Farmer is always un happy

ರೈತರ ನೆಮ್ಮದಿ ಕೆಡಿಸುತ್ತಿರುವ ಭೂ ವ್ಯಾಜ್ಯಗಳು.

100 ಜನರಲ್ಲಿ 50%  ಜನ ಭೂಮಿಗೆ ಸಂಬಂಧಿಸಿದ ತಕರಾರುಗಳನ್ನು ಹಿಡಿದುಕೊಂಡು ನ್ಯಾಯಪಡೆಯಲು ಜೀವಮಾನವನ್ನೇ ಸವೆಸುತ್ತಾರೆ. 100 ಕ್ಕೆ  99 ಜನ ನೆರೆ ಹೊರೆಯ ಕೃಷಿಕ ಸಹೋದ್ಯೋಗಿಗಳ ಜೊತೆಯಲ್ಲಿ ಮುಸುಕಿನ ಗುದ್ದಾಟದಲ್ಲಿರುತ್ತಾರೆ. ಭಾರತದ ಕೋರ್ಟು ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುವ ವಕೀಲರುಗಳು ಬದುಕುವುದೇ ಭೂ ವ್ಯಾಜ್ಯಗಳಲ್ಲಿ. ಇಂಥಹ ಭೂ ಕಾಯಿದೆ ಜನಸ್ನೇಹಿಯೇ ? ಇದರ ಜನಸ್ನೇಹೀ ತಿದ್ದುಪಡಿಗೆ ರೈತರು ಸರಕಾರವನ್ನು  ಒತ್ತಾಯಪಡಿಸಬೇಕಾಗಿದೆ.  ಹೆಣ್ಣು , ಹೊನ್ನು, ಮಣ್ಣು ಈ ಮೂರೂ ಮನುಕುಲವನ್ನು ಹಾಳು ಮಾಡುವುದು ನಿಶ್ಚಯ. ಇದರಲ್ಲಿ ಎರಡಕ್ಕೆ ಸ್ವಲ್ಪ…

Read more
Farmer harvesting the watermelon

ರೈತರೇ ಹೆಚ್ಚು ಬೆಳೆಸಲು ಹೋಗದಿರಿ- ಪರಿಸ್ಥಿತಿ ಸರಿಯಾಗಿಲ್ಲ…

ಹಿರಿಯರು ಒಂದು ಮಾತು ಹೇಳುತ್ತಾರೆ, ನಿಮ್ಮ ತಲೆಗೆ ನಿಮ್ಮದೇ ಕೈ ಎಂದು. ನಾವು ಬದುಕಲು ನಾವೇ ದುಡಿಯಬೇಕು. ಇದು ಸರಿ ಎಲ್ಲಾ ಕ್ಷೇತ್ರಗಳಲ್ಲೂ ಹೀಗೇನೇ. ಆದರೆ ಕೃಷಿ ಕ್ಷೇತ್ರ ಇದಕ್ಕಿಂತ ಭಿನ್ನ. ಇಲ್ಲಿ ನಾವು ಎಷ್ಟೂ ದುಡಿಯಬಹುದು. ಆದರೆ ಆ ದುಡಿಮೆಗೆ  ಪ್ರತಿಫಲ ಕೊಡುವವರು ಬೇರೆಯವರು. ಇದರಿಂದಾಗಿ ಕೃಷಿ ಕ್ಷೇತ್ರ ಇನ್ನು ಕೆಲವು ವರ್ಷ ಕಾಲ ಮಂಕಾಡೆ ಮಲಗುವ ಸಾಧ್ಯತೆ ಇದೆ. ಕೊರೋನಾ ಉಳಿದೆಲ್ಲಾ ಕ್ಷೇತ್ರಗಳನ್ನು ಬಾದಿಸಿದ್ದು, ಅತ್ಯಲ್ಪ. ಒಂದು ಉದ್ದಿಮೆ ಉತ್ಪಾದನೆ ಮಾಡದಿದ್ದರೆ, ಏನೂ ಆಗುವುದಿಲ್ಲ….

Read more
ಹೂ ಬೆಳೆದವರಿಗೂ ನಷ್ಟ ಮಾರುವವರಿಗೂ ನಷ್ಟ

ಕೃಷಿ ಕ್ಷೇತ್ರವನ್ನು ಬಗ್ಗು ಬಡಿಯಲಿದೆ ಕೊರೋನಾ ಮಹಾಮಾರಿ.

ಈಗಾಗಾಲೇ ಹಣ್ಣು ಹಂಪಲು, ಹೂವು, ತರಕಾರಿ ಬೆಳೆದ ರೈತರು ಭಾರೀ ನಷ್ಟ ಅನುಭವಿಸಿದ್ದಾರೆ. ಸದ್ಯವೇ ಹಾಲಿಗೆ ಬೇಡಿಕೆ ಕಡಿಮೆಯಾದ ಕಾರಣ ಹಾಲಿನ ಬೆಲೆಯೂ ಇಳಿಮುಖವಾಗುವ ಸೂಚನೆ ಇದೆ. ನಷ್ಟ ಭರ್ತಿಗಾಗಿ ಮತ್ತೆ ಅದೇ ಬೆಳೆ ಬೆಳೆಯುವ ಬದಲು ಆಹಾರ ಬೆಳೆಗಳ ಕಡೆಗೆ ಗಮನಹರಿಸುವುದು ಉತ್ತಮ. ಪರಿಸ್ಥಿತಿ ಸುಧಾರಣೆಯಾದ ನಂತರ ಇಂತಹ ಬೆಳೆಗಳನ್ನು ಬೆಳೆಸುವುದು ಸೂಕ್ತ.  ಕೊರೋನಾ ಮಹಾಮಾರಿ ಪ್ರಾರಂಭವಾಗಿ 3 ತಿಂಗಳು ಕಳೆದಿದೆ ಅಷ್ಟೇ . ಈ ತನಕ ಕೆಲವು ಬೆಳೆಗಾರರಿಗೆ ನಷ್ಟವಾಯಿತು. ಅದು ಮುಗಿದ ಸುದ್ದಿಯಾಯಿತು….

Read more
ಸೂಕ್ತವಾದ ನಾಟಿ ವಿಧಾನ

ಕರಿಮೆಣಸು ಬಳ್ಳಿ/ಸಸಿ ಹೇಗೆ ನೆಡಬೇಕು?

ಕರಿಮೆಣಸು ಬೆಳೆಸಲು ಕೆಲವರು ಬಳ್ಳಿ ತುಂಡುಗಳನ್ನು ನಾಟಿ ಮಾಡುತ್ತಾರೆ. ಮತ್ತೆ ಕೆಲವರು ಪ್ಯಾಕೆಟ್  ಸಸಿ ನಾಟಿ ಮಾಡುತ್ತಾರೆ. ಎರಡೂ ಉತ್ತಮ. ಬಳ್ಳಿ ನಾಟಿ ಮಾಡುವವರಿಗೆ ಮುಂಗಾರು ಮಳೆ ಪ್ರಾರಂಭವಾಗುವ ಈ ಸಮಯ ಉತ್ತಮ. ಸಸಿ ನಾಟಿಯನ್ನು  ಯಾವಾಗಲೂ ಮಾಡಬಹುದು. ಬಳ್ಳಿ ತುಂಡುಗಳನ್ನು ನಾಟಿ ಮಾಡಿದರೆ ಅದು  ಮಣ್ಣಿನಲ್ಲಿ ಬೇರು ಬಿಡುವ ತನಕ ಒಣಗದೆ ಇರಬೇಕು. ಹಾಗಾಗಬೇಕಾದರೆ ಬಿಸಿಲು ಇರಬಾರದು. ಹೆಚ್ಚು ಮಳೆಯೂ ಇರಬಾರದು.  ಅದಕ್ಕೇ ಈ ಸಮಯ ಸೂಕ್ತ. ಈಗ ನೆಟ್ಟರೆ ಅನುಕೂಲ ಏನು? ಹಿತಮಿತವಾದ ಮಳೆ…

Read more
Dragon fruit

ಕನ್ನಡ ನಾಡಿಗೆ ಹೊಸ ಹಣ್ಣಿನ ಬೆಳೆ- ಡ್ರ್ಯಾಗನ್ ಫ್ರೂಟ್.

ಡ್ರ್ಯಾಗನ್ ಹಣ್ಣು ಇದು  ನಮ್ಮ ಪ್ರಾದೇಶಿಕ ಹಣ್ಣು ಅಲ್ಲ. ಇದು ನಮ್ಮಲ್ಲಿಗೆ ಹೊಸ ಹಣ್ಣಿನ ಬೆಳೆ. ಇದೊಂದು ವಿಶೇಷ ಗುಣವುಳ್ಳ ಹಣ್ಣು. ನಮಲ್ಲಿ ಇತ್ತೀಚೆಗೆ ಇದರ ಪರಿಚಯವಾಗಿದೆ.ಅಮೇರಿಕಾದ ಮೆಕ್ಸಿಕೋದಲ್ಲಿ ಹೆಚ್ಚಾಗಿ ಬೆಳೆಯುತ್ತದೆ. ವಿದೇಶದ ಈ ಹಣ್ಣುಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಬೀಜಾಪುರ,ಚಿತ್ರದುರ್ಗ, ಬೆಳಗಾವಿ ಮುಂತಾದ ಕೆಲವು ಜಿಲ್ಲೆಗಳಲ್ಲಿ ರೈತರು ಬೆಳೆಯುತ್ತಿದ್ದಾರೆ. ವಿಶೇಷವಾಗಿ ಉತ್ತರಕರ್ನಾಟಕದ ರೈತರು ಆಡು ಭಾಷೆಯಲ್ಲಿ ಈ ಹಣ್ಣನ್ನು“ರಟಗೋಳಿ”ಅಥವಾ“ ಪಾಪಸ್ ಕಳ್ಳಿ ಗಿಡ”ಎಂತಲೂಕರೆಯುತ್ತಾರೆ.  ಗಿಡ ನೋಡಲು ಪಪಾಸುಕಳ್ಳಿಯಂತೆ ಇರುತ್ತದೆ.  ಹಣ್ಣುಗಳು ಸ್ವಲ್ಪ ಅಲಂಕಾರಿಕವಾಗಿ ಕಾಣುತ್ತದೆ. ಇದರ ಒಳಗಿನ…

Read more
Good yield of arecanut

ಅಡಿಕೆ – ಅಧಿಕ ಇಳುವರಿಗೆ ಹೀಗೆ ಗೊಬ್ಬರ ಕೊಡಿ.

ಬಹಳ ಜನ ಅಡಿಕೆ ಬೆಳೆಯಲ್ಲಿ ಭವಿಷ್ಯ ಕಾಣುವವರಿದ್ದಾರೆ. ಅಧಿಕ ಇಳುವರಿ ಬೇಕು, ಯಾವ ಗೊಬ್ಬರ ಕೊಡಬೇಕು ಎಂಬ ಮಾಹಿತಿಗೆ ಕಾಯುತ್ತಿದ್ದಾರೆ. ಇಂಥ ಮಾಹಿತಿ ಇಲ್ಲಿದೆ. ಒಂದು ಅಡಿಕೆ ಮರದ  ಗರಿಷ್ಟ ಉತ್ಪಾದಕತೆ  ಸುಮಾರು  ಮೂರು ಗೊನೆ. ಒಂದು ಗೊನೆಯಲ್ಲಿ ಸರಾಸರಿ 1 ಕಿಲೋ ಅಡಿಕೆ. ನಾಲ್ಕು  ಕಿಲೋ ಅಡಿಕೆ ಬರುವುದು ಅಪರೂಪ. ಸುಮಾರು 2 -3 ಕಿಲೋ ಅಡಿಕೆ ಉತ್ಪಾದನೆ ಪಡೆಯಲು  ವ್ಯವಸ್ಥಿತವಾದ  ಬೇಸಾಯ ಕ್ರಮ ಮತ್ತು ಪೋಷಕಾಂಶ ನಿರ್ವಹಣೆ ಅಗತ್ಯ. ಯಾವ ನಿರ್ವಹಣೆ: ಅಡಿಕೆ ಮರಗಳ…

Read more
Jack Anil grafting specialist

ಹಲಸು- ಇವರಲ್ಲಿ ಇಲ್ಲದ್ದು ಬೇರೆ ಎಲ್ಲೂ ಇಲ್ಲ.

ಹಲಸಿನ ತಳಿಯ ಎಲೆಯನ್ನು ನೋಡಿ ಇದ್ದು ಇಂತದ್ದೇ ಹಲಸು, ಅದೇ ರೀತಿ ಯಾವುದೇ ಹಣ್ಣಿನ ಗಿಡದ ಎಲೆ ನೊಡಿಯೇ ಇದು ಇಂತದ್ದು ಎಂದು ಹೇಳುವವರು.  ಇದರ ಕಾಯಿ ಹೀಗೆಯೇ ಇರುತ್ತದೆ ಎಂದು ಹೇಳಬಲ್ಲರು. ಇದೆಲ್ಲಾ  ಅನುಭವ.  ಕೇರಳದಿಂದ ಬಂದ ಜಾಕ್ ಅನಿಲ್ ಈಗ ಹಲಸಿನ ಸಸ್ಯಾಭಿವೃದ್ದಿ ವಿಷಯದಲ್ಲಿ  ಬಹಳ ಪ್ರಸಿದ್ದಿ. ಕೇರಳದ ಜನ ಎಲ್ಲೇ ಹೋಗಲಿ ಗೆದ್ದು ಬರುತ್ತಾರೆ,ಅದಕ್ಕೆ ಖುಷಿ ಪಡಬೇಕು. ಕೇರಳದ ಜನ ಇಲ್ಲಿಗೆ ಬಂದು ನಮಗೆ ಶುಂಠಿ ಬೆಳೆಸಲು ಹೇಳಿ ಕೊಟ್ಟರು. ಹಾಗೆಯೇ ರಬ್ಬರ್…

Read more

ಹೀಗೆ ಮಾಡಿದರೆ ನೀರು ತುಂಬಾ ಕಡಿಮೆ ಸಾಕು.

ಕೆಲವು ಮಣ್ಣಿನಲ್ಲಿ  ಮಳೆ ಬಂದರೆ  ನೀರು ವಾರಗಟ್ಟಲೆ  ಆರುವುದೇ ಇಲ್ಲ. ಬಿಸಿಲು ಬಂದರೆ  ನೆಲ ಟಾರು ರಸ್ತೆ  ತರಹ. ಇಂತಲ್ಲಿ   ಇಬ್ಬನಿ ರೂಪದಲ್ಲಿ ಬಿದ್ದ ನೀರೂ ಸಹ ಪೋಲಾಗದೆ ಬೆಳೆಗೆ ದೊರೆಯುವಂತಾಗಲು ರೈತರು ಕಂಡುಕೊಂಡ ವಿಧಾನ ಉಸುಕು ಹಾಕುವಿಕೆ.   ಕಪ್ಪು ಹತ್ತಿ ಮಣ್ಣು  ಒಂದು ಮಳೆ ಬಂದರೆ ಅಂಟು ಅಂಟಾಗುತ್ತದೆ. ಇದಕ್ಕೆ ಮಳೆ ಹನಿ ಬಿದ್ದಾಗ ಮಣ್ಣು ಕರಗಿ ಹೋಗುತ್ತದೆ. ನೀರು ಕಡಿಮೆಯಾದಾಗ ಮಣ್ಣು ಒಡೆದು ಹೂಗುತ್ತದೆ. ರಾಜ್ಯದಲ್ಲಿ  ಬಿಜಾಪುರ, ಗದಗ, ನರಗುಂದ ಧಾರವಾಡದ ಕೆಲ…

Read more

ತೆಂಗಿನ ಮರಕ್ಕೆ ಗೊಬ್ಬರವೇ ಬೇಕಾಗಿಲ್ಲ.

ಪ್ರಕೃತಿಯ ವೈಚಿತ್ರ್ಯ ನೋಡಿ. ಕಾಡಿನಲ್ಲಿರುವ ಒಂದು ಸಸಿ ಬೆಳೆಯಬೇಕಾದರೆ ಮತ್ತೊಂದು ದೊಡ್ದ ಮರದ ಆಸರೆ ಬೇಕು. ನಿರ್ದಿಷ್ಟ ಹಂತಕ್ಕೆ  ಬೆಳೆದ ಮೇಲೆ ಅದಕ್ಕೆ  ಯಾವ ಆಸರೆಯೂ ಬೇಡ. ಅದೇ ತನ್ನನ್ನು ದಷ್ಟ ಪುಷ್ಟವಾಗಿಸುತ್ತಾ ಬೆಳೆಸುತ್ತದೆ. ಅದೇ ತತ್ವ ನಾವು ಬೆಳೆಸುವ ಬೆಳೆಗಳಿಗೆ ಯಾಕೆ ಅನ್ವಯವಾಗಲಾರದು? ಆಗಿಯೇ ಆಗುತ್ತದೆ. ಕೃಷಿಯಲ್ಲಿ ನಮ್ಮ ಬೇಡಿಕೆಗಳು ದೊಡ್ದದು.  ಸಸ್ಯದ ಅವಶ್ಯಕತೆಗೆ ಬೇಕಾದುದನ್ನು ನಾವು  ಕಬಳಿಸುತ್ತೇವೆ.   ಉರುವಲಿಗೆ ಮತ್ತು ಇನ್ನಿತರ ಬಳಕೆಗೆ ನಾವು ತೆಂಗಿನ ಸರ್ವಾಂಗವನ್ನೂ  ಉಪಯೋಗಿಸುತ್ತೇವೆ. ಅದಕ್ಕೆ  ಮಾತ್ರ ಉಪವಾಸ….

Read more
ಸಿಪ್ಪೆಯಲ್ಲಿ ಯಾವ ಕಲೆಯು ಇಲ್ಲದಿದ್ದರೆ ಹುಳ ಇಲ್ಲ ಎಂದು ನಂಬಬಹುದು

ಹುಳ ಇಲ್ಲದ ಮಾವಿನ ಹಣ್ಣು ಆಯ್ಕೆ ಹೇಗೆ?

ಮಾವಿನ ಹಣ್ಣು ಖರೀದಿಸಿದ್ದೇ ಇರಲಿ, ಮನೆಯದ್ದೇ ಇರಲಿ. ಇಡೀ ಮಾವಿನ ಹಣ್ಣನ್ನು ಮಾತ್ರ ಕಚ್ಚಿ ಚೀಪಿ ರಸ ಕುಡಿಯುವ ಸಾಹಸಕ್ಕೆ ಯಾರೂ ಹೋಗುವುದಿಲ್ಲ. ಕಾರಣ ಇಷ್ಟೇ ಹಣ್ಣು ನೋಡಲು ಎಷ್ಟೇ ಆಕರ್ಷಕವಾಗಿರಲಿ, ಒಳಗೆ ಹುಳ ಇದ್ದರೆ ಎಂಬ ಭಯ. ಜಾಗರೂಕತೆಯಲ್ಲಿ ಹಣ್ಣಿನ ಮೇಲ್ಮೈ ಗಮನಿಸಿ ಆರಿಸಿದರೆ ಹುಳ  ಇಲ್ಲದ ಮಾವನ್ನು ಪಡೆಯಬಹುದು.           ಅಂಗಡಿಯಲ್ಲಿ ಮಾವಿನ ಹಣ್ಣನ್ನು ಕಂಡೊಡನೆ ಎಂತವನಿಗೂ ಎಂತವನಿಗೂ ಸ್ವಲ್ಪ ಖರೀದಿ ಮಾಡೋಣ ಎನ್ನಿಸುತ್ತದೆ. ಮನೆ ಹಿತ್ತಲಲ್ಲಿ ಬೆಳೆದ ಮಾವಿನ ಕಾಯಿ ಕೊಯಿದು ಹಣ್ಣು…

Read more
error: Content is protected !!