಾಗುತ್ತದೆ ಗೊತ್ತೇ?

ನಾವೆಲ್ಲಾ ಅಡಿಕೆ ಬೆಳೆಗಾರರು. ಆದರೆ ನಮಗೆ ಇನ್ನೂ ಸ್ಪಷ್ಟವಾಗಿ  ನಾವು ಬೆಳೆದ ಅಡಿಕೆ ಯಾವುದಕ್ಕೆ ಬಳಕೆಯಾಗುತ್ತದೆ ಎಂದು ಗೊತ್ತೇ ಇಲ್ಲ.ನಾವು ಬೆಳೆಯುವ ಅಡಿಕೆ ಸಧ್ಯದ ಮಟ್ಟಿಗೆ ಬಳಕೆಯಾಗುವುದು ಈ ಎಲ್ಲಾ ರೂಪಗಳಲ್ಲಿ ಜಗಿದು ಉಗುಳುವುದಕ್ಕೆ ಮಾತ್ರ. ಅಡಿಕೆ ಎಂದರೆ ಅದು ಟ್ಯಾನಿನ್ (ಚೊಗರು) ಒಳಗೊಂಡ ಒಂದು ಬೀಜ ಎಂದು ವ್ಯಾಖ್ಯಾನಿಸಬಹುದು. ಅಡಿಕೆ ಕಾಯಿ  ಬೆಳೆದು ಹಣ್ಣಾದ ಮೇಲೆ ಕೊಯಿಲು ಮಾಡಿ  ನಿರ್ದಿಷ್ಟ ದಿನಗಳ ವರೆಗೆ  ಸೂರ್ಯನ ಬೆಳಕಿನಲ್ಲಿ ಒಣಗಿಸಿ, ಸಿಪ್ಪೆ ಸುಲಿದಾಗ  ದೊರೆಯುವುದು ಚಾಲಿ ಅಥವಾ ಸುಪಾರಿ…

Read more
error: Content is protected !!