Wilt damage

ಬದನೆಯ ಕಾಯಿ ಕೊಳೆಯಲು ಕಾರಣ ಮತ್ತು ಪರಿಹಾರ.

ಬದನೆ ಬೆಳೆಯುವವರು ಎದುರಿಸುತ್ತಿರುವ ಕಾಯಿ ಕೊಳೆಯುವ ಸಮಸ್ಯೆ ಒಂದು ರೋಗವಾಗಿದ್ದು, ಇದಕ್ಕೆ ಸಮರ್ಪಕ ಪರಿಹಾರ ನೈರ್ಮಲ್ಯ ಮಾತ್ರ. ಬದನೆ ಬೆಳೆಗಾರರ ಹೊಲದಲ್ಲಿ ನೋಡಿದರೆ ಕೊಯಿದ ಬದನೆಯ ಅರ್ಧ ಪಾಲು ಹೊಲದ ಮೂಲೆಯಲ್ಲಿ ಬಿಸಾಡಿದ್ದು ಸಿಗುತ್ತದೆ. ಬದನೆ ಎಲ್ಲಿ ಬೆಳೆದರೂ ಪರಿಸ್ಥಿತಿ ಹೀಗೆಯೇ. ಇದು ಒಂದು ಸೊರಗು ರೋಗ.  ಇದಕ್ಕೆ ಬೇಸಾಯ ಪದ್ದತಿಯಲ್ಲಿ ಮಾರ್ಪಾಡು ಮತ್ತು ನೈರ್ಮಲ್ಯ ಮಾತ್ರ ಸೂಕ್ತ ಪರಿಹಾರ. ಬದನೆ  ಬೆಳೆ ಎಷ್ಟು ಇಳುವರಿ ಬಂದರೂ  ಬೆಳೆಗಾರರಿಗೆ ಸಿಗುವುದು ಅರ್ಧ ಮಾತ್ರ. ಉಳಿದವು ಕೊಳೆಯುತ್ತದೆ. ಇತ್ತೀಚಿನ…

Read more
cashew un productive

ಗೇರು ಮರದ ಚಿಗುರು ಹೀಗೆ ಆಗುವುದಕ್ಕೆ ಕಾರಣ.

ಗೇರು ಮರಗಳ ಎಲ್ಲಾ  ಎಳೆ ಚಿಗುರು ಒಣಗುವ ಈ ಸಮಸ್ಯೆ ಯಾಕೆ ಆಗುತ್ತದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ಇತ್ತೀಚೆಗಿನ ಗೇರು ತೋಟಗಳಲ್ಲಿ ಇಂತಹ ಸಸ್ಯಗಳ ಸಂಖ್ಯೆ ಹೆಚ್ಚುತ್ತಿದ್ದು, ಇದಕ್ಕೆ ಕಾರಣ ಸಸ್ಯಾಭಿವೃದ್ದಿ ಮಾಡುವಾಗ ಸೂಕ್ತ ಸಸ್ಯ ಮೂಲದಿಂದ ಕಸಿ ಕಡ್ಡಿಗಳನ್ನು ಆಯ್ಕೆ ಮಾಡದೆ ಇರುವುದು. ಸಸಿಗಳಿಗೆ ಬೇಡಿಕೆ ಇದೆ ಎಂದು ಬೆಳೆಗಾರರ ಶ್ರಮದ ಮೇಲೆ ಆಟ ಆಡುವ ಮನೋಸ್ಥಿತಿ ಇದು ಎಂದರೂ ತಪ್ಪಾಗಲಾರದು. ಗೇರು ಮರದ ವಿಶೇಷ ಎಂದರೆ ಅದು ಚಿಗುರಿದಾಗ ಹೂವಾಗುತ್ತದೆ. ಚಿಗುರು ಬಂದು…

Read more
ಉಪ್ಪು ಹಾಕುವ ಭಾಗ

ತೆಂಗಿನ ಮರಗಳಿಗೆ ಉಪ್ಪು ಹಾಕಿದರೆ ಏನು ಪ್ರಯೋಜನ.

ತೆಂಗಿನ ಮರದ ಬುಡಕ್ಕೆ ಉಪ್ಪು ಹಾಕುವ ಬಗ್ಗೆ ತಿಳಿದುಕೊಳ್ಳಲು ಕೂತೂಹಲವೇ? ಇಲ್ಲಿದೆ ಇದರ ಕುರಿತಾಗಿ ಸಂಪೂರ್ಣ ಮಾಹಿತಿ. ನಮ್ಮ ಹಿರಿಯರು ಅದರಲ್ಲೂ ಕರಾವಳಿ ಭಾಗದ ತೆಂಗು ಬೆಳೆಗಾರರು ತೆಂಗಿನ ಮರದ ಬುಡಕ್ಕೆ ವರ್ಷಕ್ಕೊಮ್ಮೆ 2 ಸೇರು ಉಪ್ಪು ಹಾಕುತ್ತಿದ್ದರು. ಇದಕ್ಕೆ ಇವರು ಕೊಡುತ್ತಿದ್ದ ಕಾರಣ ಉಪ್ಪು ಹಾಕಿದರೆ ಮಣ್ಣಿನಲ್ಲಿ ತೇವಾಂಶ ಉಳಿಯುತ್ತದೆ ಎಂದು. ಹಿಂದೆ ಈಗಿನಂತೆ ತೆಂಗಿಗೆ ನೀರು ಉಣಿಸುವ ಪದ್ದತಿ ಕಡಿಮೆ ಇತ್ತು. ಆಗ ಬೇಸಿಗೆಯಲ್ಲಿ ತೇವಾಂಶವನ್ನು ಇದು ಉಳಿಸಿ ತೆಂಗನ್ನು ರಕ್ಷಿಸುತ್ತದೆ ಎನ್ನುತ್ತಿದ್ದರು. ಇದಲ್ಲದೆ …

Read more
ಬೀಜದ ಕಾಯಿ ಆಯ್ಕೆಗೆ ಸೂಕ್ತವಾದ ಲಕ್ಷಣವುಳ್ಳ ತಾಯಿ ಮರ

ಬೀಜದ ತೆಂಗಿನ ಕಾಯಿ- ನಿಮ್ಮದೇ ಮರದಿಂದ ಆಯ್ಕೆ ಹೇಗೆ?

ತೆಂಗು ಬೆಳೆಯಯಲ್ಲಿ ಬೀಜದ ಆಯ್ಕೆ ಪ್ರಾಮುಖ್ಯ ಹಂತ. ಬೀಜದ ತೆಂಗಿನ ಕಾಯಿ ಅವರವರ  ತೋಟದ ಮರಗಳಿಂದ ಆಯ್ಕೆ ಮಾಡಿಕೊಂಡರೆ ಬಹಳ ಉತ್ತಮ. ತೆಂಗಿನ ಕುರಿತಾಗಿ ಯಾವುದೇ ಲೇಖನಗಳು ಹಾಕಿದಾಗಲೂ ಇದರ ಬೀಜ ಎಲ್ಲಿ ಸಿಗುತ್ತದೆ ಎಂಬುದಾಗಿ ಕೇಳುತ್ತಾರೆ. ಇವರಿಗೆಲ್ಲಾ ನಾವು ಹೇಳುವುದು ನಿಮ್ಮ ಮನೆಯಲ್ಲಿರುವ ಅಥವಾ ನಿಮ್ಮ ಪರಿಚಯಸ್ಥರ ಮನೆಯಿಂದ ಬೀಜ ತಂದು ನೀವೇ ಸಸಿ ಮಾಡಿ ಎಂದು. ಇದು ಧೀರ್ಘಾವಧಿಯ ಬೆಳೆ ಆದ ಕಾರಣ ನೀವು ಆಯ್ಕೆ ಮಾಡಿದ ಬೀಜವೇ ಆಗಬೇಕು.ನಿಮ್ಮ ಕಣ್ಣೆದುರೇ ಇದ್ದ  ಮರದ…

Read more
ಟಿ ಸೊಳ್ಳೆ ಬಾಧಿಸದ ಗೇರು ಮಿಡಿ

ಗೇರು ಬೆಳೆಯಲ್ಲಿ ಹೆಚ್ಚು ಫಸಲು ಪಡೆಯಲು ಈ ಕ್ರಮ ಅನುಸರಿಸಿ.

ಗೇರು ಬೆಳೆಗೆ ಅಗತ್ಯವಾಗಿ ಬೇಕಾದ ಆರೈಕೆ ಎಂದರೆ ಚಿಗುರು ಮತ್ತು ಹೂವು ಬರುವಾಗ ಕೀಟ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದು. ಇಲ್ಲಿ ಉದಾಸೀನ ಮಾಡಿದರೆ ಫಸಲು ಭಾರೀ ಕಡಿಮೆಯಾಗುತ್ತದೆ. ಈ ಸಮಯದಲ್ಲಿ ಟಿ. ಸೊಳ್ಳೆ ಫಸಲಿನ ನಶ್ಟವನ್ನು ಉಂಟು ಮಾಡುತ್ತದೆ. ಗೋಡಂಬಿ ಬೆಳೆಯಲ್ಲಿ ಟಿ- ಸೊಳ್ಳೆ ಕೀಟವನ್ನು  ನಿಯಂತ್ರಿಸಿಕೊಂಡಲ್ಲಿ ಬೆಳೆ ಬಂಪರ್. ಆದಾಯವೂ ಸೂಪರ್. ಟಿ ಸೊಳ್ಳೆ ಕೀಟವನ್ನು ಸುರಕ್ಷಿತವಾಗಿ ನಿಯಂತ್ರಣ ಮಾಡುವುದು ಹೀಗೆ. ರಸ್ತೆ ಬದಿಯಲ್ಲಿರುವ ಗೇರು ಮರಗಳಿಗೆ ಯಾವ ಟಿ- ಸೊಳ್ಳೆಯ ಕಾಟವೂ ಇಲ್ಲ….

Read more
leaf yellowing

ಅಡಿಕೆ ಗರಿ ಒಣಗುತ್ತಿದೆಯೇ – ಇದು ಉತ್ತಮ ಸುರಕ್ಷಿತ ಪರಿಹಾರ.

ಬಿಸಿಲಿನ ಝಳ ಹೆಚ್ಚಾದಾಗ, ಶುಷ್ಕ ವಾತಾವರಣ  ಸ್ಥಿತಿ ಇರುವಾಗ ಅಡಿಕೆ, ತೆಂಗಿನ ಗರಿಗಳು ಹಳದಿಯಾಗಿ ಭಾಗಶಃ ಒಣಗುವುದಕ್ಕೆ ಸರಳ ಪರಿಹಾರ ಇಲ್ಲಿದೆ. ಯಾವಾಗಲೂ ಸಸ್ಯಗಳ ಎಲೆಗಳು ಹಸುರಾಗಿರಬೇಕು. ಆಗ ಅದರ ಉಸಿರಾಟ ನಡೆಸುವ ಅಂಗಗಳು (Stomata) ಚೆನ್ನಾಗಿ ಕೆಲಸ ಮಾಡುತ್ತದೆ. ಎಲೆಗಳ ಹಸುರು ಭಾಗ (ಪತ್ರ ಹರಿತ್ತು)ದಲ್ಲಿ ಈ ಸ್ಟೊಮಟಾ ಇರುತ್ತದೆ. ಹರಿತ್ತು ಕಡಿಮೆ ಅದಂತೆ ಸಸ್ಯ  ಬೆಳವಣಿಗೆ ಕುಂಠಿತವಾಗುತ್ತದೆ. ಬಹುತೇಕ ಎಲೆಗಳು ಹಳದಿಯಾಗಿ ಒಣಗಿದರೆ ಮರ ಸಾಯಲೂ ಬಹುದು.  ಇದಕ್ಕೆ ಕಾರಣ ಒಂದು ಬಿಸಿಲು. ಬಿಸಿಲಿನ…

Read more
pest problem

ಅಡಿಕೆ ಹೂಗೊಂಚಲು ಒಣಗುತ್ತಿದೆಯೇ ? ಯಾವ ಕಾರಣ- ಪರಿಹಾರ.

ಅಧಿಕ ಆದಾಯದ ಅಡಿಕೆ ಬೆಳೆಯಲ್ಲಿ ಹೂಗೊಂಚಲು ಒಣಗುವ ಸಮಸ್ಯೆ ಅತೀ ದೊಡ್ಡದು. ಇದಕ್ಕೆ ಪರಿಹಾರ ಸಿಂಗಾರಕ್ಕೆ ಸಿಂಪರಣೆ ಒಂದೇ.ರಾಸಾಯನಿಕ ಸಿಂಪರಣೆ ಇಷ್ಟವಿಲ್ಲದವರು ಮರದಲ್ಲಿ ಒಣಗಿದ ಹೂಗೊಂಚಲು ಶೇಷವನ್ನು ಸಂಪೂರ್ಣವಾಗಿ ತೆಗೆದು ಸ್ವಲ್ಪ ಮಟ್ಟಿಗೆ ನಷ್ಟದಿಂದ ಪಾರಾಗಬಹುದು. ಕಳೆದ ವರ್ಷ ಅಡಿಕೆ ಬೆಳೆಗಾರರು ಭಾರೀ ಪ್ರಮಾಣದಲ್ಲಿ ಬೆಳೆ ನಷ್ಟ ಮಾಡಿಕೊಂಡಿದ್ದಾರೆ. ಕಾರಣ ಉತ್ತಮ ಹೂ ಗೊಂಚಲು ಇತ್ತು. ಆದರೆ ಹೂ ಗೋಂಚಲೆಲ್ಲಾ ಒಣಗಿ ಹಾಳಾಗಿದೆ. ಇದರಿಂದಾಗಿ ಬೆಳೆ ಸುಮಾರು 30% ನಷ್ಟವಾಗಿದೆ. ಈ ವರ್ಷ ಹಾಗಾಗಬಾರದು ಎಂದು ಬೆಳೆಗಾರರು…

Read more
betel leaf

ವೀಳ್ಯದೆಲೆ ಬೆಳೆಗಾರರೇ ನಿಮ್ಮ ಸಮಸ್ಯೆಗೆ ಇಲ್ಲಿದೆ ಉತ್ತರ.

ವೀಳ್ಯದೆಲೆ ಬೇಸಾಯ  ವಾರದ ಆದಾಯದ  ಬೆಳೆಯಾಗಿದ್ದು ಸಾಕಷ್ಟು ರೈತರು ನಿತ್ಯ ಖರ್ಚಿನ ಬೆಳೆಯಾಗಿ ಇದನ್ನು ಬೆಳೆಸುತ್ತಾರೆ. ಕರ್ನಾಟಕದಲ್ಲಿಇದರ ವಿಸ್ತೀರ್ಣ 8288 ಹೆಕ್ಟರ್ ಹಾಗೂ ಇಳುವರಿ 153600 ಮೆ.ಟನ್. ಎಲೆಗಳು ಉತ್ಪತ್ತಿಯಾಗುತ್ತಿದೆ.ಈ ಬೆಳೆಯಲ್ಲಿ ಇತ್ತೀಚೆಗೆ  ಕೆಲವು ರೋಗಗಳು ಬೆಳೆಗಾರರನ್ನು ಸೋಲಿಸುತ್ತಿದೆ. ಎಲೆ ಚುಕ್ಕೆ ರೋಗ, ಎಲೆ ಮುರುಟು ರೋಗ, ಹಾಗೆಯೇ ಎಲೆಯ ಸೊರಗು ರೋಗ, ಜೊತೆಗೆ ಬುಡ ಕೊಳೆಯುವ ರೋಗ ಹೆಚ್ಚಿನ ವೀಲ್ಯದೆಲೆ ಬೇಸಾಯಗಾರರು ಅನುಭವಿಸುತ್ತಿರುವ ಸಮಸ್ಯೆ. ಇಂತಹ ವೀಳ್ಯದೆಲೆಗೆ ಮಾರುಕಟ್ಟೆ ಮೌಲ್ಯ ಇರುವುದಿಲ್ಲ. ಕರ್ನಾಟಕದ ಪ್ರಮುಖ  ವೀಳ್ಯದೆಲೆ…

Read more
tender arecanut

ಅಡಿಕೆ ಬೆಳೆಗಾರರಿಗೆ ವರ – ಅಡಿಕೆ ಮಿಲ್.

ಅಡಿಕೆ ಬೆಳೆಯಲ್ಲಿ ಎಲ್ಲಾ ಕಡೆ ಒಂದೇ ಸಮಯದಲ್ಲಿ ಅಡಿಕೆ ಕೊಯಿಲು ಆದಾಗ ಸುಲಿಯುವ ಕೆಲಸ ದೊಡ್ಡ ಕಷ್ಟ. ಜನ ಸಿಗುವುದಿಲ್ಲ. ಆ ಸಮಯದಲ್ಲಿ ಒಮ್ಮೆಗೇ ಟನ್ ಗಟ್ಟಲೆ ಅಡಿಕೆ ಸಿಪ್ಪೆ ತೆಗೆಯುವ ವ್ಯವಸ್ಥೆ ಎಂದರೆ ಅಡಿಕೆ ಮಿಲ್ ಗಳು. ಇದು ಬಾಡಿಗೆಯ ಆಧಾರದಲ್ಲಿ ಕೆಲಸ ಮಾಡಿ ಬೆಳೆಗಾರರಿಗೆ ತುಂಬಾ ಸಹಕಾರಿಯಾಗುತ್ತದೆ. ಭತ್ತವನ್ನು ಗದ್ದೆಯಿಂದ ಕೊಯಿಲು ಮಾಡಿ ಮಿಲ್ ಗೆ ಒಯ್ದರೆ ಅಲ್ಲಿ ಅದನ್ನು ಅಕ್ಕಿ ಮಾಡಿಕೊಡುವಂತೆ, ಅಡಿಕೆಗೂ ಇಂತಹ  ಒಂದು ವ್ಯವಸ್ಥೆ ಬಂದಿದೆ. ಈ ಯಾಂತ್ರಿಕ ವ್ಯವಸ್ಥೆಯಲ್ಲಿ…

Read more
coconut tree full of nuts

ತೆಂಗಿನ ತೋಟ – ಬೇಸಿಗೆಯಲ್ಲಿ ತೇವಾಂಶ ರಕ್ಷಣೆಗೆ ಹೀಗೆ ಮಾಡಿ.

ಬೇಸಿಗೆಯ ಕಾಲದಲ್ಲಿ ತೆಂಗಿನ ಮರ/ ಸಸಿಯ ಬೇರುಗಳಿರುವ ಭಾಗ ತೇವಾಂಶದಿಂದ ಕೂಡಿದ್ದರೆ ಇಳುವರಿ ಹೆಚ್ಚುತ್ತದೆ.ತೇವಾಂಶ ರಕ್ಷಣೆಗೆ ಹೀಗೆ ಮಾಡಬಹುದು. ಬೇಸಿಗೆಯ ಸಮಯದಲ್ಲಿ ನೀರಾವರಿ ಅತೀ ಪ್ರಾಮುಖ್ಯ ಕೆಲಸ. ಅದರ ಜೊತೆಗೆ ಮಣ್ಣಿನಲ್ಲಿ ಸೂಕ್ಷ್ಮಾಣು ಜೀವಿಗಳ ಚಟುವಟಿಕೆಯೂ ನಡೆಯುತ್ತಿರಬೇಕು. ಹೀಗೆ ಆಗಲು ಬೆಳೆಗಾರರು ಮಾಡಬೇಕಾದ ಕೆಲವು ಅಗತ್ಯ ಕೆಲಸಗಳು ಹೀಗಿವೆ. ತೆಂಗಿನ ಮರ ಎಂದರೆ ನಾವು ಅದಕ್ಕೆ ಎಲ್ಲಾ ಸಾವಯವ ತ್ಯಾಜ್ಯಗಳನ್ನು ಬುಡಕ್ಕೆ ಹಾಕುತ್ತೇವೆ. ಅವು ಮಳೆಗಾಲದಲ್ಲಿ ಕರಗಿ ಬುಡದಲ್ಲಿ ಗೊಬ್ಬರವಾಗುತ್ತದೆ. ಬೇಸಿಗೆಯಲ್ಲಿ ಬಿಸಿಲಿಗೆ ಒಣಗುತ್ತಾ ಇರುತ್ತದೆ. ಬೇಸಿಗೆ…

Read more
error: Content is protected !!