ಅಡಿಕೆ ಮಾರುಕಟ್ಟೆ ಕೆಲವೇ ದಿನಗಳಲ್ಲಿ ತೇಜಿಯಾಗಲಿದೆ.

ಅಡಿಕೆ ಮಾರುಕಟ್ಟೆ  ಕೆಲವೇ ದಿನಗಳಲ್ಲಿ ತೇಜಿಯಾಗಲಿದೆ.

ಅಡಿಕೆ ಅಥವಾ ಇನ್ಯಾವುದೇ ಮಾರುಕಟ್ಟೆ ಯಾವಾಗ  ತೇಜಿಯಾಗುತ್ತದೆ, ಯಾವಾಗ ಮಂದಿಯಾಗುತ್ತದೆ ಎಂದು ಯಾರೂ ಊಹಿಸಲೂ ಸಾಧ್ಯವಾಗಲಾರದು.  ಮಾರುಕಟ್ಟೆ ವ್ಯವಹಾರದಲ್ಲಿರುವವರ ಲೆಕ್ಕಾಚಾರಗಳೇ ಬೇರೆ, ಕೃಷಿಕರ ಊಹನೆಯೇ ಬೇರೆ. ಇವಕ್ಕೆರಡಕ್ಕೂ ಹೊಂದಾಣಿಕೆ ಆಗುವುದು ತುಂಬಾ ಕಷ್ಟ. ಈ ವರ್ಷ ನಮ್ಮ ರಾಜ್ಯದಲ್ಲಿ ಚುನಾವಣೆ ಇದ್ದರೂ ಸಹ ದರ ಎರುವ ಸಾಧ್ಯತೆ ಕಂಡು ಬರುತ್ತಿದೆ. ಈಗಾಗಲೇ ಇದರ ಸೂಚನೆ ದೊರೆತಿದೆ. ಕಳೆದ ಒಂದು ವಾರದಿಂದ ಕೆಂಪಡಿಕೆ ಮಾರುಕಟ್ಟೆ ಮಲಗಿದ್ದುದು ಎದ್ದು  ನಿಂತಿದೆ. ಈ ಹಿಂದೆ ಎರಡು ತಿಂಗಳುಗಳ ಕಾಲ ಮಾರುಕಟ್ಟೆಯಲ್ಲಿ ಖರೀದಿದಾರರ…

Read more
ಅಡಿಕೆ ಮರದ ಸುಳಿ ಮುರುಟುವುದಕ್ಕೆ ಕಾರಣ ಮತ್ತು ಪರಿಹಾರ

ಅಡಿಕೆ ಮರದ ಗರಿ ಮುರುಟುವುದಕ್ಕೆ ಕಾರಣ ಮತ್ತು ಪರಿಹಾರ.

ಅಡಿಕೆ ಮರದ ಸುಳಿ ಭಾಗ ಮುರುಟಿಕೊಂಡು ಬೆಳವಣಿಗೆ ಕುಂಠಿತವಾಗುವ ಸಮಸ್ಯೆ ಹೆಚ್ಚಿನ ಕಡೆ ಕಂಡು ಬರುತ್ತಿದ್ದು  ಇದಕ್ಕೆ ಒಬ್ಬೊಬ್ಬರು ಒಂದೊಂದು ಕಾರಣ ಹೇಳುತ್ತಾರೆ. ನಿಜವಾದ ಕಾರಣ ಏನು ಇದನ್ನು ಹೇಗೆ ಸರಿಮಾಡಬಹುದು ಎಂಬ ಬಗ್ಗೆ ಇಲ್ಲಿ  ಕೂಲಂಕುಶವಾಗಿ ತಿಳಿಯೋಣ. ಅಡಿಕೆ ಸಸಿ, ತೆಂಗಿನ ಸಸಿ, ಮರಗಳ ಸುಳಿ ಬೆಳವಣಿಗೆ ಹಂತದಲ್ಲಿದ್ದ್ದಾಗ  ಒಂದರಿಂದ ಒಂದು ಗರಿ ಸಧೃಢವಾಗಿ ಬರುತ್ತಾ ಇರಬೇಕು. ಸುಳಿ  ಭಾಗದಲ್ಲಿ ತೆರೆದುಕೊಳ್ಳದ ಗರಿ. ಕೆಳಭಾಗದಲ್ಲಿ ನಿಂತು ನೋಡಿದಾಗ ಒಂದು ಕೋಲಿನ ತರಹ ಕಾಣಿಸುತ್ತದೆ. ಇದು ಸಮರ್ಪಕವಾಗಿ…

Read more
ಅಡಿಕೆಗೆ ಯಾವಾಗ ದರ ಏರಿಕೆ ಆಗಬಹುದು? ಏನೆಲ್ಲಾ ಸಾಧ್ಯತೆಗಳಿವೆ?

ಅಡಿಕೆಗೆ ಯಾವಾಗ ದರ ಏರಿಕೆ ಆಗಬಹುದು? ಏನೆಲ್ಲಾ ಸಾಧ್ಯತೆಗಳಿವೆ?

ಎಲ್ಲರ ನಿರೀಕ್ಷೆ ಅಡಿಕೆಗೆ ದರ ಏರಿಕೆ ಆಗಬಹುದೇ? ಯಾವಾಗ,ಎಷ್ಟು? ಅಥವಾ ಇಳಿಕೆಯಾಗಬಹುದೇ ಎಂಬುದು.ಯಾರೂ ನಿರೀಕ್ಷಿಸದೆ ಇರುವಂತಹ ದರ ಇಳಿಕೆ ಚಾಲಿ ಮಾರುಕಟ್ಟೆಯಲ್ಲಿ ಆಗಿದೆ. ದಿನದಿಂದ ದಿನಕ್ಕೆ ಇಳಿಕೆಯಾಗುತ್ತಾ ಬಂದು ರೂ.49,000 ದಿಂದ  44,000 ಸುಮಾರಿಗೆ  ಕುಸಿದಿದೆ. ಇನ್ನೂ ಇಳಿಕೆಯಾಗಬಹುದು, ಚುನಾವಣೆ ಬೇರೆ ಇದೆ ಎಂದೆಲ್ಲಾ ಮಾತುಗಳು ಕೇಳಿ ಬರುತ್ತಿವೆ. ಆದರೆ ನಮ್ಮ ಊಹೆ ಮತ್ತು ಮಾರುಕಟ್ಟೆ ನಡೆ ಬೇರೆಯೇ ಆಗಿರುತ್ತದೆ. ಅಡಿಕೆ ಉತ್ಪಾದನೆ ಹೆಚ್ಚಾಗಿದೆ. ಆದ ಕಾರಣ ಮಾರುಕಟ್ಟೆಗೆ ಧಾರಾಳ ಅಡಿಕೆ ಬರುತ್ತಾ ಇದೆ. ಅದಕ್ಕನುಗುಣವಾಗಿ ಬೇಡಿಕೆ…

Read more
ಮಾತ್ರೆ ಬಳಸದೆ ಅಡಿಕೆ ದಾಸ್ತಾನು ಇಡುವ ವಿಧಾನ

ಮಾತ್ರೆ ಬಳಸದೆ ಅಡಿಕೆ ದಾಸ್ತಾನು ಇಡುವ ವಿಧಾನ

ಅಡಿಕೆ ದಾಸ್ತಾನು ಇಡುವವರು ಉಗ್ರಾಣ ಕೀಟದ ತೊಂದರೆ ಉಂಟಾಗದಂತೆ ತಡೆಯಲು ಅಲ್ಯೂಮೀನಿಯಂ ಫೋಸ್ಫೇಡ್ ಮಾತ್ರೆಗಳನ್ನು ಬಳಸುತ್ತಿದ್ದು, ಅದು ದಾಸ್ತಾನು ಇಟ್ಟ ಅಡಿಕೆಯನ್ನು ನಿಜವಾಗಿಯೂ ರಕ್ಷಿಸುತ್ತದೆಯೇ ಅಥವಾ ಅದು ಒಂದು ಭ್ರಮೆಯೇ? ಮಾತ್ರೆಗಳನ್ನು ಬಳಸದೆ ದಾಸ್ತಾನು ಇಟ್ಟುರೆ ಅಡಿಕೆ ಹಾಳಾಗದಂತೆ ತಡೆಯುವ ವಿಧಾನ ಯಾವುದು?  ಅಡಿಕೆಯನ್ನು ಸುಲಿದು ಇಟ್ಟರೆ ಯಾವಾಗ ಬೆಲೆ ಬರುತ್ತದೆಯೋ ಆಗ ಮಾರಾಟ ಮಾಡಲು ಅನುಕೂಲವಾಗುತ್ತದೆ. ಅದಕ್ಕಾಗಿ ಹೆಚ್ಚಿನ ಬೆಳೆಗಾರರು ಸುಲಿಯುವವರು ಸಿಕ್ಕಾಗ ಪೂರ್ತಿ ಅಡಿಕೆಯನ್ನು ಸುಲಿದು ಗಾಳಿಯಾಡದಂತೆ  ಗೋಣಿ ಚೀಲಕ್ಕೆ ಪ್ಲಾಸ್ಟಿಕ್ ಹಾಕಿ ದಾಸ್ತಾನು…

Read more
ಅಡಿಕೆ ಗಿಡ ಮಾಡಲು ಮೊಳಕೆ ಬರಿಸುವ ಸೂಕ್ತ ವಿಧಾನ

ಅಡಿಕೆ ಗಿಡ ಮಾಡಲು ಮೊಳಕೆ ಬರಿಸುವ ಸೂಕ್ತ ವಿಧಾನ.

ಅಡಿಕೆ ಗಿಡ ಮಾಡುವಾಗ ಬೀಜದ ಗೋಟು ಅಥವಾ ಹಣ್ಣು ಅಡಿಕೆಯನ್ನು ಗರಿಷ್ಟ ಪ್ರಮಾಣದಲ್ಲಿ ಮೊಳಕೆ ಬರುವಂತೆ ಮಾಡಲು ಕೆಲವು ಸರಳ ಕ್ರಮಗಳನ್ನು ಅನುಸರಿಸಬೇಕು. ಸಾಮಾನ್ಯವಾಗಿ ನಾವು 100 ಬೀಜಗಳನ್ನು ಮೊಳಕೆ ಬರಿಸಲು ಇಟ್ಟರೆ ಅದರಲ್ಲಿ  60-80 ರಷ್ಟು ಮಾತ್ರ ಮೊಳಕೆ ಪಡೆಯುತ್ತೇವೆ. ಇದು ನಾವು ಮೊಳಕೆಗೆ ಇಡುವ ಕ್ರಮ ಸರಿಯಿಲ್ಲದೆ ಆಗುವ ಸಮಸ್ಯೆ. ಸರಿಯಾದ ಮೊಳಕೆಗೆ ಇಡುವ ವಿಧಾನ ಹೀಗಿದೆ. ಅಡಿಕೆ ತೋಟ ಇದ್ದವರು ಹಣ್ಣಾಗಿ ಬಿದ್ದು, ಹೆಕ್ಕಲು ಸಿಕ್ಕದೆ ಅವಿತುಕೊಂಡು ಬಾಕಿಯಾದ ಅಡಿಕೆ ಹೇಗೆ ತನ್ನಷ್ಟೆಕ್ಕೆ…

Read more
ಅಡಿಕೆ ಮಾರುಕಟ್ಟೆಯಲ್ಲಿ ತಲ್ಲಣಿಕೆ. ಮುಂದಿದೆ ಭಾರೀ ಅನಿಶ್ಚಿತತೆ

ಅಡಿಕೆ ಮಾರುಕಟ್ಟೆಯಲ್ಲಿ ತಲ್ಲಣಿಕೆ. ಮುಂದಿದೆ ಭಾರೀ ಅನಿಶ್ಚಿತತೆ.

ಅಡಿಕೆ ಮಾರುಕಟ್ಟೆಯಲ್ಲಿ ಭಾರೀ ತಲ್ಲಣಿಕೆ ಉಂಟಾಗಿದ್ದು, ವ್ಯಾಪಾರಿಗಳಿಗೇ ಅಂಜಿಕೆ ಹುಟ್ಟಿದೆ. ಎಲ್ಲಾ ಅಡಿಕೆ ವರ್ತಕರಿಗೂ ಮುಂದೇನಾಗುವುದೋ ಎಂಬ ಚಿಂತೆ ಉಂಟಾಗಿದೆ. ಇರುವ ದಾಸ್ತಾನನ್ನು ಹೇಗಾದರೂ ವಿಲೇವಾರಿ ಮಾಡುವ ಚಿಂತೆಯಲ್ಲಿದ್ದಾರೆ. ಖರೀದಿದಾರರು ಭಾರೀ ಕಡಿಮೆ ಬೆಲೆಗೆ ಕೇಳುತ್ತಿದ್ದಾರೆ. ಈಗಿನ ಪರಿಸ್ಥಿತಿಯಲ್ಲಿ ಧಾರಣೆ ಕುಸಿತವೂ ಆಗಬಹುದು. ಹೀಗೆಯೇ ಮುಂದುವರಿಯಲೂ ಬಹುದು.   ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಚೋಲ್ ಅಡಿಕೆ ಬೇಡ ಎಂಬ ಸ್ಥಿತಿ ಉಂಟಾಗಿ ಅಘೋಷಿತ ದರ ಕುಸಿತ ಉಂಟಾಗಿದೆ. ಖರೀದಿದಾರರಲ್ಲಿ ಭಾರೀ ಪ್ರಮಾಣದ ಸ್ಟಾಕು ಇದೆ ಎಂಬ ವರ್ತಮಾನ ಇದೆ….

Read more
ಚಳಿ ಇಳಿಮುಖ – ರಾಶಿ - ಚಾಲಿ 50,000!

ಉತ್ತರ ಭಾರತದ ಚಳಿ – ರಾಶಿ 50,000!- ಚಾಲಿ ಅನುಮಾನ.

ಉತ್ತರ ಭಾರತದಲ್ಲಿ ಚಳಿ ಹೆಚ್ಚಾದಾಗ ಸಂಸ್ಕರಣಾ ಉದ್ದಿಮೆಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಕೆಲಸ ನಡೆಯದ ಕಾರಣ ರಾಶಿ ಮತ್ತು ಚಾಲಿ ಎರಡಕ್ಕೂ ಬೇಡಿಕೆ ಕಡಿಮೆಯಾಗಿತ್ತು. ಈಗ  ಚಳಿ ಕಡಿಮೆಯಾಗಲಿಲ್ಲವಾದರೂ ಕೆಂಪಡಿಕೆ ಮತ್ತೆ ಚೇತರಿಸಿಕೊಳ್ಳಲಾರಂಭಿಸಿದೆ. ಚಾಲಿ ಸ್ಟಾಕು ಹೆಚ್ಚು ಇರುವ ಕಾರಣ ತಕ್ಷಣಕ್ಕೆ ಅನುಮಾನ ಎನ್ನುತ್ತಾರೆ. ಚಳಿ ಇದ್ದರೂ ಅಡಿಕೆಗೆ ಮತ್ತೆ ಬೇಡಿಕೆ ಪ್ರಾರಂಭವಾಗಿದೆ. ಬೆಲೆ ಚೇತರಿಕೆಯ  ಹಾದಿಯಲ್ಲಿದೆ. ಗುಟ್ಕಾ ಇತ್ಯಾದಿ ಅಡಿಕೆ ಸೇರಿಸಿದ ಉತ್ಪನ್ನ ತಯಾರಿಸುವಾಗ ಅವು ತೇವಾಂಶ ಎಳೆದುಕೊಳ್ಳಬಾರದು.  ವಿಶೇಷ ಚಳಿ, ಇಬ್ಬನಿ ಇದ್ದಾಗ ಅವುಗಳ ಸಂಸ್ಕರಣೆಗೆ…

Read more
ಅಡಿಕೆ ಬೆಳೆಗಾರೇ ಆತಂಕ ಬೇಡ- ಉತ್ಪಾದನೆ ಹೆಚ್ಚಾಗಿ ಬೆಲೆ ನೆಲಕಚ್ಚುವ ಸಾಧ್ಯತೆ ಇಲ್ಲ

ಅಡಿಕೆ ಬೆಳೆಗಾರೇ ಆತಂಕ ಬೇಡ- ಉತ್ಪಾದನೆ ಹೆಚ್ಚಾಗಿ ಬೆಲೆ ನೆಲಕಚ್ಚುವ ಸಾಧ್ಯತೆ ಇಲ್ಲ.

ಬಹಳಷ್ಟು ಅಡಿಕೆ ಬೆಳೆಗಾರರು, ತಜ್ಞರು ಅಡಿಕೆ ಬೆಳೆಪ್ರದೇಶ ವಿಸ್ತರಣೆ ಆಗಿ ಮುಂದೇನು ಎಂದು ಆತಂಕದಲ್ಲಿದ್ದಾರೆ. ಆದರೆ ಅಂತಹ ಆತಂಕದ ಅಗತ್ಯವಿಲ್ಲ. ಬೆಳೆ ಹೆಚ್ಚಾದರೆ ಈಗಿರುವ ಬೆಲೆ ಸ್ವಲ್ಪ ಕಡಿಮೆಯಾಗಬಹುದು. ಅಲ್ಲದೆ ಕೆಲವು ಪ್ರದೇಶಗಳಲ್ಲಿ ಅಡಿಕೆ ಬೆಳೆಗೆ ಪ್ರಾಕೃತಿಕ ಅನುಕೂಲ  ಇಲ್ಲದೆ ಬೆಳೆ ಇದ್ದರೂ ಉತ್ಪತ್ತಿ ಹೆಚ್ಚಾಗಲಾರದು. ಈ ಹಿಂದೆಯೂ ಅಡಿಕೆ ಬೆಳೆ ಪ್ರದೇಶ ವಿಸ್ತರಣೆ ಆದಾಗಲೂ ಇದೇ ಮಾತನ್ನು ಎಲ್ಲರೂ ಹೇಳುತ್ತಿದ್ದರು. ಎಲ್ಲರ  ಭವಿಶ್ಯವೂ , ಉಪದೇಶವೂ ಹುಸಿಯಾಗಿದೆ. ಅಡಿಕೆ ಬೆಳೆ ಪ್ರದೇಶ ಎಲ್ಲೆಲ್ಲಾ ವಿಸ್ತರಿಸಲ್ಪಡುತ್ತದೆ ಎಂದರೆ…

Read more
ತೆಂಗಿನ ಮರದ ಕಾಂಡದಿಂದ ರಸ ಸೋರುವ ರೋಗ

ತೆಂಗಿನ ಮರದ ಕಾಂಡದಿಂದ ರಸ ಸೋರುವ ರೋಗಕ್ಕೆ ಸರಳ ಔಷಧಿ.

ತೆಂಗಿನ ಮರದ ಕಾಂಡದಲ್ಲಿ ಕೆಂಪಗಿನ ರಸ ಸೋರುವ ಸಮಸ್ಯೆ ಇತ್ತೀಚೆಗೆ ಹೆಚ್ಚಾಗುತ್ತಿದೆ. ಹಿಂದೆ ಇದು ಬಯಲು ಸೀಮೆಯಲ್ಲಿ ಹೆಚ್ಚಾಗಿತ್ತು. ಈಗ ಕರಾವಳಿಯಲ್ಲೂ ಕಂಡುಬರುತ್ತಿದೆ. ಬಹುತೇಕ ಹೆಚ್ಚಿನವರ ತೆಂಗಿನ ತೋಟದಲ್ಲಿ ಈ ಸಮಸ್ಯೆ ಇದ್ದು, ಬಹಳಷ್ಟು ಜನ ಇದನ್ನು ಗಮನಿಸಿಯೇ ಇರುವುದಿಲ್ಲ. ಮರದ ಶಿರ ಭಾಗ  ನಿತ್ರಾಣವಾಗಿ ಗರಿಗಳು ಕಾಂಡಕ್ಕೆ ಜೋತು ಬಿದ್ದು, ಕೆಲವು ಸಮಯದ ನಂತರ ಸತ್ತು ಹೋಗುತ್ತದೆ. ಬೆಳೆಗಾರರು ಏನೋ ಆಗಿ ಸತ್ತು ಹೋಗಿದೆ ಎಂದು ಸುಮ್ಮನಿರುತ್ತಾರೆ. ತೆಂಗಿನ ಮರದ ಕಾಂಡದಲ್ಲಿ ರಸ ಸೋರುವುದು ಒಂದು…

Read more
ಅಡಿಕೆ ಕ್ರಯ ಏರಲಿದೆ- ರಾಶಿ ಬೆಲೆ ಚೇತರಿಕೆ. ಚಾಲಿಯೂ ಏರಿಕೆ ಸೂಚನೆ

ಅಡಿಕೆ ಕ್ರಯ ಏರಲಿದೆ-  ರಾಶಿ ಬೆಲೆ ಚೇತರಿಕೆ. ಚಾಲಿಯೂ ಏರಿಕೆ ಸೂಚನೆ.

ಯಾವ ಲೆಕ್ಕಾಚಾರಕ್ಕೂ ಸಿಗದ ಅಡಿಕೆ ಮಾರುಕಟ್ಟೆ ಮತ್ತೆ ಚೇತರಿಕೆಯತ್ತ ಮುಖಮಾಡಿದೆ. ಸಾಮಾನ್ಯವಾಗಿ ವಸ್ತುವೊಂದರ ಬೆಲೆ ಬೇಡಿಕೆ ಮತ್ತು ಪೂರೈಕೆಯನ್ನು ಅವಲಂಭಿಸಿ ಹೆಚ್ಚು ಕಡಿಮೆ ಆಗುತ್ತಿರುತ್ತದೆ. ಆದರೆ ಅಡಿಕೆ ಹಾಗಿಲ್ಲ. ಬೆಳೆ ಹೆಚ್ಚಾದರೂ ಬೆಲೆ ಏರಬಹುದು. ಬೆಳೆ ಕಡಿಮೆಯಾದರೂ ಬೆಲೆ ಏರದೆ ಇರಬಹುದು. ಇದೆಲ್ಲಾ ಅಡಿಕೆ ಮಾರುಕಟ್ಟೆಯಲ್ಲಿ ಯಾವಾಗಲೂ ನಡೆಯುತ್ತಿರುವಂತದ್ದು.ವರ್ಷದುದ್ದಕ್ಕೂ ಗುಟ್ಕಾ ಫ್ಯಾಕ್ಟರಿ ನಡೆಯುತ್ತಿರುತ್ತದೆ. ಗುಟ್ಕಾ ತಿನ್ನುವವರು, ಪಾನ್ ತಿನ್ನುವವರು ಅದಕ್ಕೆ ರಜೆ / ವಿರಾಮ ಕೊಡುವ ಕ್ರಮವೇ ಇಲ್ಲ. ಆದರೂ  ಬೆಲೆ ಮಾತ್ರ ಒಮ್ಮೊಮ್ಮೆ ಏರುತ್ತಾ ಹೋಗುತ್ತದೆ….

Read more
error: Content is protected !!