ಮಹಾಳಿ ರೋಗಕ್ಕೆ ಮೊಳೆ ಮದ್ದು!

ಒಬ್ಬ ಮಿತ್ರರು ಸಲಹೆ ಕೇಳುತ್ತಾರೆ. ಅಡಿಕೆಯ ಕೊಳೆ ರೋಗ ನಿಯಂತ್ರಣಕ್ಕೆ ಮರದ ಬುಡಕ್ಕೆ ತುಕ್ಕು ಹಿಡಿದ ಮೊಳೆ ಹೊಡೆದರೆ ಆಗುತ್ತದಂತೆ. ಕೇರಳದಲ್ಲಿ ಇದು ಯಶಸ್ವಿಯಾಗಿದೆಯಂತೆ. ಈ ಬಗ್ಗೆ ನಮ್ಮ ಅಭಿಪ್ರಾಯ ಕೇಳುತ್ತಾರೆ. ಮನುಷ್ಯ ತನ್ನೆಲ್ಲಾ ಸಿಟ್ಟನ್ನು ಕೊನೆಗೆ ತೀರಿಸಿಕೊಳ್ಳುವುದು ತನ್ನ ಹೆಂಡತಿಯ ಮೇಲೆ ಎನ್ನುತ್ತಾರೆ ಹಿಂದಿನವರು. ಉಳಿದವರು ಅದಕ್ಕೆ  ಪ್ರತಿಕ್ರಿಯಿಸುತ್ತಾರೆ. ಆದರೆ ಹೆಂಡತಿಗೆ ಗಂಡನೇ ದೊಡ್ದದು. ಅದಕ್ಕೆ ಏನು ಮಾಡಿದರೂ ಮಾತಾಡುವುದಿಲ್ಲ. ಆ ಅವಕಾಶವನ್ನು  ಗಂಡಸು ಬಳಸಿಕೊಳ್ಳುತ್ತಾನೆ. ಇದರ ಉಲ್ಲೇಖ  ಇಲ್ಲಿ ಯಾಕೆಂದರೆ ಯಾವುದಕ್ಕೂ ಪ್ರತಿರೋಧ ಒಡ್ಡದೇ…

Read more
ಅಡಿಕೆ ತೋಟದಲ್ಲಿ ಬಸಿಗಾಲುವೆ ಈ ರೀತಿ ಇರಬೇಕು

ಅಡಿಕೆ ಮರಗಳು ಆರೋಗ್ಯವಾಗಿರಬೇಕಾದರೆ ಬಸಿಗಾಲುವೆ ಅಗತ್ಯ.

ಬಸಿಗಾಲುವೆ  ಇಲ್ಲದ ತೋಟದಲ್ಲಿ ಯಾವಾಗಲೂ ಒಂದಿಲ್ಲೊಂದು ಸಮಸ್ಯೆ ಇದ್ದೇ ಇರುತ್ತದೆ. ಮಣ್ಣಿನಲ್ಲಿ ನೀರು ಇರಲಿ. ಆದರೆ ಆದು ಗಿಡಗಳ ನಿಂತು ಹಳಸಲು ಆಗಬಾರದು. ಅದನ್ನು ತಡೆಯಲು ಬಸಿಗಾಲುವೆಯೇ ಪರಿಹಾರ. ಬಸಿಗಾಲುವೆ ಮಾಡದ ತೋಟ ಅದು ತೋಟವೇ ಅಲ್ಲ. ನೀರು ಬಸಿಯುವುದಕ್ಕೆ ಮಾತ್ರವಲ್ಲದೆ ಬೇರುಗಳ ಶ್ವಾಸೋಚ್ವಾಸಕ್ಕೂ ಬಸಿ ಗಾಲುವೆ ಬೇಕು. ನಿಮ್ಮ ತೋಟದಲ್ಲಿ ಅಡಿಕೆ ಮರಗಳು ಎಷ್ಟು ಪೋಷಕಾಂಶ ಕೊಟ್ಟರೂ ಸ್ಪಂದಿಸದೇ ವರ್ಷದಿಂದ ವರ್ಷ ಇಳುವರಿ ಕಡಿಮೆಯಾಗುವುದು ಉಂಟೇ? ಸಸಿ/ ಮರಗಳ ಶಿರ ಭಾಗ ಸಪುರವಾಗುತ್ತಾ ಬರುತ್ತದೆಯೇ? ಗಿಡ…

Read more
ಇಂಟರ್ ಸಿ ಮಂಗಳ ತಳಿಯ ಅಡಿಕೆ ಗೊನೆ

ಮಂಗಳ ಇಂಟರ್ಸಿ – ಇದು ಹೊಸ ತಳಿ ಅಲ್ಲ.

ಅಧಿಕ ಇಳುವರಿ ಮತ್ತು ಎತ್ತರಕ್ಕೆ  ಬೆಳೆಯುವುದಿಲ್ಲ ಎಂಬ ಕಾರಣಕ್ಕೆ  ರೈತರು   ಇಂಟರ್ಸಿ ಅಥವಾ ಇಂಟರ್ ಮಂಗಳ, ಅಥವಾ ಇಂಟರ್ ಸೆ, ತಳಿಯನ್ನು  ಬಯಸುತ್ತಾರೆ. ಆದರೆ ಇಂಟರ್ ಸೆ ಎಂಬುದರ ವಾಸ್ತವಿಕತೆ ಏನು ಗೊತ್ತೇ? ಇದು ಅಡಿಕೆ ಸಸಿ  ನೆಡುವ ಸೀಸನ್. ಕೆಲವು ಕಡೆ ಬೀಜದ ಅಯ್ಕೆಯೂ  ಪ್ರಾರಂಭವಾಗಿದೆ. ಬಹುತೇಕ ನರ್ಸರಿಗಳಲ್ಲಿ ಇಂಟರ್ ಮಂಗಳಕ್ಕೇ ಹೆಚ್ಚು ಬೇಡಿಕೆ. ಇದನ್ನೇ ಎಲ್ಲರೂ ಅಧಿಕ ಪ್ರಮಾಣದಲ್ಲಿ ಮಾಡುವವರು. ರೈತರು ಬಯಸುವುದು ಇದನ್ನೇ. ಇಂಟರ್ ಸಿ ಎಂದರೇನು: ಇಂಟರ್ಸಿ ಎಂದರೆ ಏನು. ಎಂಬ…

Read more

ಅಡಿಕೆ ಮರದಲ್ಲಿ ನಳ್ಳಿಗಳು ಯಾಕೆ ಉದುರುತ್ತವೆ?

ಅಡಿಕೆ ಮರದ ಹೂ ಗೊಂಚಲಿನಲ್ಲಿ  ಇರುವ ಎಲ್ಲಾ ಮಿಡಿಗಳೂ  ಕಾಯಿ ಕಚ್ಚಿಕೊಳ್ಳುವುದಿಲ್ಲ. ಸ್ವಲ್ಪ ಉದುರುತ್ತವೆ. ಹೆಚ್ಚಿನವು ಉಳಿಯುತ್ತದೆ. ಎಲ್ಲವೂ ಉದುರಿದರೆ , ಲೆಕ್ಕಕ್ಕಿಂತ ಹೆಚ್ಚು ಉದುರಿದರೆ   ಆಗ ತಲೆ ಬಿಸಿ ಮಾಡುವ ಬದಲಿಗೆ ಕೆಲವು ನಿರ್ವಹಣೆ ಮಾಡಿ ಉಳಿಸುವ ಪ್ರಯತ್ನ ಮಾಡಬೇಕು. ಅಡಿಕೆ ಮರದ ಹೂ ಗೊಂಚಲಿನಲ್ಲಿ ಅಕ್ಕಿಯ ತರಹ ಇರುವಂತದ್ದು, ಗಂಡು ಹೂವು. ಕಡಲೆ ಗಾತ್ರದ ತರಹ ಇರುವಂತದ್ದು ಹೆಣ್ಣು ಹೂವು. ಹೂ ಗೊಂಚಲು ಅರಳಿದ ತಕ್ಷಣದಿಂದಲೇ ಗಂಡು ಹೂವು ಅರಳಲಾರಂಭಿಸುತ್ತದೆ.  ಅದು ಸುಮಾರು 24…

Read more
ಉತ್ತಮ ಇಳುವರಿ ಕೊಡುವ ಮರಗಳಿಂದ ಬೀಜ ಆಯ್ಕೆ ಮಾಡಬೇಕು.

ತೆಂಗು – ಲೋಕಲ್ ತಳಿಗಳಲ್ಲಿ ಉತ್ತಮ ಬೀಜ ಆಯ್ಕೆ.

ಮೂಲದಿಂದಲೂ ನಾವು ತೆಂಗು ಬೆಳೆಸುವಾಗ ಸ್ಥಳೀಯ ತಳಿಯನ್ನೇ ಆಯ್ಕೆ ಮಾಡುತ್ತಾ ಬಂದಿದ್ದೇವೆ. ಎಲ್ಲಿ ಉತ್ತಮ ತೆಂಗಿನ ಸಸಿ ಇದೆಯೋ ಅಲ್ಲಿಂದ ತೆಂಗಿನ ಬೀಜ ತಂದು ಅದನ್ನು ಬೀಜಕ್ಕಿಟ್ಟು ಅದು ಸಸಿಯಾದ ನಂತರ ನೆಡುವುದು ನಮ್ಮ ಕ್ರಮವಾಗಿದೆ. ಈಗಿನ ಆಧುನಿಕ ಹೈಬ್ರೀಡ್ ತಾಂತ್ರಿಕತೆಯ ಬೀಜೋತ್ಪಾದನೆಗೂ  ಮೂಲ ಇದೇ. ನೈಸರ್ಗಿಕ ಮಿಶ್ರ ಪರಾಗಸ್ಪರ್ಶ: ಸ್ಥಳಿಯ ತಳಿಗಳು ನೈಸರ್ಗಿಕವಾಗಿ  ಪರಾಗಸ್ಪರ್ಶಕ್ಕೆ ಒಳಗಾಗಿ ಆದವುಗಳು. ಇಂದು ನಮ್ಮಲ್ಲಿರುವ 95% ತೆಂಗಿನ ತೋಟಗಳು ಇದೇ ವಿಧಾನದಲ್ಲಿ ಆಯ್ಕೆ ಮಾಡಿದ್ದೇ ಆಗಿದೆ. ಇಂತಲ್ಲಿ  ಕೆಲವು ಉತ್ತಮ…

Read more

ಗೇರು ಬೆಳೆಯಲ್ಲಿ ಹೆಚ್ಚು ಇಳುವರಿ ಬೇಕಾದರೆ ಇದು ಅಗತ್ಯ.

ಗೇರು ಚಿಗುರು ಬಿಡುವ ಸಮಯ ಅಕ್ಟೋಬರ್ ನಿಂದ ಪ್ರಾರಂಭವಾಗಿ ಫೆಬ್ರವರಿ ತನಕವೂ ಮುಂದುವರಿಯುತ್ತದೆ. ಚಿಗುರುವ ಸಮಯದಲ್ಲಿ ಈ ಬೆಳೆಗೆ ಕೀಟಗಳ ತೊಂದರೆ  ಜಾಸ್ತಿ.ಇದನ್ನು  ನಿವಾರಣೆ ಮಾಡಿಕೊಳ್ಳದಿದ್ದರೆ , ಚಿಗುರು ಹಾಳಾಗುತ್ತದೆ. ಫಸಲು ಗಣನೀಯವಾಗಿ ಕಡಿಮೆಯಾಗುತ್ತದೆ. ಯಾವ ಕೀಟಗಳಿಂದ ತೊಂದರೆ: ಚಿಗುರುವ ಸಮಯದಲ್ಲಿ ಎಳೆ ಚಿಗುರನ್ನು ತಿನ್ನಲು ಗುಲಗುಂಜಿ ಹುಳದ ತರಹದ ಒಂದು ಹಾರುವ ಕೀಟ ತಿನ್ನುತ್ತದೆ. ಇದರಿಂದ ಎಳೆ  ಚಿಗುರು ಹಾಳಾಗಿ ಒಣಗುತ್ತದೆ. ಎಲೆಗಳಲ್ಲೊ ಹರಿತ್ತು  ಇರುವುದಿಲ್ಲ. ತಿಂದು ಹಾಕಿದ ಹಿಕ್ಕೆ  ಇರುತ್ತದೆ. ಕೆಲವು ಸಮಯದಲ್ಲಿ  ಇದರ…

Read more
ಟಿ ಸೊಳ್ಳೆ ಬಾಧಿಸದ ಗೇರು ಮಿಡಿ

ಟಿ- ಸೊಳ್ಳೆ ನಿಯಂತ್ರಣಕ್ಕೆ – ಸಿಂಪರಣೆ ಬೇಕಾಗಿಲ್ಲ.

ಗೋಡಂಬಿ ಅಥವಾ ಗೇರು ಒಣ ಭೂಮಿಯಲ್ಲಿ ಬೆಳೆಯಬಹುದಾದ ಲಾಭದಾಯಕ ಬೆಳೆ. ಇದರ ಪ್ರಮುಖ ಸಮಸ್ಯೆ ಎಂದರೆ ಟಿ- ಸೊಳ್ಳೆ. ಇದರ ನಿಯಂತ್ರಣಕ್ಕೆ ಈ ತನಕ ವಿಷ  ರಾಸಾಯನಿಕ ಸಿಂಪರಣೆಯನ್ನು  ಶಿಫಾರಸು ಮಾಡಲಾಗುತ್ತಿದ್ದರೆ  ಈಗ ಸುರಕ್ಷಿತ ವಿಷ  ರಹಿತ  ಪರಿಹಾರ ಫಲಿತಾಂಶ ಕೊಟ್ಟಿದೆ. ಇನ್ನು “ಟಿ” ಸೊಳ್ಳೆ ನಿಯಂತ್ರಣಕ್ಕೆ ಸಿಕ್ಕ ಸಿಕ್ಕ ವಿಷ ಕೀಟ ನಾಶಕ ಬಳಸಬೇಕಾಗಿಲ್ಲ. “ಟಿ” ಸೊಳ್ಳೆಯಿಂದ ಗೋಡಂಬಿ ಬೆಳೆಯಲ್ಲಿ ಸುಮಾರು 50% ಕ್ಕೂ ಹೆಚ್ಚಿನ ಫಸಲು ನಷ್ಟವಾಗುತ್ತದೆ. ಗೇರು ಸಸಿಗಳು ಚಿಗುರುವ ಸಮಯದಿಂದ ಪ್ರಾರಂಭವಾಗಿ …

Read more

ಸಿರ್ಸಿ ಅಡಿಕೆ ಎಂಬ ವಿಶಿಷ್ಟ ಅಡಿಕೆ ತಳಿ.

ಮನುಷ್ಯರೆಲ್ಲರೂ ಒಂದೇ. ಆದರೆ  ಗುಣಗಳು ಮಾತ್ರ ಭಿನ್ನ. ಕೆಲವರು ಬಹಳ ಚುರುಕು. ಮತ್ತೆ ಕೆಲವರು ಮಂದ. ಹಾಗೆಯೇ ಫಲ ಕೊಡುವ ಸಸ್ಯಗಳಲ್ಲೂ ಇದೆ. ಕೆಲವು ಉತ್ತಮ ಗುಣವನ್ನು ತಮ್ಮ ಜೀನ್ ನಲ್ಲೇ ಒಳಗೊಂಡಂತದ್ದನ್ನು ಆಯ್ಕೆ  ಮಾಡಿ ಅದನ್ನು ಅಭಿವೃದ್ದಿಪಡಿಸಿ ಬೆಳೆಸಬಹುದಾದ್ ಅತಳಿಯಾಗಿ ಬಿಡುಗಡೆ ಮಾಡಲಾಗುತ್ತದೆ. ಅಂತದ್ದೇ ಇದು ಶಿರಸಿಯ ಆಕೆ ತಳಿ ಅಡಿಕೆ.(SAS). ಎಕ್ರೆಗೆ 28 ಕ್ವಿಂಟಾಲು ಅಡಿಕೆ: ಶಿರ್ಸಿಯ ಆಯ್ಕೆ ಅಡಿಕೆ  ( Sirsi areca selection 1 )  ಉತ್ತರಕನ್ನಡ ಜಿಲ್ಲೆಯ ಶಿರಸಿ ಭಾಗದ…

Read more
ತೆಂಗಿನ ಮರದ ಸುಳಿ ಕೊಳೆ

ತೆಂಗಿನ ಮರದ ಸುಳಿ ಕೊಳೆಯುವುದು ಯಾಕೆ? ಪರಿಹಾರ ಏನು?

ತೆಂಗಿನ ಮರದ ಶಿರ ಹೋಗುವುದಕ್ಕೆ ವಾತಾವರಣ ಕಾರಣ. ಇದು ಯಾವ ಪಕ್ಷಿ, ಪ್ರಾಣಿಯಿಂದಾಗಿ ಆಗುವುದಲ್ಲ. ಇದಕ್ಕೆ ಪ್ರಾರಂಭಿಕ ಹಂತದಲ್ಲಿ ಮಾತ್ರ ಚಿಕಿತ್ಸೆ   ಫಲಕಾರಿ. ಹಳ್ಳಿಯ ಜನ ಈಗಲೂ ಕುಪುಳು ಹಕ್ಕಿ Greater Coucal (ಬಾರದ್ವಾಜ ಪಕ್ಷಿ) ತೆಂಗಿನ ಗರಿಯಲ್ಲಿ ಕುಳಿತು ಮೂತ್ರ ಮಾಡಿದರೆ ತೆಂಗಿನ ಮರವೇ ಸತ್ತು ಹೋಗುತ್ತದೆ ಎಂದು ತಿಳಿದಿದ್ದಾರೆ. ಇದು ಈ ಹಕ್ಕಿಯಿಂದಾಗಿ ಆಗುವುದಲ್ಲ. ಹಕ್ಕಿಗಳು ಮೂತ್ರವನ್ನೇ ಮಾಡಲಾರವು. ಇದು ವಾತಾವರಣದ ಅನುಕೂಲ ಸ್ಥಿತಿ ಒದಗಿದಾಗ ಕೊಳೆತಿನಿ ಶಿಲೀಂದ್ರ ಬಾಧಿಸಿ ಉಂಟುಮಾಡುವ ರೋಗ.  ಸುಳಿ…

Read more
error: Content is protected !!