Weed less arecanut garden

ಕಳೆ ಹೆಚ್ಚು ಇದ್ದಲ್ಲಿ ಬೆಳೆ ತುಂಬಾ ಕಡಿಮೆ.

ಬಹಳ ಜನ ಬೆಳೆಗಳಿಗೆ ನೀರು ಕೊಟ್ಟಷ್ಟೂ ಒಳ್ಳೆಯದು ಎಂಬು ಭಾವಿಸುತ್ತಾರೆ. ಮಳೆಗಾಲದ ಮಳೆಗೆ ನೆಲ ಮತ್ತು ಸಸ್ಯಗಳು ಹೇಗೆ ಇರುತ್ತವೆಯೋ ಅದೇ  ರೀತಿ ಬೇಸಿಗೆಯಲ್ಲಿಯೂ ಇರುವಂತೆ ನೋಡಿಕೊಳ್ಳುತ್ತಾರೆ.  ನಮ್ಮ ಈ ವಿಧಾನದಿಂದಾಗಿ ಭೂಮಿಯಲ್ಲಿ ವರ್ಷದಿಂದ ವರ್ಷಕ್ಕೆ ಫಲವತ್ತತೆ ಕ್ಷೀಣಿಸುತ್ತದೆ. ಇಳುವರಿಯೂ ಕಡಿಮೆಯಾಗುತ್ತದೆ. ಇದು ನಮ್ಮೆಲ್ಲರ ಸಮಸ್ಯೆ: ಸಾಮಾನ್ಯವಾಗಿ ನಿರಂತರ 3-4  ವರ್ಷ ಗೊಬ್ಬರ  ಕೊಡುತ್ತಿದ್ದರೆ , ಒಂದು ವರ್ಷ ಏನೂ ಗೊಬ್ಬರ ಕೊಡದಿದ್ದರೂ ಬೆಳೆಯಲ್ಲಿ ಇಳುವರಿ ಕಡಿಮೆಯಾಗಬಾರದು. ಆದರೆ ಆಗುತ್ತದೆ. ಕಾರಣ ನಾವು ವರ್ಷ ವರ್ಷ ಕೊಡುವ…

Read more
ತೆಂಗಿನ ಮರ

ತೆಂಗಿನ ತೋಟದಲ್ಲಿ ಗರಿಷ್ಟ ಆದಾಯ ಕೊಡಬಲ್ಲ ಮಿಶ್ರ ಬೆಳೆ.

ಮಿಶ್ರ ಬೆಳೆ ಬೆಳೆಸಲು ಅತೀ ಸೂಕ್ತ ವಾದ ತೋಟ ಎಂದರೆ ತೆಂಗಿನ ತೋಟ. ಇದರ ಮಧ್ಯಂತರದಲ್ಲಿರುವ ಸ್ಥಳಾವಕಾಶ ಬೇರೆ ಯಾವ ಬೆಳೆಯಲ್ಲೂ ಸಿಗದು. ಆದ ಕಾರಣ  ತೆಂಗನ್ನು ಏಕ ಬೆಳೆಯಾಗಿ  ಉಳಿಸಿಕೊಳ್ಳದೆ ಸಾಧ್ಯವಾದಷ್ಟು ಮಿಶ್ರ ಬೆಳೆಗಳನ್ನು  ಬೆಳೆಸಿರಿ. ಒಂದು ತೆಂಗಿನ ತೋಟದಲ್ಲಿ ಮರವೊಂದರಲ್ಲಿ 100 ಕಾಯಿ ಸಿಕ್ಕರೂ ಸಹ  ಒಂದು ಎಕ್ರೆಯಲ್ಲಿ ಸುಮಾರು 8000  ಕಾಯಿಗಳು. ಇದರ ಮಾರಾಟದಿಂದ ಸಿಗಬಹುದಾದ ಸರಾಸರಿ ಉತ್ಪತ್ತಿ, ಸುಮಾರು 80,000 ರೂ. ಗಳು. ಒಂದು ಎಕ್ರೆಗೆ ಇಷ್ಟು ಉತ್ಪತ್ತಿ ಸಾಕೇ?  ಖಂಡಿತವಾಗಿಯೂ …

Read more
Good yield of arecanut

ಅಡಿಕೆ – ಅಧಿಕ ಇಳುವರಿಗೆ ಹೀಗೆ ಗೊಬ್ಬರ ಕೊಡಿ.

ಬಹಳ ಜನ ಅಡಿಕೆ ಬೆಳೆಯಲ್ಲಿ ಭವಿಷ್ಯ ಕಾಣುವವರಿದ್ದಾರೆ. ಅಧಿಕ ಇಳುವರಿ ಬೇಕು, ಯಾವ ಗೊಬ್ಬರ ಕೊಡಬೇಕು ಎಂಬ ಮಾಹಿತಿಗೆ ಕಾಯುತ್ತಿದ್ದಾರೆ. ಇಂಥ ಮಾಹಿತಿ ಇಲ್ಲಿದೆ. ಒಂದು ಅಡಿಕೆ ಮರದ  ಗರಿಷ್ಟ ಉತ್ಪಾದಕತೆ  ಸುಮಾರು  ಮೂರು ಗೊನೆ. ಒಂದು ಗೊನೆಯಲ್ಲಿ ಸರಾಸರಿ 1 ಕಿಲೋ ಅಡಿಕೆ. ನಾಲ್ಕು  ಕಿಲೋ ಅಡಿಕೆ ಬರುವುದು ಅಪರೂಪ. ಸುಮಾರು 2 -3 ಕಿಲೋ ಅಡಿಕೆ ಉತ್ಪಾದನೆ ಪಡೆಯಲು  ವ್ಯವಸ್ಥಿತವಾದ  ಬೇಸಾಯ ಕ್ರಮ ಮತ್ತು ಪೋಷಕಾಂಶ ನಿರ್ವಹಣೆ ಅಗತ್ಯ. ಯಾವ ನಿರ್ವಹಣೆ: ಅಡಿಕೆ ಮರಗಳ…

Read more

ಅಡಿಕೆ ಮರಗಳು ಹೀಗೆ ಯಾಕೆ ಆಗುತ್ತವೆ?

ಸಹಜ ಸ್ಥಿತಿಯಲ್ಲಿ ಅಡಿಕೆ ಮರದ ಗಂಟುಗಳು  ಒಂದೇ ನೇರಕ್ಕೆ  ಸುತ್ತು ಬಂದಿರಬೇಕು.ಆದರೆ  ಕೆಲವು ತೊಟಗಳಲ್ಲಿ ಕೆಲವು ಮರಗಳಲ್ಲಿ ಅದರ ಗಂಟು ವಿಚಿತ್ರವಾಗಿ ಗರಗಸದ ತರಹ ಬೆಳೆಯುತ್ತವೆ. ಇದ್ದು ರೋಗವೋ ಎಂಬ ಸಂದೇಹ ರೈತರಲ್ಲಿದೆ. ಇದು ರೋಗವಲ್ಲ.  ಪೊಷಕಾಂಶದ ಅಸಮತೋಲನ. ಗರಗಸ ಗಂಟು ಹೇಗೆ ಆಗುತ್ತದೆ? ಅದು 2005 ನೇ ಇಸವಿ. ಬಂಟ್ವಾಳ ತಾಲೂಕು, ಕಾಅವಳ ಮುಡೂರು ಗ್ರಾಮದ ಕೆದ್ದಳಿಕೆ ಗಣೇಶ್ ಭಟ್ ಇವರ ತೋಟಕ್ಕೆ  ಹೋಗಿದ್ದೆ. ಆಗ ಅವರು ತಮ್ಮ ಅಡಿಕೆ ಮರಗಳಿಗೆ ಕೊಡುತ್ತಿದ್ದ ಗೊಬ್ಬರ ಹರಳಿನ ಹಿಂಡಿ. ಹನಿ…

Read more
coconut palm

ತೆಂಗಿನ ಸಸಿ ಬೆಳವಣಿಗೆಗೆ ಇದು ದೊಡ್ದ ತಡೆ.

 ಮುಸ್ಸಂಜೆ ಮತ್ತು ಕತ್ತಲೆಗೆ ದೀಪದ ಬೆಳಕಿಗೆ ಬಂದು ಬಿಳುವ ದುಂಬಿಗಳಲ್ಲಿ ಕುರುವಾಯಿ ಕೀಟ ಒಂದು.ಈ ದುಂಬಿ ತೆಂಗಿನ ಬೆಳೆಗಾರರ ಅತೀ ದೊಡ್ದ ಶತ್ರು.   ನಮ್ಮ ಹಿರಿಯರು ಹೇಳುವುದಿದೆ, ಒಂದು ಕುರುವಾಯಿ ಕೊಂದರೆ 1 ದೇವಾಸ್ಥಾನ ಕಟ್ಟಿದ ಪುಣ್ಯವಿದೆ ಎಂದು. ಯಾಕೆಂದರೆ ಕುರುವಾಯಿ ಅಷ್ಟು ಹಾನಿ ಮಾಡುತ್ತದೆ.. ಆದ ಕಾರಣ  ವೃಕ್ಷಕ್ಕೆ ತೊಂದರೆ ಕೊಡುವ ಕೀಟ ಎಂಬ ಭಾವನೆಯಿಂದಲಾದರೂ ಅದು ನಶಿಸಲಿ ಎಂದು ಹಾಗೆ ಹೇಳಿರಬೇಕು. ಬಾಧೆಯ ಲಕ್ಷಣ: ತೆಂಗಿನ ಸಸಿಯ/ಮರದ ಮೂಡುತ್ತಿರುವ ಇನ್ನೂ ಅರಳಿರದ ಸುಳಿಯ…

Read more
Areca yield

ಅಡಿಕೆಗೆ ಬೇಸಿಗೆಯಲ್ಲಿ ಗೊಬ್ಬರ ಕೊಟ್ಟರೆ ಭಾರೀ ಪ್ರಯೋಜನ.

ಅಡಿಕೆ ತೆಂಗು ಗೆ ಹಾಗೆಯೇ ಯಾವುದೇ ಧೀರ್ಘಾವಧಿ ಬೆಳೆಗಳಿಗೆ ಪೋಷಕಗಳನ್ನು  ಬೇಸಿಗೆಯಲ್ಲಿ  ಕೊಡುವುದು ಅಧಿಕ ಇಳುವರಿ  ದೃಷ್ಟಿಯಿಂದ  ಉತ್ತಮ. ಇದರಲ್ಲಿ ಬೆಳೆಗಳಿಗೆ ಯಾವುದೇ ಹಾನಿ ಇರುವುದಿಲ್ಲ. ನಾವು ಕೊಡುವ ಪೋಷಕವನ್ನು ಸಸ್ಯಗಳು ಹೀರಿಕೊಳ್ಳಲು ಬೇರಿನ ಭಾಗದಲ್ಲಿ ತೇವಾಂಶ ಇರಬೇಕು. ಇದರ ಫಲಿತಾಂಶ ಅಧ್ಭುತ. ಮನುಷ್ಯ ಪ್ರಾಣಿ ಯಾವುದೇ ಜೀವಿಗಳ ಶರೀರದ ಶಕ್ತಿ ಹೆಚ್ಚಿನ ಪ್ರಮಾಣದಲ್ಲಿ ವ್ಯಯ ಆಗುವುದು ಬೆವರುವ ಬೇಸಿಗೆ ಕಾಲದಲ್ಲಿ. ಈ ಸಮಯದಲ್ಲಿ ಹಸಿವು ಹೆಚ್ಚು. ತಿಂದದ್ದು ಬೇಗ ಜೀರ್ಣ ಆಗುತ್ತದೆ. ಶರೀರ ಹೆಚ್ಚು ಶಕ್ತಿಯನ್ನು…

Read more

ಕೊಕ್ಕೋ ಬೆಳೆದರೆ ನೀರು ಕಡಿಮೆ ಸಾಕು.

ಪ್ರತೀಯೊಂದೂ ಬೆಳೆಗೂ ಅದಕ್ಕೆ ಸೂಕ್ತವಾದ ತಾಪಮಾನ ಪ್ರಾಮುಖ್ಯ ಅಂಶ. ಕಡಿಮೆಯೂ ಆಗಬಾರದು, ಹೆಚ್ಚೂ ಆಗಬಾರದು.  ತಾಪಮಾನದ ಏರು ಪೇರನ್ನು ನಿಯಂತ್ರಿಸಲು ಸಸ್ಯಗಳಿಂದ ಮಾತ್ರ ಸಾಧ್ಯ. ಜೊತೆಗೆ ಮಣ್ಣಿನ ಫಲವತ್ತೆತೆ ಹೆಚ್ಚುತ್ತಾ ಇದ್ದರೆ ಮಾತ್ರ ಇಳುವರಿ ಸ್ಥಿರವಾಗಿರುವುದು. ಇದಕ್ಕೆಲ್ಲಾ   ಸಹಾಯವಾದ ಬೆಳೆ  ಕೊಕ್ಕೋ. ಇದು ತಾಪಮಾನ ಕಡಿಮೆ ಮಾಡುತ್ತದೆ. ಮಣ್ಣಿನ ಫಲವತ್ತತೆ  ಹೆಚ್ಚಿಸುತ್ತದೆ. ನೀರಿನ ಆವೀಕರಣ ತಡೆಯುತ್ತದೆ. ನೆಲಕ್ಕೆ ಬಿಸಿಲು ಹೆಚ್ಚು ಬಿದ್ದಷ್ಟೂ ಹೆಚ್ಚು ಹೆಚ್ಚು ನೀರಾವರಿ ಮಾಡಬೇಕಾಗುತ್ತದೆ. ನೆಲದ ಮೇಲು ಭಾಗದಲ್ಲಿ ಸಸ್ಯದ ಹಸಿರು ಹೊದಿಕೆ  ಇದ್ದಷ್ಟೂ…

Read more
ಅಡಿಕೆ ಯಾಕೆ ಸುರಿ ಬೀಳುತ್ತದೆ

ಅಡಿಕೆ ಯಾಕೆ ಸುರಿ ಬೀಳುತ್ತದೆ? – ಪರಿಹಾರ.

ದಾಸ್ತಾನು ಇಟ್ಟ ಧವಸ ಧಾನ್ಯ ಏನೇ ಇದ್ದರೂ ಸಮರ್ಪಕವಾಗಿ ಇಲ್ಲದಿದರೆ ಅದಕ್ಕೆ ದಾಸ್ತಾನು ಕೀಟ (Storage pest) ಬಂದು ಸುರಿ ಬೀಳುವುದು  ಸಾಮಾನ್ಯ. ಈ ಕೀಟಗಳಲ್ಲಿ ಹಲವು ವಿಧಗಳು ಇದ್ದು, ಅಕ್ಕಿಗೆ ಬರುವ ಗುಗ್ಗುರು,ಅಡಿಕೆಗೆ ಬರುವ ಡಂಕಿ ಬೇರೆ ಹೀಗೆ ಬೇರೆ  ಬೇರೆ ಇದೆ. ಸಾಮಾನ್ಯವಾಗಿ ಸುಲಿದು ದಾಸ್ತಾನು ಇಡುವ ಅಡಿಕೆಗೆ ಈ ಸಮಸ್ಯೆ ಹೆಚ್ಚು. ಹಾಗೆಂದು ಸುಲಿಯದೇ ಇಡುವಲ್ಲಿಯೂ ಇಲ್ಲದಿಲ್ಲ. ಇದು ಮಹಾ ಮಾರಿ ಶತೃ ಎಂತಲೇ ಹೇಳಬಹುದು. ಒಮ್ಮೆ ಈ ಕೀಟ ಬಂದರೆ ಅದನ್ನು ಓಡಿಸುವುದೂ…

Read more

ಬೆಂಡೆ ಬೆಳೆಯಬೇಕೆಂದಿರುವಿರೇ? ಸ್ವಲ್ಪ ಓದಿ.

ಬೆಂಡೆ ಬೆಳೆಯಲ್ಲಿ ನಿಮ್ಮ ಕೈ ಮೀರಿ ಅಗುವ ನಷ್ಟ ಎಂದರೆ ಎಲೆ ಹಳದಿಯಾಗುವಿಕೆ. ಇದರಿಂದ ಗಣನೀಯ ಪ್ರಮಾಣದಲ್ಲಿ ಬೆಳೆ ನಷ್ಟವಾಗುತ್ತದೆ. ಇದಕ್ಕೆ ಕಾರಣ ಒಂದು ವೈರಸ್. ಈ ರೋಗ ಬಂದರೆ ಅದಕ್ಕೆ ಔಷಧಿ ಇಲ್ಲ. ಯಾವ ಗಿಡಕ್ಕೆ  ಯಾವಾಗ ಬರುತ್ತದೆ ಎಂಬುದೂ ಹೇಳಲಿಕ್ಕೆ  ಸಾಧ್ಯವಿಲ್ಲ. ಹೀಗಿರುವಾಗ ಬೆಂಡೆ ಬೆಳೆಸಬೇಕೆಂಬ ಆಸಕ್ತಿ ಇದ್ದರೆ , ಈ ರೋಗಕ್ಕೆ ನಿರೋಧಕ ಶಕ್ತಿ ಪಡೆದ ತಳಿಗಳನ್ನೇ ಬೆಳೆಸಿ. ಆಗ ಕೈಗೆ ಬಂದ ತುತ್ತು ಬಾಯಿಗಿಲ್ಲ ಎಂಬಂತಾಗದು. ಈ ರೋಗಕ್ಕೆ ಔಷಧಿ ಇಲ್ಲದ…

Read more
error: Content is protected !!