tender coconut -ಎಳ ನೀರು

ಎಳನೀರು ತೆಗೆಯಲು ಕಷ್ಟವಿಲ್ಲದ – ಗಿಡ್ಡ ತಳಿಯ ತೆಂಗು.

ಎಳನೀರು ತೆಗೆಯುವುದೆಂದರೆ ಮರ ಹತ್ತುವುದು, ಇಳಿಸುವುದೇ ತೊಂದರೆ. ಅದರೆ ಈ ಗಿಡ್ದ ತಳಿಯ ತೆಂಗು ಬೆಳೆಸಿದರೆ ಅದು ವರ್ಷಕ್ಕೆ ಹೆಚ್ಚೆಂದರೆ 1 ಅಡಿ  ಮಾತ್ರ ಬೆಳೆಯುವುದು. ಎಳನೀರಿಗೆ ಮುಂದೆ ಭಾರೀ ಬೇಡಿಕೆ ಬರಲಿದೆ. ಇನ್ನು ಕೆಲವೇ ವರ್ಷಗಳಲ್ಲಿ ಉಳಿದ ಸಿಂಥೆಟಿಕ್ ಪಾನೀಯಗಳ  ಸ್ಥಾನವನ್ನು ಇದು ಕೆಳಕ್ಕೆ ಹಾಕಿ ಸರ್ವಮಾನ್ಯವಾಗಲಿದೆ.  ಆದ ಕಾರಣ ತೆಂಗು ಬೆಳೆಯುವವರು ಬರೇ ಕಾಯಿಗಾಗಿ ಮಾತ್ರ ತೆಂಗು ಬೆಳೆಯದಿರಿ. ಕಾಯಿಗೆ ಕೆಲವು ಸಮಯ ಬೇಡಿಕೆ, ಬೆಲೆ ಕಡಿಮೆಯಾಗಬಹುದು. ಆದರೆ  ಎಳನೀರಿಗೆ ಎಂತಹ ಸಂಕಷ್ಟ  ಕಾಲದಲ್ಲೂ…

Read more
Well managed areca garden

ಅಡಿಕೆಮರಗಳಿಗೆ ಈಗ ಯಾಕೆ, ಮತ್ತು ಯಾವ ಗೊಬ್ಬರ ಹಾಕಬೇಕು?

ಅಡಿಕೆ ಮರಗಳಿಗೆ ಮುಂಗಾರು ಪೂರ್ವದಲ್ಲಿ ಗೊಬ್ಬರ ಹಾಕಿದರೆ ಅದರ ಫಲಿತಾಂಶ ಅಪಾರ. ಮುಂಗಾರು ಪೂರ್ವದಲ್ಲಿ ಗೊಬ್ಬರ  ಹಾಕಲು ಮಿಸ್ ಮಾಡಿಕೊಳ್ಳಬೇಡಿ. ಇದರಿಂದ ಮುಂದಿನ ವರ್ಷದ ಬೆಳೆಗೆ ತೊಂದರೆ ಆಗುತ್ತದೆ. ಬೇಸಿಗೆ ಕಾಲ ಕಳೆದು ಮಳೆಗಾಲ ಪ್ರಾರಂಭವಾಗುವ ಈ ಸಮಯದಲ್ಲಿ  ಋತುಮಾನದ ಬದಲಾವಣೆ ಉಂಟಾಗುತ್ತದೆ. ಆಗ ಸಸ್ಯಗಳ ಬೆಳೆವಣಿಗೆಯಲ್ಲಿ ಒಂದು ಬದಲಾವಣೆಯೂ ಆಗುತ್ತದೆ. ಈ ಸಮಯದಲ್ಲಿ ಎಲ್ಲಾ ಸಸ್ಯಗಳಲ್ಲೂ  ಬೇರಿನ ಬೆಳವಣಿಗೆ, ಹೊಸ ಬೇರು ಮೂಡುವುದು, ಸಸ್ಯದ ಎಲೆಗಳು ಹೆಚ್ಚು ಚಟುವಟಿಕೆಯಲ್ಲಿ ಇರುತ್ತವೆ. ಬೇಸಿಗೆಯಲ್ಲಿ ಭಾಗಶಃ ಒಣಗಿದ್ದರೂ ಸಹ…

Read more
coconut garden

ತೆಂಗು- ಕಾಂಡದಲ್ಲಿ ರಸ ಸೋರುವುದನ್ನು ಹೀಗೆ ನಿಲ್ಲಿಸಬಹುದು

ಹಾಸನ ಜಿಲ್ಲೆಯ ತೆಂಗು ರಾಜ್ಯದಲ್ಲೇ ಹೆಸರುವಾಸಿ. ಚನ್ನರಾಯಪಟ್ಟಣದ ತೆಂಗು ಎಂದರೆ ಹೆಸರುವಾಸಿ. ಆದರೆ ಇಲ್ಲೆಲ್ಲಾ ಈಗ ಪ್ರಾರಂಭವಾಗಿದೆ  ಕಾಂಡದಲ್ಲಿ ರಸ ಸೋರುವ  ಸಮಸ್ಯೆ. ಇದಕ್ಕೆ ಪರಿಹಾರ ಇಲ್ಲಿದೆ. ಹಾಸನ ಜಿಲ್ಲೆಯಲ್ಲಿ ಉತ್ತಮ  ಆದಾಯ ಕೊಡುವಂತಹ ಬೆಳೆ. ಈ ಜಿಲ್ಲೆಗಳಲ್ಲಿ ತೆಂಗಿನ ಪ್ರದೇಶ ವರ್ಷ ವರ್ಷವೂ ಹೆಚ್ಚಾಗುತ್ತಿದೆ. ತೆಂಗಿನ ಪ್ರದೇಶ ವಿಸ್ತರಣೆ ಆದಷ್ಟು ಇಳುವರಿ ಹೆಚ್ಚಾಗುತ್ತಿಲ್ಲ. ಹೊಸ ತೋಟಗಳಲ್ಲಿ ಇಳುವರಿ ಇದ್ದರೂ ಹಳೆ ಮರಗಳಿಗೆ  ಭಾರೀ ಪ್ರಮಾಣದಲ್ಲಿ  ರೋಗ ಮತ್ತು ಕೀಟ ಬಾಧೆ ಕಾಣಿಸಿಕೊಳ್ಳುತ್ತಿವೆ. ಕಾಡದ ರಸ ಸೊರುವಿಕೆ,…

Read more
ಈಗ ಅಡಿಕೆಗೆ ಬೋರ್ಡೋ ಸಿಂಪರಣೆ ಮಾಡಬಹುದೇ

ಈಗ ಅಡಿಕೆಗೆ ಬೋರ್ಡೋ ಸಿಂಪರಣೆ ಮಾಡಬಹುದೇ?

ಮಳೆಗಾಲದಲ್ಲಿ ಕೊಳೆ ನಿವಾರಣೆಗೆ ಸಿಂಪಡಿಸುವ ಬೋರ್ಡೋ ದ್ರಾವಣವನ್ನು ಈಗ ಸಿಂಪಡಿಸುವುದರಿಂದ ಅನುಕೂಲ ಏನು? ಇಲ್ಲಿದೆ ಸಂಪೂರ್ಣ ಮಾಹಿತಿ. ಕೊಳೆ ರೋಗಕ್ಕೆ ಸಿಂಪಡಿಸುವ ಮೈಲುತುತ್ತೆ ಮತ್ತು ಸುಣ್ಣ ಇವುಗಳ ಸಮತೋಲಿತ ಮಿಶ್ರಣಕ್ಕೆ ಬೋರ್ಡೋ ದ್ರಾವಣ Bordeaux mixture ಎನ್ನುತ್ತಾರೆ. ಈ ದ್ರಾವಣವು ಶೇ. 1  ರ ಪ್ರಮಾಣದಲ್ಲಿ ಸಿಂಪಡಿಸಬೇಕು ಎಂಬುದು ಶಿಫಾರಸು. ಇದು ತಟಸ್ಥ ಮಿಶ್ರಣವಾಗಿರಬೇಕು. ಇದರಿಂದ ಫಲ ಹೆಚ್ಚು. ಇದನ್ನು ಮಳೆ ಬಂದ ನಂತರವೇ ಸಿಂಪಡಿಸಬೇಕಾಗಿಲ್ಲ. ಮಳೆ ಬರುವ ಮುಂಚೆಯೂ ಇದನ್ನು ಸಿಂಪರಣೆ ಮಾಡಬಹುದು. ಈಗಾಗಲೇ ಅಡಿಕೆ…

Read more
Onion crop

ಈರುಳ್ಳಿ ಬೆಳೆಯುವವರು ಗಮನಿಸಬೇಕಾದ ಅಂಶಗಳು.

ಮುಂಗಾರು ಮಳೆ ಬೇಗ ಪ್ರಾರಂಭವಾಗುವುದರಲ್ಲಿದೆ. ಈರುಳ್ಳಿ ಬೆಳೆಗಾರರು ಈಗಲೇ ಸಿದ್ದತೆ ಮಾಡಿಕೊಳ್ಳುವುದು ಉತ್ತಮ. ಈರುಳ್ಳಿ ಬೆಳೆ ರಾಜ್ಯದ ಚಿತ್ರದುರ್ಗ, ಗದಗ, ಬಿಜಾಪುರ, ಬಾಗಲಕೊಟೆ ಮುಂತಾದ ಕಡೆ ಮುಂಗಾರು ಹಂಗಾಮಿನಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಬೆಳೆಗಾರರು ಮಣ್ಣಿನಲ್ಲಿ ಇರುವ ಪೋಷಕಾಂಶಗಳನ್ನು ತಿಳಿದುಕೊಂಡು, ಅದಕ್ಕನುಗುಣವಾಗಿ ಪೋಷಕಾಂಶಗಳನ್ನು ಕೊಡಬೇಕು. ಹೆಚ್ಚು ಬೇಡಿಕೆ ಇರುವ ತಳಿಗಳನ್ನು ಆಯ್ಕೆ ಮಾಡಿ. ರೋಗ ಕೀಟ ನಿಯಂತ್ರಣಕ್ಕೆ ಸಾಧ್ಯವಾದಷ್ಟು ಸುರಕ್ಷಿತ ಬೆಳೆ ವಿಧಾನಗಳನ್ನು ಆಳವಡಿಸಿಕೊಂಡು ಬೆಳೆದರೆ ಲಾಭವಾಗುತ್ತದೆ. ಇತ್ತೀಚೆಗೆ ಮಳೆ ಮತ್ತು ವಾತಾವರಣ ಕೃಷಿಗೆ ಪೂರಕವಾಗಿಲ್ಲ. ಆದ ಕಾರಣ…

Read more

ತೆಂಗಿನ ಮರದಲ್ಲಿ ಕಾಯಿ ಹೆಚ್ಚುವಿಕೆ ಒಂದು ಕುತೂಹಲ.

ತೆಂಗು ಬೆಳೆಯುವವರೆಲ್ಲರೂ ತಿಳಿದಿರಬೇಕಾದ ಪ್ರಮುಖ ಸಂಗತಿ ಅದರಲ್ಲಿ ಕಾಯಿಗಳು ಹೇಗೆ ಆಗುತ್ತವೆ ಎಂಬುದು. ತೆಂಗಿನ ಮರದಲ್ಲಿ ಹೂ ಗೊಂಚಲು ಆಗುತ್ತದೆ. ಅದರಲ್ಲಿ ಮಿಡಿಗಳು ಬೆಳೆದು ಅದು ಕಾಯಿಯಾಗುತ್ತದೆ ಎಂದಷ್ಟೇ ತಿಳಿದರೆ ಸಾಲದು. ಈ ಪ್ರಕ್ರಿಯೆಯಲ್ಲಿ ಯಾರೆಲ್ಲಾ ಪಾತ್ರ ವಹಿಸುತ್ತಾರೆ. ಇವರೇನಾದರೂ ಕೈಕೊಟ್ಟರೆ ಏನಾಗುತ್ತದೆ ಎಂಬುದನ್ನು ತಿಳಿಯಲೇ ಬೇಕು. ಹೂ ಗೊಂಚಲು ತನ್ನಷ್ಟಕ್ಕೇ ಕಾಯಿ ಕಚ್ಚುವುದಲ್ಲ. ಅದು ಬೇರೆ ಜೀವಿಗಳನ್ನು ಅವಲಂಭಿಸಿ ಆಗುತ್ತದೆ. ಸೃಷ್ಟಿಯ ಈ ವೈಚಿತ್ರ್ಯವನ್ನು ಪ್ರತೀಯೊಬ್ಬ ರೈತರು ತಿಳಿಯಲೇ ಬೇಕು. ತೆಂಗಿನ ಸಸಿ ಉತ್ತಮ ಆರೈಕೆಯಲ್ಲಿ…

Read more
ಅಡಿಕೆ ಮರದ ಸಿಂಗಾರಕ್ಕೆ ಸಿಂಪರಣೆ

ಅಡಿಕೆ- ಸಿಂಗಾರಕ್ಕೆ ಸಿಂಪರಣೆ ಮಾಡುವವರಿಗೆ ಇಲ್ಲಿದೆ ಮಾಹಿತಿ.

ಬೇಸಿಗೆಯಲ್ಲಿ ಅಡಿಕೆ ಕಾಯಿ ಉದುರುವ ಸಮಸ್ಯೆಗಾಗಿ ಬೆಳೆಗಾರರು ಸಿಂಗಾರಕ್ಕೆ ಸಿಂಪರಣೆ ಮಾಡುತ್ತಾರೆ. ಯಾವಾಗ ಸಿಂಗಾರಕ್ಕೆ ಕೀಟ- ರೋಗಗಳಿಂದ ತೊಂದರೆ ಉಂಟಾಗುತ್ತದೆ ಎಂದು ತಿಳಿದು ಆ ಸಮಯಕ್ಕೆ ಸರಿಯಾಗಿ ಸಿಂಪರಣೆ ಮಾಡಬೇಕು.  ಕೀಟವೋ, ರೋಗವೋ ಎಂಬುದನ್ನು ಗಮನಿಸಿ ಅದಕ್ಕೆ ಬೇಕಾದ ಔಷಧಿಯನ್ನು ಸಿಂಪಡಿಸಬೇಕು.   ಮೊಡ ಕವಿದ ವಾತಾವರಣ, ಮಳೆಯಾದ ಸಮಯ ಅಡಿಕೆ ಬೆಳೆಗೆ ಕೆಲವೊಂದು ಸಮಸ್ಯೆಗಳನ್ನು  ತರುತ್ತದೆ. ಅದನ್ನು ತಡೆಯಲು ಆ ವಾತಾವರಣ ಇರುವಾಗಲೇ ಕ್ರಮ ಕೈಗೊಂಡರೆ ಫಲ ಹೆಚ್ಚು.ಎಲ್ಲಾ ಬೆಳೆಗಳಿಗೂ ಅನುಕೂಲಕರ ವಾತಾವರಣ ಎಂದರೆ ಹಿತ…

Read more

ಎಣ್ಣೆ ತಾಳೆ ಬೆಳೆಗೆ ಮರುಳಾಗದಿರಿ. ಹೇಳುವಷ್ಟು ಸುಲಭದ ಬೆಳೆ ಅಲ್ಲ.

ಸರಕಾರದ ಇಲಾಖೆಗಳು ದೇಶೀಯವಾಗಿ ಖಾದ್ಯ ಎಣ್ಣೆ ಉತ್ಪಾದನೆಗಾಗಿ ನಮ್ಮನ್ನು ಹುರಿದುಂಬಿಸುತ್ತಿವೆ.ಆದರೆ ಎಣ್ಣೆ ತಾಳೆ  ಬೆಳೆ ನಮಗೆಷ್ಟು ಕೈ ಹಿಡಿಯಬಹುದು ಎಂಬುದನ್ನು ಇಲ್ಲಿ ಓದಿ ನಂತರ ನಿರ್ಧರಿಸಿ. ತಾಳೆ ಎಣ್ಣೆ ಎಂಬುದು ಪ್ರಮುಖ ಖಾದ್ಯ ಮತ್ತು ಅಖಾಧ್ಯ ಎಣ್ಣೆ ಮೂಲವಾಗಿದ್ದು, ಇದನ್ನು  ರೈತರು ತಮ್ಮ ಹೊಲದಲ್ಲಿ  ಸಸಿ ನೆಟ್ಟು  ಬೆಳೆಸಿ ಅದರ  ಫಲದಿಂದ ಪಡೆಯಲಾಗುತ್ತದೆ. ಇದು ನಮ್ಮ ದೇಶದ ಮೂಲದ ಬೆಳೆಯಲ್ಲ. ಮಲೇಶಿಯಾ, ಇಂಡೋನೇಶಿಯಾ ಮುಂತಾದ ದೇಶಗಳಲ್ಲಿ ಬೆಳೆಯುತ್ತಿರುವ ಈ ತಾಳೆ ಮರ, ಈಗ ಖಾದ್ಯ ಎಣ್ಣೆ ಸ್ವಾವಲಂಭನೆ …

Read more
Cashew Dwarf release

ಗೋಡಂಬಿಯಲ್ಲಿ ಹೊಸ ಕುಬ್ಜ ತಳಿ ಈಗ ಲಭ್ಯ.

ಕುಬ್ಜ ತಳಿ ಇಂದಿನ ಅಗತ್ಯತೆಗಳಲ್ಲಿ ಒಂದು. ಮರ ಹತ್ತುವ ಅಭ್ಯಾಸವೇ ಬಿಟ್ಟು ಹೋಗುತ್ತಿರುವ ಈ ಸಮಯದಲ್ಲಿ ಇದು ಅಗತ್ಯವಾಗಿದೆ. ಮಾವಿನಲ್ಲಿ ಕುಬ್ಜ ತಳಿ ಬಂದಿದೆ. ಅಡಿಕೆಯಲ್ಲಿ ಇದೆ. ತೆಂಗಿನಲ್ಲೂ  ಕೆಲವು ಗಿಡ್ದ  ತಳಿಗಳಿವೆ. ಹೈಬ್ರೀಡ್ ಮಾಡುವವರೂ ಕುಬ್ಜ ತನಕ್ಕೆ ಹೆಚ್ಚು ಒತ್ತುಕೊಡುತ್ತಿದ್ದಾರೆ.  ಎತ್ತರ ಬೆಳೆಯುವ ಮರ ಎಂದರೆ ಕಾಯಿ ಕೀಳುವ ಸಮಸ್ಯೆ. ಕುಬ್ಜ ಆದರೆ ಎಲ್ಲವೂ ಸುಲಭ. ಇಳುವರಿ ಕಡಿಮೆಯಾದರೂ ಆಗಬಹುದು, ಪರರನ್ನು ಅವಲಂಭಿಸಿ ಮಾಡುವುದಕ್ಕಿಂತ ನಾವೇ ಮಾಡಬಹುದು ಎಂಬುದೇ ಇದಕ್ಕೆ ಕಾರಣ. ಕರಾವಳಿ ಕರ್ನಾಟಕದಲ್ಲಿ  ದಕ್ಷಿಣ…

Read more
error: Content is protected !!